Breaking News
Home / 2021 / ಸೆಪ್ಟೆಂಬರ್ (page 86)

Monthly Archives: ಸೆಪ್ಟೆಂಬರ್ 2021

ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ,

ಲಂಡನ್‌(ಸೆ.01): ಅಮೆರಿಕ ಸೇನೆ ಅಷ್ಘಾನಿಸ್ತಾನದಿಂದ ಹೊರಟಿರುವ ಬೆನ್ನಲ್ಲೇ, ಇತ್ತ ತಾಲಿಬಾನ್‌ ಉಗ್ರರು ಈ ಹಿಂದೆ ಅಮೆರಿಕ ನೇತೃತ್ವದ ನ್ಯಾಟೋ ಪಡೆಗಳ ಪರ ಕೆಲಸ ಮಾಡಿದ್ದಾರೆ ಎನ್ನಲಾದ ಆರೋಪಿಗಳ ಮನೆಗಳ ಮೇಲೆ ತಾವೇ ಶರಣಾಗಬೇಕು. ಇಲ್ಲದಿದ್ದರೆ ನಿಮಗೆ ಸಾವಿನ ಶಿಕ್ಷೆ ನೀಡಬೇಕಾಗುತ್ತದೆ ಎಂಬ ಭಯಾನಕವಾದ ‘ಬೆದರಿಕೆ ಪತ್ರ’ ಅಂಟಿಸುತ್ತಿದ್ದಾರೆ. ಹಿಂದೆ ತಾಲಿಬಾನ್‌ ಉಗ್ರರನ್ನು ಶೋಧಿಸಲು ಅಮೆರಿಕದ ಪಡೆಗಳಿಗೆ ನೆರವು ನೀಡಿದ್ದಾರೆ ಎನ್ನಲಾದ ಆರೋಪಿಗಳನ್ನು ಉದ್ದೇಶಿಸಿ ಈ ಪತ್ರದಲ್ಲಿ ನೀವು ನ್ಯಾಟೋ ಪಡೆಗಳ …

Read More »

ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಗೋಕಾಕ : ‘ ಸೇವಾದಳವನ್ನು ನಾಡಿನಾದ್ಯಂತ ಕಟ್ಟಿದ ಡಾ.ಎನ್.ಎಸ್.ಹರ್ಡೀಕರ್ ಹಾಗೂ ಮಹಾತ್ಮ ಗಾಂಧೀಜಿ ಅವರ ತತ್ವಾದರ್ಶಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ‘ಎಂದು ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.   ಘಟಪ್ರಭಾದ ಡಾ.ಎನ್.ಎಸ್.ಹರ್ಡೀಕರ್ ಸೇವಾದಳ ರಾಷ್ಟ್ರೀಯ ತರಬೇತಿ ಕೇಂದ್ರದಲ್ಲಿ ಸೇವಾದಳದ ಪ್ರಪ್ರಥಮ ಮಹಿಳಾ ಸಮರ್ಥ್ 5 ದಿನದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.   ‘ಸೇವಾದಳ ಕೇಂದ್ರದಲ್ಲಿ ಹೆಚ್ಚು ಹೆಚ್ಚು ಕಾರ್ಯಕರ್ತರಿಗೆ ತರಬೇತಿ ನೀಡುವುದರ ಮೂಲಕ …

Read More »

ಅಭಿವೃದ್ಧಿ ಕಾರ್ಯಗಳೇ ನಮ್ಮ ಸಾಧನೆಯನ್ನು ಹೇಳುತ್ತವೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

    ಬೆಳಗಾವಿ: ನಗರದ 45ನೇ ವಾರ್ಡ್ ನ ಹಿಂಡಾಲ್ಕೊ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜಶ್ರೀ ನಾಯ್ಕ್ ಪರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಇಂದು ಮತಯಾಚನೆ ಮಾಡಿದರು.   ಈ ಸಂದರ್ಭದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅವರು, ನಾನು ಉಸ್ತುವಾರಿ ಸಚಿವ ಹಾಗೂ ಫೀರೋಜ್ ಸೇಠ್ ಶಾಸಕರಾಗಿದ್ದ ಸಂದರ್ಭದಲ್ಲಿ ಸಮೀಪದ ಬಸವನಕೊಳ್ಳ ಅರಣ್ಯಭೂಮಿಯಲ್ಲಿ ನೀರಿನ ಶುದ್ಧೀಕರಣ ಘಟಕ ನಿರ್ಮಿಸುವ ಮೂಲಕ 45ನೇ ವಾರ್ಡ್ ಸೇರಿ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ …

Read More »