Breaking News

Daily Archives: ಡಿಸೆಂಬರ್ 21, 2021

ಎಂಇಎಸ್ ಹಾಗೂ ಶಿವಸೇನೆಯನ್ನು ಕರ್ನಾಟಕದಿಂದ ನಿಷೇಧಿಸಿವಂತೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆ ಅನಗೋಳ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಯನ್ನು ಅಪಮಾನ ಮಾಡಿದನ್ನು ಖಂಡಿಸಿ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕರ್ನಾಟಕದ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಎಂಇಎಸ್ ಹಾಗೂ ಶಿವಸೇನಾ ಪಕ್ಷವನ್ನು ಬ್ಯಾನಗೆ ಆಗ್ರಹಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ವತಿಯಿಂದ ಪ್ರತಿಭಟನೆ ಮಾಡಲಾಯಿತು.   ಹುಬ್ಬಳ್ಳಿಯ ದುರ್ಗದ ಬೈಲ್ ವೃತದಲ್ಲಿ ಪ್ರತಿಭಟನೆ ನಡೆಸಿ. ಎಂಇಎಸ್ ಹಾಗೂ ಶಿವಸೇನಾ ಪಕ್ಷ ವಿರುದ್ಧ …

Read More »