ಬೆಂಗಳೂರು: ಹ್ಯಾಕರ್ ಶ್ರೀಕಿ ಬಂಧನದ ಬಳಿಕ ಏನೇನು ನಡೆಯಿತು ಎಂಬುದನ್ನು ಸುದ್ದಿಗೋಷ್ಠಿಯಲ್ಲಿ ಪ್ರಿಯಾಂಕ್ ಖರ್ಗೆ ವಿವರಿಸಿದ್ದು ಹೀಗೆ… 2020 ನವೆಂಬರ್ 14ಕ್ಕೆ ಶ್ರೀಕೃಷ್ಣ ಸಿಸಿಬಿ ಮುಂದೆ ಶರಣಾಗುತ್ತಾನೆ. 3 ದಿನ ರಿಪೋರ್ಟಿಂಗ್ ಆಗುವುದೇ ಇಲ್ಲ. 17ರಂದು ಬಂಧನ ಎಂದು ತೋರಿಸುತ್ತಾರೆ, ಹ್ಯಾಕಿಂಗ್ ದೂರಿನ ಮೇರೆಗೆ 14 ದಿನ ಕಸ್ಟಡಿಗೆ ಕಳಿಸುತ್ತಾರೆ. ವಿದೇಶದಿಂದ ಹೈಡ್ರೋ ಗಾಂಜಾವನ್ನು ಬಿಟ್ ಕಾಯಿನ್ ಮೂಲಕ ತರಿಸುತ್ತಿದ್ದಾರೆಂದು ಡಿ.2ರಂದು ಮತ್ತೆ 12 ದಿನ ಕಸ್ಟಡಿಗೆ ತೆಗೆದುಕೊಳ್ಳುತ್ತಾರೆ. ಗೇಮಿಂಗ್ ವೆಬ್ಸೈಟ್ …
Read More »Monthly Archives: ನವೆಂಬರ್ 2021
ಎಂಎಲ್ಸಿ ಟಿಕೆಟ್ ರೇಸ್ನಲ್ಲಿ ಸೊಸೆ, ಮೊಮ್ಮಗ: ನನಗೆ ಕೆಟ್ಟ ಹೆಸರು ತರಬೇಡಿ ಎಂದ ದೇವೇಗೌಡ
ಹಾಸನ, ನವೆಂಬರ್ 12: ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಜೆಡಿಎಸ್ ಭದ್ರಕೋಟೆ ಹಾಸನದಲ್ಲಿಯೂ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆ ಶುರುವಾಗಿದ್ದು, ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ. ಹಾಸನ ಜಿಲ್ಲೆಯ ರಾಜಕೀಯ ಭದ್ರಕೋಟೆಯಾಗಿರುವ ಪ್ರಮುಖ ಪ್ರಾದೇಶಿಕ ಪಕ್ಷ ಎಂದರೆ ಜೆಡಿಎಸ್. ಸ್ಥಳೀಯ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವೇ ಇಲ್ಲಿ ಪ್ರಾಬಲ್ಯ ಹೊಂದಿದೆ. ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಕೇವಲ ಮೂರು ಸಾವಿರದ ಐದುನೂರಷ್ಟು ಮಾತ್ರ ಮತದಾರರಿದ್ದು, ಈ …
Read More »ನಟ ಪುನೀತ್ಗೆ ಅವಮಾನ : ಸಾರಿ ಕೇಳಿದ ನಿರ್ದೇಶಕ ಪ್ರೇಮ್, ಒಪ್ಪದ ಅಪ್ಪು ಪ್ರೇಮಿಗಳು
ಬೆಂಗಳೂರು: ಇತ್ತೀಚಿಗೆ ನಟಿ ರಕ್ಷಿತಾ ಅವರ ತಮ್ಮ ನಾಯಕ ನಟನಾಗಿ ಅಭಿನಯ ಮಾಡುತ್ತಿರುವ ಸಿನಿಮಾವೊಂದರ ಸಂಭ್ರಮದ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆಯಲ್ಲಿ ಅಲ್ಲಿದ್ದ ನಟಿ ರಕ್ಷಿತಾ , ನಟಿ ರಚಿತರಾಮ್, ಆಂಕರ್ ಅಕುಲ್ ಬಾಲಾಜಿ ಮಾಡಿರುವ ಯಡವಟ್ಟು ಈಗ ವಿವಾದಕ್ಕೆ ಕಾರಣವಾಗಿದೆ. ಹೌದು, ಚಿತ್ರತಂಡದವರಿಂದ ಇದೇ ವೇಳೇ ನಟ ಪುನೀತ್ ಅವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿದರು ಅರ್ಪಿಸಿದರು. ಬಳಿಕ ಕಾರ್ಯಕ್ರಮದಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರದ ಎದುರು ಶಾಪೆಂನ್ ಬಾಟಲ್ ಒಪನ್ …
Read More »ಜನರಿಗೆ ಪಂಗನಾಮ ಹಾಕಲು ವಂಚಕರು ಹೊಸ ಹೊಸ ದಾರಿ
ಇಡೀ ದೇಶ ಕ್ಯಾಶ್ಲೆಸ್ ವ್ಯವಹಾರದ ಕಡೆ ತಿರುಗುತ್ತಿದ್ದು, ಆನ್ಲೈನ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಿಗೆ ಪಂಗನಾಮ ಹಾಕಲು ವಂಚಕರು ಹೊಸ ಹೊಸ ದಾರಿಗಳನ್ನು ಹುಡುಕಿಕೊಳ್ಳುತ್ತಿದ್ದಾರೆ. Googlepay, phonepe ಮತ್ತು paytm ಇಂದ ಹಣ ಪಾವತಿಸುವುದನ್ನು ನೋಡಿದ್ದೇವೆ. ಹಣ ಪಾವತಿ ಆಗಿದೆಯೋ? ಇಲ್ಲವೋ? ಎಂಬುದನ್ನು ಪ್ರತಿ ಪೇಮೆಂಟ್ ವೇಳೆ ಖಾತರಿಪಡಿಸಿಕೊಳ್ಳುತ್ತೇವೆ. ಆದರೆ, ಇದೀಗ ವೈರಲ್ ಆಗಿರುವ ವಿಡಿಯೋ ಒಂದರಲ್ಲಿ ಆನ್ಲೈನ್ ವಂಚಕರ ಕೈಚಳಕ ನೋಡಿ ಜನರು ಶಾಕ್ ಆಗಿದ್ದಾರೆ. ಹಣ …
Read More »ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ಬಾರಿಯೂ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಅನುಮಾನ!
ಬೆಂಗಳೂರು : ರಾಜ್ಯದ 8 ನೇ ತರಗತಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು , ಕೊರೊನಾ ಕಾರಣದಿಂದ ಸರ್ಕಾರಿ / ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ಸಿಗುವುದು ಅನುಮಾನ ಎನ್ನಲಾಗಿದೆ . ಕೊರೊನಾ ಸೋಂಕಿನಿಂದಾಗಿ ಆರ್ಥಿಕತೆ ಮೇಲೆ ಪರಿಣಾಮ ಬೀರಿದ್ದರಿಂದಾಗಿ ಈ ವರ್ಷವೂ 8ನೇ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಉಚಿತ ಬೈಸಿಕಲ್ ಯೋಜನೆ ಮುಂದುವರೆಸುವುದು ಅನುಮಾನವಾಗಿದೆ. 2019-20 ನೇ ಸಾಲಿನಲ್ಲಿ ರಾಜ್ಯದಲ್ಲಿ 2,44,901 ಬಾಲಕಿಯರು ಹಾಗೂ 2,59,624 ಬಾಲಕರಿಗೆ ಸೈಕಲ್ ವಿತರಣೆ ಮಾಡಲಾಗಿತ್ತು. ಕಳೆದ ವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಅಂದಾಜು ಇತ್ತು. ಆದರೆ ಕೊರೊನಾ ಲಾಕ್ ಡೌನ್, ಅನುದಾನದ ಕೊರತೆ ಕಾರಣಗಳಿಂದಾಗಿ ಸೈಕಲ್ ವಿತರಣೆ ಕೈಬಿಡಲಾಗಿತ್ತು. …
Read More »ಪ್ರಯಾಣಿಕರೇ ಎಚ್ಚರ…ಇನ್ಮುಂದೆ ಬಸ್ಸಿನಲ್ಲಿ ಪ್ರಯಾಣಿಸುವಾಗ ಜೋರಾಗಿ ಶಬ್ದ ಮಾಡುವಂತಿಲ್ಲ..!
ಬೆಂಗಳೂರು: ಸರ್ಕಾರಿ ಬಸ್ ಪ್ರಯಾಣದ ವೇಳೆ ಜೋರಾಗಿ ಶಬ್ದ ಮಾಡುವುದನ್ನು ನಿಷೇಧಿಸಿ ಕೆಎಸ್ಆರ್ಟಿಸಿ ಎಂ.ಡಿ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ. ಸರ್ಕಾರಿ ಬಸ್ನಲ್ಲಿ ಪ್ರಯಾಣಿಸುವಾಗ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದ್ರೂ ಕೂಡ ಮೊದಲು ಬಸ್ ನಿರ್ವಾಹಕ ಪ್ರಯಾಣಿಕರಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಆ ಪ್ರಯಾಣಿಕನನ್ನು ಅಲ್ಲೇ ಇಳಿಸಿ, ಮುಂದುವರೆಯಬೇಕು. ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ …
Read More »ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ!
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಗ್ಗೆ ಬೆಟ್ಟಕ್ಕೆ ತೆರಳುತ್ತಿದ್ದ ಬೈಕ್ ಸವಾರರೊಬ್ಬರ ಮುಂಭಾಗವೇ ಚಿರತೆ ಬಂದಿದೆ. ಇದರಿಂದ ಬೈಕ್ ಸವಾರ ಆತಂಕಗೊಂಡಿದ್ದು, ತನ್ನ ಮೊಬೈಲ್ ನಲ್ಲಿ ಚಿರತೆ ದೃಶ್ಯವನ್ನು ಸೆರೆ ಹಿಡಿದಿದ್ದಾನೆ.ಕಳೆದ ವರ್ಷ ಕೂಡಾ ಇದೇ ಅವಧಿಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಚಿರತೆಯೊಂದು ಗಾಯಗೊಂಡಿತ್ತು. #MysuruLeopard spotted at #Chamundihill. A bike rider on his way to …
Read More »ಮಿನಿಸ್ಟರಿಗೆಲ್ಲಾ ಹಣ ಹೋಗಿದೆ: ಐಪಿಎಸ್ ಅಧಿಕಾರಿ – ಕಾನ್ಸ್ಟೆಬಲ್ ಸಂಭಾಷಣೆ
ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಪೊಲೀಸರ ಸುಪರ್ದಿಯಲ್ಲಿದ್ದಾಗಲೇ ಆತನ ಮೂಲಕ ಬಿಟ್ಕಾಯಿನ್ಗಳನ್ನು ರಾಜ್ಯದ ಪ್ರಭಾವಿ ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವರ್ಗಾವಣೆ ಮಾಡಲಾಗಿತ್ತು ಎಂಬ ಸುಳಿವು ನೀಡುವ ದೂರವಾಣಿ ಸಂಭಾಷಣೆಯೊಂದರ ತುಣುಕು ಶುಕ್ರವಾರ ಬಹಿರಂಗಗೊಂಡಿದೆ. ಐಪಿಎಸ್ ಅಧಿಕಾರಿಯೊಬ್ಬರು ಸಿಐಡಿಯ ಸೈಬರ್ ಅಪರಾಧ ವಿಭಾಗದ ಪೊಲೀಸ್ ಅಧಿಕಾರಿಯೊಬ್ಬರ ಜತೆ ನಡೆಸಿದ್ದಾರೆ ಎನ್ನಲಾದ ಸಂಭಾಷಣೆಯಲ್ಲಿ ಶ್ರೀಕೃಷ್ಣ ಪೊಲೀಸ್ ಕಸ್ಟಡಿಯಲ್ಲಿದ್ದಾಗ ನಡೆದಿರುವ ಘಟನಾವಳಿಗಳ ಮಾಹಿತಿ ಇದೆ. ಪೊಲೀಸ್ ಅಧಿಕಾರಿಗಳ ಸಂಭಾಷಣೆಯ ಪೂರ್ಣಪಾಟ ಹೀಗಿದೆ… ಸಿಐಡಿ …
Read More »ಇಂದು ಸಹ ಮಳೆ, ಬೆಂಗಳೂರಿನಲ್ಲಿ ಹೆಚ್ಚಾದ ಚಳಿ
ಬೆಂಗಳೂರಿನ (Bengaluru) ಕೆಲ ಭಾಗಗಳಲ್ಲಿ ಜಿಟಿ ಜಿಟಿ ಮಳೆ(Rainfall)ಯಾಗಲಿದೆ. ಕಳೆದ ಮೂನಾಲ್ಕು ದಿನಗಳಿಂದ ಬೆಂಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಮಳೆ ಜೊತೆಗೆ ಶೀತಗಾಳಿ ಸಹ ಬೀಸುತ್ತಿರುವ ಪರಿಣಾಮ ಚಳಿ ಪ್ರಮಾಣ ಸಹ ಏರಿಕೆಯಾಗಿದೆ. ಶುಕ್ರವಾರ ಬೆಳಗ್ಗೆ ಬೆಂಗಳೂರಿನಲ್ಲಿ 19 ಮಿ.ಮೀ.ನಷ್ಟು ಮಳೆಯಾಗಿದೆ. ವಿಮಾನ ನಿಲ್ದಾಣ ಭಾಗದಲ್ಲಿ 10.4 ಮಿ.ಮೀ., ಹೆಚ್ಎಎಲ್ ನಲ್ಲಿ 15.6 ಮಿ.ಮೀ.ನಷ್ಟು ಮಳೆಯಾಗಿದೆ. ಇಂದು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು …
Read More »ರೈತರು ಬೆಳೆ ಬೆಳೆದ ಜಮೀನಿನ ಮೇಲೆ ಬೆಳೆ ಕಟಾವು ಆಗುವವರೆಗೂ ಕಾಮಗಾರಿ ನಡೆಸಲ್ಲ ಅಂತಾ ಡಿಸಿ ಭರವಸೆ ನೀಡಿದ್ದರೂ ಬೆಳೆಯ ಮೇಲೆ ಜೆಸಿಬಿ
ಬೆಳಗಾವಿ ಬೆಳಗಾವಿ ತಾಲೂಕಿನ (Belagavi) ಹಲಗಾ ಮತ್ತು ಮಚ್ಛೆ ಗ್ರಾಮದ ಮಧ್ಯೆ 9.5 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿ 4 ಎ ಬೈಪಾಸ್ ರಸ್ತೆ ಕಾಮಗಾರಿ (National Highway By Pass Constuction) ರೈತರ ವಿರೋಧದ (Farmers Objection) ನಡುವೆಯೂ ಶುರುವಾಗಿದೆ. ನಿನ್ನೆ ಕಾಮಗಾರಿ ಆರಂಭಗೊಂಡ ವೇಳೆ ರೈತರು ಪ್ರತಿಭಟನೆ ನಡೆಸಿದ್ದರು. ಜಮೀನು ಮಾಲೀಕನ ಪುತ್ರ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಹಿನ್ನೆಲೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಇದಾದ ಬಳಿಕ …
Read More »