ರಾಯಚೂರು: ಕಳೆದ ಎರಡ್ಮೂರು ದಿನಗಳಿಂದ ಅಕಾಲಿಕವಾಗಿ ಅಲ್ಲಲ್ಲಿ ಸುರಿಯುತ್ತಿರುವ ಚಳಿಗಾಲದ ಮಳೆ ಕೆಲ ಅವಾಂತರವನ್ನ ಸೃಷ್ಟಿಸುತ್ತಿದೆ. ಬಿಸಿಲನಾಡು ರಾಯಚೂರು ಈ ವರ್ಷ ಚಳಿ ಮಳೆಯನ್ನೇ ಹೆಚ್ಚು ಕಾಣುತ್ತಿದೆ. ಆದರೆ ಈಗ ಬದಲಾಗಿರುವ ವಾತಾವರಣ ಕೆಲ ಬೆಳೆಗಳ ಮೇಲೆ ಕೆಟ್ಟ ಪರಿಣಾಮ ಬೀರಿದೆ. ಉತ್ತರ ಭಾರತದಲ್ಲಿನ ಚಳಿಗಾಲದ ಮಳೆ, ಪಶ್ಚಿಮದ ಗಾಳಿ, ಹಿಂದೂ ಮಹಾಸಾಗರದಿಂದ ಸುಳಿಗಾಳಿ ಬರುವುದು ವಾತಾವರಣದಲ್ಲಿ ಬದಲಾವಣೆ ತಂದಿದೆ. ಬಂಗಾಳ ಕೊಲ್ಲಿ ಸಮುದ್ರ ಮೇಲ್ಮೈನಲ್ಲಿನ ಸುಳಿಗಾಳಿಯೂ ರಾಜ್ಯದಲ್ಲಿನ ತುಂತುರು …
Read More »Yearly Archives: 2021
ಕಾಲೇಜು ಮುಂದೆ ಚೆನ್ನಾಗಿ ಕಾಣೋದಿಲ್ಲ ಅಂತ ಏಕಾಏಕಿ ಸರ್ಕಾರಿ ಪ್ರೌಢಶಾಲೆ ಶೌಚಾಲಯ ತೆರವು ವಿದ್ಯಾರ್ಥಿಗಳು ಆಕ್ರೋಶ
ರಾಯಚೂರು: ಕಾಲೇಜು ಮುಂದೆ ಚೆನ್ನಾಗಿ ಕಾಣೋದಿಲ್ಲ ಅಂತ ಏಕಾಏಕಿ ಸರ್ಕಾರಿ ಪ್ರೌಢಶಾಲೆ ಶೌಚಾಲಯವನ್ನ ತೆರವು ಮಾಡಿರುವ ಘಟನೆ ರಾಯಚೂರಿನ ಯರಮರಸ್ ಕ್ಯಾಂಪ್ನಲ್ಲಿ ನಡೆದಿದೆ. ಮಾಹಿತಿಯೂ ನೀಡದೇ ಶಾಲೆ ಇಲ್ಲದ ವೇಳೆ ಶೌಚಾಲಯ ತೆರವು ಮಾಡಿದ್ದಕ್ಕೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಮಾಡಿದ್ದಾರೆ. ರಾಯಚೂರು ಸರ್ಕಾರಿ ಇಂಜನಿಯರಿಂಗ್ ಕಾಲೇಜು ಗೇಟ್ ಗೆ ಎದುರುಗಡೆ ಇದೆ ಅಂತ ಏಕಾಏಕಿ ಶೌಚಾಲಯ ತೆರವು ಮಾಡಲಾಗಿದೆ. ಇಂಜಿನಿಯರಿಂಗ್ ಕಾಲೇಜ್ ಪ್ರಾಚಾರ್ಯರು ಪ್ರೌಢಶಾಲೆ ವಿದ್ಯಾರ್ಥಿಗಳ ಬಗ್ಗೆ …
Read More »ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದಿನ ವಾರಕ್ಕೆ ಮುಂದೂಡಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿ ಮತ್ತು ಪ್ರಕರಣ ನಂಬರ್ 1 ಆರೋಪಿ ಶಿವಪ್ರಕಾಶ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಒಗ್ಗೂಡಿಸಿ ನ್ಯಾ.ನಾಗೇಶ್ವರಾವ್ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆಗೂ ಮುನ್ನ ಅನಾರೋಗ್ಯ ಹಿನ್ನಲೆ …
Read More »ಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಅದರಲ್ಲಿಯೂ ಕ್ಷೇತ್ರದ ಮನೆಯ ಮಗಳಾಗಿ ಸಾರ್ಥಕತೆಯನ್ನು ಕಂಡಿದ್ದೇನೆ ” :ಲಕ್ಷ್ಮೀ ಹೆಬ್ಬಾಳಕರ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಅದರಲ್ಲಿಯೂ ಕ್ಷೇತ್ರದ ಮನೆಯ ಮಗಳಾಗಿ ಸಾರ್ಥಕತೆಯನ್ನು ಕಂಡಿದ್ದೇನೆ “ ಸುಮಾರು ವರ್ಷಗಳಿಂದ ಅಪಘಾತ ವಲಯ (Accident Zone) ಅಂತಾನೇ ಕರೆಯಲ್ಪಡುವ ಚಿನ್ನವಾರಿ ಗುಡ್ಡ (ಕೆಕೆ ಕೊಪ್ಪ) ಈ ಪ್ರದೇಶದಲ್ಲಿ ತಡೆಗೊಡೆಗಳಿಲ್ಲದೆ ಸುಮಾರು ಅಪಘಾತಗಳು ಸಂಭವಿಸಿ ಕೆಲವರು ಕೈ ಕಾಲುಗಳನ್ನು ಕಳೆದುಕೊಂಡು ಕತ್ತಲೆಯ ಜೀವನವನ್ನು ಅನುಭವಿಸುತ್ತಿದ್ದಾರೆ, ಹಾಗೂ ಸುಮಾರು ರೈತರು ಟ್ರಾಕ್ಟರ್ ಮೂಲಕ ಕಬ್ಬನ್ನು ಸಕ್ಕರೆ ಕಾರ್ಖಾನೆಗಳಿಗೆ ಸಾಗಿಸುವ ಸಂದರ್ಭದಲ್ಲಿ ಅನೇಕ ಟ್ರಾಕ್ಟರ್ ಗಳು ಉರುಳಿ …
Read More »ಫೆಬ್ರವರಿ 14ಕ್ಕೆ ‘ಲವ್ ಮಾಕ್ಟೇಲ್ 2’ ಚಿತ್ರದ ಹಾಡು ಬಿಡುಗಡೆ
ನಟ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ನಟಿಸಿದ ‘ಲವ್ ಮಾಕ್ಟೇಲ್’ ಸಿನಿಮಾ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಸಾಕಷ್ಟು ಜನಪ್ರಿಯತೆ ಪಡೆದರು. ಇದೀಗ ‘ಲವ್ ಮಾಕ್ಟೇಲ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು ಇದರ ಸಾಂಗ್ ವೊಂದನ್ನು ಫೆಬ್ರವರಿ 14ರಂದು ರಿಲೀಸ್ ಮಾಡಲಿದ್ದಾರೆ. ‘ಲವ್ ಮೊಕ್ಟೈಲ್ 2’ಚಿತ್ರದ ರೊಮ್ಯಾಂಟಿಕ್ ಹಾಡೊಂದನ್ನು ರಿಲೀಸ್ ಮಾಡುವ ಮೂಲಕ ಪ್ರೇಮಿಗಳ ದಿನದಂದು ಉಡುಗೊರೆಯಾಗಿ …
Read More »ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳಿಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಧಿಕಾರಿ ಹಾಗೂ ಕಾನ್ಸ್ಟೇಬಲ್
ಬೆಂಗಳೂರು: ಜಮೀನುದಾರರೊಬ್ಬರ ಬಳಿ ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದ ರೆವಿನ್ಯೂಇನ್ಸ್ ಪೆಕ್ಟರ್ ಹಾಗೂ ಚಿಕ್ಕಜಾಲ ಹೆಡ್ ಕಾನ್ಸ್ಟೇಬಲ್ ರಾಜು ಎಂಬುವವರನ್ನು ಎಸಿಬಿ ಅಧಿಕಾರಿಗಳು ಭರ್ಜರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಜಮೀನು ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರರು ವ್ಯಾಜ್ಯ ಪ್ರಕರಣದಲ್ಲಿ ಸಿಲುಕಿದ್ದರು. ಇದನ್ನು ಇತ್ಯರ್ಥಪಡಿಸಲು ಆರ್ ಐ ಪುಟ್ಟಹನುಮಯ್ಯ 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಜೊತೆಗೆ ಜಮೀನಿನ ವಿಚಾರಕ್ಕೆ ಸಂಬಂಧಪಟ್ಟಂತೆ ರಕ್ಷಣೆ ನೀಡಲು ಹೆಡ್ ಕಾನ್ಸ್ಟೇಬಲ್ ರಾಜು 6 ಲಕ್ಷ ಹಣದ ಬೇಡಿಕೆ …
Read More »ಬೆಂಗಳೂರಿನ ಸ್ಲಿಪ್ ಕಾರ್ಟ್ ಮತ್ತು ಸ್ವಿಗ್ಗಿ ಸಂಸ್ಥೆಗಳ ಮೇಲೆ ಐಟಿ ದಾಳಿ
ಬೆಂಗಳೂರು : ಇಂದು ಸ್ಲಿಪ್ ಕಾರ್ಟ್ ಮತ್ತು ಸ್ವಿಗ್ಗಿ ಸಂಸ್ಥೆಗಳ ಬೆಂಗಳೂರಿನ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಶೋಧಿಸಿದರು. ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ವರದಿಗಳು ಹೇಳುತ್ತಿವೆ. ಸ್ಥಳೀಯವಾಗಿ ಆಹಾರ ವಿತರಣೆ ಮಾಡುವ ಸ್ವಗ್ಗಿ ಹಾಗೂ ಅಮೆರಿಕದ ವಾಲ್ಮಾರ್ಟ್ ಒಡೆತನದ ಫಿಪ್ಕಾರ್ಟ್ ಯಲ್ಲಿ ಮೂರನೇ ವ್ಯಕ್ತಿಗಳಿಂದ ತೆರಿಗೆ ವಂಚನೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಆದಾಯ ತೆರಿಗೆ …
Read More »ಪ್ರಧಾನಿ ಮೋದಿ ಘೋಷಿಸಿದ 20 ಲಕ್ಷ ಕೋಟಿ ಎಲ್ಲಿ ಹೋಯಿತು, ಒಬ್ಬರಿಗೂ ನಯಾಪೈಸೆ ಸಿಕ್ಕಿಲ್ಲ; ಡಿ.ಕೆ.ಶಿವಕುಮಾರ್ ಪ್ರಶ್ನೆ
ಬೆಂಗಳೂರು; ಕಾಂಗ್ರೆಸ್ ಸಂಸ್ಥಾಪನ ದಿನ ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದವು. ಸಂಕಲ್ಪ ಸಮಾವೇಶದ ಉದ್ದೇಶ ಕೂಡ ಅದೇ. ಹೋರಾಟ ರೂಪಿಸಲು ಸಮಾವೇಶ ಮಾಡುತ್ತಿದ್ದೇವೆ. ಬ್ಲಾಕ್ ಮಟ್ಟದ ಅಧ್ಯಕ್ಷರ ಸಭೆ ಕರೆದಿದ್ದೇವೆ. ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುತ್ತೇವೆ. ನಾವೆಲ್ಲ ಕಾರ್ಯಕರ್ತರು. ಇಲ್ಲಿ ಯಾರು ನಾಯಕರಲ್ಲ. ಮೊನ್ನೆ ಮೈಸೂರು ವಿಭಾಗದ ಸಮಾವೇಶ ಮಾಡಿದ್ದೇವೆ. ಇವತ್ತು ಬೆಂಗಳೂರು ವಿಭಾಗದ ಸಭೆ ಮಾಡುತ್ತಿದ್ದೇವೆ. ಸ್ಥಳೀಯ ಮಟ್ಟದ ಸಮಸ್ಯೆಗಳ ಬಗ್ಗೆ ಗಮನ ಹರಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಕೊರೋನ ಕಾಲದಲ್ಲಿ …
Read More »ಬೀಫ್ ಮಾರ್ಕೆಟ್ ನಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಕೂಡಲೇ ಇದರ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯ
ಬೆಳಗಾವಿ-ಬೆಳಗಾವಿ ನಗರದ ಹೃದಯ ಭಾಗದಲ್ಲಿ ಭೀಫ್ ಮಾರ್ಕೆಟ್ ಇದ್ದು ಇದನ್ನು ಕೂಡಲೇ ನಗರ ಹೊರ ವಲಯದಲ್ಲಿ ಸ್ಥಳಾಂತರ ಮಾಡಬೇಕೆಂದು ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಒತ್ತಾಯಿಸಿದ್ದಾರೆ. ಇಂದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರನ್ನು ಭೇಟಿಯಾದ ಡಾ.ಸೋನಾಲಿ ನಗರದ ಮದ್ಯಭಾಗದಲ್ಲಿ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ಇದರ ದುರ್ವಾಸನೆ ಸಹಿಸಲು ಆಗುತ್ತಿಲ್ಲ,ಬಸ್ ನಿಲ್ಧಾಣದ ಹತ್ತಿರದಲ್ಲೇ ಬೀಫ್ ಮಾರ್ಕೆಟ್ ಇರುವದರಿಂದ ಸಾರ್ವಜನಿಕರಿಗೆ ತೊಂದರೆ …
Read More »C.C.B.ಪೊಲೀಸರ ಸಂಕೋಲೆಯಲ್ಲಿ ರಾಧಿಕಾ
ಬೆಂಗಳೂರು,ಜ.8- ತಮ್ಮ ಬ್ಯಾಂಕ್ ಖಾತೆಗೆ 75 ಲಕ್ಷ ಹಣ ಜಮಾವಣೆಯಾದ ಬಗ್ಗೆ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಇಂದು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಕೆಲ ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದ ಜ್ಯೋತಿಷಿ ಯುವರಾಜ್ ಮತ್ತು ನಿರ್ಮಾಪಕರೊಬ್ಬರಿಂದ ರಾಧಿಕಾ ಕುಮಾರಸ್ವಾಮಿ ಅವರ ಖಾತೆಗೆ ಒಟ್ಟು 75 ಲಕ್ಷ ರೂ. ಜಮಾವಣೆ ಯಾಗಿತ್ತು. ಈ ಕುರಿತಂತೆ ಸ್ಪಷ್ಟನೆ ನೀಡುವಂತೆ ಸಿಸಿಬಿ ಎಸಿಪಿ ನಾಗರಾಜ್ ಅವರು ರಾಧಿಕಾ ಕುಮಾರಸ್ವಾಮಿ ಅವರಿಗೆ …
Read More »