ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ. ಅಂದು ಮುಂಜಾನೆ 8.45ಕ್ಕೆ ವಿಮಾನದ ಮೂಲಕ ಆಗಮಿಸಲಿರುವ ಬೊಮ್ಮಾಯಿ, 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ನಗರದ ಖಾಸಗಿ ಹೊಟೆಲ್ ನಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಚುನಾವಣೆಗೆ ಕೇವಲ 4 …
Read More »Daily Archives: ಡಿಸೆಂಬರ್ 5, 2021
ಚುನಾವಣೆಯಲ್ಲಿ ನಾವು ಕುಸ್ತಿ ಹಿಡಿಯದೇ ಗೆಲ್ಲುತ್ತೇವೆ: ಗೋವಿಂದ್ ಕಾರಜೋಳ
ಬೆಳಗಾವಿ – ವಿಧಾನ ಪರಿಷತ್ ಚುನಾವಣೆಯಲ್ಲಿ ನಾವು ಕುಸ್ತಿ ಹಿಡಿಯದೇ ನಾವು ಗೆಲ್ಲುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ, ರಾಜ್ಯ ಜಲಸಂಪನ್ಮೂಲ ಸಚಿವರೂ ಆಗಿರುವ ಗೋವಿಂದ್ ಕಾರಜೋಳ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಬಿಜೆಪಿಯ 5150 ಜನ ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ. ಅವರೆಲ್ಲರೂ ನಮ್ಮ ಪೈಲ್ವಾನರೇ. ಅವರ ಮೇಲೆ ನಮಗೆ ವಿಶ್ವಾಸವಿದೆ. ಹಾಗಾಗಿ ನಾವು ಕುಸ್ತಿ ಹಿಡುಯವ ಅಗತ್ಯವೇ ಇಲ್ಲ ಎಂದರು. ಜಾತಿ ರಾಜಕಾರಣ ಮಾಡುವುದಿಲ್ಲ. ನಾವು ಅಭಿವೃದ್ಧಿ …
Read More »ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ : ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಇಡೀ ಕನ್ನಡ ಚಿತ್ರರಂಗ ನೊಂದಿತ್ತು. ಇದರ ಬೆನ್ನಲ್ಲೇ ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯಕೊಂಡಿ ಕಳಚಿದೆ. ನಾಗರಹಾವು ಹಾಗೂ ಶುಭಮಂಗಳ ಸಿನಿಮಾಗಳ ಖ್ಯಾತಿಯ ನಟ, ನಿರ್ದೇಶಕ ಶಿವರಾಂ ಶನಿವಾರ ಮಧ್ಯಾಹ್ನ 2.30ರ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ನಿನ್ನೆಯಷ್ಟೇ ನಟ ಶಿವರಾಂ ಪಾರ್ಥಿವ ಶರೀರಕ್ಕೆ ತ್ಯಾಗರಾಜನಗರ ನಿವಾಸದಲ್ಲಿ, ಕನ್ನಡ ಚಿತ್ರರಂಗದವರು, ರಾಜಕೀಯ ಗಣ್ಯರು ಅಂತಿಮ ನಮನ ಸಲ್ಲಿಸಿದರು. ಇಂದು …
Read More »ಕ್ಷೇತ್ರದ ಅಭಿವೃದ್ಧಿಗೆ ಸದಾ ನಿಮ್ಮ ಜೊತೆ ನಿಮ್ಮ ಒಂದು ವೋಟು ನನಗೆ ಒಂದು ಲಕ್ಷ ವೋಟ್ ಇದ್ದಹಾಗೆ.: ಲಖನ ಜಾರಕಿಹೊಳಿ
ಬೆಳಗಾವಿ: ಪಕ್ಷೇತರ ಅಭ್ಯರ್ಥಿ ಪ್ರಚಾರ ಇಂದು ಕೂಡ ಜೋರಾಗಿತ್ತು ಹಿಂದಿ ಭಾಷೆಯಲ್ಲಿ ತಮ್ಮ ಮತ ಯಾಚನೆ ಪ್ರಾರಂಭ ಮಾಡಿದ ಛೋಟಾ ಸಾಹುಕಾರ ಮರಾಠಿಗರ ಮನಸ್ಸು ಗೆಲ್ಲುವಲ್ಲಿ ಸಫಲ ರಾಗಿದ್ದಾರೆ ಎಂಬ ಮಾತುಗಳು ಸದ್ಯ ಅಲ್ಲಿನ ಗ್ರಾಮದ ವಲಯ ಗಳಲ್ಲಿ ಕೇಳಿ ಬರುತ್ತಿವೆ . ಕನ್ನಡ ಹಾಗೂ ಹಿಂದಿ ಎರಡು ಭಾಷೆ ಗಳಲ್ಲಿ ಮತ ಯಾಚನೆ ಮಾಡಿ ಜನರ ಗಮನ ಸೆಳೆದಿದ್ದಾರೆ . ನಾನು ನಿಮ್ಮ ಸೇವಕ ಈ ಸೇವಕನಿಗೆ ನಿಮ್ಮ …
Read More »ಇಂದು ಬೆಳಗಾವಿಯ ಹಿಂಡಲಗಾ ಗ್ರಾಮದಲ್ಲಿ ಲಖನ ಜಾರಕಿಹೊಳಿ ಬೃಹತ ಸಭೆ – ಸಾವಿರಾರು ಪಂಚಾಯತಿ ಅಭ್ಯರ್ಥಿ ಗಳು ಭಾಗಿ
ಬೆಳಗಾವಿ – ದಿನ ಕಳೆದಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರದ ಕಾವು ಎಲ್ಲ ಪಕ್ಷದಲ್ಲಿ ಜೋರಾಗಿ ನಡೆದಿದೆ ಎರಡು ಪಕ್ಷದ ಅಭ್ಯರ್ಥಿಗಳ ಪ್ರಚಾರ ಒಂದು ಕಡೆಯಾದರೆ ಪಕ್ಷೇತರ ಅಭ್ಯರ್ಥಿ ಪ್ರಚಾರ ಹಾಗೂ ಜನರ ಜೊತೆ ಮಾತ ಮಾಡುವ ಶೈಲಿಗೆ ತುಂಬಾ ಜನ ಫಿದಾ ಆಗಿದ್ದಾರೆ ಎರಡು ಪಕ್ಷಗಳು ಒಬ್ಬರನ್ನ ಒಬ್ಬರು ಟೀಕೆ ಟಿಪ್ಪಣಿ ಮಾಡುವ ಭರದಲ್ಲಿ ಇದ್ದರೆ ಪಕ್ಷೇತರ ಅಭ್ಯರ್ಥಿ ಮಾತ್ರ ತಮಗೆ ಬೇಕಾದ ಸಹಾಯಕ್ಕೆ ನಾನು ಬದ್ಧ್, ನಿಮ್ಮ …
Read More »ಕಾಮಸೂತ್ರ – ವಾತ್ಸ್ಯಾಯನ ಮಹರ್ಷಿಗಳು ಬರೆದ ಒಂದು ಶಾಸ್ತ್ರಗ್ರಂಥ. ಇದರ ಯಥಾರೂಪ ಅನುವಾದ ಇದೀಗ ಕನ್ನಡಕ್ಕೆ
ಬೆಂಗಳೂರು – ಕಾಮಸೂತ್ರ – ವಾತ್ಸ್ಯಾಯನ ಮಹರ್ಷಿಗಳು ಬರೆದ ಒಂದು ಶಾಸ್ತ್ರಗ್ರಂಥ. ಇದರ ಯಥಾರೂಪ ಅನುವಾದ ಇದೀಗ ಕನ್ನಡಕ್ಕೆ ಬರುತ್ತಿದೆ. ವಿಶೇಷವೆಂದರೆ ಇದು ವಾತ್ಸ್ಯಾಯನ ಕೃತಿಯಿಂದ ಏನನ್ನೂ ಕೈಬಿಡದ, ಹಾಗೆಯೇ ಏನನ್ನೂ ಹೊಸದಾಗಿ ಸೇರಿಸದ, “ಇದ್ದದ್ದು ಇದ್ದ ಹಾಗೆ” ಎಂದು ಹೇಳಬಹುದಾದ ಪ್ರಥಮ ಕನ್ನಡ ಅನುವಾದ! ಈ ಕೃತಿಯು ಇದೇ ಸೋಮವಾರ, ಡಿಸೆಂಬರ್ 6ರಂದು ಬಸವನಗುಡಿಯಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವಲ್ರ್ಡ್ ಕಲ್ಚರ್ನಲ್ಲಿ ಸಂಜೆ 5:30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆಯಾಗಲಿದೆ. ಕಾರ್ಯಕ್ರಮದ …
Read More »ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ: ಹೆಬ್ಬಾಳ್ಕರ್ ಹೊಸ ಬಾಂಬ್
ಬಿಜೆಪಿ ಪಕ್ಷದವರೇ ನನ್ನ ಸಂಪರ್ಕದಲ್ಲಿದ್ದಾರೆ. ಬಿಜೆಪಿಯಲ್ಲಿ ಏನು ನಡೀತಾ ಇದೆ ಅನ್ನೋದನ್ನು ಅವರೇ ಹೇಳುತ್ತಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಸೋಲಿಸುವುದೇ ನನ್ನ ಮುಖ್ಯ ಗುರಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ಕಾಗವಾಡದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಹೇಳಿಕೆ ಬಗ್ಗೆ ಈಗಾಗಲೇ ಪಕ್ಷದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಹಾಗಾಗಿ ಆ …
Read More »ಬೆಳಗಾವಿಯ ವಿವಿಧೆಡೆ ವಿದ್ಯುತ್ ಇರೋದಿಲ್ಲ
ಬೆಳಗಾವಿಯ ನೆಹರು ನಗರ ಮತ್ತು ವಡಗಾಂವ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ, ಪೋರ್ಟ ವಿದ್ಯುತ್ ವಿತರಣಾ ಕೇಂದ್ರದ ತುರ್ತುನಿರ್ವಹಣೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿಯ ವಿವಿಧೆಡೆ ರವಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಪೋರ್ಟರೋಡನ ಬಾಜಿ ಮಾರ್ಕೆಟ, ಕಿಲ್ಲಾ, ಪಾಟೀಲ ಗಲ್ಲಿ, ಭಾಂಧೂರಗಲ್ಲಿ, ತಹಶಿಲ್ದಾರ ಗಲ್ಲಿ. ರವಿವಾರ ಪೇಟೆ, ಅನಂತಶಯನಗಲ್ಲಿ, ಕುಲಕರ್ಣಿಗಲ್ಲಿ, ಶೇರಿಗಲ್ಲಿ, ಫುಲಭಾಗಗಲ್ಲಿ ಎರಿಯಾ ಮಠಗಲ್ಲಿ, ಕಲ್ಮಠಗಲ್ಲಿ. ಐಬಿ, ಸೆಂಟ್ರಲ್ ಬಸ್ ಸ್ಟಾಂಡ, ಶೆಟ್ಟಿಗಲ್ಲಿ, …
Read More »ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ
ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಹುಂಡಿಯಲ್ಲಿ ಅಕ್ಟೋಬರ್ ತಿಂಗಳಲ್ಲಿ ದಾಖಲೆ ಮೊತ್ತದ ಹಣ, ಚಿನ್ನ ಹಾಗೂ ಬೆಳ್ಳಿ ಕಾಣಿಕೆ ಸಂಗ್ರಹವಾಗಿದೆ. ಒಂದೇ ತಿಂಗಳಲ್ಲಿ 1.20 ಕೋಟಿ ರೂ. ಮೌಲ್ಯದ ಕಾಣಿಕೆ ಸಂಗ್ರಹವಾಗಿದೆ. ಮಹಾಮಾರಿ ಕೋವಿಡ್ ಸೋಂಕಿನ ಕಾರಣದಿಂದ 1 ವರ್ಷ 8 ತಿಂಗಳು ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ದೇವಸ್ಥಾನ ಬಂದ್ ಆಗಿತ್ತು. ಸೆಪ್ಟೆಂಬರ್ 28ರಂದು ಭಕ್ತರ ಪ್ರವೇಶಕ್ಕೆ ದೇವಸ್ಥಾನ ಮುಕ್ತಗೊಳಿಸಿ ಬೆಳಗಾವಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. …
Read More »ಮತದಾನ ಮಾಡುವ ವಿಧಾನ ಹಾಗೂ ಮತ ತಿರಸ್ಕೃತವಾಗಲು ಕಾರ
ಬೆಳಗಾವಿ – ಡಿಸೆಂಬರ್ 10ರಂದು ವಿಧಾನ ಪರಿಷತ್ತಿನ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ ಆಯ್ಕೆಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಮತದಾನ ಮಾಡುವ ವಿಧಾನ ಸಾಮಾನ್ಯ ಚುನಾವಣೆಗಿಂತ ಭಿನ್ನವಾಗಿದೆ. ಇಲ್ಲಿ ಪ್ರಾಶಸ್ತ್ಯದ ಮತಗಳ ಆಧಾರದ ಮೇಲೆ ಫಲಿತಾಂಶ ಪ್ರಕಟವಾಗಲಿದೆ. ಮತದಾನದ ವಿಧಾನ 1. ಮತ ಚಲಾಯಿಸುವ ಉದ್ದೇಶಕ್ಕಾಗಿ ಚುನಾವಣಾಧಿಕಾರಿಯು ಮತಪತ್ರದೊಡನೆ ನಿಮಗೆ ನೀಡುವ ನೇರಳೆ ಬಣ್ಣದ ಸೈಟ್ ಪೆನ್ನನ್ನು ಮಾತ್ರ ಬಳಸಿ ಮತ ಚಲಾಯಿಸಿ, ಬೇರೆ ಯಾವುದೇ, ಪೆನ್ನು ಪೆನ್ಸಿಲ್ಲು, …
Read More »