ಹಡಗಿನಲ್ಲಿ ಮಾದಕ ಪಾರ್ಟಿ ಮಾಡಿದ ಆರೋಪದ ಅಡಿಯಲ್ಲಿ ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಮಗ ಆರ್ಯನ್ ಖಾನ್ರನ್ನು ಎನ್ಸಿಬಿ ಅಂದ್ರೆ ಮಾದಕ ವಸ್ತು ನಿಗ್ರಹ ದಳ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಮುಂಬೈನಿಂದ ಗೋವಾಗೆ ಹೋಗ್ತಿದ್ದ ಈ ಹಡಗಿನಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಇದ್ರ ಬಗ್ಗೆ ಮಾಹಿತಿ ಪಡೆದ ಎನ್ಸಿಬಿ ಪೊಲೀಸರು ನಿನ್ನೆ ರಾತ್ರಿ ದಾಳಿ ನಡೆಸಿದ್ದಾರೆ. ಈ ವೇಳೆ ಹಡಗಿನಲ್ಲಿ ಪಾರ್ಟಿ ನಡೆಯುತ್ತಿದ್ದ ಜಾಗದಲ್ಲಿ ಅಪಾರ ಪ್ರಮಾಣದ ಮಾದಕ ವಸ್ತುಗಳು …
Read More »Daily Archives: ಅಕ್ಟೋಬರ್ 4, 2021
ಶಾರುಖ್ಗೆ ಸಂಕಷ್ಟ ಎದುರಾಗಿರುವುದರಿಂದ ಗೆಳೆಯನಿಗೆ ಸಹಾಯ ಮಾಡಲು ಸಲ್ಮಾನ್ ಖಾನ್ ಆಗಮಿಸಿದ್ದಾರೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಬೈನ ಕಡಲ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಅವರು ಸಿಕ್ಕಿ ಬಿದ್ದಿದ್ದಾರೆ. ಎನ್ಸಿಬಿ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿರುವ ಆರ್ಯನ್ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದರಿಂದ ಶಾರುಖ್ ಖಾನ್ಗೆ ಟೆನ್ಷನ್ ಹೆಚ್ಚಿದೆ. ತಮ್ಮ ಸಿನಿಮಾಗಳ ಶೂಟಿಂಗ್ ಕ್ಯಾನ್ಸಲ್ ಮಾಡಿಕೊಂಡಿರುವ ಕಿಂಗ್ ಖಾನ್ ಅವರು ಮಗನ ರಕ್ಷಣೆಗಾಗಿ ಎಲ್ಲಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅವರ ಸ್ನೇಹಿತ ಸಲ್ಮಾನ್ ಖಾನ್ ಕೂಡ …
Read More »ಬೆಳಗಾವಿ: ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ
ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ 24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ. ಮೃತನನ್ನು ಅರ್ಬಾಜ್ ಅಫ್ತಾಬ್ ಮುಲ್ಲಾ ಎಂದು ಗುರುತಿಸಲಾಗಿದೆ. ಈತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಐಪಿಸೆ ಸೆಕ್ಷನ್ 302ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಲಾಗಿದೆ. ಆತ ಬೇರೆ ಧರ್ಮಕ್ಕೆ ಸೇರಿದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎಂಬ ಮಾಹಿತಿ ಆಧಾರದ ಮೇಲೆ …
Read More »ಯುಪಿಎ ಅವಧಿಯಲ್ಲೇ ಹಗರಣಗಳು ಹೆಚ್ಚು : ಸಚಿವ ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ದೇಶದ ಇತಿಹಾಸದಲ್ಲಿ ಅತ್ಯಂತ ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದಿದ್ದೇ 10 ವರ್ಷಗಳ ಯುಪಿಎ ಸರಕಾರದ ಅವಧಿಯಲ್ಲಿ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿಎ ಆಡಳಿತದಲ್ಲಿ 1 ಲಕ್ಷ 76 ಸಾವಿರ ಕೋಟಿ ರೂ. 2ಜಿ, 2 ಲಕ್ಷ 84 ಸಾವಿರ ಕೋಟಿ ರೂ. ಕಲ್ಲಿದ್ದಲು, ಸ್ಪೆಕ್ಟ್ರಂ, ಕ್ರೀಡೆ ಸೇರಿದಂತೆ ಪ್ರತಿಯೊಂದರಲ್ಲೂ ಸಹಿತ ಭ್ರಷ್ಟಾಚಾರ-ಹಗರಣ ಮಾಡಿದರು. ಈಗ ಪ್ರಧಾನಿ ಮೋದಿ …
Read More »ಉಪಚುನಾವಣೆಗಳಿಗೆ ಬಿಜೆಪಿ ಉಸ್ತುವಾರಿ ನೇಮಕ | ವಿಜಯೇಂದ್ರಗೆ ಸಿಗದ ಸ್ಥಾನ
ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ಸಿದ್ಧತೆ ನಡೆಸಿರುವ ಬಿಜೆಪಿ ಇಂದು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಎರಡೂ ಕ್ಷೇತ್ರಗಳ ಉಸ್ತುವಾರಿ ಪಟ್ಟಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಸ್ಥಾನ ಸಿಗದಿರುವುದು ಇದೀಗ ಗಮನ ಸೆಳೆಯುತ್ತಿದೆ. ಸಿಂಧಗಿ ವಿಧಾನ ಸಭೆ ಕ್ಷೇತ್ರಕ್ಕೆ ಗೋವಿಂದ್ ಕಾರಜೋಳ, ವಿ.ಸೋಮಣ್ಣ, ಸಿ.ಸಿ ಪಾಟೀಲ್, ಶಶಿಕಲಾ ಜೊಲ್ಲೆ, ರಮೇಶ್ ಜಿಗಜಿಣಗಿ, ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಣ ಸವದಿ, ಸೋಮನಗೌಡ ಪಾಟೀಲ್, ಎ.ಎಸ್. ಪಾಟೀಲ್ …
Read More »ಮಾಂಜ್ರಾ ನದಿ: 60 ಅಡಿ ಮೇಲಿಂದ ಧುಮುಕಿ ಯುವಕನ ಹುಚ್ಚಾಟ
ಬೀದರ್: ಮಹಾರಾಷ್ಟ್ರದಿಂದ ಭಾರೀ ನೀರು ಬಿಟ್ಟ ಕಾರಣ ಮಾಂಜ್ರಾ ನದಿ ಮೈದುಂಬಿ ಹರಿಯುತ್ತಿದ್ದು ನೋಡುಗರ ಕಣ್ಮನ ಸೆಳೆಯುತ್ತಿದೆ. ಉಕ್ಕಿ ಹರಿಯುತ್ತಿರುವ ಈ ನದಿಯಲ್ಲಿ ಯುವಕರು ಜೀವವನ್ನು ಲೆಕ್ಕಿಸದೇ ದುಸ್ಸಾಹಸಕ್ಕೆ ಮುಂದಾಗುತ್ತಿದ್ದು ಪ್ರಾಣಕ್ಕೆ ಸಂಚಕಾರ ತಂದುಕೊಳ್ಳುವ ಭರದಲ್ಲಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಸುರಿದ ಮಳೆ ಮತ್ತು ನೆರೆಯ ರಾಜ್ಯದಿಂದ ನೀರಿ ಬಿಟ್ಟ ಕಾರಣ ಮಾಂಜ್ರಾ ನದಿ ತುಂಬಿ ತುಳುಕುತ್ತಿದೆ. ಕಳೆದ ತಿಂಗಳು ಈ ನದಿಯಲ್ಲಿ ದುಸ್ಸಾಹಸಕ್ಕೆ ಮುಂದಾಗಿದ್ದ ವ್ಯಕ್ತಿಯೋರ್ವ ನದಿಪಾಲಾಗಿದ್ದ. ಆ …
Read More ».ಮದ್ಯ ಸೇವಿಸಿ ಅತಿವೇಗವಾಗಿ ಕಾರು ಚಾಲನೆ,ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದು ಅರ್ಧ ಕಿ.ಮೀಗೂ ಹೆಚ್ಚು ದೂರ ಮೃತದೇಹವನ್ನ ಕಾರ್ ಎಳೆದೊಯ್ದಿದೆ..!
ಮಂಡ್ಯ: ಮಂಡ್ಯದ ನಾಗಮಂಗಲದಲ್ಲಿ ಭೀಕರ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ನಾಗಮಂಗಲ ತಾಲೂಕಿನ ಕಸಲಗೆರೆ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು ಗ್ರಾಮದ ಚಂದ್ರಣ್ಣ(50) ಮೃತ ದುರ್ದೈವಿ. ಅದೇ ಗ್ರಾಮದ ಬಸವರಾಜು ಅಪಘಾತವೆಸಗಿದ ಪಾನಮತ್ತ ಚಾಲಕ. ಕೆಲಸ ನಿಮಿತ್ತ ಬೆಂಗಳೂರಿನಿಂದ ಸ್ವಗ್ರಾಮಕ್ಕೆ ಬಂದಿದ್ದ ಬಸವರಾಜು.. ಬೇರೊಬ್ಬರ ರೇಂಜ್ ರೋವರ್ ಕಾರು ತಂದಿದ್ದ ಎನ್ನಲಾಗಿದೆ. ವಾಪಾಸ್ ಬೆಂಗಳೂರಿಗೆ ತೆರಳುವ ವೇಳೆ ಅಪಘಾತ ನಡೆದಿದೆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಸೇರಿದ ಕಾರ್ ಡಿಕ್ಕಿ.. ಮಹಿಳೆ ಸ್ಥಳದಲ್ಲೇ ಸಾವು
ಹಾಸನ: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿಯವರಿಗೆ ಸೇರಿದ ಕಾರ್ ಬೈಕ್ಗೆ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಹನುಮಂತನಗರದ ಬಳಿ ನಡೆದಿದೆ. ಶಾಸಕರ ಕಾರ್ ಚಾಲಕ ಕಾರ್ನಲ್ಲಿ ಬೇಲೂರಿನತ್ತ ಬರುತ್ತಿದ್ದ.. ಈ ವೇಳೆ ಮುಂದೆ ಚಲಿಸುತ್ತಿದ್ದ ಬೈಕ್ಗೆ ಡಿಕ್ಕಿಯಾಗಿದೆ. ಚಾಲಕ ಡ್ರಿಂಕ್ ಅಂಡ್ ಡ್ರೈವ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆ ಹೂವಮ್ಮ (55) ಸಾವನ್ನಪ್ಪಿದ್ದು, ಪುತ್ರನಿಗೆ ಗಂಭೀರ ಗಾಯವಾಗಿದೆ. …
Read More »