ಯಾದಗಿರಿ: ತರಕಾರಿ ಮಾರುಕಟ್ಟೆಗಳಲ್ಲಿ ಟೊಮೆಟೊ ದರ ಇಳಿಕೆಯಾಗಿದ್ದರೆ, ಬದನೆಕಾಯಿ ಬೆಲೆ ಏರಿಕೆಯಾಗಿದೆ. ಸೊಪ್ಪುಗಳ ದರ ಕಳೆದ ವಾರದಂತೆ ಯಥಾಸ್ಥಿತಿ ಇದ್ದರೆ, ತರಕಾರಿ ದರ ಮಾತ್ರ ತುಸು ಏರಿಕೆಯಾಗಿದೆ. ಟೊಮೆಟೊ ದರ ಕೆಜಿಗೆ ಸಗಟುನಲ್ಲಿ ₹30 ಇದ್ದರೆ ಚಿಲ್ಲರೆ ದರ ₹40 ಇದೆ. ಕಳೆದ ವಾರಕ್ಕಿಂತ ₹10 ಇಳಿಕೆಯಾಗಿದೆ. ಆದರೆ, ಬದನೆಕಾಯಿ ದರ ಕಳೆದ ವಾರಕ್ಕಿಂತ ₹30 ಏರಿಕೆಯಾಗಿ ಕೆಜಿಗೆ ₹120 ಚಿಲ್ಲರೆ ದರ ಇದೆ. ಬೆಂಡೆ, ದೊಣ್ಣೆಮೆಣಸಿನಕಾಯಿ, ಎಲೆಕೋಸು, ಹೂಕೋಸು, …
Read More »Daily Archives: ಡಿಸೆಂಬರ್ 19, 2021
ಅಭಯ್ ಪಾಟೀಲ್ರನ್ನು ಹಾಡಿ ಹೊಗಳಿದ ಲಕ್ಷ್ಮೀ ಹೆಬ್ಬಾಳ್ಕರ್
ಸ್ಮಾರ್ಟ ಬೆಳಗಾವಿಯನ್ನು ಇನ್ನಷ್ಟು ಸ್ಮಾರ್ಟ ಮಾಡಿದ ಹಿರಿಯರು, ನನ್ನ ಮಾರ್ಗದರ್ಶಕರು, ನನಗೆ ಯಾವತ್ತೂ ಅಭಯ ಅಣ್ಣ ಪಾಟೀಲ್ ಅವರು ಆದರ್ಶ ಎನ್ನುವ ಮೂಲಕ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಯ್ ಪಾಟೀಲ್ರನ್ನು ಹಾಡಿ ಹೊಗಳಿದರು. ಬೆಳಗಾವಿಯ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಅಸೊಸಿಯೇಷನ್ ಬೆಳ್ಳಿ ಹಬ್ಬ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈ ದೇಶ, ರಾಜ್ಯ, ಜಿಲ್ಲೆ ಕಟ್ಟಬೇಕು ಎಂದರೆ ಮೊದಲ ಹೆಜ್ಜೆ ಇಟ್ಟವರು ಯಾರಾದ್ರೂ ಇದ್ದರೆ …
Read More »ಅವಧಿ ಮೀರಿದ 7 ಲಕ್ಷರೂ . ಮೌಲ್ಯದ ಮದ್ಯ ನಾಶ
ಅವಧಿ ಮೀರಿದ ಹಾಗೂ ಕೆಎಸ್ಬಿಸಿಎಲ್ ಡಿಪೋದಲ್ಲಿ ಬಹಳ ವರ್ಷಗಳಿಂದ ಮಾರಾಟವಾಗದೆ ಉಳಿದಿರುವ ಅಂದಾಜು 7 ಲಕ್ಷ ರೂ . ಮೌಲ್ಯದ ಮದ್ಯವನ್ನು ಇಲ್ಲಿನ ಭೈರಿದೇವರಕೊಪ್ಪದ ಕರ್ನಾಟಕ ರಾಜ್ಯ ಪಾನೀಯ ನಿಗಮದ ಡಿಪೋ ಆವರಣದ ಹೊರಭಾಗದ ಇಂಗು ಗುಂಡಿಯಲ್ಲಿ ಶುಕ್ರವಾರ ನಾಶಪಡಿಸಲಾಯಿತು . ಅವಧಿ ಮೀರಿದ ಅಂದಾಜು 7.01 ಲಕ್ಷ ರೂ . ಮೌಲ್ಯದ 47 ಪೆಟ್ಟಿಗೆ ಹಾಗೂ 67 ಮದ್ಯದ ಬಾಟಲಿಗಳನ್ನು ನಾಶಪಡಿಸಲಾಯಿತು . ಈ ಸಂದರ್ಭದಲ್ಲಿ ಅಬಕಾರಿ ವಿಭಾಗದ …
Read More »ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದಾರೆ.
ನಗರದ ಗಬ್ಬೂರು ಬೈಪಾಸ್ ಬಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಬೈಕ್ ಮೇಲಿಂದ ಸ್ಕೀಡ್ ಆಗಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ದಾಖಲಾಗಿದ್ದರೂ, ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದಾರೆ. ಹುಬ್ಬಳ್ಳಿಯ CAR ಹೆಡ್ ಕ್ವಾಟರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಿರಣ ಪಾಟೀಲ ಎಂಬ ಪೊಲೀಸ್, ಅದರಗುಂಚಿಯಿಂದ ಹುಬ್ಬಳ್ಳಿಗೆ ಕರ್ತವ್ಯಕ್ಕೆ ಹಾಜರಾಗುವ ವೇಳೆಯಲ್ಲಿ ಬೈಕ್ ಸ್ಕೀಡ್ ಆಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ …
Read More »ಎಂಇಎಸ್ ಗೂಂಡಾಗಳು ಡಿಕೆಶಿ ಸ್ನೇಹಿತರು: ಈಶ್ವರಪ್ಪ
ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೇಲೆ ದಾಳಿ ಮಾಡಿ, ತೊಂದರೆ ಕೊಡಲು ಪ್ರಯತ್ನಿಸಿದ್ದರೋ ಅಂತಹ 25ರಿಂದ 30 ಜನರನ್ನು ಸರ್ಕಾರ ಬಂಧನ ಮಾಡಿದೆ. ಯಾವ ಕಾರಣಕ್ಕೂ ಇಂತವರನ್ನು ಬಿಡಲು ಸಾಧ್ಯವಿಲ್ಲ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ. ಶನಿವಾರ ಗದಗನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಈಶ್ವರಪ್ಪ ಕನ್ನಡ ಧ್ವಜ ಸುಟ್ಟಿರುವ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಜೊತೆಗೆ ಮಾತುಕತೆ ನಡೆಸಿ ಪುಂಡರ ಬಗ್ಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದೇವೆ. ಯಾವುದೇ ಕಾರಣಕ್ಕೂ …
Read More »ಎಂಇಎಸ್ ಪುಂಡರ ವಿರುದ್ಧ ಸಿಡಿದೆದ್ದ ಕನ್ನಡಿಗರು
ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಆನಗೋಳ ಚಲೋ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ. ಬೆಳಗಾವಿಯಲ್ಲಿ ನಿಷೇಧಾಜ್ಞೆ ನಡುವೆಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
Read More »ಕೇಂದ್ರ ಸರ್ಕಾರದಿಂದ ಗ್ರಾಮೀಣ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿಯಲ್ಲಿ ಸಿಗಲಿದೆ 5000 ರೂಗಳ ಉಚಿತ ಓವರ್ಡ್ರಾಫ್ಟ್ ಸೌಲಭ್ಯ!
ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರ ಹಳ್ಳಿಗಳಲ್ಲಿ ವಾಸಿಸುವ ಮಹಿಳೆಯರಿಗಾಗಿ ಹೊಸ ಸೇವೆಗಳನ್ನು ಪ್ರಾರಂಭಿಸಲು ಹೊರಟಿದೆ. ಹೌದು, ಇದು ಓವರ್ಡ್ರಾಫ್ಟ್ ಸೌಲಭ್ಯ ನೀಡಲು ಮುಂದಾಗಿದೆ. ಅಮೃತ ಮಹೋತ್ಸವದ ಆಜಾದಿಯ ಅಂಗವಾಗಿ, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ನಾಗೇಂದ್ರ ನಾಥ್ ಸಿನ್ಹಾ ಅವರು ರೂ.ಗಳ ಓವರ್ಡ್ರಾಫ್ಟ್ ಸೌಲಭ್ಯವನ್ನು ನೀಡುವ ಬಗ್ಗೆ ಘೋಷಣೆ ಮಾಡಿದ್ದಾರೆ. 2019-20 ರ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವರು ಮಾಡಿದ ಘೋಷಣೆಯ ಪ್ರಕಾರ ರೂ.ಗಳ ಓವರ್ಡ್ರಾಫ್ಟ್ …
Read More »ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ : ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ `ಮಹಾ’ ಸಿಎಂ ಉದ್ಧವ್ ಠಾಕ್ರೆ!
ಬೆಳಗಾವಿ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಈ ನಡುವೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಕನ್ನಡಿಗರ ವಿರುದ್ಧವೇ ಆರೋಪ ಮಾಡಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಉದ್ಧವ್ ಠಾಕ್ರೆ, ಕರ್ನಾಟಕದ ಮರಾಠಿ ಜನರ ಮೇಲಿನ ದೌರ್ಜನ್ಯವನ್ನು ನಿಲ್ಲಿಸುವ ಮೂಲಕ ಹಿಂದೂ, ವಿಕೃತ ಮನೋಭಾವವನ್ನು ಪ್ರಧಾನಿಯೇ ಪರಿಶೀಲಿಸಬೇಕು ಮತ್ತು ಸಂಬಂಧಪಟ್ಟವರ ವಿರುದ್ಧ ತಕ್ಷಣ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಅಲ್ಲಿನ …
Read More »ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.
ಅಥಣಿ: ಅಥಣಿ ಪಶುವೈದ್ಯಕೀಯ ಮಹಾವಿದ್ಯಾಲಯಕ್ಕೆ ಇಂದು ಸಚಿವ ಪ್ರಭು ಚವ್ಹಾಣ್ ಭೇಟಿ ನೀಡಿ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಅಥಣಿಯಲ್ಲಿ ಕಾರ್ಯನಿವಹಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಅಭಿವೃದ್ಧಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು ಅಲ್ಲದೇ ವಿದ್ಯಾಲಯದ ಕಾಮಗಾರಿಗಳು ಸಹ ನಿಧಾನಗತಿಯಲ್ಲಿ ನಡೆಯುತ್ತಿರುವುದು ಗಮನಕ್ಕೆ ಬಂದಿತ್ತು ಈ ಕುರಿತಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ಗಮನಕ್ಕೆ ತಂದಿದ್ದು ಈ ಕುರಿತಾಗಿ ಬೆಂಗಳೂರಿನಲ್ಲಿ ಸಭೆ ಸಹ ನಡೆಸಲಾಗಿತ್ತು ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದರು …
Read More »ಬೆಳಗಾವಿಯಲ್ಲಿ ಪರೀಕ್ಷಿಸಲ್ಪಟ್ಟ ಕೋವಿಡ್- 19ಕ್ಕೆ ಅನುಮೋದನೆ ಪಡೆದ 9ನೇ ಲಸಿಕೆ
ಬೆಳಗಾವಿ – ಇಡೀ ದೇಶಕ್ಕೆ ಹೆಮ್ಮೆಯ ವಿಷಯವೆಂದರೆ ಕೋವೊವಾಕ್ಸ್, ಮೇಡ್ ಇನ್ ಇಂಡಿಯಾ ಲಸಿಕೆಗೆ WHO ತುರ್ತು ಅನುಮತಿ ನೀಡಿದೆ. ಲಸಿಕೆಯು ಶೇಕಡಾ 91 ರಷ್ಟು ಪರಿಣಾಮಕಾರಿಯಾಗಿದೆ ಮತ್ತು USA ನಲ್ಲಿ ಲಭ್ಯವಿರುವ Pfizer ಮತ್ತು ಮಾಡರ್ನ್ ಲಸಿಕೆಯೊಂದಿಗೆ ಹೋಲಿಸಬಹುದಾಗಿದೆ. ಇಂದು ಭಾರತದಲ್ಲಿ ಲಭ್ಯವಿರುವ ಯಾವುದೇ ಲಸಿಕೆಗಿಂತ ಇದು ಉತ್ತಮವಾಗಿದೆ. ಲಸಿಕೆಯು ಕೋವಿಡ್ 19 ಗಾಗಿ ಇಡೀ ಪ್ರಪಂಚದಲ್ಲಿ ಅನುಮೋದಿಸಲಾದ ಮೊದಲ ಪ್ರೊಟೀನ್ ಸಬ್ ಯೂನಿಟ್ ಲಸಿಕೆಯಾಗಿದೆ. ಈ ಲಸಿಕೆ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ …
Read More »