ಮೈಸೂರು: ಕೇಸ್ ಇತ್ಯರ್ಥ ಆಗುತ್ತಿದ್ದಂತೆಯೇ ರಮೇಶ್ ಜಾರಕಿಹೊಳಿ ಸಂಪುಟ ಸೇರುವ ವಿಶ್ವಾಸ ನನಗೆ ಇದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಅಡಿದ ಅವರು, ರಮೇಶ್ ಅವರು ನೂರಕ್ಕೆ ನೂರರಷ್ಟು ಸಚಿವರಾಗುತ್ತಾರೆ. ಈ ಮಾತನ್ನು ನಾನೊಬ್ಬ ಸಚಿವನಾಗಿ ಹೇಳುತ್ತಿದ್ದೇನೆ. ಅವರು ಐದು ಬಾರಿ ಶಾಸಕರಾಗಿ ಕೆಲಸ ಮಾಡಿದ್ದು, ತಮ್ಮದೇ ಆದ ಪ್ರಭಾವವನ್ನು ಹೊಂದಿದ್ದಾರೆ ಎಂದು ಹೇಳಿದರು. ಉಪಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು, ಇದನ್ನು ಪಕ್ಷ …
Read More »Daily Archives: ಅಕ್ಟೋಬರ್ 1, 2021
ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸಿಮರು : ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಹಿಂದುಳಿದ ವರ್ಗಗಳ ನಾಯಕರೆಂದು ಕರೆಯಿಸಿಕೊಳ್ಳುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಿದ್ದವಾಗಿದ್ದ ಹಿಂದುಳಿದ ವರ್ಗಗಳ ಜಾತಿ ಗಣತಿ ವರದಿ ಬಿಡುಗಡೆ ಮಾಡಲು ಹಿಂದೇಟು ಹಾಕಿ ಇದೀಗ ಬಿಜೆಪಿ ಸರಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದ್ದು, ತಮ್ಮ ಅವಧಿಯಲ್ಲಿ ಯಾಕೆ ಬಿಡುಗಡೆ ಮಾಡಲಿಲ್ಲ. ಇದೀಗ ಬಿಡುಗಡೆ ಮಾಡಬೇಕೋ ಬೇಡವೋ ಎನ್ನುವುದು ಸರಕಾರಕ್ಕೆ ಬಿಟ್ಟ ವಿಚಾರ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
Read More »ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ,ಸಂಜಯ ಪಾಟೀಲ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
ಬೆಳಗಾವಿ: ವಾಕ್ಸಮರದ ಬರದಲ್ಲಿ ಬಿಜೆಪಿ ಮುಖಂಡ, ಮಾಜಿ ಶಾಸಕ ಸಂಜಯ್ ಪಾಟೀಲ್ ನಾಲಿಗೆ ಹರಿಬಿಟ್ಟಿದ್ದು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ . ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೆ ನೈಟ್ ಪಾಲಿಟಿಕ್ಸ್ ಗೊತ್ತು. ರಾತ್ರಿ ರಾಜಕಾರಣದಿಂದಲೇ ಅವರು ಗೆದ್ದು ಬಂದಿದ್ದಾರೆ ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಶಾಸಕಿಯಾಗುವ ಮೊದಲು ಲಕ್ಷ್ಮಿ ಹೆಬ್ಬಾಳ್ಕರ್ ನಾನು ನಿಮ್ಮ ಮಗಳು, ಚಾಂದ್ ತಾರೆ ತೋಡ್ ಕೇ ಲಾವೂಂಗಿ ಎಂದು ಹೇಳುತ್ತಿದ್ದರು. ಶಾಸಕರಾದ ಮೇಲೆ …
Read More »