Breaking News

Yearly Archives: 2021

ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ

ಹಾವೇರಿ: ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ರಾಜಕೀಯದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಿದೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ. ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಕಾಯಿಲೆ ರೂಪಾಂತರ ಹೆಚ್ಚಿದೆ. ಮಳೆಯಾಗುವ ಲಕ್ಷಣವಿದೆ. ನಾನು ಈ ಹಿಂದೆ ಹೇಳಿದಂತೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂಬುದು ನಿಜವಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.

Read More »

B.J.P.ಇದು ಉತ್ತರಕರ್ನಾಟಕ ವಿರೋಧಿ ಸರ್ಕಾರ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಉತ್ತರಕರ್ನಾಟಕದ ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ವೇಳೆ ಉತ್ತರಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಇವರು ಅವಕಾಶ ನೀಡೋದಿಲ್ಲ ಎಂದರೆ ಇದು ಉತ್ತರಕರ್ನಾಟಕ ವಿರೋಧಿ ಸರ್ಕಾರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದರು.   10 ದಿನಗಳ ಅಧಿವೇಶನ ಮುಕ್ತಾಯ ಬಳಿಕ ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಿಳಂಬ ಆಗುತ್ತಿರುವ ನೀರಾವರಿ ಯೋಜನೆಗಳು, ಕಲ್ಯಾಣ ಕರ್ನಾಟಕದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಮಾತನಾಡಲು ಅವಕಾಶ ನೀಡುವಂತೆ ನಿನ್ನೆಯೇ …

Read More »

ಶಿವಸೇನೆ, ಎಂಇಎಸ್ ಪುಂಡಾಟ ಮತ್ತೆ ನಡೆದಿದೆ. ಗೋಕಾಕ್ ಚೆಕ್ ಪೋಸ್ಟ್​ನಲ್ಲಿ ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡಿದ್ದಾರೆ‌.

ಬೆಂಗಳೂರು : ಶಿವಸೇನೆ, ಎಂಇಎಸ್ ಪುಂಡಾಟ ಮತ್ತೆ ನಡೆದಿದೆ. ಗೋಕಾಕ್ ಚೆಕ್ ಪೋಸ್ಟ್​ನಲ್ಲಿ ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹನ ಮಾಡಿದ್ದಾರೆ‌. ಮಹಾರಾಷ್ಟ್ರ ಸರ್ಕಾರವೇ ಕುಮ್ಮಕ್ಕು ಕೊಡುತ್ತಿದೆ ಎಂಬ ಅನುಮಾನ ಮೂಡುತ್ತಿದೆ ಎಂದು ಜೆಡಿಎಸ್‍ ಶಾಸಕ ಡಾ.ಕೆ. ಅನ್ನದಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ರಾಪ ಮಾಡಿದ ಅವರು, ಡಿ.31ರಂದು ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಈ ರೀತಿ ಕುಮ್ಮಕ್ಕು ಕೊಡ್ತಿದೆ. …

Read More »

ಬಿಜೆಪಿಯವರು ಮಂಚ ನೋಡಿ‌ ಕೆಲಸ ಮಾಡ್ತಾರೆ. ಜನ ಇದ್ದರೆ ಅವರು ಯಾವುದನ್ನೂ ಮಂಡಿಸಲ್ಲ. ಮಂಚ ಖಾಲಿ ಇದ್ದರೆ ಮಾತ್ರ ಮಂಡಿಸ್ತಾರೆ ಎಂದ ಸಿಎಂ ಇಬ್ರಾಹಿಂ

ಬೆಳಗಾವಿ : ಬಿಜೆಪಿಯವರು ಮಂಚ ನೋಡಿ ಕೆಲಸ ಮಾಡುವವರು. ಮೇಲ್ಮನೆಯಲ್ಲಿ ಜನರಿದ್ದರೆ ಮಾತ್ರ ಅವರು ಮಸೂದೆ ಮಂಡಿಸುತ್ತಾರೆ ಎಂದು ಸಿ ಎಂ ಇಬ್ರಾಹಿಂ ಕಿಡಿ ಕಾರಿದರು. ಮೇಲ್ಮನೆಯಲ್ಲಿ ಸಂಖ್ಯೆ ಕಡಿಮೆ ಇರುವುದರಿಂದ ಬಿಲ್ ಮಂಡಿಸದೇ ಇರುವ ಸಾಧ್ಯತೆ ವಿಚಾರವಾಗಿ ಸುವರ್ಣಸೌಧದಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಮಂಚ ನೋಡಿ‌ ಕೆಲಸ ಮಾಡ್ತಾರೆ. ಜನ ಇದ್ದರೆ ಅವರು ಯಾವುದನ್ನೂ ಮಂಡಿಸಲ್ಲ. ಮಂಚ ಖಾಲಿ ಇದ್ದರೆ ಮಾತ್ರ ಮಂಡಿಸ್ತಾರೆ ಎಂದು ಸೂಚ್ಯವಾಗಿ ತಿಳಿಸಿದರು. ಟೆಂಡರ್‌ನಲ್ಲಿ ಶೇ.40ರಷ್ಟು …

Read More »

ಉ.ಕ. ಭಾಗಕ್ಕೆ ಅಭಿವೃದ್ಧಿಯಲ್ಲೂ ತಾರತಮ್ಯ, ಸಚಿವ ಸ್ಥಾನಕ್ಕೂ ತಾರತಮ್ಯನಾ?: ಬಿಜೆಪಿ ಶಾಸಕ ನಡಹಳ್ಳಿ ಅಸಮಾಧಾನ!

ಬೆಳಗಾವಿ : ಅಭಿವೃದ್ಧಿಯಲ್ಲಿ ತಾರತಮ್ಯವಾಗಿರುವ ರೀತಿಯಲ್ಲೇ ಉತ್ತರ ಕರ್ನಾಟಕದವರು ಎಂಬ ಕಾರಣಕ್ಕಾಗಿ ನಾವು ಸಚಿವರಾಗಿಲ್ಲ ಎಂದು ಬಿಜೆಪಿ‌ ಶಾಸಕ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ವಿಧಾನಸಭೆಯಲ್ಲಿ ಇಂದು ನಡೆಯಿತು. ವಿಧಾನಸಭೆಯಲ್ಲಿ ಇಂದು ನಿಯಮ 69 ಅಡಿಯಲ್ಲಿ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಬಗ್ಗೆ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಮೊದಲಿನಿಂದಲೂ ತಾರತಮ್ಯ ಇದೆ. ಅದೇ ರೀತಿ ಉತ್ತರ ಕರ್ನಾಟಕದವರು ಎಂಬ …

Read More »

ಬಾಲಕರನ್ನ ಬಳಸಿ ಬೈಕ್​ ಕಳ್ಳತನ ಮಾಡಿಸ್ತಿದ್ದ ಪೇದೆ ಅರೆಸ್ಟ್​​

ಬೆಂಗಳೂರು: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಸಿಲಿಕಾನ್​ ಸಿಟಿಯಲ್ಲಿ ನಡೆದಿದೆ. ಜನರಿಗೆ ರಕ್ಷಣೆ ಒದಗಿಸಬೇಕಾದ ಹಾಗೂ ಸಾರ್ವಜನಿಕರ ಸ್ವತ್ತಿನ ಮೇಲೆ ಕಳ್ಳಕಾಕರ ಕಣ್ಣು ಬೀಳದಂತೆ ಕಾವಲು ಕಾಯಬೇಕಾದ ಪೊಲೀಸಪ್ಪನೇ ಕಳ್ಳತನಕ್ಕೆ ಸಾಥ್​ ನೀಡಿ ಪೊಲೀಸ್​ ಇಲಾಖೆ ತಲೆತಗ್ಗಿಸುವಂತೆ ಮಾಡಿದ್ದಾನೆ.   ಹೌದು, ಅಪ್ರಾಪ್ತರನ್ನು ಬಳಸಿಕೊಂಡು ಬೈಕ್​​ಗಳನ್ನು ಕಳ್ಳತನ ಮಾಡಿಸ್ತಿದ್ದ ಕಾನ್​ಸ್ಟೇಬಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಹೊನ್ನಪ್ಪ ಅಲಿಯಾಸ್​ ರವಿ ಎಂದು ಗುರುತಿಸಲಾಗಿದೆ. 2016ರ ಬ್ಯಾಚ್​ನ …

Read More »

ಜೆಡಿಎಸ್​ ಮುಖಂಡನ ಪುತ್ರನ ಆತ್ಮಹತ್ಯೆ ಕೇಸ್​ಗೆ ಟ್ವಿಸ್ಟ್! ಲೇಡಿ ಎಸ್​ಐ ​ಜತೆಗಿನ ಲವ್ವಿಡವ್ವಿಯೇ ಮುಳುವಾಯ್ತಾ?

ಮೈಸೂರು: ಜೆಡಿಎಸ್​ ಮುಖಂಡ ಬೆಳವಾಡಿ ಶಿವಮೂರ್ತಿ ಅವರ ಪುತ್ರ ಪ್ರದೀಪ್ ಆತ್ಮಹತ್ಯೆ ಕೇಸ್​ಗೆ ಸ್ಫೋಟಕ ತಿರುವು ಸಿಕ್ಕಿದ್ದು, ಲೇಡಿ ಸಬ್‌ ಇನ್ಸ್‌ಪೆಕ್ಟರ್​ ಹೆಸರು ತಳುಕು ಹಾಕಿಕೊಂಡಿದೆ. ನಿನ್ನೆ(ಡಿ.23) ರಾತ್ರಿ ಮರಟಿಕ್ಯಾತನಹಳ್ಳಿಯ ಅಪಾರ್ಟ್‌ಮೆಂಟ್​ನಲ್ಲಿ ಪ್ರದೀಪ್​ ನೇಣಿಗೆ ಶರಣಾಗಿದ್ದು, ಈ ಸಾವಿಗೆ ಲೇಡಿ ಸಬ್​ ಇನ್ಸ್‌ಪೆಕ್ಟರ್ ಜತೆಗಿನ ಪ್ರೇಮಪುರಾಣವೇ ಕಾರಣ ಎಂದು ಆಪ್ತ ವಲಯದಲ್ಲಿ ಗುಸುಗುಸು ಶುರುವಾಗಿದೆ.   ಪ್ರದೀಪ್​ ತಂದೆ ಬೆಳವಾಡಿ ಶಿವಮೂರ್ತಿ ಅವರು ಮೈಸೂರು ಜಿಲ್ಲಾ ಜೆಡಿಎಸ್​ನ ಖಜಾಂಚಿ. ಪ್ರದೀಪ್​ ತಾಯಿ …

Read More »

ರಾಜ್ಯದ ರೈತರಿಗೆ ಮಹತ್ವದ ಮಾಹಿತಿ: ಈ ದಿನಾಂಕದಂದು ಶುರುವಾಗಲಿದೆ ‘ಕಿಸಾನ್ ಕ್ರೆಡಿಟ್ ಕಾರ್ಡ್’ ವಿತರಣಾ ಅಭಿಯಾನ

ಹಾವೇರಿ: ರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಪಶು ಸಂಗೋಪನಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರಿಗೆ ನಿರ್ವಹಣಾ ವೆಚ್ಚ ಭರಿಸಲು ರಾಷ್ಟ್ರಿಕೃತ ಬ್ಯಾಂಕ್, ಸಹಕಾರ ಸಂಸ್ಥೆಗಳ ಮೂಲಕ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲು ನವಂಬರ್ 15 ರಿಂದ ಫೆಬ್ರುವರಿ 15ರವರೆಗೆ ಹೊಸ ಕಿಸಾನ ಕ್ರೆಡಿಟ್ ಕಾರ್ಡ್‍ಗಳನ್ನು ವಿತರಿಸಲು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.   ಆಸಕ್ತ ರೈತರು ಹತ್ತಿರದ ಪಶುವೈದ್ಯಕೀಯ ಸಂಸ್ಥೆಯಲ್ಲಿ ಅರ್ಜಿ ನಮೂನೆ ಪಡೆದು ಆಧಾರ್, ಪಹಣಿ ಪತ್ರ, ಬ್ಯಾಂಕ್ ಖಾತೆ …

Read More »

ಐಟಿ ದಾಳಿ: ಉದ್ಯಮಿ ಮನೆಯಲ್ಲಿ 150 ಕೋಟಿ ರೂ. ಕ್ಯಾಷ್ ಪತ್ತೆ

ಕಾನ್ ಪುರದ ಉದ್ಯಮಿಯೊಬ್ಬರ ಮನೆಯಲ್ಲಿ 150 ಕೋಟಿ ರೂ. ಕ್ಯಾಷ್ ಪತ್ತೆಯಾಗಿದೆ. ಐಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ ಸಂದರ್ಭದಲ್ಲಿ ಇಷ್ಟೊಂದು ಪ್ರಮಾಣದ ನಗದು ಪತ್ತೆಯಾಗಿದೆ. ಎರಡು ವಾರ್ಡ್ ರೂಬ್ ತುಂಬ ಕಂತೆ ಕಂತೆ ನೋಟುಗಳನ್ನು ಜೋಡಿಸಿನ ಇಡಲಾಗಿತ್ತು. ಇದರ ಜೊತೆಗೆ ತಲೆದಿಂಬಿನಲ್ಲಿ ಪ್ಲಾಸ್ಟಿಕ್ ಕವರ್ ನಲ್ಲಿ ನೋಟುಗಳನ್ನು ಸುತ್ತಿಡಲಾಗಿತ್ತು. ತೆರಿಗೆ ವಂಚನೆ ಆರೋಪದ ಮೇಲೆ ಜಿಎಸ್ ಟಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು. ಅಪಾರ ಪ್ರಮಾಣದ ನಗದು ಪತ್ತೆಯಾದ …

Read More »

ಕೃಷಿ ವಿಶ್ವವಿದ್ಯಾಲಯಗಳ ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ

ಬೆಳಗಾವಿ, ಡಿ.24- ರಾಜ್ಯದಲ್ಲಿರು ನಾಲ್ಕು ಕೃಷಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಯವರು ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ಪ್ರತಿಕ್ರಿಯೆಯನ್ನು ಪೂರ್ಣಗೊಳಿಸುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್‍ ಹೇಳಿದರು.   ವಿಧಾನ ಪರಿಷತ್‍ ನಲ್ಲಿ ಸದಸ್ಯ ಎಸ್‍.ವಿ.ಸಂಕನೂರು, ಅವರು ಪ್ರಶ್ನೆ ಕೇಳಿ ರಾಯಚೂರು ಹೊರತು ಪಡಿಸಿ, ಶಿವಮೊಗ್ಗ, ಬೆಂಗಳೂರು, ಧಾರವಾಡ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಶೇ.60ಕ್ಕಿಂತ ಹೆಚ್ಚಿನ ಬೋಧಕ ಹುದ್ದೆಗಳು ಖಾಲಿ ಇವೆ. ಬೋಧಕ ಹುದ್ದೆಗಳು ಖಾಲಿ ಇರುವುದರಿಂದ ಸಂಶೋಧನೆ ಹಾಗೂ …

Read More »