Breaking News

Daily Archives: ನವೆಂಬರ್ 1, 2021

ಎಲ್ ಪಿಜಿ ಸಿಲಿಂಡರ್ ದರ 265 ರೂ.ಏರಿಕೆ

ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ದೇಶದ ಜನರಿಗೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಏರಿಕೆ ಮಾಡಿದೆ. 19 ಕೆಜಿಯ ಕಮರ್ಷಿಯಲ್ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ ಬರೋಬ್ಬರಿ 265 ರೂಪಾಯಿ ಹೆಚ್ಚಳವಾಗಿದೆ. ಆದರೆ 14 …

Read More »

ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಸರಕಾರ ಬದ್ಧ : ಸಚಿವ ಗೋವಿಂದ ಕಾರಜೋಳ 66 ನೇ ಕರ್ನಾಟಕ ರಾಜ್ಯೋತ್ಸವ : ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ

ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.   ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು.   ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು‌ ರಾಷ್ಟ್ರಧ್ವಜಾರೊಃಣ ನೆರವೇರಿಸಿದರು.   ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …

Read More »