ಬೆಳಗಾವಿ: ‘ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಚನ್ನರಾಜ ಹಟ್ಟಿಹೊಳಿ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿಸಲು ವರಿಷ್ಠರು ಹಾಗೂ ಜಿಲ್ಲೆಯ ಎಲ್ಲ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದೇವೆ. ಅಧಿಕೃತವಾಗಿ ಪ್ರಕಟವಾದ ನಂತರ, ನ.22ರಂದು ಅವರು ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ಜಿಲ್ಲೆಯ ಯಮಕನಮರಡಿಯ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಬುಧವಾರ ನಡೆದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ಪ್ರಚಾರಕ್ಕೆ ಚಾಲನೆ ನೀಡಿ …
Read More »Daily Archives: ನವೆಂಬರ್ 18, 2021
ಬ್ರೇಕ್ ಫೇಲ್ಯೂರ್ ಆಗಿ ಜನ ತುಂಬಿದ್ದ ಬಸ್ ಬ್ರಿಡ್ಜ್ ಗೆ ಡಿಕ್ಕಿ..!
ಧಾರವಾಡ: ಸಂಭ್ರಮದಿಂದ ಕುಟುಂಬಸ್ಥರೆಲ್ಲಾ ಮದುವೆ ದಿಬ್ಬಣಕ್ಕೆಂದು ಹೊರಟಿದ್ದರು. ಕುಟುಂಬಸ್ಥರು, ಸಂಬಂಧಿಕರೆಲ್ಲಾ ಇದ್ದ ಬಸ್ ಬ್ರೇಕ್ ಫೇಲ್ಯೂರ್ ಆಗಿತ್ತು. ಡ್ರೈವರ್ ಸಮಯ ಪ್ರಜ್ಞೆಯಿಂದ ಯಾರಿಗೂ ಪ್ರಾಣ ಹಾನಿಯಾಗಿಲ್ಲ. ಈ ಘಟನೆ ಧಾರವಾಡ ನವಲೂರು ಕ್ರಾಸ್ ಬಳಿ ನಡೆದಿದೆ. ಬಸ್ ನಲ್ಲಿ 50ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಬಸ್ ಜನರನ್ನು ಹತ್ತಿಸಿಕೊಂಡು ಹೋಗುವಾಗ ಮಾರ್ಗ ಮಧ್ಯೆದಲ್ಲಿ ಬ್ರೇಕ್ ಫೇಲ್ಯೂರ್ ಆಗಿರೋದು ಗೊತ್ತಾಗಿದೆ. ಡ್ರೈವರ್ ಆತಂಕಗೊಳ್ಳದೆ ಜನರನ್ನು ಕಾಪಾಡುವತ್ತಾ ಗಮನ ಹರಿಸಿದ್ದಾರೆ. ಬ್ರಿಡ್ಜ್ ಗೆ …
Read More »ಗೆಲ್ಲುವ ಎಲ್ಲ ಅವಕಾಶವೂ ನಮಗಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಿದೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು”
ಯಮಕನಮರಡಿ ಹುಣಸಿಕೊಳ್ಳ ಮಠದ ಸಮುದಾಯ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಲಾಯಿತು. “ಜಿಲ್ಲೆಯಲ್ಲಿ ಒಂದು ಸ್ಥಾನಕ್ಕಾಗಿ ಮಾತ್ರ ಸ್ಪರ್ಧಿಸಲು ಪಕ್ಷ ತೀರ್ಮಾನಿಸಿದ್ದು, ಗೆಲ್ಲುವ ಎಲ್ಲ ಅವಕಾಶವೂ ನಮಗಿದೆ. ಈ ಚುನಾವಣೆಯಲ್ಲಿ ನಾವು ಗೆಲ್ಲಲೇಬೇಕಿದೆ. ಹೀಗಾಗಿ, ಎಲ್ಲರೂ ಒಗ್ಗಟ್ಟಿನಿಂದ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು” “ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿದ್ದು, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ …
Read More »ಕೇಂದ್ರ ಸಚಿವ ಡಾ.ಭಾಗವತ್ ಕರದ್. huminality
ಇಂತಹ ಸುದ್ದಿಗಳು ಮಾಧ್ಯಮಗಳಲ್ಲಿ ಯಾಕೆ ಬರೋದಿಲ್ಲ ಅಂತ ಗೊತ್ತಿಲ್ಲ.. ನೆನ್ನೆ ಆಕಾಶದಲ್ಲಿ ಹಾರುತ್ತಿದ್ದ ಇಂಡಿಗೋ ವಿಮಾನದ, 12 ಎ ಸೀಟಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ತುರ್ತಾಗಿ ಅನಾರೋಗ್ಯಕ್ಕೆ ಒಳಗಾದರು, ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಏಕಕಾಲದಲ್ಲಿ ಇತರ ಕೆಲವು ಆರೋಗ್ಯದ ಸಮಸ್ಯೆಗಳನ್ನು ಎದುರಿಸಿದರು. ಆ ಸಮಯದಲ್ಲಿ ಒಬ್ಬರೇ ಒಬ್ಬರು ವೈದ್ಯರು ಮಾತ್ರ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಆ ವೈದ್ಯರೇ ಕೇಂದ್ರ ಸಚಿವ ಡಾ.ಭಾಗವತ್ ಕರದ್. ಕೇಂದ್ರ ಸಚಿವರು, ತಮ್ಮ ಮಂತ್ರಿ ಎಂಬ ಅಹಂಕಾರವನ್ನು …
Read More »ಉಚಿತ ಬಾಲಕಿಯರ ಹಾಸ್ಟೆಲ್ಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರು:ಎಸ್ಆರ್ಎನ್ಜಿ ಸಂಪನಪ್ಪ ಚಾರಿಟೀಸ್(SRNG Sampanappa Charities) ಬೆಂಗಳೂರಿನಲ್ಲಿರುವ ತಮ್ಮ ಉಚಿತ ಬಾಲಕಿಯರ ಹಾಸ್ಟೆಲ್ಗೆ ( free girls hostel) ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಹಾಸ್ಟೆಲ್ ಗಿರಿನಗರ 2 ನೇ ಹಂತದಲ್ಲಿದೆ . ಇದು 55% ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಮತ್ತು ನಗರದ ವಿವಿಧ ಕಾಲೇಜುಗಳಲ್ಲಿ ಡಿಪ್ಲೊಮಾ,(diploma) ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ಗಳನ್ನು ಮುಂದುವರಿಸಲು ಬಯಸುವ ಹುಡುಗಿಯರಿಂದ ಅರ್ಜಿಗಳನ್ನು ಸ್ವೀಕರಿಸುತ್ತದೆ. ಅರ್ಜಿಗಳನ್ನು ನವೆಂಬರ್ 23 ರಿಂದ ಡಿಸೆಂಬರ್ 15 ರವರೆಗೆ ರಜಾದಿನಗಳನ್ನು …
Read More »ಹಸುವಿನ ಸಗಣಿ ಮತ್ತು ಮೂತ್ರ ಸೇವಿಸುವ ಈ ʼMBBS ವೈದ್ಯʼ : ಕಾರಣ ತಿಳಿದ್ರೆ ನೀವು ಖುಷಿ ಪಡ್ತೀರಾ..!
ಸಾಮಾಜಿಕ ಜಾಲತಾಣದಲ್ಲಿ ವೈದ್ಯರೊಬ್ಬರು ಸಗಣಿ ತಿನ್ನುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅಯ್ಯೋ, ವೈದ್ಯರ್ಯಾಕಪ್ಪ ಸಗಣಿ ತಿಂತರೇ ಅನ್ನೋ ಕುತೂಹಲ ನಿಮ್ಮನ್ನ ಕಾಡ್ತಿರಬೇಕು. ಇಲ್ನೋಡಿ, ಅದಕ್ಕೂ ಆ ವೈದ್ಯರೇ ಉತ್ತರ ನೀಡ್ತಾರೆ. ಎಂಬಿಬಿಎಸ್ ಪದವಿ ಪಡೆದಿರುವ ಈ ವೈದ್ಯರ ಹೆಸ್ರು ಮನೋಜ್ ಮಿತ್ತಲ್ ಅಂತಾ.. ಕರ್ನಾಲ್ ನಿವಾಸಿ. ಕಳೆದ ಹಲವು ವರ್ಷಗಳಿಂದ ಗೋಮೂತ್ರ ಕುಡಿದು, ಸಗಣಿ ತಿನ್ನುತ್ತಿರುವ ಇವ್ರು ಸಗಣಿಯ ಮಹತ್ವವನ್ನ ಮನ ಮುಟ್ಟುವಂತೆ ವಿವರಿಸುತ್ತಾರೆ. ಈ ವೈದ್ಯರು ಹೇಳುವಂತೆ, …
Read More »