ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ. ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇದರಲ್ಲಿ …
Read More »