ಗ್ರಾಮ ಪಂಚಾಯಿತಿ ಸಾರ್ವತ್ರಿಕ ಹಾಗೂ ಉಪಚುನಾವಣೆಗಳ ಹಿನ್ನಲೆಯಲ್ಲಿ ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ ಚುನಾವಣೆ ಹಾಗೂ 9 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಜರುಗುವ ಉಪಚುನಾವಣೆಗೆ ಡಿಸೆಂಬರ್ 27 ರಂದು ಮತದಾನ ಜರುಗಲಿದೆ. ಆದ್ದರಿಂದ ಡಿ.25 ರ ಮದ್ಯರಾತ್ರಿ 11.59 ರಿಂದ ಡಿ. 27 ರ ಮದ್ಯರಾತ್ರಿ 11.59 ರವರೆಗೆ ಮತದಾನ ಜರುಗಲಿರುವ …
Read More »Daily Archives: ಡಿಸೆಂಬರ್ 23, 2021
ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾ ಡಿಸೆಂಬರ್ 24 ರಂದು ತೆರೆಗೆ ಅಪ್ಪಳಿಸಲು ಸಖಲ ಸಿದ್ಧತೆ
ಕಬೀರ್ ಖಾನ್ ನಿರ್ದೇಶನದ ’83’ ಸಿನಿಮಾ ಡಿಸೆಂಬರ್ 24 ರಂದು ತೆರೆಗೆ ಅಪ್ಪಳಿಸಲು ಸಖಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಲ್ಲರಿಗೂ ತಿಳಿದಿರುವಂತೆ ’83’ ಸಿನಿಮಾ 1983 ರಲ್ಲಿ ಭಾರತ ತಂಡ ವೆಸ್ಟ್ ಇಂಡೀಸ್ವಿರುದ್ಧ ವರ್ಲ್ಡ್ ಕಪ್ ಗೆದ್ದ ಕಥೆ. ’83’ ಸಿನಿಮಾದಲ್ಲಿ ನಟ ರಣವೀರ್ ಸಿಂಗ್ ಅವರು ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಒಂದು ಪಾತ್ರ ಮಾಡಿದ್ದು 83 ಸಿನಿಮಾಗೆ ಹಣ ಕೂಡ ಹಾಕಿದ್ದಾರೆ. ಈಗ …
Read More »ಸರ್ಕಾರಿ ಚಿಂತಾಮಣರಾವ್ ಶಾಲೆಯ ಶತಮಾನೋತ್ಸವ
ಬೆಳಗಾವಿ ;ಪಟವರ್ಧನ ಸಂಸ್ಥಾನದ ರಾಜಲಕ್ಷ್ಮೀ ರಾಜೆ ಪಟವರ್ಧನ ಅವರು ತಮ್ಮ ಆಸ್ತಿಯನ್ನು ಶಾಲೆಗೆ ದಾನ ನೀಡಿ ಇತಿಹಾಸದ ಭಾಗವಾಗಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸರ್ಕಾರಿ ಚಿಂತಾಮಣರಾವ್ ಶಾಲೆಯ ಶತಮಾನೋತ್ಸವ ಸವಿನೆನಪಿಗಾಗಿ ಸಭಾಭವನ ಉದ್ಘಾಟನೆ ಹಾಗು ಗುರುಸ್ಮರಣೆ ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನು ಅವರು ಹೇಳಿದರು. ಇತಿಹಾಸದ ಒಂದು ಭಾಗವಾಗಿರಬೇಕು. ಇಲ್ಲದಿದ್ದರೆ ಹೊಸ ಇತಿಹಾಸವನ್ನು ರಚನೆ ಮಾಡಿರಬೇಕು. . ಇಲ್ಲಿ ಈ ಶಾಲೆಯಲ್ಲಿ ಕಲಿತಿರುವ ಶಾಸಕ ಅಭಯ ಪಾಟೀಲರು ಇಷ್ಟೊಂದು …
Read More »ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ
ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ ಜರುಗಿತು. ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಕೆಪಿಸಿಸಿ ಸಂಯೋಜಕರಾದ ಶ್ರೀ ಬಂಗಾರೇಶ ಹಿರೇಮಠ, ಬ್ಲಾಕ್ ಅಧ್ಯಕ್ಷರಾದ ಸಂಗನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಶ್ರೀ ಶಂಕರ ಹೊಳಿ ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ, ಅರುಣಕುಮಾರ ಬಿಕ್ಕಣ್ಣವರ್, …
Read More »