ಬಾಗಲಕೋಟೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಎರಡು ದಿನಗಳ ರಾಜ್ಯಕ್ಕೆ ಭೇಟಿ ನೀಡಿದ ಎರಡನೇ ದಿನವಾದ (ಇಂದು) ಭಾನುವಾರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು (ಜೆಎನ್ ಎಂಸಿ) ಮೈದಾನದಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಾಗಲಕೋಟೆ ಜಿಲ್ಲೆಯ ಕರಕಲ್ಮಟ್ಟಿ ಗ್ರಾಮದಲ್ಲಿರುವ ಕೇದಾರನಾಥ ಶುಗರ್ ಅಂಡ್ ಅಗ್ರೋ ಪ್ರಾಡಕ್ಟ್ಸ್ ಲಿಮಿಟೆಡ್ ನ ಎಥೆನಾಲ್ ಯೋಜನೆಗೆ ಅಮಿತ್ ಶಾ ಅವರು ಇಂಧು ಬೆಳಗ್ಗೆ 11 …
Read More »Yearly Archives: 2021
ಇಂದು ಬಾಗಲಕೋಟೆಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಪ್ರವಾಸ; ಗೋ ಬ್ಯಾಕ್ ಅಭಿಯಾನ ಹಿಂಪಡೆದ ರೈತರು!
ಬಾಗಲಕೋಟೆ (ಜ.17); ಬಿಜೆಪಿ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಬಾಗಲಕೋಟೆ ಜಿಲ್ಲೆಗೆ ಆಗಮಿಸಲಿದ್ದಾರೆ. ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಎಂಆರ್ಎನ್ (ನಿರಾಣಿ) ಉದ್ದಿಮೆ ಸಮೂಹ ಸಂಸ್ಥೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಏಷಿಯಾದಲ್ಲೇ ಅತಿ ದೊಡ್ಡ ಎಥಿನಾಲ್ ಉತ್ಪಾದನೆಗೆ ಸಚಿವ ಮುರುಗೇಶ ನಿರಾಣಿ ಅವರ ನಿರಾಣಿ ಸಮೂಹ ಸಂಸ್ಥೆ ಮುಂದಾಗಿದೆ. ಇದರ ಜೊತೆಗೆ ನಿರಾಣಿ ಅವರ ವಿವಿಧ ಉದ್ಯಮಗಳ ಹಲವು …
Read More »ಗದಗ ಜಿಲ್ಲೆಯಲ್ಲಿ ವಿಚಿತ್ರ ರೋಗ ಬಾಧೆ, ಕಾಯಿಲೆಯಿಂದ ಮಲಗಿರುವ ರೋಗಿಗಳು; ಆತಂಕಗೊಂಡ ಗ್ರಾಮಸ್ಥರು
ಗದಗ: ಗದಗ ಜಿಲ್ಲೆಯ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ಕಳೆದ 15 ದಿನಗಳಿಂದ ನಿಗೂಢವಾದ ಕಾಯಿಲೆ ಇಲ್ಲಿನ ಜನರ ನಿದ್ದೆಗೆಡಿಸಿದೆ. ಸುಮಾರು 200ಕ್ಕೂ ಹೆಚ್ಚು ಜನರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದಾರೆ. ಒಂದೊಂದು ಮನೆಯಲ್ಲಿ ಇಬ್ಬರು, ಮೂವರು ಹಾಸಿಗೆ ಹಿಡಿದಿದ್ದಾರೆ. ಕೈಕಾಲು ಬೇನೆ, ತಲೆ ಸುತ್ತು, ಪ್ರಜ್ಞಾಹೀನತೆ, ಕಣ್ಣು ಉರಿ, ಜ್ವರ ನೆಗಡಿ, ಹೊಟ್ಟೆಯಲ್ಲಿ ಸಂಕಟವಾಗುವುದು ಹೀಗೆ ನಾನಾ ರೀತಿಯ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ಒಂದೊಂದು ಮನೆಯಲ್ಲಿ 10 ರಿಂದ 12 …
Read More »ಹಿಂದೂಗಳನ್ನು ನಾಶ ಮಾಡುತ್ತೇನೆ ಎನ್ನುವವರಿಗೆ ಹೆಚ್ಚು ಅನುದಾನ; ಹಿಂದೂ ರಕ್ಷಕರಿಗೆ ಭದ್ರತೆ ಹಿಂದಕ್ಕೆ; ಸಿಎಂ ವಿರುದ್ಧ ಮತ್ತೆ ಯತ್ನಾಳ ಕಿಡಿ
ವಿಜಯಪುರ; ತಮಗೆ ನೀಡಲಾಗಿದ್ದ ಭದ್ರತೆ ಹಿಂಪಡೆದ ವಿಚಾರವಾಗಿ ಯತ್ನಾಳ ಅವರು ಸಿಎಂ ಯಡಿಯೂರಪ್ಪ ವಿರುದ್ಧ ಫುಲ್ ಗರಂ ಆಗಿದ್ದಾರೆ. ವಿಜಯಪುರ ನಗರದ ಹೊರವಲಯದಲ್ಲಿ ಭೂತನಾಳ ಕೆರೆಯ ಪಕ್ಕದಲ್ಲಿರುವ ಕುಡಿಯುವ ನೀರಿನ ನೂತನ ಘಟಕ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಅಭಿವೃದ್ದಿ ಬಗ್ಗೆ ಮಾತನಾಡಿದ್ದಕ್ಕೆ ನನಗೆ ನೀಡಿದ್ದ ಭದ್ರತೆ ಹಿಂಪಡೆದಿದ್ದಾರೆ. ನಾವು ಕೇಳಿದರೆ ಹಣ ಇಲ್ಲ ಅಂತಾರೆ. ಆದರೆ, ಜಮೀರ ಅಹ್ಮದ್ ಖಾನ್ ಕೇಳಿದರ ಹಣ ನೀಡುತ್ತಾರೆ. ನಾಲ್ಕೈದು ಜನ …
Read More »ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದ ಸಚಿವ ಮುರುಗೇಶ್ ನಿರಾಣಿ
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದ ಬಳಿ ಇರುವ ನೂತನ ಸಚಿವ ಮುರುಗೇಶ್ ನಿರಾಣಿ ಒಡೆತನದ ಕೇದಾರನಾಥ ಸಕ್ಕರೆ ಕಾರ್ಖಾನೆ ಉದ್ಘಾಟನೆಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಈ ಕಾರ್ಯಕ್ರಮದ ಬಗ್ಗೆ ಮಾಧ್ಯಮಗಳಿಗೆ ಹೇಳುವಾಗ ನೂತನ ಸಚಿವ ಮುರುಗೇಶ್ ನಿರಾಣಿ ಸಿಡಿ ವಿಚಾರವೊಂದನ್ನು ಪ್ರಸ್ತಾಪಿಸಿ ಕುತೂಹಲ ಮೂಡಿಸಿದರು. ಆದರೆ, ಐದು ನಿಮಿಷದ ಸಿಡಿ ಬಿಡುಗಡೆ ಇರುತ್ತೆ, ‘ಆ ಸಿಡಿ’ ಅಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಅಚ್ಚರಿ …
Read More »ಪುರುಷರಲ್ಲಿ ಹೆಚ್ಚುತ್ತಿರುವ ಲೈಂಗಿಕ ಸಮಸ್ಯೆ, ಪರಿಹಾರವೇನು?
ಇತ್ತೀಚೆಗೆ ಪುರುಷರಲ್ಲಿ ಲೈಂಗಿಕ ಸಮಸ್ಯೆ ಹೆಚ್ಚಾಗುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಜೀವನಶೈಲಿಯಾಗಿದೆ. ಒತ್ತಡ, ಖಿನ್ನತೆ, ದೈಹಿಕ ವ್ಯಾಯಾಮ ಇಲ್ಲದಿರುವುದು ಈ ಇತ್ತೀಚೆಗೆ ಪುರುಷರಲ್ಲಿ ಲೈಂಗಿಕ ಸಮಸ್ಯೆ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈ ಸಂಬಂಧ ಲೈಂಗಿಕ ತಜ್ಞರನ್ನು ಸಂಪರ್ಕಿಸುವವರ ಪ್ರಮಾಣ ಹೆಚ್ಚುತ್ತಿದೆ. ಲೈಂಗಿಕ ಸಮಸ್ಯೆಯಲ್ಲಿ ಎರೆಕ್ಟೈಲ್ ಡಿಸ್ಫಂಕ್ಷ ನ್ ಅಥವಾ ಶಿಶ್ನ ನಿಮಿರುವಿಕೆಯ ಸಮಸ್ಯೆ ಮುಖ್ಯವಾದದ್ದು. ಲೈಂಗಿಕವಾಗಿ ಸಕ್ರಿಯರಾಗಿದ್ದಲ್ಲಿ ವಿವಾಹ ಪೂರ್ವದಲ್ಲಿಯೇ ಈ ತೊಂದರೆ ಕಾಣಿಸಬಹುದು ಅಥವಾ ವಿವಾಹದ ನಂತರ ಲೈಂಗಿಕ …
Read More »ರಾಜ್ಯ ಹೈಕೋರ್ಟ್ ಮಹತ್ವದ ಆದೇಶ: ʼRTI ವ್ಯಾಪ್ತಿʼಗೆ ಬರುತ್ತೆ ಬೆಂಗಳೂರು ʼಟರ್ಫ್ ಕ್ಲಬ್ʼ..!
ಬೆಂಗಳೂರು: ರಾಜ್ಯ ಹೈಕೋರ್ಟ್, ಬೆಂಗಳೂರು ಟರ್ಫ್ ಕ್ಲಬ್, ಲೆಡೀಸ್ ಕ್ಲಬ್, ಮೈಸೂರು ರೇಸ್ ಕ್ಲಬ್ ಹಾಗೂ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ ಸಂಸ್ಥೆಗಳ ಅರ್ಜಿ ವಜಾಗೊಳಸಿದ್ದು, ನಗರದ ಟರ್ಫ್ ಕ್ಲಬ್ RTI ವ್ಯಾಪ್ತಿಗೆ ಬರುತ್ತದೆ ಎಂದು ಮಹತ್ವದ ತೀರ್ಪ ನೀಡಿದೆ. ನ್ಯಾ.ಪಿ.ಬಿ.ಬಜಂತ್ರಿರವರಿದ್ದ ಏಕಸದಸ್ಯ ಪೀಠ, ‘ರಾಜ್ಯ ಸರ್ಕಾರ ಪರೋಕ್ಷವಾಗಿ ರಿಯಾಯಿತಿ ದರದಲ್ಲಿ ಇವುಗಳಿಗೆ ಭೂಮಿ ಗುತ್ತಿಗೆ ನೀಡಿದ್ದು, ಮಾರುಕಟ್ಟೆ ಮೌಲ್ಯಕ್ಕೆ ಹೋಲಿಸಿದ್ರೆ ಕೋಟ್ಯಾಂತರ ರೂಪಾಯಿ ಮೊತ್ತದ ರಿಯಾಯಿತಿ ನೀಡಿದೆ. ಹಾಗಾಗಿ, ರಾಜ್ಯ …
Read More »ದೇಶದ ಪ್ರಮುಖ ನಗರಗಳಲ್ಲಿ ಜನವರಿ 16ರ ಪೆಟ್ರೋಲ್, ಡೀಸೆಲ್ ದರ
ನವದೆಹಲಿ, ಜನವರಿ 16: ಸರ್ಕಾರಿ ತೈಲ ಕಂಪನಿಗಳು ಶನಿವಾರ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 84.70 ರೂ. ಮತ್ತು ಡೀಸೆಲ್ ಲೀಟರ್ಗೆ 74.88 ರೂ. ನಿಗದಿಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪ್ರತಿದಿನ ಬದಲಾಗುತ್ತವೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ದರ ಮತ್ತು ಡೀಸೆಲ್ …
Read More »ಐಆರ್ಬಿ ಆಡಳಿತ ಭವನ ಉದ್ಘಾಟನೆಗೆ ಕ್ಷಣಗಣನೆ
ವಿಜಯಪುರ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಸಂಜೆ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಏರ್ಪಡಿಸಿರುವ ವರ್ಚ್ಯುವೆಲ್ ವೇದಿಕೆ ಮೂಲಕ, ವಿಜಯಪುರ ಸಮೀಪದ ಅರಕೇರಿಯಲ್ಲಿ ನಿರ್ಮಿಸಲಾಗಿರುವ ಇಂಡಿಯನ್ ರಿಸರ್ವ್ ಬಟಾಲಿಯನ್ನ (ಐಆರ್ಬಿ) ಆಡಳಿತ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಐಆರ್ಬಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. 2010ರಲ್ಲಿ ಆರಂಭವಾದ ರಾಜ್ಯದ ಎರಡನೇ ಐಆರ್ ಬಿ ಸೆಂಟರ್ ಇದಾಗಿದ್ದು, 100 ಎಕರೆ …
Read More »ಬಿಜೆಪಿಯ ಡಾ.ಶರ್ಮಾ, ಟಿಎಂಸಿಯ ಆರ್.ಚಟರ್ಜಿ ಲಸಿಕೆ ಪಡೆದ ಮೊದಲ ರಾಜಕಾರಣಿಗಳು
ನವದೆಹಲಿ: ಉತ್ತರ ಪ್ರದೇಶದ ಬಿಜೆಪಿ ಸಂಸದ ಡಾ.ಮಹೇಶ್ ಶರ್ಮಾ ಹಾಗೂ ಪಶ್ಚಿಮ ಬಂಗಾಳದ ಟಿಎಂಸಿ ಶಾಸಕ ರವೀಂದ್ರನಾಥ್ ಚಟರ್ಜಿ ಅವರು ಕೋವಿಡ್ ಲಸಿಕೆ ಪಡೆದ ಮೊದಲ ರಾಜಕಾರಣಿಗಳಾಗಿದ್ದಾರೆ. ತರಬೇತಿ ಪಡೆದ ವೈದ್ಯರೂ ಆಗಿರುವ ಡಾ.ಶರ್ಮಾ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ನೋಯ್ಡಾ ಸೆಕ್ಟರ್ 27ರ ಆಸ್ಪತ್ರೆಯೊಂದರಲ್ಲಿ ಲಸಿಕೆ ಹಾಕಿಸಿಕೊಂಡರು. ಬಳಿಕ ಅರ್ಧ ಗಂಟೆ ಅವರ ಆಸ್ಪತ್ರೆ ವೈದ್ಯರ ನಿಗಾದಲ್ಲಿ ಇದ್ದರು ಎಂದು ವರದಿಯಾಗಿದೆ. ‘ಒಬ್ಬ ವೈದ್ಯನಾಗಿ ಕೊರೊನಾ ವೈರಸ್ …
Read More »