Breaking News

Yearly Archives: 2021

ಶಾಸಕ ರಮೇಶ್ ಜಾರಕಿಹೊಳಿ ಪ್ರಕರಣ ನ.29ಕ್ಕೆ ಮುಂದೂಡಿದೆ.

ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಹಾಗೂ ಸುಲಿಗೆ ಆರೋಪದ ಪ್ರತಿ ದೂರು ಕುರಿತ ವರದಿಗಳನ್ನು ಪರಿಶೀಲಿಸುವಂತೆ ಹೈಕೋರ್ಟ್ ಬೆಂಗಳೂರು ಪೊಲೀಸ್ ವಿಶೇಷ ತನಿಖಾ ತಂಡದ ಮುಖ್ಯಸ್ಥರಿಗೆ ಸೂಚಿಸಿದೆ. ಪ್ರಕರಣದ ವರದಿಯನ್ನು ಎಸ್ ಐಟಿ ಹೈಕೋರ್ಟ್ ಗೆ ಸಲ್ಲಿಸಿದಾಗ ಅವುಗಳನ್ನು ಕೆಳ ಅಥವಾ ಅಧೀನ ನ್ಯಾಯಾಲದಲ್ಲಿ ಸಲ್ಲಿಸಲು ಅನುಮತಿ ಕೋರಿತ್ತು. ವೈಯಕಿಕ ಕಾರಣಗಳಿಂದಾಗಿ ಮೇಯಿಂದ ಜುಲೈವರೆಗೆ ತನಿಖೆಯ ಪ್ರಮುಖ ಭಾಗದ …

Read More »

ಒಂದು ವರ್ಷದಿಂದ ಬಾಕಿಯಿದ್ದ ಮಾಜಿ ಪೈಲ್ವಾನ್‌ಗಳು ಹಾಗೂ ಮಾಜಿ ಕ್ರೀಡಾಪಟುಗಳ ಮಾಸಾಶನಕ್ಕೆ 2.18 ಕೋಟಿ ಅನುದಾನ ಬಿಡುಗಡೆ

ಬೆಂಗಳೂರು: ಒಂದು ವರ್ಷದಿಂದ ಬಾಕಿಯಿದ್ದ ಮಾಜಿ ಪೈಲ್ವಾನ್‌ಗಳು ಹಾಗೂ ಮಾಜಿ ಕ್ರೀಡಾಪಟುಗಳ ಮಾಸಾಶನಕ್ಕೆ 2.18 ಕೋಟಿ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಮಾಸಾಶನ ನಿರೀಕ್ಷೆಯಲ್ಲಿದ್ದಂತ ಮಾಜಿ ಕುಸ್ತಿ ಪೈಲ್ವಾನ್, ಕ್ರೀಢಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.   ಈ ಕುರಿತಂತೆ ಸಚಿವ ಡಾ.ನಾರಾಯಣಗೌಡ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸಂಕಷ್ಟದಲ್ಲಿರುವ ಮಾಜಿ ಕ್ರೀಡಾಪಟುಗಳು ಹಾಗೂ ಮಾಜಿ ಪೈಲ್ವಾನ್‌ಗಳ ಮಾಸಾಶನಕ್ಕಾಗಿ 2.18 ಕೋಟಿ ಹಣವನ್ನು ಜಿಲ್ಲಾ …

Read More »

ಅಭಿಮಾನಿಗಳ ಪ್ರೀತಿಗೆ ಮಾತು ಬರುತ್ತಿಲ್ಲ; ಭಾವುಕರಾದ ಶಿವಣ್ಣ; ‘ಅಪ್ಪು’ ಆಸೆಯಂತೆಯೇ ಜನರಿಗೆ ಊಟ ಬಡಿಸಿದ ‘ದೊಡ್ಮನೆ ಕುಟುಂಬ’

ಬೆಂಗಳೂರು: ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ‘ಅಪ್ಪು’ವಿನ ಆಸೆಯಂತೆಯೇ ಅಭಿಮಾನಿಗಳಿಗೆ, ಗಣ್ಯರಿಗೆ ದೊಡ್ಮನೆ ಕುಟುಂಬ ಸದಸ್ಯರು ಅನ್ನ ಸಂತರ್ಪಣೆ ಮಾಡಿದ್ದು, ಅಪ್ಪು ಫ್ಯಾನ್ಸ್ ಗೆ ಸ್ವತಃ ಪುನೀತ್ ಪತ್ನಿ ಅಶ್ವಿನಿ, ಸಹೋದರ ಶಿವರಾಜ್ ಕುಮಾರ್ ಊಟ ಬಡಿಸುವ ಮೂಲಕ ಅನ್ನದಾನ ಮಾಡಿದರು.   ಅಭಿಮಾನಿಗಳಿಗೆ ಊಟ ಬಡಿಸಿ ಅರಮನೆ ಮೈದಾನದಲ್ಲಿ ಮಾತನಾಡಿದ ನಟ ಶಿವರಾಜ್ ಕುಮಾರ್, ಇಂಥದ್ದೊಂದು ಸಂದರ್ಭ ಈ ರೀತಿ ಬಂದಿದ್ದು ನೋವಾಗಿದೆ. ಈ ರೀತಿ ಅಪ್ಪು ಆಸೆ …

Read More »

ಫಿಟ್ನೆಸ್ ನ ವಿಡಿಯೋ ಹಂಚಿಕೊಂಡ ನಟಿ ದಿಶಾ ಪಟಾನಿ

ಬಾಲಿವುಡ್ ನಟಿ ದಿಶಾ ಪಟಾನಿಯ ಬೆರಗುಗೊಳಿಸುವ ನೋಟ ಹಾಗೂ ಆಕರ್ಷಕ ನೃತ್ಯ ಕೌಶಲ್ಯಗಳನ್ನು ಹೊರತುಪಡಿಸಿ, ಅವರು ಅದ್ಭುತ ಫಿಟ್ನೆಸ್ ಅನ್ನು ಕೂಡ ಹೊಂದಿದ್ದಾರೆ. ದಿಶಾ ಪಟಾನಿ ಆಗಾಗ್ಗೆ ತಮ್ಮ ವರ್ಕೌಟ್‌ಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ. ಸೋಮವಾರದಂದು, ನಟಿ ಟೇಕ್ವಾಂಡೋದಲ್ಲಿ ಅಭ್ಯಾಸ ಮಾಡುವ ಕಿಕ್‌ನ ಒಂದು ರೂಪವಾದ 720 ಕಿಕ್ ಅನ್ನು ಪ್ರದರ್ಶಿಸಿದ್ದು, ಈ ವಿಡಿಯೋವನ್ನು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ದಿಶಾ ಪಟಾನಿ ಮೊದಲಿಗೆ ಜಿಗಿದು, ನಂತರ ಕಿಕ್ ಮಾಡಿರುವುದನ್ನು ವಿಡಿಯೋದಲ್ಲಿ ನೋಡಬಹುದು. …

Read More »

#ಮುಂಬೈಕರ್ನಾಟಕದನೋವುಗಳನ್ನುಮರೆಸಿತೆ #ಕಿತ್ತೂರಕರ್ನಾಟಕ ?

ಮಾನ್ಯ ಮುಖ್ಯಮಂತ್ರಿಗಳು ಕಿತ್ತೂರು ಉತ್ಸವದಲ್ಲಿ ಘೋಷಿಸಿದಂತೆ “#ಮುಂಬೈ_ಕರ್ನಾಟಕ”ವನ್ನು ಕಿತ್ತೂರು ಕರ್ನಾಟಕವೆಂದು ಪೋಷಿಸಿದ್ದಕ್ಕೆ ರಾಜ್ಯ ಸರಕಾರವನ್ನು ಅಭಿನಂದಿಸಲು ಹರ್ಷವೆನಿಸುತ್ತದೆ. ಹಾಗಾದರೆ ಮುಂಬೈ ಕರ್ನಾಟಕವನ್ನು ಕಿತ್ತೂರ ಕರ್ನಾಟಕ ಏಂದು ಘೋಷಣೆ ಮಾಡುವ ದುರ್ದು ಏನಿತ್ತು? ಒಂದು ಸಾರಿ ಉಸಿರು ಗಟ್ಟಿ ಮಾಡಿಕೂಂಡು ಮುಂಬಯಿ ಕರ್ನಾಟಕ ಆಡಳಿತದ ಕರಾಳತೆಯನ್ನು ಸಿಂಹಾವಲೋಕನ ಮಾಡೋಣವೇ? ಮುಂಬಯಿ ಯನ್ನು ಆಡಳಿತ ಕೇಂದ್ರವನ್ನಾಗಿ ಮಾಡಿಕೊಂಡು ಮುಂಬೈ ಪ್ರಾಂತ್ಯಕ್ಕೆ ಒಳಪಡುವ ಎಲ್ಲ ಸಂಸ್ಥಾನಗಳನ್ನು ಶೋಷಣೆ ಮಾಡಿದವರು ಬ್ರೀಟಿಷರು ಮತ್ತು ನಮ್ಮವರೇ ಆದ …

Read More »

ಅಕ್ರಮವಾಗಿ ಮದ್ಯ ಮಾರಾಟ ದಾಳಿ ಮಾಡಿದ ಪೊಲೀಸರ ಏಟು ಬಿತ್ತು ಮಗನ ಮರ್ಮಾಂಗದ ಮೇಲೆ..

ಬಾಗಲಕೋಟೆ: ವ್ಯಕ್ತಿಯೊಬ್ಬ ಮನೆಯಲ್ಲೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದು, ವಿಷಯ ತಿಳಿದ ಪೊಲೀಸರು ದಾಳಿ ನಡೆಸಿ ಥಳಿಸಿದ್ದು, ತಪ್ಪಿಸಲು ಹೋದ ಮಗನ ಮರ್ಮಾಂಗಕ್ಕೂ ಏಟು ಬಿದ್ದ ಪ್ರಕರಣ ನಡೆದಿದೆ. ಮದ್ಯ ಮಾರುತ್ತಿದ್ದ ತಂದೆ ಹಾಗೂ ಆತನ ಪುತ್ರ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹನುಮಂತ ಹೊಸಮನಿ ಹಾಗೂ ಆತನ ಪುತ್ರ ಸಂತೋಷ ಹೊಸಮನಿ ಆಸ್ಪತ್ರೆಗೆ ದಾಖಲಿಸಲ್ಪಟ್ಟವರು. ಹನುಮಂತ ಮನೆಯಲ್ಲಿ …

Read More »

ರಾಷ್ಟ್ರಪತಿಗಳಿಗೇ ದೃಷ್ಟಿ ತೆಗೆದು ಪದ್ಮಶ್ರೀ ಸ್ವೀಕರಿಸಿದ ಜೋಗತಿ ಮಂಜಮ್ಮ.

ನವದೆಹಲಿ: ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾಗಿರುವ ಮಂಜಮ್ಮ. ಬಿ. ಜೋಗತಿ ಅವರಿಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ನಡೆ ಕಾರ್ಯಕ್ರದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದ್ದಾರೆ. ಆದರೆ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ರಾಷ್ಟ್ರಪತಿ ಭವನದ ಸಭಾಂಗಣ ಒಂದು ಅಪರೂಪದದ ಕ್ಷಣಕ್ಕೆ ಸಾಕ್ಷಿಯಾಯ್ತು. ಹೌದು ಮಂಜಮ್ಮ ಜೋಗತಿ ಪ್ರಶಸ್ತಿ ಸ್ವೀಕಾರಕ್ಕೆ ವೇದಿಕೆಗೆ ಬಂದ ಬಳಿಕ ರಾಷ್ಟ್ರಪತಿಯವರಿಗೆ ಆಕಳಿಕೆ (ದೃಷ್ಟಿ)ತೆಗೆದಿದ್ದಾರೆ. ಈ ವೇಳೆ ಅಚ್ಚರಿಯಿಂದ ನೋಡಿದ ರಾಷ್ಟ್ರಪತಿಗಳು …

Read More »

ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಮುಖ್ಯವಾಗುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರ ಕಡಿಮೆ ವಯಸ್ಸು ಮರಣದಂಡನೆ ವಿಧಿಸಲು ಈ ನ್ಯಾಯಾಲಯವು ಏಕೈಕ ಅಥವಾ ಮುಖ್ಯ ಅಂಶ ಎಂದು ಪರಿಗಣಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ 40 ವರ್ಷಗಳಲ್ಲಿ ವಿಚಾರಣೆಗೆ ಕೈಗೆತ್ತಿಕೊಂಡ ಇದೇ ರೀತಿಯ 67 ಪ್ರಕರಣಗಳನ್ನು ಉಲ್ಲೇಖಿಸಿ ಕೋರ್ಟ್​ ಈ ರೀತಿ ಹೇಳಿದೆ. ಕರ್ನಾಟಕದ ಬೆಳಗಾವಿಯ ಖಾನಾಪುರದ ಈರಪ್ಪ ಸಿದ್ದಪ್ಪ ಎಂಬುವವರು ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣ ದಂಡನೆಗೆ ಗುರಿಯಾಗಿದ್ದರು. ಕರ್ನಾಟಕ …

Read More »

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ನಮ್ರತಾ ಎಂಬ ವಿದ್ಯಾರ್ಥಿನಿ ಜೀವನದ ಹಂಗು ತೊರೆದು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾಳೆ.

ಕೊಡಗು: ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರನ್ನು ನಮ್ರತಾ ಎಂಬ ವಿದ್ಯಾರ್ಥಿನಿ ಜೀವನದ ಹಂಗು ತೊರೆದು ಕೆರೆಗೆ ಹಾರಿ ರಕ್ಷಣೆ ಮಾಡಿದ್ದಾಳೆ. ವ್ಯಕ್ತಿಯೊಬ್ಬರು ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪಲು ಗ್ರಾಮದ ಬಳಿ ಕೆರೆಗೆ ಹಾರಿದ್ದರು. ಆ ವೇಳೆ ವ್ಯಕ್ತಿ ಮುಳುಗುತ್ತಿರುವುದನ್ನು ನೋಡಿದ ವಿದ್ಯಾರ್ಥಿನಿ ನಮ್ರತಾ ಹಿಂದೆಮುಂದೆ ಯೋಚಿಸದೆ, ಪ್ರಾಣದ ಹಂಗು ತೊರೆದು ಕೆರೆಗೆ ಹಾರಿ ಆ ವ್ಯಕ್ತಿಯ ರಕ್ಷಣೆ ಮಾಡಿದ್ದಾಳೆ. 10 ಅಡಿಗೂ ಅಧಿಕ ಆಳವಿದ್ದ ಕೆರೆ ಅದಾಗಿದೆ. ವಿದ್ಯಾರ್ಥಿನಿ ನಮ್ರತಾಳ …

Read More »

ಸತತ ಆರು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡ ಪೆಟ್ರೋಲ್​, ಡೀಸೆಲ್​ ದರ!

Petrol Diesel Price Today | ದೆಹಲಿ: ಸತತ ಆರು ದಿನಗಳಿಂದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಅದೇ ರೀತಿ ಇಂದು ಬುಧವಾರ (ನವೆಂಬರ್ 10) ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಸ್ಥಿರತೆ ಕಾಯ್ದುಕೊಂಡಿದೆ. ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಇಂದು ಇಂಧನ ದರದಲ್ಲಿ (Fuel Price) ಯಾವುದೇ ಬದಲಾವಣೆಗಳಾಗಿಲ್ಲ. ಇಂದು ಲೀಟರ್ ಪೆಟ್ರೋಲ್ ಬೆಲೆ ಮತ್ತು ಡೀಸೆಲ್ ಬೆಲೆ ಎಷ್ಟಿದೆ? …

Read More »