Breaking News

Daily Archives: ನವೆಂಬರ್ 24, 2021

ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುತ್ತಮುತ್ತ ಇರುವವರು ಊಹಾಪೋಹಗಳನ್ನು ಹಬ್ಬಿಸುತ್ತಿರುತ್ತಾರೆ’

ಬೆಳಗಾವಿ: ‘ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸುತ್ತಮುತ್ತ ಇರುವವರು ಊಹಾಪೋಹಗಳನ್ನು ಹಬ್ಬಿಸುತ್ತಿರುತ್ತಾರೆ’ ಎಂದು ವಿಧಾನಪರಿಷತ್‌ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೋಕಾಕದ ಉದ್ಯಮಿ ಲಖನ್‌ ಜಾರಕಿಹೊಳಿ ಪ್ರತಿಕ್ರಿಯಿಸಿದರು.   ಇಲ್ಲಿ ನಾಮಪತ್ರ ಸಲ್ಲಿಕೆ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಟಿಕೆಟ್ ವಿಚಾರದಲ್ಲಿ ಸಹೋದರರು ಅವರವರ ಅನಿಸಿಕೆ ಹೇಳಿದ್ದಾರೆ. ನಮ್ಮ ಬೆಂಬಲಿಗರು-ಕಾರ್ಯಕರ್ತರು ಹೇಳಿದ್ದಕ್ಕೆ ಸ್ಪರ್ಧಿಸಿದ್ದೇನೆ’ ಎಂದು ತಿಳಿಸಿದರು. ‘ಪ್ರತಿಸ್ಪರ್ಧಿ ಯಾರೂ ಇಲ್ಲ. ಆ ಬಗ್ಗೆ ವಿಚಾರ ಮಾಡುವುದಿಲ್ಲ. …

Read More »

ಮೇಲ್ಮನೆ ಸ್ಪರ್ಧಿ ಕೆಜಿಎಫ್ ಬಾಬುಗೆ ಇಬ್ಬರು ಪತ್ನಿ, 3 ಕ್ರಿಮಿನಲ್ ಕೇಸ್: 2000 ಕೋಟಿ ರೂ. ಆಸ್ತಿ!

ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸಿರುವ ಕೆಜಿಎಫ್ ಬಾಬು ಚುನಾವಣಾ ಆಯೋಗಕ್ಕೆ ನೀಡಿದ ಆದಾಯ ತೆರಿಗೆ ವಿವರದಲ್ಲಿ ತಮಗೆ ಇಬ್ಬರು ಪತ್ನಿಯರು ಇದ್ದು, 3 ಕ್ರಿಮಿನಲ್ ಕೇಸ್ ಗಳು ಇವೆ. ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ನೀಡಿದ ವರದಿಯಲ್ಲಿ ತಮ್ಮ ಒಟ್ಟು ಆಸ್ತಿ 2 ಸಾವಿರ ಕೋಟಿ ರೂ. ಎಂದು ಘೋಷಿಸಿಕೊಂಡಿದ್ದಾರೆ. ಇಬ್ಬರು ಪತ್ನಿಯರು ಹಾಗೂ ಒಬ್ಬ ಪುತ್ರಿ ಹಾಗೂ ನಾಲ್ವರು ಪುತ್ರರು ಸೇರಿ 5 …

Read More »

ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

ಬೆಂಗಳೂರು, ನವೆಂಬರ್ 24: ರಾಜ್ಯಾದ್ಯಂತ ಕಳೆದ ಒಂದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ನವೆಂಬರ್ 28ರವರೆಗೂ ಕೆಲವೆಡೆ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಮಳೆಯಾಗಲಿದೆ.

Read More »