ಬೆಳಗಾವಿ: ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು. ತಾಲ್ಲೂಕಿನ ಸಾಂಬ್ರಾ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ಗಳನ್ನು ನೀಡಲಾಯಿತು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಡಿ ಕೈಗಾರಿಕೆ ಮತ್ತು ಕೌಶಲ ಅಭಿವೃದ್ಧಿ ಪ್ರೋತ್ಸಾಹಿಸಲು ಈ ವರ್ಷ ರಾಜ್ಯದ 700 ಹೆಚ್ಚು ಸ್ವಸಹಾಯ ಸಂಘಗಳ ಸಂಘಗಳಿಗೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಸಾಮಾನ್ಯ ವರ್ಗದವರಿಗೆ …
Read More »Daily Archives: ಅಕ್ಟೋಬರ್ 16, 2021
ಹಾನಗಲ್ನಲ್ಲಿ ಕಾಂಗ್ರೆಸ್ಗೆ ಜಯ: ಸಲೀಂ ಆಹಮದ್ ವಿಶ್ವಾಸ
ಬೆಂಗಳೂರು: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ …
Read More »ವಿಧಾನ ಪರಿಷತ್ ಸದಸ್ಯೆ ಪಾಸ್ ದುರ್ಬಳಕೆ: ದೂರು ನೀಡಿದ ಮಗಳು
ಬೆಂಗಳೂರು: ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರ ಹೆಸರಿನಲ್ಲಿ ಪಾಸ್ ಸೃಷ್ಟಿಸಿಕೊಂಡು ದುರ್ಬಳಕೆ ಮಾಡಿಕೊಳ್ಳಲಾಗಿದ್ದು, ಈ ಸಂಬಂಧ ಅಶೋಕನಗರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ‘ತೇಜಸ್ವಿನಿ ಗೌಡ ಅವರ ಮಗಳು ಬಿ.ಎಸ್. ಯಶಸ್ವಿನಿ ದೂರು ನೀಡಿದ್ದಾರೆ. ಹುಂಡೈ ಐ- 20 (ಕೆಎ 03 ಎಂವೈ 6331) ಕಾರಿನ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆತನನ್ನು ಪತ್ತೆ ಮಾಡಿ ವಿಚಾರಣೆ ನಡೆಸಬೇಕಿದೆ’ ಎಂದು ಪೊಲೀಸರು ಹೇಳಿದರು. ‘ತೇಜಸ್ವಿನಿ ಗೌಡ ಅವರು ಯಾರಿಗೂ ಪಾಸ್ …
Read More »ನಿಯಮ ಮರೆತ ಸಚಿವೆ
ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಗುರುವಾರ ಸವದತ್ತಿ ಯಲ್ಲಮ್ಮದೇವಿ ದರ್ಶನ ಪಡೆದಿದ್ದು, ಕೊರೋನಾ ರೂಲ್ಸ್ಗಳನ್ನು ಮರೆತು ದೇವಾಲಯಕ್ಕೆ ತೆರಳಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿರುವ ದೇಗುಲಕ್ಕೆ ತೆರಳಿದ್ದ ಶಶಿಕಲಾ ಜೊಲ್ಲೆ ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ದೇವಿಯ ದರ್ಶನ ಪಡೆದಿದ್ದಾರೆ. ಮಾಸ್ಕ್ ಇಲ್ಲದೇ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಇಲ್ಲಿ ಅನುಮತಿ ಇಲ್ಲ. ಆದರೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಯವರಿಂದಲೇ ಕೋವಿಡ್ ರೂಲ್ಸ್ ಬ್ರೇಕ್ …
Read More »ಪುಣೆ ವಿಮಾನ ನಿಲ್ದಾಣವು ಶನಿವಾರದಿಂದ ಹದಿನಾಲ್ಕು ದಿನಗಳವರೆಗೆ ಬಂದ್
ಪುಣೆ : ಪುಣೆ ವಿಮಾನ ನಿಲ್ದಾಣವು ಅಕ್ಟೋಬರ್ 16 ರಿಂದ ಅಕ್ಟೋಬರ್ 29 ರವರೆಗೆ ಹದಿನಾಲ್ಕು ದಿನಗಳ ಕಾಲ ರನ್ವೇ ಪುನರ್ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲಿದೆ. “ನಾಳೆಯಿಂದ ಅಕ್ಟೋಬರ್ 29 ರವರೆಗೆ ವಿಮಾನ ಕಾರ್ಯಾಚರಣೆಗಳು ಸಂಪೂರ್ಣವಾಗಿ ಮುಚ್ಚಲ್ಪಡುತ್ತವೆ ಮತ್ತು ಇದು ಅಕ್ಟೋಬರ್ 30 ರಿಂದ ಪುನರಾರಂಭಗೊಳ್ಳಲಿದೆ” ಎಂದು ಪುಣೆ ವಿಮಾನ ನಿಲ್ದಾಣದ ನಿರ್ದೇಶಕ ಸಂತೋಷ್ ಧೋಕೆ ತಿಳಿಸಿದರು. ರನ್ ವೇ ಕಾರ್ಯಾಚರಣೆಯನ್ನು ನಿರ್ವಹಿಸುತ್ತಿರುವ ಭಾರತೀಯ ವಾಯುಪಡೆ (ಐಎಎಫ್), ರನ್ ವೇಯ ಕ್ಷೀಣಿಸುತ್ತಿರುವ …
Read More »