Breaking News
Home / 2021 (page 3)

Yearly Archives: 2021

ಜಾರಕಿಹೊಳಿ ಸಹೋದರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿಗೆ ಶಾಕ್ ನೀಡಿದ್ದಾರೆ

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳುವ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದ ಜಾರಕಿಹೊಳಿ ಸಹೋದರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿಗೆ ಶಾಕ್ ನೀಡಿದ್ದಾರೆ ಎನ್ನಲಾಗ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಕೆಎಂಎಫ್ ಅಧ್ಯಕ್ಷ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗ ಪಕ್ಷೇತರ ಅಭ್ಯರ್ಥಿಗಳು ಭರ್ಜರಿ ಜಯಗಳಿಸಿದ್ದಾರೆ. ಈ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದಾರೆ. ಬೆಳಗಾವಿ …

Read More »

ಗುರುತು ಕೂಡ ಸಿಗದಂತೆ ಪತ್ತೆಯಾಗ್ತಿವೆ ಮೃತದೇಹಗಳು,ಜನ ರಾತ್ರಿ ವೇಳೆ ಓಡಾಡೋಕೆ ಭಯಪಡುತ್ತಿದ್ದಾರೆ.

ಹಾಸನ: ಅಲ್ಲಿನ ಜನ ರಾತ್ರಿ ವೇಳೆ ಓಡಾಡೋಕೆ ಭಯಪಡುತ್ತಿದ್ದಾರೆ. ಒಂಟಿಯಾಗಿ ಹೊರಗೆ ಕಾಲಿಡಲು ಹಿಂದೆ ಮುಂದೆ ನೋಡುತ್ತಿದ್ದಾರೆ. ಯಾವಾಗ ಏನ್ ಆಗುತ್ತೋ ಅನ್ನೋ ಆತಂಕದಲ್ಲಿದ್ದಾರೆ. ಯಾಕಂದ್ರೆ ಗುರುತೇ ಸಿಗದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗುತ್ತಿದೆ. ಅಪರಿಚಿತ ಶವ ಪತ್ತೆ.. ಜನರಿಗೆ ಆತಂಕ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ರಸ್ತೆ ಬದಿಯಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆ ಆಗಿದ್ರು. ಮಹಿಳೆಯ ಬಲಗೈ …

Read More »

ಮುಂಬೈ ಮೇಲೆ ಖಲಿಸ್ತಾನಿ ಉಗ್ರರ ಕೆಂಗಣ್ಣು: ವಾಣಿಜ್ಯ ನಗರಿಯಲ್ಲಿ ತೀವ್ರ ಕಟ್ಟೆಚ್ಚರ

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ದಾಳಿ ಮಾಡುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.   ಹೊಸ ವರ್ಸದ ಸಂಭ್ರಮದಲ್ಲಿರುವ ವೇಳೆ ಖಲಿಸ್ತಾನಿ ಭಯೋತ್ಪಾದಕರು ದಾಳಿ ನಡೆಸುವ ಯೋಜನೆ ರೂಪಿಸಿದ್ದಾರೆ ಎಂದು ಸ್ವತಃ …

Read More »

ಅರ್ಚನಾ ರೆಡ್ಡಿ ಭೀಕರ ಕೊಲೆ ಪ್ರಕರಣಕ್ಕೆ ಟ್ವಿಸ್ಟ್..! ಮಗಳ ಅಕ್ರಮ ಸಂಬಂಧವೇ ತಾಯಿಯ ಹತ್ಯೆಗೆ ಕಾರಣವಾಯ್ತಾ..?

ಬೆಂಗಳೂರು: ಮೂವರು ಮಚ್ಚಿನೇಟಿಗೆ ಬಲಿಯಾಗಿದ್ದ ಮಹಿಳೆ ಅರ್ಚನಾ ರೆಡ್ಡಿ(38) ಸಾವಿನ ಹಿಂದೆ ಅನೇಕ ಅನುಮಾನಗಳು ಹುಟ್ಟಿ ಕೊಂಡಿದ್ದವು. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಚನಾ ರೆಡ್ಡಿ ಅವರ ಮೂರನೇ ಪತಿ ನವೀನ್, ಸೇರಿ ಇಬ್ಬರನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಿನ್ನೆ ನಡೆದಿದ್ದ ಅರ್ಚನಾ ರೆಡ್ಡಿ ಎಂಬ ಮಹಿ ಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಮಗಳ ಅಕ್ರಮ …

Read More »

ಚಿನ್ನ ಅಲ್ಲ..ಹಣ ಅಲ್ಲ ಮಣ್ಣನೇ ಕದೊಯ್ದಿರುವ ಚಾಲಾಕಿಗಳು

ಹುಬ್ಬಳ್ಳಿ: ನಾವು ಚಿನ್ನ, ಹಣ ಕಳ್ಳತನ (Gold-Money Theft) ಮಾಡುವವರನ್ನು ನೋಡಿದ್ದೇವೆ. ಆದ್ರೆ ಇಲ್ಲಿ ಕಳ್ಳತನ ಮಾಡಿದ್ದು ಮಾತ್ರ ಯಾರೂ ಊಹಿಸದ ವಸ್ತುವನ್ನು. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ‌ ನಡೆದಿದೆ ವಿಚಿತ್ರ ಕಳ್ಳತನ ಪ್ರಕರಣ. ಹಾಗಿದ್ದರೇ ಏನಿದು ಡಿಪರೆಂಟ್ ಕಳ್ಳತನ ಪ್ರಕರಣ ಅಂತೀರಾ ಈ ಸ್ಟೋರಿ . ಹೊಲದಲ್ಲಿ ನಿಂತು ಮಣ್ಣನ್ನು(Soil) ತೋರಿಸುತ್ತಿರುವ ರೈತ. ಇಲ್ಲಿ ದೊಡ್ಡ ಪ್ರಮಾಣದಲ್ಲಿ ತೆಗೆದಿರುವ ಗುಂಡಿ. ಇದು ಯಾವುದೋ ನಿಧಿ ಆಸೆಗೆ ತೆಗೆದಿರುವ ಹಳ್ಳವಂತೂ ಅಲ್ಲವೇ ಅಲ್ಲ. …

Read More »

ಡಿಸೆಂಬರ್‌ 31, 2021 ರಿಂದ 15 ದಿನಗಳ ಕಾಲ ಚಳಿಗಾಲದ ರಜಾ ನೀಡಲಾಗುತ್ತಿದೆ.

ಓಮಿಕ್ರಾನ್ ಒಳಗೊಂಡದಂತೆ ಕೋರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಬೆನ್ನಲ್ಲೆ ಚಳಿಗಾಲದಲ್ಲಿ ಶೀಲ ಹೆಚ್ಚಾಗುವ ದೃಷ್ಠಿಯಿಂದ ಶಾಲಾ ಮಕ್ಕಳ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಯು.ಪಿ ಶಾಲೆಗಳು ಜನವರಿ 14 ರವರೆಗೆ ಬಂದ್ ಮಾಡಲು ಮುಂದಾಗಿದೆ. ಡಿಸೆಂಬರ್‌ 31, 2021 ರಿಂದ 15 ದಿನಗಳ ಕಾಲ ಚಳಿಗಾಲದ ರಜಾ ನೀಡಲಾಗುತ್ತಿದೆ. ಹೀಗಾಗಿ ರಾಜ್ಯದಾದ್ಯಂತ ಡಿಸೆಂಬರ್ 31 ರಿಂದ ಜನವರಿ 14 ರವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ನಿರ್ಧಾರವು 1 ರಿಂದ 8 ನೇ …

Read More »

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದು ಬೀಗಿದ ಪತಿ-ಪತ್ನಿ

ಬಾಗಲಕೋಟೆ: ಡಿ.27ರಂದು ನಡೆದ ಕಮತಗಿ ಪಟ್ಟಣ ಪಂಚಾಯಿತಿ ಚುನಾವಣೆ ಫಲಿತಾಂಶ ಇಂದು(ಡಿ.30) ಪ್ರಕಟವಾಗಿದ್ದು, ದಂಪತಿ ಇಬ್ಬರೂ ಆಯ್ಕೆಯಾಗುವ ಮೂಲಕ ಗಮನ ಸೆಳೆಸಿದ್ದಾರೆ. 7ನೇ ವಾರ್ಡ್​ನಿಂದ ದೇವಿಪ್ರಸಾದ ನಿಂಬಲಗುಂದಿ ಹಾಗೂ ಇವರ ಪತ್ನಿ ನೇತ್ರವಾತಿ 15ನೇ ವಾರ್ಡ್​ನಿಂದ ಚುನಾವಣೆಗೆ ಸ್ಪರ್ಧಿಸಿದ್ದರು.   ನೇತ್ರಾವತಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಗಿದ್ದರು. ದೇವಿಪ್ರಸಾದಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ ಅವರು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆಗಿ ಅಖಾಡಕ್ಕೆ ಇಳಿದಿದ್ದರು. ಪತಿ ಮತ್ತು ಪತ್ನಿ ಇಬ್ಬರಿಗೂ ಮತದಾರರು …

Read More »

ಶುಭ ಸುದ್ದಿ: 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ, ತಾತ್ಕಾಲಿಕವಾಗಿ 4000 ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: 4000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ. 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ವಿಳಂಬ ಕಾರಣದಿಂದ ಶಿಕ್ಷಕರ ಕೊರತೆ ನೀಗಿಸಲು 4 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು.   ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಕೈಗೊಳ್ಳಲಾಗಿದೆ. ಮೊದಲ ಹಂತದಲ್ಲಿ 18000 ಅಧಿಕ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದ್ಯ 4000 ಹೆಚ್ಚುವರಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅನುಮೋದನೆ …

Read More »

ATM ಬಳಕೆದಾರರಿಗೆ ಶಾಕ್: ನಾಳೆಯಿಂದ ಜೀವನದಲ್ಲಿ ಪರಿಣಾಮ ಬೀರಲಿವೆ ಈ ಹೊಸ ನಿಯಮ

ನವದೆಹಲಿ: ಹೊಸ ವರ್ಷದಲ್ಲಿ ಬದಲಾದ ನಿಯಮಗಳು ಜನ ಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತವೆ. ಈ ನಿಯಮಗಳಲ್ಲಿ, ಠೇವಣಿ, ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‌ಗಳಿಗೆ ಸಂಬಂಧಿಸಿದವು ಇವೆ, ನಗದು ಹಿಂಪಡೆಯುವಿಕೆಯಿಂದ ಠೇವಣಿಯವರೆಗೆ, ನಿಮ್ಮ ಮೇಲೆ ನಿಯಮಗಳು ನೇರ ಪರಿಣಾಮ ಬೀರುತ್ತದೆ.   ಎಟಿಎಂನಿಂದ ಹಣ ಡ್ರಾ ದುಬಾರಿ ಜನವರಿಯಿಂದ ಗ್ರಾಹಕರು ಉಚಿತ ಎಟಿಎಂ ವಹಿವಾಟಿನ ಮಿತಿಯನ್ನು ದಾಟಿದರೆ ಹೆಚ್ಚು(ಎಟಿಎಂ ಶುಲ್ಕ ಹೆಚ್ಚಳ) ಪಾವತಿಸಬೇಕಾಗುತ್ತದೆ. ಜೂನ್‌ನಲ್ಲಿ, ಭಾರತೀಯ ರಿಸರ್ವ್ ಬ್ಯಾಂಕ್(RBI) ಜನವರಿ 1, …

Read More »

ಯಾಕೋ ಸಿಎಂ ಬೊಮ್ಮಾಯಿ ಗ್ರಹಗತಿ ಸರಿಯಿಲ್ಲ: ಸತತ 3ನೇ ಚುನಾವಣಾ ಮುಖಭಂಗ

ಚುನಾವಣೆಯಲ್ಲಿ ಗೆದ್ದವರು ಈ ಫಲಿತಾಂಶ ಮುಂದಿನ ಚುನಾವಣೆಯ ದಿಕ್ಸೂಚಿ ಎನ್ನುವುದು ಸಹಜ. ಸೋತವರು, ಸ್ಥಳೀಯ ಮಟ್ಟದಲ್ಲಿ ನಡೆಯುವ ಚುನಾವಣೆ ಇದಾಗಿರುವುದರಿಂದ ಈ ಫಲಿತಾಂಶಕ್ಕೂ, ಮುಂದಿನ ಅಸೆಂಬ್ಲಿ ಚುನಾವಣೆಗೆ ಸಂಬಂಧವಿಲ್ಲ ಎನ್ನುವುದೂ ಸಹಜ. ಆದರೆ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್.ಈಶ್ವರಪ್ಪನವರು ಬಿಜೆಪಿಗೆ ಆಗಿರುವ ಹಿನ್ನಡೆಯನ್ನು ಒಪ್ಪಿಕೊಂಡಿದ್ದಾರೆ. ವಿವಾದಕಾರಿ ಹೇಳಿಕೆಗೆ ಹೆಸರಾಗಿರುವ ಇವರು ಸುಧಾರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.   ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದಿಂದ ಬೀಗುತ್ತಿದ್ದ ಕಾಂಗ್ರೆಸ್ಸಿಗೆ ಸ್ಥಳೀಯ ಸಂಸ್ಥೆ …

Read More »