Breaking News

Yearly Archives: 2021

ಅಂಗವೈಕಲ್ಯ ಮನಸ್ಸಿಗೆ… ದೇಹಕ್ಕಲ್ಲ’

ಪ್ಯಾಲಿಸ್ತೀನ್‌ನ ಕಾನೂನು ವಿದ್ಯಾರ್ಥಿ ಯೂಸೆಫ್‌ ಅಬು ಅಮಿರಾ ಅವರು ತಮ್ಮ ಅಂಗವೈಕಲ್ಯವನ್ನು ಎಂದಿಗೂ ತೊಂದರೆಯೆಂದು ಪರಿಗಣಿಸಲೇ ಇಲ್ಲ. ಕಾಲುಗಳಿಲ್ಲದೇ ಜನಿಸಿದ ಯೂಸೆಫ್‌ರ ಕೈಗಳು ಭಾಗಶಃ ಮಾತ್ರವೇ ಬೆಳೆದಿದ್ದರೂ ಸಹ ಕರಾಟೆ ಕಲಿಯಲು ನಿರ್ಧರಿಸಿ, ಅದರಲ್ಲೇ ಸಾಧನೆಗೈದಿದ್ದಾರೆ. 24 ವರ್ಷದ ಈತ ಆರೆಂಜ್ ಬೆಲ್ಟ್‌ಧಾರಿಯಾಗಿದ್ದು, ಗಾಝಾದ ಅಲ್ ಮಶ್ತಾಲ್ ಕ್ಲಬ್‌ನಲ್ಲಿ ಸ್ಟಿಕ್‌-ಫೈಟಿಂಗ್ ಕಲಿತಿದ್ದಾರೆ. “ಅಂಗವೈಕಲ್ಯ ಎನ್ನುವುದು ಮನಸ್ಸಿನಲ್ಲಿ ಇದೆಯೇ ಹೊರತು ದೇಹದಲ್ಲಿ ಅಲ್ಲ ಮತ್ತು ಯಾವುದೂ ಸಹ ಅಸಾಧ್ಯವಲ್ಲ ಎಂದು ನಾನು …

Read More »

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಸಫಾರಿ ವಾಹನದ ಮೇಲೆ ಬಂಗಾಳ ಹುಲಿ ದಾಳಿ; ಬೆದರಿದ ಪ್ರವಾಸಿಗರು

ಆನೇಕಲ್: ಅವರು ಕಾನನ ನಡುವೆ ವನ್ಯಜೀವಿಗಳನ್ನು ಕಂಡು ಖುಷಿಪಡಲು ಅಲ್ಲಿಗೆ ತೆರಳಿದ್ದರು. ಆನೆ, ಜಿಂಕೆ, ಕಾಡೆಮ್ಮೆ, ಕರಡಿ ಸಿಂಹ ಸೇರಿದಂತೆ ಅಪರೂಪದ ವನ್ಯಜೀವಿಗಳನ್ನು ಕಣ್ತುಂಬಿಕೊಂಡು ಮುಂದೆ ಸಾಗಿದ್ದರು. ಅಷ್ಟರಲ್ಲಿ ಎದುರಾಯ್ತು ನೋಡಿ ವ್ಯಾಘ್ರ ಹುಲಿ. ಎಂತಹವರನ್ನು ಒಂದು ಕ್ಷಣ ತನ್ನತ್ತ ಸೆಳೆಯುವ ವನ್ಯಜೀವಿ. ಹಾಗಾಗಿ ಹುಲಿಯನ್ನು ಸಮೀಪದಿಂದ ನೋಡಲು ಅವರು ವಾಹನ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಎಷ್ಟೇ ಪ್ರಯತ್ನಪಟ್ಟರು ವಾಹನ ಸ್ಟಾರ್ಟ್ ಆಗಲಿಲ್ಲ. ಇದನ್ನು ಕಂಡು ವ್ಯಾಘ್ರಗೊಂಡ ಹುಲಿರಾಯ ವಾಹನದ …

Read More »

3 ಬಾರಿ ಸಂಪುಟ ವಿಸ್ತರಣೆ ನಡೆದರೂ ಶಮನವಾಗದ ಅಸಮಾಧಾನ

ಬೆಂಗಳೂರು,ಜ.16- ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪಕ್ಷದಲ್ಲಿ ಆಂತರಿಕ ಕಲಹ, ಅಸಮಾಧಾನಿತರ ಆಕ್ರೋಶ ಹೊಗೆಯಾಡುತ್ತಲೇ ಬಂದಿದೆ. ಪುಗಾರಿಕೆ, ಮೂಲ, ವಲಸಿಗರ ತಿಕ್ಕಾಟ ನಡೆದುಕೊಂಡೇ ಬಂದಿದೆ. ಮೂರು ಬಾರಿ ಸಂಪುಟ ವಿಸ್ತರಣೆ ನಡೆದರೂ ಅತೃಪ್ತಿ ಮಾತ್ರ ಶಮನವಾಗಿಲ್ಲ.2019 ರ ಜೂನ್ 26 ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ ಮಾಡಿದಂದಿನಿಂದಲೂ ಪಕ್ಷದಲ್ಲಿ ಅತೃಪ್ತಿಯ ಹೊಗೆಯಾಡುತ್ತಲೇ ಇದೆ. ಮೂವರಿಗೆ ಡಿಸಿಎಂ ಸ್ಥಾನ ನೀಡಿದ್ದು ಅದರಲ್ಲೂ ಚುನಾವಣೆಯಲ್ಲಿ ಸೋತಿದ್ದ ಲಕ್ಷ್ಮಣ …

Read More »

ಲಸಿಕೆ ಬಗ್ಗೆ ವದಂತಿ ಹಬ್ಬಿಸಿದರೆ ಹುಷಾರ್ : ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ,ಜ.16- ಕೊರೊನಾ ಸೋಂಕು ನಿವಾರಣೆಗೆ ಕಂಡುಹಿಡಿದಿರುವ ಲಸಿಕೆ ಬಗ್ಗೆ ಯಾರಾದರೂ ಸುಳ್ಳು ವದಂತಿಗಳನ್ನು ಹಬ್ಬಿಸಿದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಇದು ವಿಜ್ಞಾನಿಗಳು ಕಳೆದ ಹಲವು ತಿಂಗಳುಗಳಿಂದ ಅಹೋರಾತ್ರಿ ಕಠಿಣ ಪರಿಶ್ರಮ ವಹಿಸಿ ಲಸಿಕೆಯನ್ನು ಆವಿಷ್ಕಾರ ಮಾಡಿದ್ದಾರೆ. ನಾನು ದೇಶದ ಜನತೆಯಲ್ಲಿ ಸ್ಪಷ್ಟವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಗತ್ಯವಿರುವವರು ಲಸಿಕೆಯನ್ನು ಮುಕ್ತ ಮನಸ್ಸಿನಿಂದ ತೆಗೆದುಕೊಳ್ಳಿ ಎಂದು …

Read More »

ನಾನು ಕೂಡ ಕೋವಿಶೀಲ್ಡ್ ಲಸಿಕೆ ಪಡೆಯಲು ಸಿದ್ದ : ಸಿಎಂ

ಬೆಂಗಳೂರು,ಜ.16- ವೈದ್ಯರು ಸೂಚನೆ ಕೊಟ್ಟಾಗ ನಾನು ಕೂಡ ಕೋವಿಶೀಲ್ಡ್ ಲಸಿಕೆಯನ್ನು ಪಡೆಯಲು ಸಿದ್ದನಿದ್ದೇನೆ. ರಾಜ್ಯದ ಜನತೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗದೆ ಮುಕ್ತ ಮನಸ್ಸಿನಿಂದ ಲಸಿಕೆ ಪಡೆಯುವ ಮೂಲಕ ಕೊರೊನಾ ಸೋಂಕಿನಿಂದ ಮುಕ್ತರಾಗಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವಿಜ್ಞಾನಿಗಳ ಸತತ ಪರಿಶ್ರಮದಿಂದಾಗಿ ಕೋವಿಡ್‍ಗೆ ಲಸಿಕೆಯನ್ನು ಕಂಡು ಹಿಡಿಯಲಾಗಿದೆ. ಜನತೆ ಇದರ ಬಗ್ಗೆ ಎಳ್ಳಷ್ಟು ಅನುಮಾನಪಡದೆ …

Read More »

ಸಿಡಿ ಬೆದರಿಕೆ ಸರಿಯಲ್ಲ” : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಜ.16- ಸಿಡಿ ವಿಚಾರ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೆದರಿಸುವುದು ಸರಿಯಲ್ಲ. ಅವರಲ್ಲಿ ಸಿಡಿ ಇಲ್ಲ. ಸುಖಾಸುಮ್ಮನೆ ಬೆದರಿಕೆ ಹಾಕುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸ್ಥಾನ ಸಿಗದೆ ಇರುವವರು ತಮ್ಮ ಅಭಿಪ್ರಾಯವನ್ನು ಪಕ್ಷದ ಉಸ್ತುವಾರಿ, ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಇದನ್ನು ಸಿಎಂ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಡಿ ಎಂಬುದು ಇಲ್ಲವೇ …

Read More »

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …

Read More »

BIG NEWS : ವಿಶ್ವಾದ್ಯಂತ ಕೊರೊನಾ ಮಹಾಮಾರಿಗೆ 20ಲಕ್ಷ ಮಂದಿ ಬಲಿ..!

ಮೇರಿಲ್ಯಾಂಡ್, ಜ.16- ವಿಶ್ವದಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಒಂದು ಸಣ್ಣ ದೇಶದ ಜನಸಂಖ್ಯೆಗೆ ಸಮಾನವಾಗಿದೆ ಎಂಬ ಅಂಶ ಇದೀಗ ಬೆಚ್ಚಿ ಬೀಳಿಸಿದೆ. ಇದುವರೆಗೂ ಕೊರೊನಾ ಸೋಂಕಿಗೆ 20 ಲಕ್ಷಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಇದು ಬ್ರಸೆಲ್ಸ್, ಮೆಕ್ಕಾ ಹಾಗೂ ವಿಯೆನ್ನಾದಂತಹ ಸಣ್ಣ ರಾಷ್ಟ್ರದ ಜನಸಂಖ್ಯೆಗೆ ಸಮನಾಗಿದೆ ಎಂದು ಜಾನ್ಸ್ ಅಬ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ಬಹಿರಂಗಗೊಳಿಸಿದೆ. ಸದ್ಯ ವಿಶ್ವದಾದ್ಯಂತ ಅಂದಾಜು 10 ಕೋಟಿಯಷ್ಟು ಮಂದಿ ಕೊರೊನಾ ಸೋಂಕಿಗೆ ಗುರಿಯಾಗುತ್ತಿದ್ದು , …

Read More »

ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನಗಳ ಪ್ರವಾಸ: ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು, ಜ. 16: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುತ್ತಿದ್ದಾರೆ. ಇಂದು (ಜ. 16) ಬೆಂಗಳೂರಿಗೆ ಆಗಮಿಸುವ ಅಮಿತ್ ಶಾ ಅವರು, ಬೆಂಗಳೂರು, ಭದ್ರಾವತಿ ಹಾಗೂ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡುವ ಕೇಂದ್ರ ಗೃಹ ಸಚಿವರಿಗೆ ಅದ್ದೂರಿ ಸ್ವಾಗತ ಕೋರಲು ರಾಜ್ಯ ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಇಂದು …

Read More »

BREAKING : ರಾಜ್ಯದಲ್ಲಿ ಮೊದಲ ‘ಕೊರೋನಾ ಲಸಿಕೆ’ ಪಡೆದ ‘ಡಿ.ಗ್ರೂಪ್ ನೌಕರ ಚಂದ್ರಶೇಖರ್’

ಬೆಂಗಳೂರು : ದೇಶಾದ್ಯಂತ ಇಂದಿನಿಂದ ಕೊರೋನಾ ಸೋಂಕಿನ ಲಸಿಕಾ ವಿತರಣೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿದೆ ಆರಂಭಗೊಂಡಿದ್ದು, ರಾಜ್ಯದಲ್ಲೇ ಮೊದಲ ಲಸಿಕೆಯನ್ನು ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಪಡೆಯುವ ಮೂಲಕ ಆರಂಭಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ …

Read More »