ಬೆಳಗಾವಿ: ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನ ಊಟದ ಸಂದರ್ಭದಲ್ಲಿ ಪೌಷ್ಟಿಕ ಆಹಾರವಾಗಿ ಮೊಟ್ಟೆ ನೀಡುವಂತೆ ಸರಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತತ್ಕ್ಷಣ ಹಿಂಪಡೆಯಬೇಕೆಂದು ಆಗ್ರಹಿಸಿ ಇಂದು ಮಂಗಳವಾರ ಬೆಳಗಾವಿಯಲ್ಲಿ ಜೈನ ಯುವ ಸಂಘಟನೆಯ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಅರ್ಪಿಸಲಾಯಿತು. ವಿಧಾನ ಪರಿಷತ್ ಚುನಾವಣೆಯ ಪ್ರಚಾರಾರ್ಥ ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಜೈನ ಯುವ ಸಂಘಟನೆಯ ಪ್ರಮುಖ ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. …
Read More »Daily Archives: ಡಿಸೆಂಬರ್ 7, 2021
ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೇ ರೈತರೊಬ್ಬರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ಬೆಳಗಾವಿ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿಗೆ ಆಗಮಿಸಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಲು ಅವಕಾಶ ಸಿಗದೇ ರೈತರೊಬ್ಬರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಬೆಳಗಾವಿ ಖಾಸಗಿ ರೆಸಾರ್ಟ್ ನಲ್ಲಿ ಸಭೆ ನಡೆಸುತ್ತಿದ್ದ ಸಿಎಂ ಭೇಟಿಗೆಂದು ರೈತ ಮುಖಂಡ ರವಿ ಪಾಟೀಲ್ ಆಗಮಿಸಿದ್ದರು. ಈ ವೇಳೆ ಪೊಲೀಸರು ರೈತ ಮುಖಂಡನನ್ನು ತಡೆದಿದ್ದಾರೆ. ಅಲ್ಲದೇ ಸಿಎಂ ಭೇಟಿಗೆ ಅವಕಾಶ ನೀಡಿಲ್ಲ. ಇದರಿಂದ ಭಾವುಕನಾದ ರೈತ, ಅಕಾಲಿಕ ಮಳೆಯಿಂದ ಭತ್ತದ ಬೆಳೆ ಹಾನಿಗೀಡಾಗಿ ಸಂಕಷ್ಟಕ್ಕೀಡಾಗಿದ್ದು, ಸೂಕ್ತ …
Read More »ರಮೇಶ ಜಾರಕಿಹೊಳಿ ಹಾಂಗ್ ಮಾಡಾಕತ್ತಾರ, ಹಿಂಗ್ ಮಾಡಾಕತ್ತರಾ ಎಂದು ಎಲ್ಲ ಕಡೆ ಸುದ್ದಿ ಹಬ್ಬುತ್ತಿದೆ. ನಾವೆಲ್ಲರೂ ಪ್ರಾಮಾಣಿಕವಾಗಿ ಬಿಜೆಪಿ ಕೆಲಸ ಮಾಡುತ್ತಿದ್ದೇವೆ. : ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆ ನಿಮಿತ್ತ ಬಿಜೆಪಿ ಪ್ರಮುಖರ ಸಭೆ ಖಾಸಗಿ ರೆಸಾರ್ಟ್ ನಲ್ಲಿ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಕುರಿತು ಜಿಲ್ಲಾದ್ಯಂತ ಹಬ್ಬುತ್ತಿರುವ ಸುದ್ದಿಯ ಕುರಿತು ಮನನೊಂದು ಮಾತನಾಡಿದರು. ರಮೇಶ ಜಾರಕಿಹೊಳಿ ಹಾಂಗ್ ಮಾಡಾಕತ್ತಾರ, ಹಿಂಗ್ ಮಾಡಾಕತ್ತರಾ ಎಂದು ಎಲ್ಲ ಕಡೆ ಸುದ್ದಿ ಹಬ್ಬುತ್ತಿದೆ. ನಾವೆಲ್ಲರೂ ಪ್ರಾಮಾಣಿಕವಾಗಿ ಬಿಜೆಪಿ …
Read More »ಅನಗತ್ಯ ವಿಳಂಬ ಬೇಡ: ಕೂಡಲಸಂಗಮ ಸ್ವಾಮೀಜಿ
ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ‘ಎ’ ಮೀಸಲಾತಿ ನೀಡುವ ಸಂಬಂಧ ರಾಜ್ಯ ಸರ್ಕಾರ ಅನಗತ್ಯ ವಿಳಂಬ ನೀತಿ ಅನುಸರಿಸುವುದು ಸರಿಯಲ್ಲ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದಿಂದ ಬೆಳಗಾವಿ ಅಧಿವೇಶನದ ಒಳಗಾಗಿ ವರದಿ ಪಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವ …
Read More »ಪರಿಷತ್ ಚುನಾವಣೆ ಕ್ಷೇತ್ರ ಸಮೀಕ್ಷೆ: ಎಸ್ ರವಿ ಹ್ಯಾಟ್ರಿಕ್ ಗೆಲುವಿಗೆ ಲಗಾಮು?
ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಸ್.ರವಿ ಮೂರನೇ ಜಯದ ವಿಶ್ವಾಸದಲ್ಲಿದ್ದಾರೆ. ಗೆಲುವಿನ ಓಟಕ್ಕೆ ಜೆಡಿಎಸ್ ಇಲ್ಲವೇ ಬಿಜೆಪಿ ತಡೆಯೊಡ್ಡುವುದೇ ಎಂಬುದು ಸದ್ಯದ ಕುತೂಹಲ. ರಾಮನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಇದರ ವ್ಯಾಪ್ತಿಗೆ ಬರುತ್ತವೆ. ರಾಜ್ಯದ ಏಕೈಕ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಪ್ರತಿನಿಧಿಸುವ ಕ್ಷೇತ್ರವಿದು. ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಮಬಲ ಕೈ ಪಾಳಯದ ಬಲ ಹೆಚ್ಚಿಸಿದೆ. ಕ್ಷೇತ್ರ ವ್ಯಾಪ್ತಿಯ ಇಲ್ಲಿನ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ …
Read More »ಸ್ವಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲಂದ್ರ ಯಾಕ ನಿಲ್ಲಬೇಕು?: ಚಿಮ್ಮನಕಟ್ಟಿ
ಬಾಗಲಕೋಟೆ: ‘ಸ್ವಕ್ಷೇತ್ರದಲ್ಲಿ ಗೆಲ್ಲುವ ಯೋಗ್ಯತೆ ಇಲ್ಲಂದ್ರ ಇಲ್ಲಿ ಯಾಕ ನಿಲ್ಲಬೇಕು? ನಮಗ ಯಾಕ ಗಂಟ ಬಿದ್ರಿ ನೀವು’ ಎಂದು ವಿಧಾನ ಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸೋಮವಾರ ನೇರವಾಗಿಯೇ ಪ್ರಶ್ನಿಸಿದರು. ನಮಗ ಯಾಕ ಗಂಟ ಬಿದ್ರಿ ನೀವು’ ಎಂದು ವಿಧಾನ ಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಶಾಸಕ ಬಿ.ಬಿ.ಚಿಮ್ಮನಕಟ್ಟಿ ಸೋಮವಾರ ನೇರವಾಗಿಯೇ ಪ್ರಶ್ನಿಸಿದರು. ಬಾದಾಮಿಯಲ್ಲಿ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ …
Read More »ರಾಜ್ಯ ಸರ್ಕಾರದ ಬಳಿ ಇರುವ ರೈತರು ಮತ್ತು ವಿದ್ಯಾರ್ಥಿಗಳ ಸಮಗ್ರ ಮಾಹಿತಿಯುಳ್ಳ ದತ್ತಾಂಶವನ್ನು ಸಂಪೂರ್ಣ ಸಹಮತಿಯ ಆಧಾರದಲ್ಲಿ ಖಾಸಗಿ ಕಂಪನಿಗಳಿಗೆ ಮಾರಾಟ !
ಬೆಂಗಳೂರು: ರಾಜ್ಯ ಸರ್ಕಾರದ ಬಳಿ ಇರುವ ರೈತರು ಮತ್ತು ವಿದ್ಯಾರ್ಥಿಗಳ ಸಮಗ್ರ ಮಾಹಿತಿಯುಳ್ಳ ದತ್ತಾಂಶವನ್ನು ಸಂಪೂರ್ಣ ಸಹಮತಿಯ ಆಧಾರದಲ್ಲಿ ಖಾಸಗಿ ಕಂಪನಿಗಳಿಗೆ ಮಾರಾಟ ಮಾಡಲು ಅವಕಾಶ ಕಲ್ಪಿಸುವ ‘ಇ-ಸಹಮತಿ’ ಯೋಜನೆ ಅಂತಿಮ ಅನುಮೋದನೆಗಾಗಿ ಕಾನೂನು ಇಲಾಖೆಯನ್ನು ತಲುಪಿದೆ. ತನ್ನ ಬಳಿ ಇರುವ ದತ್ತಾಂಶವನ್ನು ಮಾರಾಟ ಮಾಡುವುದಕ್ಕಾಗಿ ‘ಸಹಮತಿ ಆಧಾರದ ವ್ಯವಸ್ಥೆ’ಯೊಂದನ್ನು ರೂಪಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ 2020ರ ಡಿಸೆಂಬರ್ನಲ್ಲಿ ಆರಂಭಿಸಿತ್ತು. ಅದರ ಮುಂದುವರಿದ ಭಾಗವಾಗಿಯೇ ಕೃಷಿ ಉತ್ಪನ್ನ ಮಾರುಕಟ್ಟೆ …
Read More »ಬೆಳಗಾವಿಗೆ ಸಿ ಎಂ ಆಗಮನ ಜಾರಕಿಹೊಳಿ ಸಹೋದರರು ಸಿ ಎಂ ಸಭೆಗೆ ಹಾಜರ್
ಬೆಳಗಾವಿ: ಇಂದು ಸಿ ಎಂ ಬಸವರಾಜ ಬೊಮ್ಮಾಯಿ ಆಗಮನ ಬೆಳಗಾವಿ ವಿಧಾನ ಪರಿಷತ್ ಚುನಾವಣೆ ಫುಲ್ ರಂಗೇರಿದ್ದು ಇವತ್ತು ಬೆಳಗಾವಿಗೆ ನಾಡಿನ ದೊರೆ ಬೊಮ್ಮಾಯಿ ಬಂದಿದ್ದಾರೆ ಗದಗ ಹುಬ್ಬಳ್ಳಿ ಪ್ರಯಾಣ ಮುಗಿಸಿ ಇಂದು ಬೆಳಗಾವಿಗೆ ಬಂದಿದ್ದಾರೆ ಸಿ ಎಂ. ಬೊಮ್ಮಾಯಿ ಇಂದು ಸಿ ಎಂ ವಿಶೇಷ ಸಭೆಗೆ ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ ಆಗಮನ ವಾಗಿದೆ ಏನು ವಿಶೇಷ ಎನ್ಹೊಸ ಸುದ್ದಿ ಸಿ ಎಂ ಬೊಮ್ಮಾಯಿ ಎನ್ ಹೇಳುತ್ತಾರೆ …
Read More »ಹಿಂದುಳಿದ ವರ್ಗಗಳ 2ಎ ಪಟ್ಟಿಗೆ ಸೇರಿಸುವಂತೆ 24 ದಾಖಲೆ ಸಲ್ಲಿಸಿದ ಪಂಚಮಸಾಲಿ ನಿಯೋಗ
ಬೆಂಗಳೂರು: ಪಂಚಮಸಾಲಿ ಸಮು ದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವ ಬೇಡಿಕೆ ಕುರಿತು ಅಧ್ಯಯನ ನಡೆಸುತ್ತಿರುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ.ಅಡಿ ನೇತೃತ್ವದ ಸಮಿತಿ ಎದುರು ಸೋಮವಾರ ಹಾಜರಾದ ಹರಿಹರ ಪಂಚಮಸಾಲಿ ಪೀಠದ ವಚನಾ ನಂದ ಸ್ವಾಮೀಜಿ ನೇತೃತ್ವದ ನಿಯೋಗ, ತಮ್ಮ ಬೇಡಿಕೆಗೆ ಪೂರಕವಾಗಿ 24 ದಾಖಲೆಗಳನ್ನು ಸಲ್ಲಿಸಿತು. ಪಂಚಮಸಾಲಿ ಮಠಾಧೀಶರು ಮತ್ತು ಮುಖಂಡರ ನಿಯೋಗದ ಪರವಾಗಿ ವಾದ ಮಂಡಿಸಿದ ವಕೀಲ ಬಿ.ಎಸ್.ಪಾಟೀಲ, ‘1871 …
Read More »ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಹಾಗೂ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲೆಡೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಅಧಿವೇಶನಕ್ಕೆ ಪ್ರತ್ಯೇಕ ಗೈಡ್ ಲೈನ್ ಹೊರಡಿಸಲು ತೀರ್ಮಾನಿಸಿದೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಅಧಿವೇಶಕ್ಕೆ ಹಾಜರಾಗುವವರಿಗೆ 2 ಡೋಸ್ ಲಸಿಕೆ ಕಡ್ಡಾಯ, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಪ್ರಮುಖ …
Read More »