ಬೆಳಗಾವಿ: ಮದುವೆಯಾದ ಬಳಿಕ ಒಂಟಿಯಾಗಿ ಜೀವಿಸುತ್ತಿರುವುದು ಅವರ ನಾಯಕ. ಒಂಟಿಯಾಗಿ ಜೀವಿಸುವ ಅವರ ನಾಯಕ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಏನಾದರೂ ಪ್ರತಿಕ್ರಿಯೆಗಳಿವೆಯಾ ಎಂದು ಸಚಿವ ಡಾ. ಕೆ ಸುಧಾಕರ್ ಅವರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರಶ್ನಿಸಿದ್ದಾರೆ. ಆಧುನಿಕ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಅಂಜಲಿ ನಿಂಬಾಳ್ಕರ್ ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಇಂತಹ ಪುರುಷರಿಗೆ ಆಪ್ತ ಸಮಾಲೋಚನೆಯ ಅವಶ್ಯವಿದೆ. ವಿಶ್ವ ಮಾನಸಿಕ ಆರೋಗ್ಯ ದಿನದಂದು …
Read More »Daily Archives: ಅಕ್ಟೋಬರ್ 11, 2021
ಬೆಂಗಳೂರಿನಲ್ಲಿ ಧಾರಕಾರ ಮಳೆ; ಜನಜೀವನ ಅಸ್ತವ್ಯಸ್ತ
ಬೆಂಗಳೂರು: ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಧಾರಕಾರ ಮಳೆಯಾಗುತ್ತಿದೆ. ಇಂದು ಕೂಡ ಸಂಜೆಯಿಂದಲೇ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಗರದ ಪ್ರಮುಖ ಏರಿಯಾಗಳಾದ ಹೆಬ್ಬಾಳ, ಮಲ್ಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ಕೆ.ಆರ್ ಮಾರ್ಕೆಟ್, ಆರ್.ಆರ್ ನಗರ, ಕೊತ್ನೂರು ದಿಣ್ಣೆ, ಜಯನಗರ ಸೇರಿದಂತೆ ಹಲವೆಡೆ ಜೋರು ಮಳೆಯಾಗುತ್ತಿದೆ. A flooded street in #Rajajinagar today noon after the #rains. Video by Muthu P @BBMPCOMM @BngWeather @nimmasuresh #BengaluruRains …
Read More »ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸಿದ ಹೊನ್ನಾಳಿ ರೇಣುಕಾಚಾರ್ಯ
ದಾವಣಗೆರೆ: ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್ ನಿಂದ ಸಂಕಷ್ಟಕ್ಕೀಡಾದವರಿಗೆ ತನ್ನ ಕೈಲಾದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ಇದೀಗ ಮತ್ತ್ತೊಮ್ಮೆ ಬಡ ವಿದ್ಯಾರ್ಥಿನಿಯರಿಗೆ ಮೊಬೈಲ್ ನೀಡುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಜನೋಪಕಾರಿ ಕೆಲಸಗಳಿಗೆ ತಾನು ಎಂದೆಂದಿಗೂ ಸಿದ್ಧ ಎನ್ನುವ ರೇಣುಕಾಚಾರ್ಯರು ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ. ಟಿ. ಗೋಪಗೊಂಡನಹಳ್ಳಿಯ ಬಿಂದು ಮತ್ತು ಸುಂಕದಕಟ್ಟೆ ಗ್ರಾಮದ ನರ್ಮದಾ ಎಂಬಿಬ್ಬರು ವಿದ್ಯಾರ್ಥಿಗಳು ಮೊಬೈಲ್ ಇಲ್ಲದೆ …
Read More »ಕೊಲೆ ಮಾಡಿದ್ದಕ್ಕೆ ಸುಳಿವು ಸಿಗಲ್ಲ ಅಂದುಕೊಂಡು ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ!; ಕೊನೆಗೂ ಆರೋಪ ಸಾಬೀತು..
ತಿರುವನಂತಪುರ: ಕೊಲೆಗಡುಕರು ಸುಳಿವೇ ಸಿಗದಂತೆ ಹತ್ಯೆ ಮಾಡಲು ನಾನಾ ಅಡ್ಡದಾರಿ ಕಂಡುಕೊಳ್ಳುತ್ತಾರೆ. ಅಂಥವರ ಪೈಕಿ ಇಲ್ಲೊಬ್ಬ ಕೊಲೆ ಮಾಡಿದ್ದು ಸುಲಭದಲ್ಲಿ ಗೊತ್ತಾಗಬಾರದು ಎಂಬ ಅಂದಾಜಿನಲ್ಲಿ ಹೆಂಡತಿಯನ್ನು ಹಾವಿನಿಂದ ಕಚ್ಚಿಸಿ ಸಾಯಿಸಿದ್ದಾನೆ. ಹೀಗೆ ಅತ್ಯಂತ ವಿಚಿತ್ರ ರೀತಿಯಲ್ಲಿ ಹೆಂಡತಿಯನ್ನು ಕೊಲೆ ಮಾಡಿದ್ದ ವ್ಯಕ್ತಿಯ ಅಪರಾಧ ಕೊನೆಗೂ ಸಾಬೀತಾಗಿದ್ದು, ನ್ಯಾಯಾಲಯ ಬುಧವಾರ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದೆ. ಕೊಲ್ಲಮ್ನ ಹೆಚ್ಚುವರಿ ಸೆಷನ್ಸ್ ಕೋರ್ಟ್ ಈ ತೀರ್ಪನ್ನು ಪ್ರಕಟಿಸಿದೆ. ಈ ಪ್ರಕರಣದಲ್ಲಿ ಸೂರಜ್ ಎಂಬಾತನೇ ಅಪರಾಧಿಯಾಗಿದ್ದು, …
Read More »ಮನೆಗೆ ಕರೆದುಕೊಂಡು ಹೋದ ಯುವತಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದಿದ್ದಾಳೆ
ಬೆಂಗಳೂರು: ತರಕಾರಿ ಖರೀದಿಗೆ ಬಂದ ಟೆಕ್ಕಿಯನ್ನು ಪರಿಚಯ ಮಾಡಿಕೊಂಡು ಡೇಟಿಂಗ್ಗೆಂದು ಮನೆಗೆ ಕರೆದುಕೊಂಡು ಹೋದ ಯುವತಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದಿದ್ದಾಳೆ. ಎನ್ಎಸ್ ಪಾಳ್ಯದ ನೇಹಾ ಫಾತೀಮಾ(24) ಮತ್ತು ಈಕೆಯ ಇಬ್ಬರು ಸಹಚರರು ಬಂಧಿತರು. ಮತ್ತಿಬ್ಬರು ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಬಲೆಬೀಸಲಾಗಿದೆ ಎಂದು ಆಗ್ನೇಯಾ ವಿಭಾಗ ಡಿಸಿಪಿ ಶ್ರೀನಾಥ್ ಜ್ಯೋಷಿ ತಿಳಿಸಿದ್ದಾರೆ. ಮುನೇಶ್ವರನಗರದ ಅಪಾರ್ಟ್ಮೆಂಟ್ನಲ್ಲಿ ನೆಲೆಸಿದ್ದ 34 ವರ್ಷದ ಟೆಕ್ಕಿ, ಸೆ.29ರಂದು ತರಕಾರಿ ಖರೀದಿಗಾಗಿ ನೇಹಾಳ ಅಂಗಡಿಗೆ ಹೋಗಿದ್ದಾರೆ. ಜೋರು ಮಳೆ ಬಂದ …
Read More »ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನ: ಎಚ್.ವಿಶ್ವನಾಥ್
ಮೈಸೂರು: ‘ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ರಾಜಕೀಯ ಪುಕ್ಕಲುತನವಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಸೋಮವಾರ ಇಲ್ಲಿ ಲೇವಡಿ ಮಾಡಿದರು. ‘ಕಾಂಗ್ರೆಸ್ನ ಅಧಿನಾಯಕಿ ಸೋನಿಯಾ ಗಾಂಧಿ ನವದೆಹಲಿಗೆ ಕರೆಸಿಕೊಂಡು ಮಾತನಾಡಿದಾಗ; ರಾಷ್ಟ್ರ ರಾಜಕಾರಣಕ್ಕೆ ಬರುವೆ. ನನ್ನನ್ನೇ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಿಸಿ ಎಂದೇಳುವ ಧೈರ್ಯವನ್ನು ಸಿದ್ದರಾಮಯ್ಯ ಮಾಡಬೇಕಿತ್ತು’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು. ‘ಯಡಿಯೂರಪ್ಪ ಮುಖ್ಯಮಂತ್ರಿಯಿದ್ದಾಗ ನಿತ್ಯವೂ ಭ್ರಷ್ಟ ಎಂದು ವಾಗ್ದಾಳಿ ನಡೆಸುತ್ತಿದ್ದ ಸಿದ್ದರಾಮಯ್ಯ, ಎಚ್.ಡಿ.ಕುಮಾರಸ್ವಾಮಿ; …
Read More »ಸಮಾಜಸೇವೆ, ರಾಷ್ಟ್ರನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯವಿಲ್ಲ: ಕ್ಯಾ.ಕಾರ್ಣಿಕ್
ಬೆಂಗಳೂರು: ನಾನು ಶಾಖೆಯಿಂದ ಹೊರ ಬಂದು ಸೈನ್ಯ ಸೇರಿದೆ. ಅದೇ ರೀತಿ ಶಾಖೆಯಿಂದ ಬಂದು ಹಲವರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜ ಸೇವೆ, ರಾಷ್ಟ್ರ ನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯ ಇಲ್ಲ ಎಂದು ಮಾಜಿ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್ಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು. ನಾನು ಸೈನ್ಯದಲ್ಲಿ …
Read More »ಕೆಪಿಟಿಸಿಎಲ್ ನ 1899 ಹುದ್ದೆಗಳ ಭರ್ತಿಗೆ ಚಾಲನೆ: ಸಚಿವ ಸುನಿಲ್ ಕುಮಾರ್
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಇಂದು ಅದರ ಮೊದಲ ಹಂತವಾಗಿ, ಸಾಂಕೇತಿಕವಾಗಿ 21 ಜನರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಗುತ್ತಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಸಭಾಂಗಣದಲ್ಲಿ ಈ ಹುದ್ದೆಗಳಿಗೆ ಆಯ್ಕೆಯಾಗಿರುವ …
Read More »ಸತ್ಯ ಗೊತ್ತಾದ ಮೇಲೆ, ಆಕ್ರೋಶದ ಕಟ್ಟೆ ಒಡೆಯಲಿದೆ: ಎಚ್.ಕೆ.ಪಾಟೀಲ್
ಹಾವೇರಿ: ದೇಶದಲ್ಲಿ ಅಜಾರಕತೆ ಸೃಷ್ಟಿಯಾಗಿದೆ. ಇಂತಹ ಕೆಟ್ಟ ಆಡಳಿತವನ್ನು ಎಂದಿಗೂ ನೋಡಿಲ್ಲ. ಜನರಿಗೆ ಸತ್ಯ ಗೊತ್ತಾದ ಮೇಲೆ, ಆಕ್ರೋಶದ ಕಟ್ಟೆ ಒಡೆಯಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಎಚ್.ಕೆ.ಪಾಟೀಲ್ ಸೋಮವಾರ ಕಿಡಿಕಾರಿದ್ದಾರೆ. ಅವರು ಸೋಮವಾರ ಹಾನಗಲ್ಲ ಉಪಚುನಾವಣೆ ಹಿನ್ನಲೆಯಲ್ಲಿ ಹಾವೇರಿಯಲ್ಲಿ ನಡೆದ ಕಾಂಗ್ರೆಸ್ ಹಿರಿಯ ಮುಖಂಡರ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬಿಜೆಪಿ ರೈತ ವಿರೋಧಿ ಕೆಲಸ ಮಾಡಿದೆ. ರೈತರನ್ನು ಕೊಲೆ ಮಾಡಿದ್ದಾರೆ. ಬೆಲೆ ಏರಿಕೆಯಿಂದ ಸಾಮಾನ್ಯ ಜನರ …
Read More »ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ನಿರ್ಧಾರ : ಅಧ್ಯಕ್ಷ ಸೊಲ್ಲಾಪುರ
ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧಾರ. ಕಳೆದ ವರ್ಷ ಕರೋನ ರೋಗದ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಆಚರಿಸಿದ ರಾಜ್ಯೋತ್ಸವವನ್ನು ಈ ವರ್ಷ ಕರೋನ ಅಲೆ ನಿಯಂತ್ರಣದಲ್ಲಿ ಇರುವುದರಿಂದ ಈಗಾಗಲೇ ಎಲ್ಲ ಸರ್ಕಾರಿ ಕಾರ್ಯಕ್ರಮಗಳು ಹಾಗೂ ಉಪಚುನಾವಣೆಗಳು ಮೈಸೂರು ದಸರಾ ನಾಡಹಬ್ಬ ಮತ್ತು ಚಲನಚಿತ್ರಗಳು ಎಂದಿನಂತೆ ಪ್ರಾರಂಭವಾಗಿರುವುದರಿಂದ ಈ ವರ್ಷ ರಬಕವಿಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಹಾಗೂ ವೈಭವದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಚಿದಾನಂದ …
Read More »