ರಾಜ್ಯ ಪ್ರಶಸ್ತಿ ವಿಜೇತ ನಟಿ ಮೇಘನಾ ರಾಜ್ ಸರ್ಜಾ ಬಾಳಿಗೆ ಹೊಸ ಬೆಳಕು ಮೂಡಿದೆ.. ತನ್ನ ಮಗನ ನಗುವಿನಲ್ಲಿ ಜೀವನ ಸ್ಫೂರ್ತಿ ಕಾಣುತ್ತಿರೋ ಮೇಘನಾ ರಾಜ್ ತನ್ನ ಎರಡನೇ ಸಿನಿಮಾ ಇನ್ನಿಂಗ್ಸ್ ಪ್ರಾರಂಭಿಸೋ ಸಮಾಚಾರವನ್ನ ನೀಡಿದ್ದಾರೆ.. ಚಿರಂಜೀವಿ ಸರ್ಜಾ ಬರ್ತ್ಡೇ ಪ್ರಯುಕ್ತ ಮೇಘನಾ ಅವರ ಹೊಸ ಮೂವಿ ಲಾಂಚ್ ಆಗಿದೆ.. ತನ್ನ ಮಗನ ನಾಮಕರಣವನ್ನ ಕೆಲ ದಿನಗಳ ಹಿಂದೆ ಗ್ರ್ಯಾಂಡ್ ಆಗಿ ಮಾಡಿದ್ರು ಮೇಘನಾ ರಾಜ್ ಸರ್ಜಾ.. ರಾಯನ್ ರಾಜ್ …
Read More »Daily Archives: ಅಕ್ಟೋಬರ್ 17, 2021
ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ‘ತೀರ್ಥೋದ್ಭವ’ ಜೀವನದಿಯ ದರ್ಶನಕ್ಕೆ ಕ್ಷಣಗಣನೆ
ಮಡಿಕೇರಿ: ಕಾವೇರಿ… ಇದೊಂದು ಕೇವಲ ನದಿಯಲ್ಲ. ಕೋಟ್ಯಾಂತರ ಮಂದಿಗೆ ತಾಯಿ. ಜೀವನದಿ. ದೈವೀ ಸ್ವರೂಪಿಣಿ. ಹೀಗಾಗಿಯೇ ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿಯಲ್ಲಿ ಇವತ್ತು ಸಂಭ್ರಮ ಮನೆ ಮಾಡಿದೆ. ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳಲಿರುವ ಜೀವನದಿಯ ದರ್ಶನಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ‘ತೀರ್ಥೋದ್ಭವ’ ಅಗಸ್ತ್ಯ ಮುನಿಯ ಪತ್ನಿಯಾಗಿದ್ದ ಕಾವೇರಿ ಲೋಕಕಲ್ಯಾಣಕ್ಕಾಗಿ ನದಿಯಾಗಿ ಹರಿಯುತ್ತಿದ್ದಾಳೆ ಅನ್ನೋದು ಪ್ರತೀತಿ. ಇಂದು ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಅದೇ …
Read More »ಕರ್ನಾಟಕ ಸೇರಿದಂತೆ ಕೇರಳ, ತಮಿಳುನಾಡಿನಲ್ಲಿ ಇಂದು ವ್ಯಾಪಕ ಮಳೆ; ಬೆಂಗಳೂರಿನಲ್ಲೂ ಹೈ ಅಲರ್ಟ್
ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ಬೆಂಗಳೂರಿನ ಬಹುತೇಕ ಏರಿಯಾಗಳು ನೀರಿನಿಂದ ಆವೃತವಾಗಿವೆ. ನೆರೆಯ ತಮಿಳುನಾಡು, ಕೇರಳ, ಆಂಧ್ರಪ್ರದೇಶದಲ್ಲಿ ಮಳೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮಳೆ ಹೆಚ್ಚಾಗಿರುವುದರಿಂದ ಬಿಬಿಎಂಪಿಯಿಂದ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಕರ್ನಾಟಕದ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ …
Read More »