Breaking News

Yearly Archives: 2021

ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ಅನೌನ್ಸ್ ಆಯ್ತು ಮೊದಲ ಸಿನಿಮಾ ರಿಲೀಸ್ ಡೇಟ್

ಬೆಂಗಳೂರು: ರಾಜ್ಯ ಸರ್ಕಾರ ಥಿಯೇಟರ್ ಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದ ಬೆನ್ನಲ್ಲೇ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ರಿಲೀಸ್ ಚಟುವಟಿಕೆಗಳು ಗರಿಗೆದರಿವೆ. ಇದೀಗ ಸೂರಜ್ ಮತ್ತು ಧನ್ಯಾ ರಾಮ್ ಕುಮಾರ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಆಗಿದೆ. ಅಕ್ಟೋಬರ್ 8 ರಂದು ಸಿನಿಮಾ ರಿಲೀಸ್ ಆಗುವುದು ಪಕ್ಕಾ ಆಗಿದೆ. ಈ ಮೂಲಕ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ಸಿಕ್ಕ ಬೆನ್ನಲ್ಲೇ ರಿಲೀಸ್ ಡೇಟ್ …

Read More »

ಅಣ್ಣಾವ್ರ ಮೊಮ್ಮಗಳ ‘ನಿನ್ನ ಸನಿಹಕೆ’ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ

ಡಾ. ರಾಜ್ ಕುಮಾರ್ ಮೊಮ್ಮಗಳು, ರಾಮ್ ಕುಮಾರ್ ಮಗಳು, ಧನ್ಯಾರಾಮ್ ಕುಮಾರ್ ಚೊಚ್ಚಲ ಸಿನಿಮಾ ‘ನಿನ್ನ ಸನಿಹಕೆ’ ಇನ್ನೇನು ಕೆಲವೇ ದಿನಗಳಲ್ಲಿ ತೆರೆಕಾಣಲಿದೆ. 100 % ಥಿಯೇಟರ್ ಓಪನಿಂಗ್​ ಗೆ ಸರ್ಕಾರ ಅನುಮತಿ ಕೊಟ್ಟಿರೋ ಹಿನ್ನೆಲೆಯಲ್ಲಿ ಚಿತ್ರತಂಡ ನಿನ್ನ ಸನಿಹಕೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದೆ.. ವಿಶೇಷ ಅಂದ್ರೆ ಈ ಸಿನಿಮಾದಲ್ಲಿ ರಾಜ್ ಕುಟುಂಬದ ಮೊದಲ ಹೀರೋಯಿನ್ ಧನ್ಯಾ ರಾಮ್ ಕುಮಾರ್ ನಟಿಸುತ್ತಿದ್ದಾರೆ. ನಿನ್ನ ಸನಿಹಕೆ ಸಿನಿಮಾವನ್ನು ಸೂರಜ್ …

Read More »

ಬಿಜೆಪಿ ಸೇರಲು ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ : ಶಾಸಕ ರೇಣುಕಾಚಾರ್ಯ

ದಾವಣಗೆರೆ: ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು. ಅವರು ಶನಿವಾರ ಸಂಜೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಿಂದ ಹಲವಾರು ಜನ‌ ಬಿಜೆಪಿಗೆ ಬರಲು ಸಾಲಿನಲ್ಲಿ‌ ನಿಂತಿದ್ದಾರೆ. ಬಿಜೆಪಿ ತತ್ವ‌ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ದರಾಗಿದ್ದಾರೆ. ಇಷ್ಟರಲ್ಲೆ ಎಲ್ಲ ಬದಲಾಗಲಿದೆ. 2023 ಕ್ಕೆ ಕಾಂಗ್ರೆಸ್‌ ಧೂಳಿಪಟವಾಗುತ್ತೆ ಎಂದರು. ಭಾರತ್ ಬಂದ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, …

Read More »

ಅಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದ ಸಹೋದರ ರಮೇಶ ಕತ್ತಿ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಯ ಪ್ರಜ್ಞೆ ಇಟ್ಟುಕೊಂಡು ನಮ್ಮ‌ಕ್ಷೇತ್ರಕ್ಕೆ‌ ಬಂದು ಕಾರ್ಯಕ್ರಮ ಉದ್ಘಾಟಿಸಿದ್ದಾರೆ. ನನಗೂ ಸಮಯ ಪ್ರಜ್ಣೆ ಇದೆ. ಆದರೆ ನಮ್ಮಣ್ಣ ಉಮೇಶ ಕತ್ತಿ ಎರಡು ತಾಸು ಲೇಟ್ ಮಾಡಿ ಬರ್ತಾರೆ.‌ ಬೇಗ ಟೇಕಪ್ ಆಗುವುದಿಲ್ಲ ಎಂದು ಸಹೋದರ ರಮೇಶ ಕತ್ತಿ ಅವರು ಹಿರಿಯಣ್ಣನ ಬಗ್ಗೆ ಹಾಸ್ಯ ಚಟಾಕಿ ಹಾರಿಸಿದರು. ಹುಕ್ಕೇರಿಯ ಕ್ಯಾರಗುಡ್ಡದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡ, ಪ್ರಥಮ ದರ್ಜೆ ಕಾಲೇಜು, ಹುಕ್ಕೇರಿಯ ಹೈಟೆಕ್ …

Read More »

ಕೊವಿಡ್ ನಂತರ ಪರಿಸ್ಥಿತಿ ಸುಧಾರಿಸಿಕೊಳ್ಳುತ್ತಿದೆ; ಜನರಿಗೆ ತೊಂದರೆ ಆಗಬಾರದು: ಭಾರತ್ ಬಂದ್ ಬಗ್ಗೆ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಹೋರಾಟ ವಿಚಾರವಾಗಿ ಹುಬ್ಬಳ್ಳಿ ಏರ್​​ಪೋರ್ಟ್​​ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ನಾನು ಸದನದಲ್ಲೇ ಉತ್ತರವನ್ನ ನೀಡಿದ್ದೇನೆ. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ರಿಗೂ ತಿಳಿಸಿದ್ದೇನೆ. ಅವರು ಸ್ವಾಮೀಜಿ ಜೊತೆ ಚರ್ಚೆಯನ್ನೂ ಮಾಡಿ ಬಂದಿದ್ದಾರೆ. ನಾನು ನಿರಂತರವಾಗಿ ಅವರ ಸಂಪರ್ಕದಲ್ಲಿ ಇದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

Read More »

ಪ್ರಧಾನಿ ಮೋದಿ ಅವರ ಆಡಳಿತದಿಂದ ಇಡೀ ವಿಶ್ವಕ್ಕೆ “ಭಾರತ ಗುರು”ವಾಗುವ ಕಾಲ ಸನ್ನಿಹಿತ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಶಿಸ್ತಿನ ಪಕ್ಷ ಬಿಜೆಪಿಗೆ ಕಾರ್ಯಕರ್ತರೇ ಜೀವಾಳವಾಗಿದ್ದು, ಕಾರ್ಯಕರ್ತರ ಪರಿಶ್ರಮದಿಂದ ಕೇಂದ್ರ ಹಾಗೂ ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆ. ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆಯನ್ನು ಎದುರಿಸಬೇಕಾಗಿದೆ. ಎಲ್ಲರೂ ಒಂದಾಗಿ, ಒಗ್ಗಟ್ಟಾಗಿ ದುಡಿದು ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಬಿಜೆಪಿ ಬಾವುಟ ಹಾರಿಸೋಣ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ್ಸ್ ಸಭಾಭವನದಲ್ಲಿ ಶನಿವಾರ ಸಂಜೆ …

Read More »

6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಅ.1ರಿಂದ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್‌ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಶುಕ್ರವಾರ ಕೋವಿಡ್‌ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು …

Read More »

ಅಥಣಿಯ ಮೋಟಗಿಮಠದ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥ ಸಾರ್ಥಕ ಬದುಕಿಗೆ ದಾರಿದೀಪ : ಬೊಮ್ಮಾಯಿ

ಅಥಣಿಯ ಮೋಟಗಿಮಠದ ಶ್ರೀ ಪ್ರಭು ಚನ್ನಬಸವ ಸ್ವಾಮಿಗಳು ರಚಿಸಿರುವ ಮಹಾತ್ಮರ ಚರಿತಾಮೃತ ಗ್ರಂಥ ಸಾರ್ಥಕ ಬದುಕಿಗೆ ದಾರಿದೀಪವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಅಥಣಿಯ ಮೊಟಗಿಮಠದ ಪೀಠಾಧಿಪತಿ ಶ್ರೀ ಪ್ರಭು ಚನ್ನಬಸವ ವಿರಚಿತ ಮಹಾತ್ಮರ ಚರಿತಾಮೃತ ಗ್ರಂಥವನ್ನು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಅಥಣಿಯ ಚನ್ನಬಸವ ಸ್ವಾಮಿಗಳು ಅತ್ಯಂತ ಕ್ರಿಯಾಶೀಲರು. ಚಿಂತನೆಯ ಜೊತೆಗೆ ಕ್ರಿಯಾಶೀಲತೆ ಮುಖ್ಯ. ಚಿಂತನೆಯನ್ನು ಕಾರ್ಯರೂಪಕ್ಕೆ ತರಲು ಕ್ರಿಯಾಶೀಲತೆ ಬೇಕು. ಸ್ವಾಮೀಜಿಗಳು ಒಂದು ಹೆಜ್ಜೆ …

Read More »

ರಾಜ್ಯದಲ್ಲಿ ಮುಂದಿನ ತಿಂಗಳು 11 ದಿನ ಬ್ಯಾಂಕ್ ಗಳಿಗೆ ರಜಾ

ಸೆಪ್ಟೆಂಬರ್ ತಿಂಗಳು ಮುಗಿಯಲು ಇನ್ನು ಐದು ದಿನ ಮಾತ್ರ ಬಾಕಿ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಅಮವಾಸ್ಯೆ, ನವರಾತ್ರಿ, ವಿಜಯ ದಶಮಿ ಸೇರಿದಂತೆ ಅನೇಕ ಹಬ್ಬಗಳಿವೆ. ಇದೇ ಕಾರಣಕ್ಕೆ ಅಕ್ಟೋಬರ್ ತಿಂಗಳಿನಲ್ಲಿ 21 ದಿನಗಳ ಕಾಲ ಬ್ಯಾಂಕ್ ಮುಚ್ಚಿರಲಿದೆ. ಈ ರಜಾ ದಿನಗಳು ಬೇರೆ ಬೇರೆ ರಾಜ್ಯಗಳಿಗೆ ಬೇರೆ ಬೇರೆ ರೀತಿಯಾಗಿರುತ್ತವೆ. ಎಲ್ಲ ರಾಜ್ಯಗಳಲ್ಲೂ 21 ದಿನಗಳ ಕಾಲ ಬ್ಯಾಂಕ್ ರಜೆ ಇರುವುದಿಲ್ಲ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಅಕ್ಟೋಬರ್ ರಜಾ …

Read More »

ಸೆ.27ರಂದು ‘ಭಾರತ್ ಬಂದ್’ ಹಿನ್ನಲೆ : ಬಸ್ ಗಳ ಮೇಲಿನ ದಾಳಿ ತಪ್ಪಿಸಲು KSRTCಯಿಂದ ಮುಂಜಾಗ್ರತಾ ಕ್ರಮ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ, ರೈತರ ವಿರೋಧಿ ಮಸೂದೆ ಸೇರಿದಂತೆ ವಿವಿಧ ನೀತಿಗಳ ವಿರುದ್ಧ ಕಿಸಾನ್ ಮೋರ್ಚಾದಿಂದ ಸೆಪ್ಟೆಬರ್ 27ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಸಂದರ್ಭದಲ್ಲಿ ಸಾರಿಗೆ ಬಸ್ ಗಳ ಮೇಲೆ ಉಂಟಾಗುವಂತ ದಾಳಿ, ಹಾನಿ ತಪ್ಪಿಸಲು ಕೆ ಎಸ್ ಆರ್ ಟಿ ಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.   ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು …

Read More »