ಗುತ್ತಿಗೆದಾರರು ಅಕ್ರಮವಾಗಿ ರೈತರ ಮೇಲೆ ದಬ್ಬಾಳಿಕೆ ಮಾಡಿ ರೈತರ ಜಮೀನುಗನ್ನು ಅತಿಕ್ರಮಿಸಿ ಹಲಗಾ ಮಚ್ಛೆ ಬೈಪಾಸ್ ರಸ್ತೆಯನ್ನು ನಿರ್ಮಿಸುತ್ತಿದ್ದಾರೆಂದು ಆರೋಪಿಸಿ ರೈತರು ಪ್ರತಿಭಟನೆ ನಡೆಸಿದರು. ಗುತ್ತಿಗೆದಾರರು ಅಕ್ರಮವಾಗಿ ರೈತರ ಜಮೀನನ್ನು ಅತಿಕ್ರಮಿಸಿ ಹಲಗಾ ಮಚ್ಛೆ ಬೈಪಾಸ್ ರಸ್ತೆಯನ್ನು ನಿರ್ಮಿಸುತ್ತಿದ್ದಾರೆ. ಅಲ್ಲದೇ ಈ ಕುರಿತು ನ್ಯಾಯಾಲಯದ ಆದೇಶವಿದ್ದು, ಗುತ್ತಿಗೆದಾರರು ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿಯೇ ಕಟ್ಟಿಗೆಗೆ ಬೆಂಕಿ ಕಚ್ಚಿ ಘೋಷಣೆಗಳನ್ನು ಕೂಗಿ ಆಕ್ರೋಶ …
Read More »Yearly Archives: 2021
ಳೀಯ ಸಂಸ್ಥೆಗಳ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಪಕ್ಷದಿಂದ ಓರ್ವ ಅಭ್ಯರ್ಥಿಯನ್ನು ಮಾಡುತ್ತೇವೆ.
ಬೆಳಗಾವಿಯ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಾ.ಪ್ರಭಾಕರ್ ಕೋರೆ ಅವರು ನಂಜುಂಡಪ್ಪ ವರದಿಯಲ್ಲಿ ಉತ್ತಕರ್ನಾಟಕದಲ್ಲಿ ಏನು ಅಭಿವೃದ್ಧಿ ಆಗಬೇಕು ಎಂಬ ಬಗ್ಗೆ ಸಂಪೂರ್ಣವಾಗಿ ತಿಳಿಸಿದ್ದಾರೆ. ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಪಶು ಆಸ್ಪತ್ರೆ ಎಷ್ಟು ಆಗಬೇಕು ಎಂಬ ಬಗ್ಗೆಯೂ ತಿಳಿಸಿದ್ದಾರೆ. ಹೀಗಾಗಿ ನಂಜುಂಡಪ್ಪ ವರದಿ ಸಂಪೂರ್ಣವಾಗಿ ಅನುಷ್ಠಾಕ್ಕೆ ಬಂದರೆ ನಮ್ಮ ಉತ್ತರಕರ್ನಾಟಕ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲಿದ್ದು. ಈ ವರದಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಇನ್ನು ಕಾಂಗ್ರೆಸ್ …
Read More »ಕಸಾಪ ಚುನಾವಣೆಯಲ್ಲಿ ಮಂಗಲಾ ಮೆಟಗುಡ್ಡ ಗೆಲ್ಲಿಸಿ: ಡಾ.ಪ್ರಭಾಕರ್ ಕೋರೆ ಮನವಿ
ಗಡಿ ನಾಡಿನಲ್ಲಿ ಕನ್ನಡ ಸಾಹಿತ್ಯವನ್ನು, ಕನ್ನಡ ಕಿಡಿಯನ್ನು ಈ ಐದು ವರ್ಷದಲ್ಲಿ ಹೊತ್ತಿಸಿ, ಹೊಸ ಯುಗವನ್ನೇ ಮಂಗಲಾ ಮೆಟಗುಡ್ಡ ಅವರು ಆರಂಭಿಸಿದ್ದಾರೆ. ಇನ್ನೊಂದು ಸಲ ಅಧ್ಯಕ್ಷರಾಗಿ, ಇನ್ನುಳಿದ ಕೆಲಸಗಳನ್ನು ಪೂರ್ಣ ಮಾಡಲಿ ಎಂದು ಒತ್ತಾಯ ಪೂರ್ವಕವಾಗಿ ಕಸಾಪ ಚುನಾವಣೆಗೆ ನಿಲ್ಲಿಸಿದ್ದೇವೆ. ಹೀಗಾಗಿ ಕನ್ನಡಾಭಿಮಾನಿಗಳು ಮಂಗಲಾ ಮೆಟಗುಡ್ಡ ಅವರನ್ನು ಆರಿಸಿ ತರಬೇಕು ಎಂದು ಕೆಎಲ್ಇ ಕಾರ್ಯಾಧ್ಯಕ್ಷರು, ಮಾಜಿ ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮನವಿ ಮಾಡಿಕೊಂಡರು.ಬೆಳಗಾವಿಯ ಕನ್ನಡ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ …
Read More »ಪ್ರಿಯಾಂಕ್ ಖರ್ಗೆ ವಸೂಲಿ ಕಿಂಗ್: ಈಶ್ವರಪ್ಪ
ಕಾಂಗ್ರೆಸ್ನವರು ಬದುಕಿದ್ದೇವೆ ಎಂದು ತೋರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಬಿಟ್ ಕಾಯಿನ್ ದಂಧೆ ಬಗ್ಗೆ ಮಾತಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಸ್ಪರ್ಧಾತ್ಮಕವಾಗಿ ಮಾತನಾಡುತ್ತಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು. ಬಿಟ್ ಕಾಯಿನ್ ದಂಧೆಯ ತನಿಖೆ ಪಾರದರ್ಶಕವಾಗಿ ನಡೆದರೆ ಸಿಎಂ ಬಸವರಾಜ ಬೊಮ್ಮಾಯಿ ಅಧಿಕಾರದಿಂದ ಕೆಳಗೆ ಇಳಿಯಬೇಕಾಗುತ್ತದೆ. ಬಿಜೆಪಿಯಲ್ಲಿ ಮೂರನೇ ಹೊಸ ಮುಖ್ಯಮಂತ್ರಿ ನೇಮಕವಾಗಬೇಕಾದ ಪರಿಸ್ಥಿತಿ ಎದುರಾಗುತ್ತದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಪಟ್ಟಂತೆ …
Read More »ಬಿಟ್ ಕಾಯಿನ್ ಕರಣದ ಬಗ್ಗೆ ಸಿಎಂ ಬೇಜವಾಬ್ದಾರಿತನದ ಹೇಳಿಕೆ ನೀಡ್ತಿದ್ದಾರೆ.: ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು
ಬಿಟ್ ಕಾಯಿನ್ ದಂಧೆಯಲ್ಲಿ ಕಾಂಗ್ರೆಸ್ನವರು ಇದ್ದರೆ ಅವರನ್ನು ಬಂಧಿಸಲಿ ಎಂದು ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಕರ್ನಾಟಕದಲ್ಲಿ ಬಿಟ್ ಕಾಯಿನ್ ದಂಧೆಯ ಕುರಿತ ಚರ್ಚೆ ತಾರಕಕ್ಕೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್ನವರು ಈ ಕುರಿತು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳುತ್ತಲೇ ಇದ್ದಾರೆ. ಇದೀಗ ಈ ಕುರಿತು ಮತ್ತೆ ವಾಗ್ದಾಳಿ ನಡೆಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿಯವರು ಇದ್ದಾರೆ ಎನ್ನುವ ಮೂಲಕ ಈ ಹಗರಣದಲ್ಲಿ …
Read More »ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ಆಗುತ್ತಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ.: ಪ್ರಿಯಾಂಕ್ ಖರ್ಗೆ ಹೊಸ ಬಾಂಬ್..
ಬಿಟ್ ಕಾಯಿನ್ ಪ್ರಕರಣ ಸಿಎಂ ಬಲಿ ಪಡೆಯುತ್ತದೆ. ಈ ಬಾರಿಯೂ ಬಿಜೆಪಿಯಲ್ಲಿ 3 ಸಿಎಂಗಳು ಆಗುತ್ತಾರೆ. ಬಿಟ್ ಕಾಯಿನ್ ದಂಧೆಯಲ್ಲಿ ಬಿಜೆಪಿಯವರಿದ್ದಾರೆ. ಬೇರೆ ಪಕ್ಷದವರು ಭಾಗಿಯಾಗಿದ್ದರೆ ತನಿಖೆ ಮಾಡಿಸಲಿ. ತನಿಖೆಯಲ್ಲಿ ಯಾರಿದ್ದಾರೆಂದು ಬಹಿರಂಗವಾಗಲಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರ್ಗಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ ಅವರು ಹ್ಯಾಕರ್ ಶ್ರೀಕಿಯಿಂದ ಜಪ್ತಿ ಮಾಡಿದ ಬಿಟ್ ಕಾಯಿನ್ ಎಲ್ಲಿ..? 35 ಬಿಟ್ ಕಾಯಿನ್ಗಳನ್ನು ಜಪ್ತಿ …
Read More »ಮದುವೆ ಆದಮೇಲೆ ಫಸ್ಟ್ನೈಟ್ನಲ್ಲಿ ಏನು ಮಾಡ್ತಾರೆ?ರಚಿತಾ ರಾಮ್
ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ರಚಿತಾ ರಾಮ್ ಸಿಕ್ಕಾ ಪಟ್ಟೆ ಬ್ಯುಸಿಯಾಗಿದ್ದಾರೆ. ಒಂದರ ಹಿಂದೊಂದು ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ರಚಿತಾ ಕೈಯಲ್ಲೀಗ ಕಮ್ಮಿ ಅಂದರೂ 10 ರಿಂದ 12 ಸಿನಿಮಾಗಳಿವೆ. ಇಷ್ಟೊಂದು ಬ್ಯುಸಿಯಾಗಿದ್ದರೂ ಯಾವುದೇ ಕಾರ್ಯಕ್ರಮವನ್ನು ಮಿಸ್ ಮಾಡುವುದಿಲ್ಲ. ಎಷ್ಟೇ ಆಯಾಸ ಆಗಿದ್ದರೂ ಅದನ್ನು ತೋರಿಸಿಕೊಳ್ಳುವುದಿಲ್ಲ. ಮುಖ ಗಂಟು ಮಾಡಿಕೊಂಡು ಮಾತಾಡಿದ್ದು ತೀರಾ ವಿರಳ. ಆದರೆ, ಆಗಾಗ ಆಡಿದ ಕೆಲವು ಮಾತು ವಿವಾದಕ್ಕೀಡಾಗಿದ್ದು ಇದೆ. ಸದಾ ಸ್ಮೈಲಿಂಗ್ ಫೇಸ್ ಇಟ್ಟುಕೊಂಡು ಓಡಾಡುವ ರಚಿತಾ …
Read More »ಬಸ್ಸಲ್ಲಿ ಜೋರಾಗಿ ಹಾಡು ಹಾಕಿದ್ರೆ ಬೀಳುತ್ತೆ ಕೇಸ್: KKRTC ಹೊಸ ಸುತ್ತೋಲೆಯಲ್ಲಿ ಏನಿದೆ?
ಬಸ್ ಪ್ರಯಾಣ ಅಂದ್ರೆ ಒಂದು ನಿರ್ಧಿಷ್ಟ ಸ್ಥಳದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಕುಳಿತಿರುತ್ತಾರೆ, ಮಕ್ಜಳು, ಹಿರಿಯರು, ವೃದ್ಧರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಪ್ರಯಾಣಿಕರು ಇರುತ್ತಾರೆ, ಆದ್ರೆ ಯಾರೋ ಓರ್ವ ಪ್ರಯಾಣಿಕ ಮೊಬೈಲ್ ಜೋರಾಗಿ ಶಬ್ಧ ಮಾಡಿಕೊಂಡು ಹಾಡು ಕೇಳೋದು ಮತ್ತೊಬ್ಬರಿಗೆ ಅಹಿತಕರವಾಗಿರುತ್ತದೆ. ಈ ಹಿನ್ನೆಲೆ ಪ್ರಯಾಣಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸ ಸುತ್ತೋಲೆ ಹೊರಡಿಸಿದೆ. …
Read More »ಪುನೀತ್ ನಿಧನದ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ರಾಧಿಕಾ ಪಂಡಿತ್
ಪುನೀತ್ ರಾಜ್ಕುಮಾರ್ (Puneeth Rajkumar) ಅವರು ಅಕಾಲಿಕ ಮರಣ ಹೊಂದಿ 13 ದಿನ ಕಳೆದಿದೆ. ಆದಾಗ್ಯೂ ಅಭಿಮಾನಿಗಳ ನೋವು ಕೊಂಚವೂ ಕಡಿಮೆ ಆಗಿಲ್ಲ. 12ನೇ ದಿನ (ನವೆಂಬರ್ 09) ಪುನೀತ್ ರಾಜ್ಕುಮಾರ್ ಕುಟುಂಬದಿಂದ ಅನ್ನ ಸಂತರ್ಪಣೆ ಏರ್ಪಾಡು ಮಾಡಲಾಗಿತ್ತು. ಈ ವೇಳೆ ಆಗಮಿಸಿ ಊಟ ಸ್ವೀಕರಿಸಿದ ಸಾಕಷ್ಟು ಅಭಿಮಾನಿಗಳು ಅಳುತ್ತಲೇ ಇದ್ದರು. ಇದು ಊಟವಲ್ಲ, ಪ್ರಸಾದ ಎಂದು ಭಾವುಕರಾಗಿದ್ದರು. ಈ ದೃಶ್ಯಗಳು ಮನ ಕಲಕುವಂತಿತ್ತು. ಇನ್ನು, ಸಾಕಷ್ಟು ಸ್ಟಾರ್ಗಳು ಪುನೀತ್ …
Read More »ದ್ವಿಚಕ್ರವಾಹನ ಸವಾರರಿಗೆ ಭರ್ಜರಿ ಸುದ್ದಿ: ಸುರಕ್ಷತೆಗೆ ಕಾರ್ ಮಾದರಿ ಬೈಕ್ ಗಳಿಗೂ ಏರ್ ಬ್ಯಾಗ್
ನವದೆಹಲಿ: ಕಾರ್ ಗಳಲ್ಲಿ ಸುರಕ್ಷತೆಗಾಗಿ ಏರ್ ಬ್ಯಾಗ್ ಅಳವಡಿಸುವಂತೆ ದ್ವಿಚಕ್ರ ವಾಹನಗಳಿಗೂ ಏರ್ ಬ್ಯಾಗ್ ವ್ಯವಸ್ಥೆಯನ್ನ ಅಳವಡಿಸಲಾಗುವುದು. ವಾಹನ ಸುರಕ್ಷತಾ ಸಾಧನಗಳ ತಯಾರಿಕಾ ಕಂಪನಿ ಆಟೋಲಿವ್ ನೊಂದಿಗೆ ಒಪ್ಪಂದ ಪಿಯಾಜ್ಜಿಯೋ ಒಪ್ಪಂದ ಮಾಡಿಕೊಂಡಿದ್ದು, ಸ್ಕೂಟರ್, ಮೋಟಾರ್ ಸೈಕಲ್ ಗಳಲ್ಲಿ ಸವಾರರ ಸುರಕ್ಷತೆಗಾಗಿ ಏರ್ ಬ್ಯಾಗ್ ಅಭಿವೃದ್ಧಿಪಡಿಸಲಾಗಿದೆ. ತುರ್ತು ಸಂದರ್ಭದಲ್ಲಿ ಮಿಲಿ ಸೆಕೆಂಡ್ ಒಳಗೆ ಏರ್ ಬ್ಯಾಗ್ ಓಪನ್ ಆಗಿ ಸವಾರ ಮತ್ತು ಹಿಂಬದಿ ಸವಾರರಿಗೆ ರಕ್ಷಣೆ ಒದಗಿಸಲಿದೆ. ಹ್ಯಾಂಡಲ್ ಮೇಲ್ಭಾಗದಲ್ಲಿ …
Read More »