Breaking News
Home / 2021 (page 30)

Yearly Archives: 2021

ರೇಪ್ ಆದಾಗ ತಡೆಯಲು ಸಾಧ್ಯವಾಗದಿದ್ರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದರಮೇಶ್ ಕುಮಾರ್ ಇಂದು ಸದನದಲ್ಲಿ ಹೇಳಿದ್ದೇನು?

ಬೆಳಗಾವಿ: ರೇಪ್ ಆಸ್ವಾದಿಸಿ ಎಂಬ ಹೇಳಿಕೆಗೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ (KR Ramesh Kumar) ಕ್ಷಮೆಯಾಚಿಸಿದ್ದಾರೆ. ಟ್ವೀಟ್ ಮೂಲಕ ಕ್ಷಮೆಯಾಚಿಸಿದ ಕೆ.ಆರ್.ರಮೇಶ್‌ ಕುಮಾರ್ (KR Ramesh Kumar) ಇನ್ನು ಮುಂದೆ ಇಂತಹ ಪದ ಬಳಸದಂತೆ ಎಚ್ಚರ ವಹಿಸುತ್ತೇನೆ ಎಂದು ಹೇಳಿದ್ದಾರೆ. ಅತಿವೃಷ್ಟಿ ಬಗ್ಗೆ ಸದನದಲ್ಲಿ ನಿಯಮ 69ರಡಿ ಚರ್ಚೆ ನಡೆಯುತ್ತಿದ್ದ ವೇಳೆ, ಅತ್ಯಾಚಾರ ಆದಾಗ ತಡೆಯಲು ಸಾಧ್ಯವಾಗದಿದ್ದರೆ ಮಲಗಿ ಎಂಜಾಯ್ ಮಾಡಿಬಿಡಬೇಕು ಎಂದು ರಮೇಶ್ ಕುಮಾರ್‌ (KR Ramesh …

Read More »

ಭೂಕಬಳಿಕೆ ಪ್ರಕರಣ: ಭೈರತಿ ಬಸವರಾಜ್ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ;

ಬೆಳಗಾವಿ: ಸಚಿವ ಭೈರತಿ ಬಸವರಾಜ್ ವಿರುದ್ಧದ ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸುವರ್ಣಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಕಡಿಕಾರಿದ್ಧಾರೆ. ಅಂದು ಖಾಲಿ ಪೇಪರ್ ಮೇಲೆ ಸಹಿ ತೆಗೆದುಕೊಂಡಿದ್ದಾರೆ. ಅಪರಾಧಿಕ ಒಳಸಂಚು ಮಾಡಿ ಅಣ್ಣಯ್ಯಪ್ಪ ಕಡೆಯಿಂದ ಸಹಿ ಹಾಕಿಸಿಕೊಂಡಿದ್ದಾರೆ. ಸಹಿ ಹಾಕಿಸಿಕೊಂಡು ವಿಭಾಗಪತ್ರ ಸೃಷ್ಟಿ ಮಾಡಿದ್ದಾರೆ. 2003ರ ಮೇ 21ರಂದು ವಿಭಾಗ ಮಾಡಿಕೊಂಡು ಅಂದೇ ಜಮೀನನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. ಮಾದಪ್ಪ ಎನ್ನುವವರು ಐವರ ಮೇಲೆ ಕೇಸ್ ಹಾಕಿದ್ದಾರೆ. ಸಚಿವ ಭೈರತಿ, ಎಮ್​ಎಲ್​ಸಿ …

Read More »

ಬಿಜೆಪಿಯವರು ಜನರ ಮನಸನ್ನು ಬೇರೆಡೆಗೆ ತಿರುಗಿಸಲು ಮತಾಂತರ ನಿಷೇಧ ಕಾಯ್ದೆಯಂತಹ ಕಾನೂನುಗಳನ್ನು ತರುವ ಹುನ್ನಾರ ಮಾಡುತ್ತಿದೆ

ಬಿಜೆಪಿಯವರು ಜನರ ಮನಸನ್ನು ಬೇರೆಡೆಗೆ ತಿರುಗಿಸಲು ಮತಾಂತರ ನಿಷೇಧ ಕಾಯ್ದೆಯಂತಹ ಕಾನೂನುಗಳನ್ನು ತರುವ ಹುನ್ನಾರ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರುವ ಬಿಜೆಪಿ ಸರಕಾರದ ನಡೆಯನ್ನು ಕುರಿತಂತೆ ಮಾಧಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿಯವರು ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲು ಈ ರೀತಯ ಪ್ರಯತ್ನಗಳನ್ನು ಮಾಡುತ್ತಿದೆ. ಇದು ಅಗತ್ಯವಿದೆಯಾ ಎಂದು ಪ್ರಶ್ನೆ …

Read More »

ಮತಾಂತರ ನಿಷೇಧ ಕಾಯ್ದೆ ಜಾರಿ ಹಿಂದೆ ರಾಜ್ಯ ಸರ್ಕಾರದ ದುರುದ್ದೇಶ ಅಡಗಿದೆ – ವಿಪಕ್ಷ ನಾಯಕ ಸಿದ್ಧರಾಮಯ್ಯ

ಬೆಳಗಾವಿ : ಮತಾಂತರ ನಿಷೇಧ ಕಾಯಿದೆ ಜಾರಿಗೆ ತರುವ ಸರ್ಕಾರದ ನಿರ್ಧಾರದ ಹಿಂದೆ ದುರುದ್ದೇಶ ಅಡಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ( Siddaramaiah ) ಅವರು ಆರೋಪಿಸಿದ್ದಾರೆ. ಇಂದು ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಮುಂದಾಗಿರುವ ಸರ್ಕಾರದ ತೀರ್ಮಾನ ವಿರೋಧಿಸಿ ಭಾರತೀಯ ಕ್ರೈಸ್ತ ಒಕ್ಕೂಟ ಹಮ್ಮಿಕೊಂಡಿದ್ದ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಯಿದೆ ತರುವ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸುವುದಾಗಿ ತಿಳಿಸಿದರು.   ಸರ್ಕಾರ …

Read More »

ಕಾಂಗ್ರೆಸ್ ಪ್ರತಿಭಟನೆ, ಗದ್ದಲ್ಲ ಮತ್ತಷ್ಟು ಏಳಿಸಿದ ಕಾರಣ, ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಿದರು.

ಬೆಂಗಳೂರು: ಭೂ ಕಬಳಿಕೆ ಆರೋಪ ಎದುರಿಸುತ್ತಿರುವಂತ ಸಚಿವ ಬೈರತಿ ಬಸವರಾಜ ಅವರು ರಾಜೀನಾಮೆ ನೀಡಬೇಕು ಎಂಬುದಾಗಿ ಒತ್ತಾಯಿಸಿ, ವಿಧಾನಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಕಾರಣ, ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿಯವರು ಕಲಾಪವನ್ನು ಸೋಮವಾರ ಮಧ್ಯಾಹ್ನ 11 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.   ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ, ಆರಂಭದಲ್ಲೇ ಮಾಜಿ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ಮಾತನಾಡಿ ತಾವು ಉದ್ದೇಶಪೂರ್ವಕವಾಗಿ ಆ ಹೇಳಿಕೆ ನೀಡಿರಲಿಲ್ಲ. ಪ್ರಾಸಂಗಿಕವಾಗಿ ಹೇಳಲಾಗಿತ್ತು. …

Read More »

ಸಾರಿಗೆ ಬಸ್ – ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ದಾವಣಗೆರೆ: ಕೆಎಸ್‌ಆರ್ ಟಿಸಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ( Road Accident ) ಸಂಭವಿಸಿ, ಮೂವರು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಸವಳಂಗ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ನ್ಯಾಮತಿ ಬಳಿಯಲ್ಲಿ ನಡೆದಿದೆ.   ನ್ಯಾಮತಿ ತಾಲೂಕಿನ ಹಳೆ ಜೋಗದಲ್ಲಿ ಇಂದು ನಡೆದಂತ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ, ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿಸಿ ಹಾಗೂ ಕಾರು …

Read More »

ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕ್ಷಮೆಯಾಚನೆ

ಬೆಳಗಾವಿಯ ಸುವರ್ಣ ಸೌಧದ ವಿಧಾನ ಮಂಡಲದ ಕಲಾಪದಲ್ಲಿ ನಿನ್ನೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತಿಗೆ ಪ್ರತಿಕ್ರಿಯಿಸಿದ್ದಂತ ಮಾಜಿ ಸ್ಪೀಕರ್ ರಮೇಶ್ ಕುಮಾರ್ ( Ex Speaker K R Ramesh Kumar ) ಅವರು, ರೇಪ್ ತಡೆಯದಿದ್ದರೇ ಮಲಗಿ ಎಂಜಾಯ್ ಮಾಡಬೇಕು ಎಂಬುದಾಗಿ ಹೇಳಿದ್ದರು. ಈ ಪದ ಬಳಕೆಗೆ ಅನೇಕರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು. ಅಲ್ಲದೇ ಮಹಿಳೆಯರು ಕೂಡ ರಮೇಶ್ ಕುಮಾರ್ ವಿರುದ್ಧ ಕಿಡಿಕಾರಿದ್ದರು. ಈ ಎಲ್ಲಾ …

Read More »

ರಾಜ್ಯದ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ : ಜನವರಿ 1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ,ರಾಗಿ, ಜೋಳ ಖರೀದಿ

ಬೆಳಗಾವಿ : ಹೊಸ ವರ್ಷಕ್ಕೆ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ (Good news for farmers) ನೀಡಿದ್ದು, ಜನವರಿ 1 ರಿಂದ (January 1) ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ರಾಗಿ, ಜೋಳ (Paddy, ragi, corn) ಖರೀದಿಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ (Minister Umesh Kaththi) ಹೇಳಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಸಚಿವ ಉಮೇಶ್ ಕತ್ತಿ, ಬೆಂಬಲ ಬೆಲೆ ಯೋಜನೆಯಡಿ ಈಗಾಗಲೇ …

Read More »

ಶೀಘ್ರವೇ ಕರ್ನಾಟಕದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ -ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ

ಬೆಳಗಾವಿ: ಕರ್ನಾಟಕದಲ್ಲಿ ಸೂಕ್ತ ಜಾಗ ಗುರುತಿಸಿ ಶೀಘ್ರದಲ್ಲೇ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ( Minister DR Narayanagowdha ) ಅವರು ತಿಳಿಸಿದರು.   ಕೊಡಗಿನಲ್ಲಿ ಕ್ರೀಡಾ ವಿವಿ ಸ್ಥಾಪನೆ ಹಾಗೂ ಕೊಡಗು ಜಿಲ್ಲೆಗೆ ಕ್ರೀಡಾ ಇಲಾಖೆಯಿಂದ ನೀಡಿರುವ ಅನುದಾನ ಕುರಿತು ವಿಧಾನಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ …

Read More »

ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ಬಾಕಿ ಎಷ್ಟು? ಕೇಳಿದರೆ ಶಾಕ್ ಆಗ್ತೀರಿ

ಬೆಳಗಾವಿ – ಬಿಳಿ ಆನೆಯಂತಾಗಿರುವ ಬೆಳಗಾವಿಯ ಸುವರ್ಣ ವಿಧಾನಸೌಧ ಕಳೆದ 3 ವರ್ಷದಲ್ಲಿ ಸರಿಯಾಗಿ ಬಳಕೆಯೇ ಆಗಿಲ್ಲ. ಈಗ 10 ದಿನಗಳ ಅಧಿವೇಶನ ನಡೆಯುತ್ತಿದೆ. ಈಚೆಗೆ ಕೆಲವು ಕಚೇರಿಗಳನ್ನು ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದೆ. ಆದರೆ ಸುವರ್ಣ ವಿಧಾನಸೌಧದ ನಿರ್ವಹಣೆ ವೆಚ್ಚ ಮಾತ್ರ ನಿಂತಿಲ್ಲ. ಈ ಪೈಕಿ ವಿದ್ಯುತ್ ಬಿಲ್ ಕೇಳಿದರೆ ಎಂತವರೂ ಶಾಕ್ ಆಗೋದು ಗ್ಯಾರಂಟಿ. ಜನೆವರಿ 1, 2018ರಿಂದ ನವೆಂಬರ್ 15, 2021ರ ವರಗೆ  ಕೇವಲ ಸುವರ್ಣ ವಿಧಾನಸೌಧದ ವಿದ್ಯುತ್ …

Read More »