Breaking News

Yearly Archives: 2021

ಉಮೇಶ ಕತ್ತಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ -ನಿಡಸೋಸಿ ಶ್ರೀ

ಸಂಕೇಶ್ವರ : ರಾಜ್ಯದ ಜನರ ಬಗೆಗೆ ಅಪಾರ ಕಾಳಜಿ ಹೊಂದಿರುವ ಸಚಿವ ಉಮೇಶ ಕತ್ತಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು. ಇಲ್ಲಿಗೆ ಸಮೀಪದ ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಸಚಿವ ಉಮೇಶ ಕತ್ತಿ ಅವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಎಂಟು ಬಾರಿ ಹುಕ್ಕೇರಿ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಕತ್ತಿ ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿದ್ದು, ರಾಜಕೀಯ, …

Read More »

ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕನ್ನಡದ ‘ರುದ್ರಿ’ಗೆ ಎರಡು ಪ್ರಶಸ್ತಿ

ಕನ್ನಡ ಸಿನಿಮಾ ‘ರುದ್ರಿ’ಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎರಡು ಪ್ರಮುಖ ಪ್ರಶಸ್ತಿ ನೀಡಲಾಗಿದೆ. ಬೀರಬಲ್ಲ ಹುಟ್ಟಿದ ಮಧ್ಯಪ್ರದೇಶದ ಸಿಧಿಯಲ್ಲಿ ಜನವರಿ 8 ರಿಂದ ಜನವರಿ 10 ರ ವರೆಗೆ ವಿಂದ್ಯಾ ಅಂತರರಾಷ್ಟ್ರೀಯ ಸಿನಿಮೋತ್ಸವ ನಡೆಯಿತು. ವಿಂದ್ಯಾ ಸಿನಿಮಾ ಉತ್ಸವದಲ್ಲಿ ‘ರುದ್ರಿ’ನಲ್ಲಿ ನಟಿಸಿರುವ ಪಾವನಾ ಗೌಡ ಅವರಿಗೆ ಉತ್ತಮ ನಟಿ ಪ್ರಶಸ್ತಿ ದೊರೆತಿದೆ. ಜೊತೆಗೆ ಸಿನಿಮಾ ಉತ್ಸವದ ಎರಡನೇ ಅತ್ಯುತ್ತಮ ಫೀಚರ್ ಫಿಲಂ ಎಂಬ ಹೆಗ್ಗಳಿಕೆಗೆ ಸಹ ‘ರುದ್ರಿ’ ಭಾಜನವಾಗಿದೆ. 46 …

Read More »

‘ಕೆಜಿಎಫ್-2’ ಟೀಸರ್; 150 ಮಿಲಿಯನ್ ವೀಕ್ಷಣೆ ಕಂಡ ಸಂತಸದಲ್ಲಿ ಚಿತ್ರತಂಡ

ಜನವರಿ 7 ಯಶ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾದ ಬಹುನಿರೀಕ್ಷೆಯ ಕೆಜಿಎಫ್-2 ಸಿನಿಮಾದ ಟೀಸರ್ ದಾಖಲೆಯ ವೀಕ್ಷಣೆ ಕಂಡು ಇಡೀ ವಿಶ್ವವೇ ದಂಗಾಗಿದೆ. ವರ್ಲ್ಡ ವೈಸ್ ಸದ್ದು ಮಾಡುತ್ತಿರುವ ಕೆಜಿಎಫ್ -2 ಟೀಸರ್ ಸದ್ಯ ನಂ.1 ಟ್ರೆಂಡಿಂಗ್ ನಲ್ಲಿದೆ. ಈಗಾಗಲೇ ಕೆಜಿಎಫ್-2 ಟೀಸರ್ ಯೂಟ್ಯೂಬ್ ನಲ್ಲಿ 150 ಮಿಲಿಯನ್ ಗೂ ಅಧಿಕ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ. ಈ ಬಗ್ಗೆ ನಿರ್ದೇಶಕ ಪ್ರಶಾಂತ್ ನೀಲ್ ಸಾಮಾಜಿಕ ಜಾಲತಾಣದಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಜೊತೆಗೆ ಎಲ್ಲರಿಗೂ …

Read More »

ಹರ ಜಾತ್ರೆಯಲ್ಲಿ ಪುನೀತ್ ರಾಜ್‌ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು

ನಟ ಪುನೀತ್ ರಾಜ್‌ಕುಮಾರ್ ಅವರು ಇಂದು ದಾವಣಗೆರೆಯ ಪ್ರಸಿದ್ಧ ಹರಜಾತ್ರೆ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುನೀತ್ ಅವರನ್ನು ನೋಡಲು ಜನಸಾಗರವೇ ಹರಿಬಂದಿತ್ತು. ಶಾಸಕ, ನಿರ್ಮಾಪಕ ಮುನಿರತ್ನ ಅವರೊಟ್ಟಿಗೆ ಪುನೀತ್ ರಾಜ್‌ಕುಮಾರ್ ಅವರು ದಾವಣಗೆರೆಗೆ ತೆರಳಿದ್ದರು. ಪುನೀತ್ ಬರುತ್ತಿರುವ ವಿಷಯ ತಿಳಿದು ಕಾಲೇಜು ಯುವಕ-ಯುವತಿಯರು ನೂರಾರು ಮಂದಿ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದ ಪುನೀತ್ ವಚನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾತ್ರೆ ಕಾರ್ಯಕ್ರಮಕ್ಕೆ …

Read More »

ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ!

ಬಾಲಿವುಡ್ ನ ಖ್ಯಾತ ನಟ ವರುಣ್ ಧವನ್ ಮದುವೆ ವಿಚಾರ ಕಳೆದ ಎರಡು ವರ್ಷಗಳಿಂದ ಸದ್ದು ಮಾಡುತ್ತಲೇ ಇದೆ. ವರುಣ್ ಮದುವೆ ಯಾವಾಗ ಎನ್ನುವ ಪ್ರಶ್ನೆ ಆಗಾಗ ಎದುರಾಗುತ್ತಲೇ ಇತ್ತು. ಕೊನೆಗೂ ವರುಣ್ ಮದುವೆ ವಿಚಾರ ಬಹಿರಂಗವಾಗಿದೆ. ವರುಣ್ ಧವನ್ ಬಹುಕಾಲದ ಗೆಳತಿ ನತಾಶಾ ದಲಾಲ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಅಂದಹಾಗೆ ವರುಣ್ ಧವನ್ ಮತ್ತು ನತಾಶಾ ಇದೇ ತಿಂಗಳ ಕೊನೆಯಲ್ಲಿ ಹಸಮಣೆ ಏರುತ್ತಿದ್ದಾರೆ. 2021 ಪ್ರಾರಂಭದಲ್ಲೇ …

Read More »

ಟಿಆರ್‌ಪಿ ಹಗರಣ : ಅರ್ನಬ್ ಗೋಸ್ವಾಮಿ ಹಾಗೂ ಬಾರ್ಕ್ ಮಾಜಿ ಸಿಇಒ ನಡುವಿನ ವಾಟ್ಸಾಪ್ ಚಾಟ್ ಸೋರಿಕೆ

ನವದೆಹಲಿ, ಜನವರಿ 15: ರಿಪಬ್ಲಿಕ್‌ ಟಿವಿಯ ಅರ್ನಬ್ ಗೋಸ್ವಾಮಿ ಮತ್ತು ಮಾಜಿ ಬಾರ್ಕ್ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವಾಟ್ಸಾಪ್ ಚಾಟ್ ಸೋರಿಕೆಗೊಂಡಿದ್ದು, ಟ್ವಿಟರ್‌ನಲ್ಲಿ ಹರಿದಾಡಿವೆ. ಗೋಸ್ವಾಮಿ ಮತ್ತು ಬಾರ್ಕ್ ಸಿಇಒ ನಡುವಿನ ವಾಟ್ಸಾಪ್ ಚಾಟ್‌ ಸ್ಕ್ರೀನ್‌ಶಾಟ್‌ಗಳು ಟ್ವಿಟರ್‌ನಲ್ಲಿ ಸ್ಪೋಟಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ”ಇವುಗಳು ಬಾರ್ಕ್ ಸಿಇಒ ಮತ್ತು ಅರ್ನಬ್ ಗೋಸ್ವಾಮಿ ನಡುವಿನ ಸೋರಿಕೆಯಾದ ವಾಟ್ಸಾಪ್ ಚಾಟ್‌ಗಳ ಕೆಲವು ಸ್ನ್ಯಾಪ್‌ಶಾಟ್‌ಗಳಾಗಿವೆ. ಇವು ಅವರನ್ನ ಪವರ್ ಬ್ರೋಕರ್ …

Read More »

ವಾಟ್ಸಾಪ್ ಬಳಕೆದಾರರಿಗೆ ‘ನೆಮ್ಮದಿಯ ಸುದ್ದಿ: ಫೆ.8ರಂದು ಯಾವುದೇ ಖಾತೆ ಡಿಲೀಟ್ ಮಾಡುವುದಿಲ್ಲ ಸ್ಪಷ್ಟನೆ

ನವದೆಹಲಿ: ಬಹುದೊಡ್ಡ ಹಿನ್ನಡೆ ಯ ನಂತರ ವಾಟ್ಸಾಪ್ ತನ್ನ ಯೋಜಿತ ಗೌಪ್ಯತಾ ಅಪ್ ಡೇಟ್ ಅನ್ನು ಮುಂದೂಡಿದೆ. ಖಾಸಗಿತನ ನವೀಕರಣವನ್ನು ಮುಂದೂಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ’ ಎಂದು ಹೇಳಿದೆ. ಫೆಬ್ರವರಿ 8 ರಂದು ಯಾರ ಖಾತೆಯೂ ಅಮಾನತು ಅಥವಾ ಡಿಲೀಟ್ ಮಾಡುವುದಿಲ್ಲ ಅಂತ ಹೇಳಿದೆ.ವಾಟ್ಸ್ ಆಪ್ ಹೇಗೆ ಡೇಟಾ ಸಂಗ್ರಹಿಸುತ್ತದೆ ಮತ್ತು ಬಳಕೆ ಮಾಡುತ್ತದೆ ಎಂಬುದರ ಬಗ್ಗೆ ಈ ಅಪ್ ಡೇಟ್ ನಲ್ಲಿ ಪಾರದರ್ಶಕತೆ ಯನ್ನು ಒದಗಿಸಲಾಗುತ್ತದೆ ಎಂದು ಕಂಪೆನಿ ಜನರಿಗೆ …

Read More »

ಏರೋ ಇಂಡಿಯಾ ಶೋಗೆ ಬೆಂಗಳೂರು ಅತ್ಯುತ್ತಮ ನಗರ: ರಾಜನಾಥ್ ಸಿಂಗ್

ಬೆಂಗಳೂರು: ಏರೋ ಇಂಡಿಯಾ ಕಾರ್ಯಕ್ರಮ ನಡೆಸಲು ಬೆಂಗಳೂರು ಅತ್ಯುತ್ತಮ ನಗರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನದಲ್ಲಿ ಏರೋ ಇಂ ಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ಜರುಗಿತು.ಸಭೆಯಲ್ಲಿ ಸಿಎಂ ಯಡಿಯೂರಪ್ಪ,ರಕ್ಷಣಾ ವಸ್ತು ಪ್ರದರ್ಶನ ಸಂಸ್ಥೆಯ ನಿರ್ದೇಶಕ ಅಚಲ್ ಮಲ್ಹೋತ್ರಾ,ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್,ಪೊಲೀ ಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್,ವಾಯುಪಡೆಯ …

Read More »

ಅಮಿತ್ ಶಾ ನೇತೃತ್ವದಲ್ಲಿ ಇಂದು ಬಿಜೆಪಿ ಕೋರ್ ಕಮಿಟಿ ಸಭೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶನಿವಾರ ರಾಜ್ಯ ಬಿಜೆಪಿ ಕೋರ್ ಕಮಿಟಿ‌ ಸಭೆ ನಡೆಯಲಿದ್ದು, ಸರ್ಕಾರ ಹಾಗೂ ಪಕ್ಷದಲ್ಲಿನ ಎಲ್ಲಾ ಅಸಮಾಧಾನಕ್ಕೆ ಪರಿಹಾರ ಅಮಿತ್ ಷಾ ಪರಿಹಾರ ನೀಡಲಿದ್ದಾರೆ ಎಂಬ ಚರ್ಚೆ ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿದೆ. ಎರಡು ದಿನಗಳ ಪ್ರವಾಸದ ಹಿನ್ನಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಬೆಳಗಾವಿ ಮತ್ತು ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿರುವ …

Read More »

ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣ: ನಿತಿನ್ ಗಡ್ಕರಿ

ಬೆಂಗಳೂರು : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಹಾಗೂ ಎಂಎಸ್ಎಂಇ ಸಚಿವ ನಿತಿನ್ ಗಡ್ಕರಿ ಅವರು ಇಂದು ಉತ್ತರ ಕರ್ನಾಟಕ ಭಾಗದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 847 ಕಿ.ಮೀ. ಉದ್ದದ ಹೆದ್ದಾರಿ ನಿರ್ಮಾಣದ 13 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಘೋಷಿಸಿದರು.. ಅವರು ಇಂದು 323 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಹುಬ್ಬಳ್ಳಿಯ ರಾಣಿ ಚೆನ್ನಮ್ಮ ವೃತ್ತದ ಎಲಿವೇಟೆಡ್ ಕಾರಿಡಾರ್ ಹಾಗೂ ಕಲಘಟಗಿ ತಾಲ್ಲೂಕು ದಾಸ್ತಿಕೊಪ್ಪ …

Read More »