ಬೆಂಗಳೂರು: ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಹೀಗೆಂದು ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ. ಭಾಷಾ ಸೂಕ್ಷ್ಮ ಪ್ರದೇಶವಾಗಿರುವ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಕೋವಿಡ್ ನಿಯಮಗಳಿಗೆ ಒಳಪಟ್ಟು ಆಚರಣೆ ಮಾಡಬೇಕಾಗಿ ಇತ್ತೀಚಿನ ಜಿಲ್ಲಾಧಿಕಾರಿಗಳ ನೇತೃತ್ವದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಅವಕಾಶ ಕೋರಿ ಈಗಾಗಲೇ ಕನ್ನಡ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಿವೆ. ಹೀಗಿರುವಾಗಲೇ ಟ್ವೀಟ್ ಮಾಡಿ ಅಭಿಪ್ರಾಯ ಹಂಚಿಕೊಂಡಿರುವ ನಟ, ನಿರ್ದೇಶಕ ರಿಷಬ್ ಶೆಟ್ಟಿ, ಕನ್ನಡ …
Read More »Daily Archives: ಅಕ್ಟೋಬರ್ 22, 2021
ಅಕ್ಕಿನೇನಿ ನಾಗಾರ್ಜುನಗೆ ಕಿಸ್ ಮಾಡೋಕೆ ದೊಡ್ಡ ಮೊತ್ತದ ಬೇಡಿಕೆ ಇಟ್ಟ ಅಮಲಾ ಪೌಲ್
ಕಾಜಲ್ ಗರ್ಭಿಣಿ ಎನ್ನುವ ಮಾತಿದೆ. ಈ ಕಾರಣಕ್ಕೆ ಅವರು ಒಂದಾದಮೇಲೆ ಒಂದು ಸಿನಿಮಾದಿಂದ ಹಿಂದೆ ಸರಿಯುತ್ತಿದ್ದಾರೆ. ಇತ್ತೀಚೆಗಷ್ಟೇ ಅವರು ‘ಗೋಸ್ಟ್’ ಸಿನಿಮಾಗೆ ಗುಡ್ಬೈ ಹೇಳಿದ್ದರು. ಅಕ್ಕಿನೇನಿ ನಾಗಾರ್ಜುನ ವಯಸ್ಸು 60 ದಾಟಿದೆ. ಆದರೆ, ಇನ್ನೂ ಅವರು ಯಂಗ್ ಆಗಿದ್ದಾರೆ. ತೆರೆಮೇಲೆ ಯುವ ಕಲಾವಿದರನ್ನೂ ನಾಚಿಸುವಂತೆ ನಟಿಸುತ್ತಾರೆ. ಅವರ ಸಿನಿಮಾದಲ್ಲಿ ಹೀರೋಯಿನ್ ಆಯ್ಕೆಗೂ ಮಹತ್ವ ನೀಡಲಾಗುತ್ತದೆ. ಈಗ ‘ಗೋಸ್ಟ್’ ಸಿನಿಮಾದಿಂದ ಕಾಜಲ್ ಅಗರ್ವಾಲ್ ಹಿಂದೆ ಸರಿದಿದ್ದಾರೆ. ಇದಕ್ಕೆ ಈಗ ಅಮಲಾ ಪೌಲ್ ಎಂಟ್ರಿ …
Read More »ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ
ಗೋಕಾಕ: ತಾಲೂಕಿನ ಖನಗಾಂವ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಮಹಾಂತಯ್ಯ ಮಲ್ಲಿಕಾರ್ಜುನ ಮಠದ ಇವರು ಇದೆ ತಿಂಗಳು 29ರಂದು ಹರಿಯಾಣ ರಾಜ್ಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕದ ತಂಡವನ್ನು ಪ್ರತಿನಿಧಿಸಲಿದ್ದಾನೆ. ವಿದ್ಯಾರ್ಥಿಯ ಈ ಸಾಧನೆಯನ್ನು ಶಾಸಕರಾದ ರಮೇಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ ಬಿ ಮನ್ನಿಕೇರಿ, ಡಿಪಿಇಒ ಸಾಂಗಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ …
Read More »90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ರಮೇಶ ಜಾರಕಿಹೊಳಿ
ಗೋಕಾಕ: ಕೊರೋನಾ ಆಘಾತದಿಂದ ಸಹಜ ಸ್ಥಿತಿಯತ್ತ ಶಾಲೆಗಳು ಪ್ರಾರಂಭವಾಗುತ್ತಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ಹಾಗೂ ಕಠೀಣ ಪರಿಶ್ರಮದಿಂದ ಶೈಕ್ಷಣಿಕವಾಗಿ ಪ್ರಗತಿಸಾಧಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಸರ್ವಶಿಕ್ಷಣ ಅಭಿಯಾನದಲ್ಲಿ 90ಲಕ್ಷ ರೂಗಳ ವೆಚ್ಚದಲ್ಲಿ ನಿರ್ಮಿಸಲಾದ 15ಪ್ರೌಢ ಶಾಲಾ ಕೋಠಡಿಗಳನ್ನು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಶಾಲೆಗಳಲ್ಲಿ ಕೊರೋನಾ ವೈರಸ್ ನಿಯಂತ್ರಣ ನಿರ್ದೇಶನಗಳನ್ನು …
Read More »ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ
ಭಾರತೀಯ ಜನತಾ ಪಾರ್ಟಿ ಗೋಕಾಕ ವಿದಾನಸಭಾ ಕ್ಷೇತ್ರ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲ 100 ಕೋಟಿ ಪ್ಲಸ್ ಲಸಿಕೆ ನೀಡಿ ಸಾದನೆ ಮಾಡಿದ ವೈದ್ಯರಿಗೆ,ದಾದಿಯರಿಗೆ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಶಾಸಕ ರಮೇಶ ಜಾರಕಿಹೋಳಿಯವರು ಧನ್ಯವಾದ ಭಾರತ ಧನ್ಯವಾದ ಮೋದಿಜಿ ಸಂಬ್ರಮಾಚರಣೆ ಕಾರ್ಯಕ್ರಮದಲ್ಲಿ ಸತ್ಕರಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ನಂತರ ಸರಕಾರಿ ಎಕ್ಸ್ ಮುನಿಸಪಲ್ ಪದವಿ ಪೂರ್ವ ಕಾಲೇಜ ಗೋಕಾಕ ಆವರಣದಲ್ಲಿ 90ಲಕ್ಷ ಅನುದಾನದಡಿಯಲ್ಲಿ ನೂತನ ಶಾಲಾ ಕೊಠಡಿಯನ್ನು …
Read More »ಸಿಎಎ ವಿರೋಧಿಸಿ ಮಂಗಳೂರು ಗಲಭೆ ಪ್ರಕರಣ: ‘ಪೊಲೀಸರು ತಪ್ಪಿತಸ್ಥರಲ್ಲ’ ಎಂದ ಸರ್ಕಾರ
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರಲ್ಲ ಎಂದು ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ. ಗೋಲಿಬಾರ್ ಘಟನೆ ಸಂಬಂಧ ಸಲ್ಲಿಸಲಾದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸರ್ಕಾರ ಶುಕ್ರವಾರ ಈ ಮಾಹಿತಿ ನೀಡಿದೆ. ಗೋಲಿಬಾರ್ ಘಟನೆ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆ ಮುಗಿದಿದೆ. ತನಿಖಾ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ …
Read More »ನಾನು ಸಚಿವನಾಗಲು, ಸಿಎಂ ಆಗಲು ಯಡಿಯೂರಪ್ಪ ಕಾರಣ : ಬಸವರಾಜ ಬೊಮ್ಮಾಯಿ
ಹಾವೇರಿ: ‘ನಾನು ಬಿಜೆಪಿಗೆ ಬರಲು, ಶಾಸಕನಾಗಲು, ಸಚಿವನಾಗಲು ಮತ್ತು ಮುಖ್ಯಮಂತ್ರಿಯಾಗಲು ಯಡಿಯೂರಪ್ಪ ಅವರು ಕಾರಣ’ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಬೊಮ್ಮನಹಳ್ಳಿಯಲ್ಲಿ ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ , ‘ನಮ್ಮ ನಾಯಕ ಯಡಿಯೂರಪ್ಪ ಅವರು ಇಲ್ಲಿಗೆ ನೂರು ಬಾರಿ ಬಂದಿದ್ದಾರೆ, ಅವರು ಹಾಗೂ ಸಿಎಂ ಉದಾಸಿ ಅವರ ಚಿಂತನೆಯನ್ನು ಇಡಿ ನಾಡು ನೋಡಿದೆ. ರೈತರ ವಿಚಾರದಲ್ಲಿ ಯಡಿಯೂರಪ್ಪ ಎಂದು ರಾಜಿ ಮಾಡಿಕೊಂಡಿಲ್ಲ. ಬಿಜೆಪಿ ಮಾಡಿರುವ ಯೋಜನೆಗಳು …
Read More »ಕಾಂಗ್ರೆಸ್ ನವರಿಗೆ ಟೀಕೆ ಮಾಡಿಲ್ಲ ಅಂದ್ರೆ ತಿಂದಿದ್ದು ಜೀರ್ಣ ಆಗಲ್ಲ; ಸಿದ್ದರಾಮಯ್ಯ ಹೇಳಿಕೆಗೆ ನಯಾಪೈಸೆ ಬೆಲೆ ಇಲ್ಲ; ತಿರುಗೇಟು ನೀಡಿದ ಆರ್. ಅಶೋಕ್
ಬೆಂಗಳೂರು: ಶತಕೋಟಿ ಲಸಿಕಾ ಸಂಭ್ರಮಕ್ಕೆ ಟ್ವೀಟ್ ಮೂಲಕ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಕಂದಾಯ ಸಚಿವ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ಅಭಿನಂದನೆ ಸಲ್ಲಿಸಿದ ಮೇಲೆ ಬೇರೆಯವರ ಕಮೆಂಟ್ ಗೆ ನಯಾಪೈಸೆ ಬೆಲೆಯಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್, ವಿಶ್ವ ಆರೋಗ್ಯ ಸಂಸ್ಥೆಯೇ ದೇಶದ ಪ್ರಧಾನಿ ಮೋದಿ ಹಾಗೂ ಲಸಿಕೆ ನೀಡಿದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದೆ. ಹೀಗಿರುವಾಗ ಸಣ್ಣಪುಟ್ಟ ಜನ ಈ ಬಗ್ಗೆ …
Read More »ಕಾಮದ ಮದದಲ್ಲಿ ದಾರಿ ತಪ್ಪಿದ ಪತ್ನಿಯಿಂದಲೇ ಘೋರ ಕೃತ್ಯ, ವಿಚಾರಣೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ
ಕಲಬುರ್ಗಿ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೇಡಂ ತಾಲೂಕಿನ ಈರನಾಪಲ್ಲಿಯಲ್ಲಿ ಘಟನೆ ನಡೆದಿದ್ದು, ಮದ್ಯ ಸೇವಿಸಿ ಪತಿ ಮೃತಪಟ್ಟಿರುವುದಾಗಿ ಮಹಿಳೆ ಬಿಂಬಿಸಿದ್ದಾಳೆ. ಎರಡು ತಿಂಗಳ ನಂತರ ಕೊಲೆ ವಿಷಯ ಬೆಳಕಿಗೆ ಬಂದಿದೆ. ಈರನಾಪಲ್ಲಿಯ ರಾಜಪ್ಪ(35) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಮೃತನ ಪತ್ನಿ ಹಾಗೂ ಪ್ರಿಯಕರ ತೆಲಂಗಾಣದ ಕೊಡಂಗಲ ತಾಲೂಕಿನ ಅಂತಾವರ ಗ್ರಾಮದ ನಿವಾಸಿ ಶ್ರೀಶೈಲಂ ಅವರನ್ನು ಬಂಧಿಸಲಾಗಿದೆ. ಮದ್ಯದಲ್ಲಿ …
Read More »ಹಾನಗಲ್ ನಲ್ಲಿ ಪಕ್ಷ ಸೋಲುತ್ತೆ ಎಂಬುದು ಬೊಮ್ಮಾಯಿಗೂ ಗೊತ್ತು, ನಿರಾಣಿಗೂ ಗೊತ್ತು; ಸುಳ್ಳು ಹೇಳುವುದರಲ್ಲಿ ಬಿಜೆಪಿಗರು ನಿಸ್ಸೀಮರು; ಸಿದ್ದರಾಮಯ್ಯ
ಹುಬ್ಬಳ್ಳಿ: ಹಾನಗಲ್, ಸಿಂದಗಿ ಉಪಚುನಾವಣಾ ಅಖಾಡ ರಂಗೇರಿದ್ದು, ಆಡಳಿತ ಪಕ್ಷ ಬಿಜೆಪಿ, ವಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಮೂರು ಪಕ್ಷಗಳು ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಖಚಿತ. ಬಿಜೆಪಿ ಸೋಲಲಿದೆ ಎಂಬುದು ಸಿಎಂ ಬೊಮ್ಮಾಯಿಗೂ ಗೊತ್ತು, ಸಚಿವ ನಿರಾಣಿಗೂ ಗೊತ್ತು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಬಿಜೆಪಿ ಸೋಲಲಿದೆ. ಹೀಗಾಗಿ ಹಣ …
Read More »