Breaking News

Yearly Archives: 2021

ಚಲಿಸುತ್ತಿದ್ದ ಬಸ್‌ಗೆ ವಿದ್ಯುತ್ ತಂತಿ ತಗುಲಿ 6 ಮಂದಿ ಸಜೀವ ದಹನ

ನವದೆಹಲಿ, ಜ.17- ಚಲಿಸುತ್ತಿದ್ದ ಬಸ್ ವಿದ್ಯುತ್ ತಂತಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದ್ದು , 6 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ತಾನದ ಜೊಲೊರೇ ಜಿಲ್ಲೆಯಲ್ಲಿ ನಡೆದಿದೆ. ಮಹೇಶ್‍ಪುರ ಗ್ರಾಮದ ಬಳಿ ಶನಿವಾರ ರಾತ್ರಿ ದುರ್ಘಟನೆ ನಡೆದಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಚಾಲಕ ದಾರಿ ತಪ್ಪಿದ್ದು, ಹಳ್ಳಿಯ ರಸ್ತೆಯಲ್ಲಿ ಬಸ್ ಚಾಲನೆ ಮಾಡಿದ್ದಾನೆ. ಹೊಸ ದಾರಿಯಲ್ಲಿ ವಿದ್ಯುತ್ ತಂತಿ ಇರುವ ಬಗ್ಗೆ ಮಾಹಿತಿ ಇಲ್ಲದೆ ಅವಘಡ ಸಂಭವಿಸಿದೆ. ನೇತಾಡುತ್ತಿದ್ದ ವಿದ್ಯುತ್ ತಂತಿ …

Read More »

ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ

ಬೆಳಗಾವಿ: ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಬೆಳಗಾವಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಆಗಮಿಸಿದ ಕೇಂದ್ರ ಗೃಹ ಸಚಿವರನ್ನು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಸ್ವಾಗತಿಸಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ್ ಪಾಟೀಲ, ಮಹೇಶ್ …

Read More »

BIG NEWS : ಇಂದು ಸಂಜೆಯೇ ನೂತನ ಸಚಿವರಿಗೆ ಖಾತೆ ಹಂಚಿಕೆ?

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ಅಮಿತ್ ಶಾ ಅವರು ದೆಹಲಿಗೆ ವಾಪಸ್ಸಾಗಲಿದ್ದು, ನಂತರ ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ. …

Read More »

ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*     ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …

Read More »

ಚೆನ್ನಾಗಿ ಬೇಯಿಸಿದ ಕೋಳಿ ಸುರಕ್ಷಿತ : ಕೋಳಿ ಮಾರಾಟ ನಿಷೇಧವನ್ನು ಪರಿಶೀಲಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ:ಚೆನ್ನಾಗಿ ಬೇಯಿಸಿದ ಕೋಳಿ ಮನುಷ್ಯರ ಸೇವನೆಗೆ ಸುರಕ್ಷಿತ , ಆದುದರಿಂದ ಹಕ್ಕಿ ಜ್ವರ ಭೀತಿಯಲ್ಲಿ ಕೋಳಿ ಮಾರಾಟ ನಿಷೇಧ ಹೇರಿರುವುದನ್ನು ಪುನರ್ ಪರಿಶೀಲನೆ ಮಾಡಬೇಕೆಂದು ಆಯಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋಳಿ ಮಾರಾಟ ನಿಷೇಧವನ್ನು ಪುನರ್​ ಪರಿಶೀಲಿಸಿ ಮತ್ತು ಸೋಂಕಿತವಲ್ಲದ ಪ್ರದೇಶಗಳಿಂದ ಕೋಳಿ ಉತ್ಪನ್ನಗಳ ಮಾರಾಟ ಸಂಬಂಧ ನಿರ್ಧಾರ ಕೈಗೊಳ್ಳುವಂತೆ ಆಯಾ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ತಿಳಿಸಿದೆ. ಹಕ್ಕಿಜ್ವರ ಹರಡುವಿಕೆ ಸಂಬಂಧಿಸಿದ ಅವೈಜ್ಞಾನಿಕ ವದಂತಿಗಳಿಗೆ ಗ್ರಾಹಕರು ಕಿವಿಗೊಡಬಾರದು …

Read More »

ಕನ್ನಡತಿಯ ಹೊಸ ಅವಸ್ಥಾಂತರ: ರಂಜನಿ-ವಿಜಯ್ ಹೊಸ ಸಂಚಾರ

ಬೆಂಗಳೂರು: ಲಾಕ್​ಡೌನ್ ನಂತರ ‘ಕನ್ನಡತಿ’ ರಂಜನಿ ರಾಘವನ್ ಬಹಳ ಬ್ಯುಸಿಯಾಗಿದ್ದಾರೆ. ಒಂದು ಕಡೆ ಕಿರುತೆರೆಯ ಧಾರಾವಾಹಿಯಾದರೆ, ಇನ್ನೊಂದು ಕಡೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ರಂಜನಿ, ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣ ಇಲ್ಲ’ ಎಂಬ ದಿಗಂತ್ ಅಭಿನಯದ ಚಿತ್ರ ಮುಗಿಸಿದ್ದಾರೆ. ಇದೀಗ ಅವರು ಸಂಚಾರಿ ವಿಜಯ್ ಜತೆಗೆ ‘ಅವಸ್ಥಾಂತರ’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಂಚಾರಿ ವಿಜಯ್​ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಅವಸ್ಥಾಂತರ’ ಚಿತ್ರವು ಈಗಾಗಲೇ ಪ್ರಾರಂಭವಾಗಿದ್ದು, ಈ ಚಿತ್ರದಲ್ಲಿ ಪ್ರೀತಿ ಎಂಬ …

Read More »

ಪತ್ನಿಯ ಅಶ್ಲೀಲ, ಫೋಟೋ ವಿಡಿಯೋ ತೆಗೆದು ಕಿರುಕುಳ

ಬೆಂಗಳೂರು: ಪತ್ನಿಯ ಅಶ್ಲೀಲ ಫೋಟೋ, ವಿಡಿಯೋ ತೆಗೆದು ಕಿರುಕುಳ ನೀಡಿ ಬೆದರಿಕೆ ಹಾಕುತ್ತಿದ್ದ ಗಂಡನ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಫ್ರೆಜರ್ ಟೌನ್ ನಿವಾಸಿಯಾಗಿರುವ 39 ವರ್ಷದ ಮಹಿಳೆ ದೂರು ನೀಡಿದ್ದು, ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 2019 ರಲ್ಲಿ ದಂಪತಿಗೆ ಮದುವೆಯಾಗಿದ್ದು ಆರಂಭದಲ್ಲಿ ಅನ್ಯೋನ್ಯವಾಗಿದ್ದ ಪತಿರಾಯ ನಂತರದಲ್ಲಿ ಮದ್ಯ ಸೇವಿಸಿ ಮನೆಗೆ ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದ. ಹಲ್ಲೆ ಮಾಡುತ್ತಿದ್ದ ಆರೋಪಿ ಪತ್ನಿ ಅಕ್ರಮ ಸಂಬಂಧ …

Read More »

ತೆರೆಮೇಲೆ ಬರಲು ಸಜ್ಜಾದ ‘ಇನ್ಸ್ ಪೆಕ್ಟರ್ ವಿಕ್ರಂ’

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರವನ್ನು ಫೆಬ್ರವರಿ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈ ಚಿತ್ರದಲ್ಲಿ ಭಾವನಾ ರಾವ್ ನಾಯಕಿಯಾಗಿ ನಟಿಸಿದ್ದು, ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ನಲ್ಲಿ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

Read More »

ಜುಲೈ ಅಥವಾ ಆಗಸ್ಟ್‌ನಲ್ಲಿ ಚಾರ್ಲಿ ದರ್ಶನ ಗ್ಯಾರೆಂಟಿ

ಅವನೇ ಶ್ರೀಮನ್ನಾರಾಯಣ’ ಚಿತ್ರದ ನಂತರ ನಟ ರಕ್ಷಿತ್‌ ಶೆಟ್ಟಿ, “777 ಚಾರ್ಲಿ’ ಚಿತ್ರದಲ್ಲಿ ಬಿಝಿಯಾಗಿದ್ದಾರೆ. ಇದರ ನಡುವೆ “ಸಪ್ತಸಾಗರದಾಚೆ ಎಲ್ಲೋ’, “ಪುಣ್ಯಕೋಟಿ’ ಹೀಗೆ ಮೂರ್‍ನಾಲ್ಕು ಚಿತ್ರಗಳು ರಕ್ಷಿತ್‌ ಶೆಟ್ಟಿ ಕೈಯಲ್ಲಿದೆ. ಸದ್ಯಕ್ಕೆ ರಕ್ಷಿತ್‌ ಶೆಟ್ಟಿ ಗಮನ “777 ಚಾರ್ಲಿ’ಯ ಕಡೆಗಿರುವುದರಿಂದ, ಸುಮಾರು ಒಂದೂವರೆ ವರ್ಷದಿಂದ ರಕ್ಷಿತ್‌ ಶೆಟ್ಟಿ ಆಯಂಡ್‌ ಟೀಮ್‌ “777 ಚಾರ್ಲಿ’ಯ ಕೆಲಸಗಳಲ್ಲಿ ತೊಡಗಿಸಿಕೊಂಡಿದೆ. ಆದರೆ ಹಗಲಿರುಳು “777 ಚಾರ್ಲಿ’ಯ ಕೆಲಸಗಳು ನಡೆಯುತ್ತಿದ್ದರೂ, ಈ ಚಿತ್ರ ತೆರೆಗೆ ಯಾವಾಗ …

Read More »

ಪಕ್ಷ ಪುನರ್ರಚನೆ, ಬಲವರ್ಧನೆಗಾಗಿ ಜ.18ಕ್ಕೆ ಜೆಡಿಎಸ್ ಸಭೆ

ಬೆಂಗಳೂರು: ಜೆಡಿಎಸ್ ಸ್ಥಾನ ಕೆಳಗಿರಬಹುದು ಆದರೆ ಎಂದಿಗೂ ಹೊರಗುಳಿಯುವಿದಿಲ್ಲ ಎನ್ನುವುದನ್ನು ಖಚಿತವಾಗಿಸಲು ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ 35 ಉನ್ನತ ಮುಖಂಡರು ಒಟ್ಟಾಗಿ ಪಕ್ಷದ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌ಡಿ ದೇವೇಗೌಡ, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ವಿಧಾನಸಭೆಯಉಪಾಧ್ಯಕ್ಷ ಬಂಡೆಪ್ಪ ಕಾಶಂಪೂರ್, ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಮತ್ತು ವಕ್ತಾರ ವೈಎಸ್‌ವಿ ದತ್ತ, ಎಂಎಲ್‌ಸಿ ಬಸವರಾಜ್ ಹೊರಟ್ಟಿ ಮತ್ತಿತರ ಶಾಸಕರು, ಎಂಎಲ್‌ಸಿಗಳು ಮತ್ತು …

Read More »