ಬೆಳಗಾವಿ: ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಬಿದ್ದು ಒಂದೇ ಕುಟುಂಬದ ಏಳು ಜನರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಮಳೆಗೆ ಮನೆ ಕುಸಿದಿದ್ದರಿಂದ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮತ್ತಿಬ್ಬರು ಸಾವಿನ ಕದ ತಟ್ಟಿದ್ದಾರೆ. ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತರೆಲ್ಲರೂ ಭೀಮಪ್ಪಾ ಖನಗಾವಿ ಕುಟುಂಬದ ಸದಸ್ಯರಾಗಿದ್ದಾರೆ. ಮೃತರನ್ನು ಗಂಗವ್ವ ಖನಗಾವಿ (50), ಸತ್ಯವ್ವ ಖನಗಾವಿ (45), ಪೂಜಾ …
Read More »Daily Archives: ಅಕ್ಟೋಬರ್ 6, 2021
ಹಸಿರುಕ್ರಾಂತಿ ಸಂಸ್ಥಾಪಕ ಸಂಪಾದಕರಾದ ಶ್ರೀ ಕಲ್ಯಾಣರಾವ್ ಜಿ ಮುಚಳಂಬಿ ನಿಧನ
ಬೆಳಗಾವಿ: ರೈತ ಚಳವಳಿಗಳಿಗಳ ಮುಂಚೂಣಿ ನಾಯಕ, ಹಸಿರು ಕ್ರಾಂತಿ ಪತ್ರಿಕೆಯ ಸಂಸ್ಥಾಪಕ ಸಂಪಾದಕ *ಕಲ್ಯಾಣರಾವ್ ಗುರಬಸಪ್ಪ ಮುಚಳಂಬಿಯವರು * ಅವರು ಬೆಳಗಾವಿ ಜಿಲ್ಲೆ ಗೋಕಾಕದಲ್ಲಿ ಬುಧವಾರ ದಿ.6 ರಂದು ಮುಂಜಾನೆ ಕೊನೆಯುಸಿರೆಳೆದರು… ಜನ್ಮತಃ ಹೋರಾಟದ ಮನೋಭಾವದ *ಕಲ್ಯಾಣರಾವ್ ಮುಚಳಂಬಿಯವರು * ಬುಧವಾರ ಮುಂಜಾನೆ ಸಾವಳಗಿ ಬಳಿ ಹೋರಾಟದ ಅಂಗವಾಗಿ ಪಾದಯಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದರು. ಹೋರಾಟಗಾರನೊಬ್ಬ ಹೋರಾಟದ ಸಮಯದಲ್ಲಿಯೇ ಅಸುನೀಗಿರುವುದು ಅವರ ವ್ಯಕ್ತಿತ್ವದ ಸಾಧನೆಗೆ ಸಿಕ್ಕ ಗೌರವ.. ರಾಜ್ಯದ ರೈತ ಹೋರಾಟದಲ್ಲೇ ತಮ್ಮ …
Read More »ಇಂಜಿನ್ ಹೋದ್ರೆ ಡಬ್ಬಿಗಳು ಏನೂ ಮಾಡುವುದಕ್ಕೆ ಆಗುವುದಿಲ್ಲ ರಮೇಶ ಜಾರಕಿಹೊಳಿ ಹೆಸರು ಹೇಳದೇ ಟಾಂಗ್ ಕೊಟ್ಟ ಸತೀಶ ಜಾರಕಿಹೊಳಿ
ಇಂಜಿನ್ ಹೋದ ಮೇಲೆ ಕಾಂಗ್ರೆಸ್ನಲ್ಲಿ ಎಲ್ಲಾ ಗುಂಪುಗಾರಿಕೆ ಹೋಗಿ ಬಿಟ್ಟಿದೆ. ನಮ್ಮಲ್ಲಿ ಇಂಜಿನ್ ಈಗ ಇಲ್ಲ. ಈಗ ಬಿಜೆಪಿಯಲ್ಲಿದೆ, ಅಲ್ಲಿ ಏನು ಆಗುತ್ತೆ ಹೇಳುವುದಕ್ಕೆ ಬರುವುದಿಲ್ಲ ಎಂದು ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪರೋಕ್ಷವಾಗಿ ಲೇವಡಿ ಮಾಡಿದರು.ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಬುಧವಾರ ಬೆಳಗಾವಿಯಲ್ಲಿ ಉತ್ತರಿಸಿದ ಸತೀಶ ಜಾರಕಿಹೊಳಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾವು ಗುಂಪುಗಾರಿಕೆಯಿಂದ ಸೋತಿದ್ದು ನಿಜ. ಆದರೆ …
Read More »ಗ್ರಾಮೀಣ ಕ್ಷೇತ್ರದಲ್ಲಿ ಎರಡು ಚಡ್ಡಿಗಳಿವೆ. ಇನ್ನು ಎರಡು ವರ್ಷ ಚಡ್ಡಿ ಗಟ್ಟಿ ಉಳಿಯಬೇಕಲ್ಲ.: ಸತೀಶ ಜಾರಕಿಹೊಳಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಈಗಾಗಲೇ ಎರಡು ಕ್ಯಾಂಡಿಡೇಟ್ಗಳಾಗಿವೆ. ಎರಡು ಚಡ್ಡಿಗಳಿವೆ. ಇನ್ನು ಎರಡು ವರ್ಷ ಚಡ್ಡಿ ಗಟ್ಟಿ ಉಳಿಯಬೇಕಲ್ಲ. ಇವರಿವರ ಬಡಿದಾಡಿ ಹರಿದುಕೊಂಡರೆ ಏನೂ ಮಾಡೋಕೆ ಬರುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದರು.ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಹೇಳಿಕೆ ಬಗ್ಗೆ ಬುಧವಾರ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ವಿರೋಧಿಗಳು ಯಾವಾಗಲೂ ಇರಬೇಕು. ವಿರೋಧಿಗಳು ಇಲ್ಲ ಎಂದರೆ ನಾವು ಮಲಗಿ ಬಿಡುತ್ತೇವೆ. …
Read More »ಅಂಬೇಡ್ಕರ್ ವೃತ್ತದಿಂದ ಸಂಜಯ ಪಾಟೀಲ ಅಣುಕು ಶವಯಾತ್ರೆ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ, ದಲಿತ ಸಂಘಟನೆಗಳು
ಬೆಳಗಾವಿ: ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಿರುದ್ಧ ಬುಧವಾರ ನಗರದ ಅಂಬೇಡ್ಕರ್ ವೃತ್ತದಿಂದ ಅಣುಕು ಶವಯಾತ್ರೆ ನಡೆಸಿದ ವಿವಿಧ ದಲಿತ ಸಂಘಟನೆಗಳು ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಸಂಜಯ ಅವರ ಭಾವ ಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿ, ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು. ಬೆಳಗಾವಿ ಗ್ರಾಮೀಣ …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »“RSS ಜಾತಿ ಧರ್ಮ ಮೀರಿದ ಮಾತೃ ಹೃದಯಿ ಸಂಘಟನೆ” : ನಟ ಜಗ್ಗೇಶ್
ಬೆಂಗಳೂರು : ಆರ್ ಎಸ್ ಎಸ್ ಕುರಿತು ಟೀಕೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸಿನಿಮಾ ನಟ ಜಗ್ಗೇಶ್ ತಿರುಗೇಟು ನೀಡಿದ್ದಾರೆ. ಸಂಘ ಪರಿವಾರದ ಬಗ್ಗೆ ತಿಳಿಹೇಳುವ ಪ್ರಯತ್ನ ಮಾಡಿದ್ದಾರೆ. ಇಂದು ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ಅವರು ಆರ್ ಎಸ್ ಎಸ್ ಸಂಘಟನೆಯ ಉದ್ದೇಶ, ಇದುವರೆಗೆ ಅದು ಮಾಡಿರುವ ಕೆಲಸ ಕಾರ್ಯಗಳ ಬಗ್ಗೆ ಹೇಳಿಕೊಂಡಿದ್ದಾರೆ. ”ನಾನು ಕಂಡ ಅರ್ ಎಸ್ ಎಸ್ (ಓಂ, ಕ್ರೈಸ್ತ, ಅಲ್ಲಾ ಚಿಹ್ನೆ) …
Read More »ಸಿದ್ದರಾಮಯ್ಯ, ಎಚ್ ಡಿಕೆ ಚೀಪ್ ಪಾಪ್ಯುಲಾರಿಟಿ ಬಿಡಲಿ: ಸಚಿವ ಕಾರಜೋಳ
ಬೆಳಗಾವಿ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮುಖ ರಾಜಕಾರಣಿಗಳು. ಚೀಪ್ ಪಾಪ್ಯುಲಾರಿಟಿ ಸಲುವಾಗಿ ಮೀಡಿಯಾಗಳಲ್ಲಿ ಬರಲು ಏನೇನೋ ಹೇಳಬಾರದು. ಆರೆಸ್ಸೆಸ್ ಸಂಸ್ಕೃತಿ ಗೊತ್ತಿಲ್ಲದವರು ಏನೇನೋ ಹೇಳುತ್ತಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕಿಡಿಕಾರಿದರು. ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರನ್ನೋ ಖುಷಿ ಪಡಿಸುವ ಸಲುವಾಗಿ ಏನೇನೋ ಹೇಳಿಕೆ ಕೊಟ್ಟರೆ ಅರ್ಥವಿರಲ್ಲ. ಆರೆಸ್ಸೆಸ್ ನವರು ದೇಶ ಭಕ್ತರು ಎಂಬುದು ಮೊದಲು ಗೊತ್ತಿರಬೇಕು. …
Read More »ಆಪರೇಷನ್ ಕಮಲʼದಂಥ ʼನೀಚʼ ರಾಜಕಾರಣವನ್ನು ಆರ್ ಎಸ್ಎಸ್ ಶಾಖೆಯಲ್ಲೇ ಕಲಿಸಲಾಯಿತಾ:ಎಚ್ ಡಿಕೆ
ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …
Read More »ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಹಾವೇರಿ: ಪ್ರಿಯಾಂಕಾ ಗಾಂಧಿ ಬಂಧನ ಹಾಗೂ ಯುಪಿಯಲ್ಲಿನ ರೈತರ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಲಾರ ಮಹದೇವ ವೃತ್ತದಲ್ಲಿ ಕೇಂದ್ರದ ಬಿಜೆಪಿ ಹಾಗೂ ಉತ್ತರಪ್ರದೇಶ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ, ಮಾಜಿ ಸಚಿವರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ.ಎಂ.ಹಿರೇಮಠ ಸೇರಿದಂತೆ ಪ್ರಮುಖ ಮುಖಂಡರು …
Read More »