ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ವತಿಯಿಂದ ಬೆಳಗಾವಿ, ಹಾವೇರಿ ಹಾಗೂ ಉತ್ತರಕನ್ನಡ ಜಿಲ್ಲೆಯ ೩೧೧ ಶಾಲೆಗಳಿಗೆ ಡೆಸ್ಕ್ -ಬೆಂಚ್ ಒದಗಿಸಲಾಗುತ್ತಿದ್ದು, ಸಾಗಾಟವಾಹನಕ್ಕೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಧರ್ಮಸ್ಥಳದಲ್ಲಿ ಮಂಗಳವಾರ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿರುವ ಅವರು ವೀರೇಂದ್ರ ಹೆಗ್ಗಡೆಯವರು ಸಾಮಾಜಿಕ ಕಳಕಳಿಯಿಂದ ಸರಕಾರದ ಜೊತೆ ಕೈ ಜೋಡಿಸಿ ಅನೇಕ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿರುತ್ತಾರೆ. ಸಮಾಜದ …
Read More »Daily Archives: ನವೆಂಬರ್ 3, 2021
4.5 ಕೊಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ
– ಬೆಳಗಾವಿ: ಗ್ರಾಮೀಣ ಕ್ಷೇತ್ರದ ಪ್ರತಿ ಗ್ರಾಮದಲ್ಲೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಯಾರು ಏನೇ ಅಪಪ್ರಚಾರ ಮಾಡಿದರೂ ಗ್ರಾಮೀಣ ಕ್ಷೇತ್ರದ ಐತಿಹಾಸಿಕ ಅಭಿವೃದ್ಧಿಗೆ ಕ್ಷೇತ್ರದ ಜನರೇ ಸಾಕ್ಷಿಯಾಗಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ 4.5 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಅಪಪ್ರಚಾರ ಮಾಡುವವರಿಗೆಲ್ಲ ನಾನು ಉತ್ತರಿಸಬೇಕಾಗಿಲ್ಲ. ಕ್ಷೇತ್ರದ ಜನರಿಗೆ ನಾನು ಉತ್ತರಿಸುತ್ತೇನೆ, ಅವರಿಗೆ …
Read More »ಮಿಲಿಟರಿ ಆಸ್ಪತ್ರೆ ಬಳಿ ಸರಣಿ ಸ್ಫೋಟ ಸಂಭವಿಸಿದ್ದು, 19 ಜನರು ಮೃತ
ಕಾಬೂಲ್: ಅಪ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಿಲಿಟರಿ ಆಸ್ಪತ್ರೆ ಬಳಿ ಸರಣಿ ಸ್ಫೋಟ ಸಂಭವಿಸಿದ್ದು, 19 ಜನರು ಮೃತಪಟ್ಟಿದ್ದು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸ್ಫೋಟದ ಬೆನ್ನಲ್ಲೇ ಗುಂಡಿನ ದಾಳಿ ಕೂಡ ನಡೆದಿದೆ ಎಂದು ತಾಲಿಬಾನ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಪ್ಘಾನಿಸ್ತಾನದ ಅತಿದೊಡ್ಡ ಆಸ್ಪತ್ರೆ ಇದಾಗಿದ್ದು, 400 ಬೆಡ್ ಗಳ ವ್ಯವಸ್ಥೆಯಿರುವ ಸರ್ದಾರ್ ಮೊಹಮ್ಮದ್ ದೌದ್ ಖಾನ್ ಆಸ್ಪತ್ರೆಯ ಪ್ರವೇಶ ದ್ವಾರದ ಬಳಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ಭೀಕರತೆಗೆ …
Read More »