ಕಳೆದ ಎರಡ್ಮೂರು ದಿನಗಳಿಂದ ಬ್ರೇಕ್ ನೀಡಿದ್ದ ಮಳೆ (Rainfall) ಮತ್ತೆ ರಾಜ್ಯಕ್ಕೆ (Karnataka Rains) ಎಂಟ್ರಿಯಾಗಲಿದ್ದಾನೆ. ಇಂದಿನಿಂದ ಮುಂದಿನ ಎರಡು ದಿನ ರಾಜ್ಯದಲ್ಲಿ ಮಳೆಯಾಗಲಿದ್ದು, ಎಲ್ಲ ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ಸಹ ನೀಡಲಾಗಿದೆ. ಮತ್ತೆ ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತಗೊಂಡಿರುವ ಪರಿಣಾಮ ಮೊದಲು ತಮಿಳುನಾಡಿನ (Tamilnadu) ರಾಜಧಾನಿ ಚೆನ್ನೈ (Chennai Rains) ಎದುರಿಸಲಿದೆ. ನಂತರ ಕರ್ನಾಟಕದ ಮೈಸೂರು ಭಾಗ ಸಹ ಸೈಕ್ಲೋನ್ ಗೆ (Cyclone) …
Read More »
Laxmi News 24×7