ಬೆಂಗಳೂರು: ರಾಜ್ಯದಲ್ಲಿರುವ ಚರ್ಚ್ಗಳ ಸಮೀಕ್ಷೆ ನಡೆಸಲು ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪರಿಶೀಲಿಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಕರ್ನಾಟಕದ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತು ರಾಜ್ ಅವಸ್ತಿ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ‘ಚರ್ಚ್ಗಳು ಇರುವ ವಿಳಾಸ, ಪ್ರಾರ್ಥನಾ ಮಂದಿರ ಇರುವ ಸರ್ವೆ ನಂಬರ್, ಖಾತೆ ಸಂಖ್ಯೆ, ಅಲ್ಲಿರುವ ಪಾದ್ರಿ ಸೇರಿ …
Read More »Daily Archives: ಅಕ್ಟೋಬರ್ 26, 2021
ಪಾಕ್-ಟೀಂ ಇಂಡಿಯಾ ಮ್ಯಾಚ್ ವೀಕ್ಷಣೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು
ಕೊಡಗು: ನಿನ್ನೆ ನಡೆದ ಐಸಿಸಿ ಮೆನ್ಸ್ ಟಿ 20 ವರ್ಲ್ಡ್ಕಪ್ನಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯಿತು. ಈ ಮ್ಯಾಚ್ನಲ್ಲಿ ಟೀಂ ಇಂಡಿಯಾ ಪಾಕ್ ಟೀಂ ಎದುರು ಸೋಲನುಭವಿಸಿತು. ದುರಂತವೆಂದರೆ ಈ ಮ್ಯಾಚ್ ವೀಕ್ಷಣೆ ವೇಳೆ 55 ವರ್ಷದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಇಂಡಿಯಾ-ಪಾಕಿಸ್ತಾನ್ ಟಿ-20 ಪಂದ್ಯದ ವೇಳೆ ಉದಯ್ ಎಂಬ 55 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉದಯ್ ಅವರು …
Read More »