ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ‘ಕನ್ನಡಕ್ಕಾಗಿ ನಾವು ಅಭಿಯಾನ’ ಎಂಬ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು. ಬೆಳಗ್ಗೆ 11.06 ನಿಮಿಷಕ್ಕೆ ಸರಿಯಾಗಿ ರಾಜ್ಯಾದ್ಯಂತ ಸಾಮೂಹಿಕ ಕನ್ನಡ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬರೋಬ್ಬರಿ ಗಂಟೆಗೆ ಒಂದು ಲಕ್ಷ ಕಂಠಗಳಲ್ಲಿ ಕನ್ನಡದ ಮೂರು ಗೀತೆಗಳನ್ನ ಹಾಡಲಾಯಿತು. ಯಾವ ಹಾಡು ಹಾಡಲಾಯಿತು..? ರಾಷ್ಟ್ರಕವಿ ಕುವೆಂಪು ರಚಿತ ‘ಬಾರಿಸು ಕನ್ನಡ ಡಿಂಡಿಮವ’, ಕೆ.ಎಸ್. ನಿಸಾರ್ ಅಹಮದ್ ರಚಿತ ‘ಜೋಗದ …
Read More »Yearly Archives: 2021
ಜಮೀನು ವಿವಾದ; ಎರಡು ಗ್ರಾಮಗಳ ನಡುವೆ ಮಾರಾಮಾರಿ; ಆಸ್ಪತ್ರೆ ಸೇರಿದ 13 ಮಂದಿ
ದಾವಣಗೆರೆ: ಜಮೀನು ವಿವಾದಕ್ಕೆ ಎರಡು ಗ್ರಾಮಗಳ ನಡುವೆ ಮಾರಾಮಾರಿ ಸಂಭವಿಸಿದೆ. ದೊಣ್ಣೆ, ಕುಡುಗೋಲುಗಳಿಂದ ಪರಸ್ಪರ ಹಲ್ಲೆ ಮಾಡಿಕೊಂಡು ಬಡಿದಾಡಿಕೊಂಡಿದ್ದಾರೆ. ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ, ಹಾಗೂ ಹೊನ್ನಾಳಿಯ ತುಗ್ಗಲಹಳ್ಳಿ ಗ್ರಾಮಸ್ಥರ ನಡುವೆ ಮಾರಾಮಾರಿ ನಡೆದಿದೆ. ಕಂಚಿಕೊಪ್ಪ ಗ್ರಾಮದ 30 ದಲಿತ ಕುಟುಂಬಗಳು ತುಗ್ಗಲಹಳ್ಳಿ ಗ್ರಾಮದ ಬಳಿ ಇರುವ ಸರ್ವೇ ನಂಬರ್ 29- 30 ರಲ್ಲಿ 40 ಎಕರೆ ಜಮೀನನಲ್ಲಿ ಉಳುಮೆ ಮಾಡುತ್ತಿದ್ದರು. ಇದು ತುಗ್ಗಲಹಳ್ಳಿ ಗ್ರಾಮದ ಗೋಮಾಳ ಜಾಗ ಅಂತ ಬೆಳೆ ನಾಶ …
Read More »ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಗುರುವಾರ ಲಕ್ಷ ಕಂಠ ಗೀತಗಾಯನ ನಡೆಯಿತು.
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ‘ಕನ್ನಡಕ್ಕಾಗಿ ನಾವು’ ಅಭಿಯಾನದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಗುರುವಾರ ಲಕ್ಷ ಕಂಠ ಗೀತಗಾಯನ ನಡೆಯಿತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿರುವ ಲಕ್ಷ ಕಂಠ ಕನ್ನಡ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಗೀತಗಾಯನವನ್ನು ಪ್ರಸ್ತುತಪಡಿಸಿದರು. ರಾಷ್ಟ್ರಕವಿ ಕುವೆಂಪು ವಿರಚಿತ ‘ಬಾರಿಸು ಕನ್ನಡ ಡಿಂಡಿಮ’; ನಿಸಾರ್ ಅಹಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ …
Read More »ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ
ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ. ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು ಸಾಮಾನ್ಯ ಅಕ್ಕಿಯೊಂದಿಗೆ ಮಿಶ್ರಣ ಮಾಡಿ ಬಿಸಿಯೂಟದಲ್ಲಿ ನೀಡಲಾಗುತ್ತದೆ. ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಬಿಸಿಯೂಟ ನೀಡುತ್ತಿದ್ದು, ಇದರಲ್ಲಿ ಸಾರವರ್ಧಿತ ಅಕ್ಕಿ ಬಳಕೆ ಮಾಡಲಾಗುವುದು. ಒಂದರಿಂದ ಎಂಟನೇ ತರಗತಿ ಮಕ್ಕಳ ಬಿಸಿಯೂಟಕ್ಕೆ ಕೇಂದ್ರ ಸರ್ಕಾರ ಅಕ್ಕಿ ನೀಡುತ್ತಿದ್ದು, ಪ್ರತಿ ಕ್ವಿಂಟಲ್ ಗೆ 10 ಕೆಜಿಯಂತೆ …
Read More »ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್; ವಕೀಲ ರಾಜೇಶ್ ಭಟ್ ಗೆ ಸಹಾಯ ಮಾಡಿದ್ದ ಸ್ನೇಹಿತ ಅರೆಸ್ಟ್
ಮಂಗಳೂರು: ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದು, ಆತನಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಸ್ನೇಹಿತ ಅನಂತ್ ಭಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಬೊಂದೆಲ್ ನಿವಾಸಿ ಅನಂತ್ ಭಟ್, ವಕೀಲ ರಾಜೇಶ್ ಭಟ್ ಪರಾರಿಯಾಗಲು ಸಹಾಯ ಮಾಡಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಇದೀಗ ಅನಂತ್ ಭಟ್ ನನ್ನು ಪೊಲೀಸರು ಬಂಧಿಸಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ. ರಾಜೇಶ್ ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನು …
Read More »ಕನ್ನಡಕ್ಕಾಗಿ ನಾವುʼ ಅಭಿಯಾನಕ್ಕೆ ಚಾಲನೆ; ‘ಬಾರಿಸು ಕನ್ನಡ ಡಿಂಡಿಮವ’; ವಿಮಾನ ನಿಲ್ದಾಣ, ಮೆಟ್ರೋದಲ್ಲಿಯೂ ಮೊಳಗಿದ ಕನ್ನಡ ಕಲರವ
ಬೆಂಗಳೂರು: ಕನ್ನಡ ರಾಜ್ಯೋತ್ಸವಕ್ಕೆ ಕೆಲವು ದಿನಗಳು ಬಾಕಿ ಇದ್ದರೂ ಇಂದಿನಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ವಿಶಿಷ್ಠವಾಗಿ ಆಚರಿಸಲಾಗುತ್ತಿದ್ದು, ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ವಿಧಾನಸೌಧದ ಮೆಟ್ಟುಲುಗಳ ಮೇಲೆ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಸಾಮೂಹಿಕ ಗೀತ ಗಾಯನದ ಮೂಲಕ ಸಚಿವ ಸುನೀಲ್ ಕುಮಾರ್ ಚಾಲನೆ ನೀಡಿದರು. ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿಂತು ಸಾವಿರಾರು ಗಾಯಕರು ಕನ್ನಡದ ಪ್ರಸಿದ್ದ ಮೂರು …
Read More »ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ ಸಾಲಿನಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ನಾನಾ ಕಾರಣಗಳಿಂದ ಖಾಲಿಯಾದ 2832 ಉಪನ್ಯಾಸಕರಿಗೆ 1835 ಅತಿಥಿ ಉಪನ್ಯಾಸಕರನ್ನು 9 ಸಾವಿರ ರೂಪಾಯಿ ಗೌರವಧನದ ಆಧಾರದಲ್ಲಿ ಫೆಬ್ರವರಿಯಿಂದ ನೇಮಕ ಮಾಡಿಕೊಳ್ಳಲಾಗಿತ್ತು. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಹುತೇಕ ಎಲ್ಲ ಮಕ್ಕಳು ಉತ್ತೀರ್ಣರಾಗಿ ಪಿಯು ಕಾಲೇಜ್ ಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ …
Read More »ರಾಜಕೀಯ ಒತ್ತಡ; ಅಧಿಕಾರ ವಹಿಸಿಕೊಳ್ಳದ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ; ರಾಜ್ಯಪಾಲರ ಅಂಗಳ ತಲುಪಿದ ಮಂಡ್ಯ SP ನೇಮಕ ವಿವಾದ
ಮಂಡ್ಯ: ಮಂಡ್ಯ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಾತಿ ವಿವಾದ ಒಂದು ವಾರ ಕಳೆದರೂ ಇನ್ನೂ ಬಗೆದಿಲ್ಲ. ರಾಜಕೀಯ ಒತ್ತಡಕ್ಕೆ ಮಣಿದು ನೂತನ ಎಸ್ ಪಿ ಅಧಿಕಾರ ವಹಿಸಿಕೊಳ್ಳದಂತೆ ಪೊಲೀಸ್ ಇಲಾಖೆ ಡಿಪಿಎಆರ್ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಇದೀಗ ನೇಮಕಾತಿ ವಿವಾದ ರಾಜ್ಯಪಾಲರ ಅಂಗಳ ತಲುಪಿದೆ. ಮಂಡ್ಯ ಜಿಲ್ಲೆ ಎಸ್ ಪಿ ಯಾಗಿ ಅಕ್ಟೋಬರ್ 20ರಂದು ಸುಮನ್ ಡಿ ಪನ್ನೇಕರ್ ಅವರನ್ನು ನೇಮಕ ಮಾಡಲಾಗಿತ್ತು. ನಿರ್ಗಮಿತ ಎಸ್ ಪಿ ಡಾ.ಅಶ್ವಿನಿ ಎ ಎಸ್ ಪಿಗೆ …
Read More »ಬರೋಬ್ಬರಿ 35 ಲಕ್ಷ ರೂ. ಮೌಲ್ಯದ ಹಳೆ ನೋಟು ವಶ
ನೋಟು ಅಮಾನ್ಯೀಕರಣಗೊಂಡು ಬರೋಬ್ಬರಿ ಐದು ವರ್ಷಗಳೇ ಕಳೆದಿವೆ. ಆದರೆ ಗೋವಿಂದಪುರದಲ್ಲಿ ಅಮಾನ್ಯೀಕರಣಗೊಂಡ ನೋಟು ವಿನಿಮಯ ಹಾಗೂ ನಕಲಿ ಹಣವನ್ನು ಉತ್ಪಾದಿಸುತ್ತಿದ್ದ ಆರೋಪದ ಅಡಿಯಲ್ಲಿ ಪೊಲೀಸರು ಬಿಬಿಎಂಪಿ ಉಪ ಗುತ್ತಿಗೆದಾರ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಬಟ್ಟೆ ವ್ಯಾಪಾರಿಗಳಾದ ಸುರೇಶ್ ಕುಮಾರ್(32), ರಾಮಕೃಷ್ಣ(32), ವೆಂಕಟೇಶ್ ಎಂ(53), ಮಂಜುನಾಥ್(43), ಹಾಗೂ ದಯಾನಂದ ಎಂಬವರು ಹೆಚ್ಬಿಆರ್ ಲೇ ಔಟ್ ನಲ್ಲಿ ಬರೋಬ್ಬರಿ 35 ಲಕ್ಷ ರೂಪಾಯಿ ಮೌಲ್ಯದ ಅಮಾನ್ಯೀಕರಣಗೊಂಡ 500 ಹಾಗೂ 1000 ರೂಪಾಯಿ …
Read More »ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ
ಚಿತ್ರದುರ್ಗ: ಲಂಚ ಸ್ವೀಕಾರ ವೇಳೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಳಸಿ ರಂಗನಾಥ್ ಅವರು ಎಸಿಬಿ ಬಲೆಗೆ ಬಿದ್ದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ ಆಗಿದ್ದ ತುಳಸಿ ರಂಗನಾಥ್, ಬೇಕರಿ ಪರವಾನಗಿ ನವೀಕರಣಕ್ಕಾಗಿ ‘ನಮ್ ಬೇಕರಿ’ ಮಾಲೀಕ ಮಂಜುನಾಥ್ ಬಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 8ಸಾವಿರ ರೂ. ಲಂಚ ಸ್ವೀಕಾರ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
Read More »