Breaking News

Yearly Archives: 2021

ಬಿಜೆಪಿಯವರಿಗೆ ಅಭಿವೃದ್ಧಿಯಿಂದ ಗೆಲ್ಲುವ ಶಕ್ತಿನೂ ಇಲ್ಲ, ದೂರದೃಷ್ಟಿಯೂ ಇಲ್ಲ, ಅವರಿಗೆ ಏನಿದ್ದರೂ ಕೂಡ ಸಮಾಜ, ಧರ್ಮಗಳನ್ನು ಒಡೆಯುವುದು ಒಂದೇ ಕೆಲಸ: ಸತೀಶ ಜಾರಕಿಹೊಳಿ

ಮತಾಂತರ ನಿಷೇಧ ಕಾಯ್ದೆಯನ್ನು ಹೊಸದಾಗಿ ಯಾವ ರೀತಿ ತರುತ್ತಾರೆ ಗೊತ್ತಿಲ್ಲ. ತಂದರೂ ಕೂಡ ಅದು ಸ್ಟಾಂಡ್ ಆಗುವುದಿಲ್ಲ. ಬಿಜೆಪಿಯವರಿಗೆ ಅಭಿವೃದ್ಧಿಯಿಂದ ಗೆಲ್ಲುವ ಶಕ್ತಿನೂ ಇಲ್ಲ, ದೂರದೃಷ್ಟಿಯೂ ಇಲ್ಲ, ಅವರಿಗೆ ಏನಿದ್ದರೂ ಕೂಡ ಸಮಾಜ, ಧರ್ಮಗಳನ್ನು ಒಡೆಯುವುದು ಒಂದೇ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ಮಾಡಿದರು. ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ನೇತೃತ್ವದ ಪಾದಯಾತ್ರೆಯಲ್ಲಿ ಭಾಗಿಯಾಗಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಅವರು ಬಿಜೆಪಿಯವರು ಆರು …

Read More »

ಖಾನಾಪುರ ಅಭಿವೃದ್ಧಿಗೋಸ್ಕರ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿದ್ದ ಸಂಘರ್ಷ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು.

ಖಾನಾಪುರ ಅಭಿವೃದ್ಧಿಗೋಸ್ಕರ ಆಗ್ರಹಿಸಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೈಗೊಂಡಿದ್ದ ಸಂಘರ್ಷ ಪಾದಯಾತ್ರೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಸಾಥ್ ನೀಡಿದರು. ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ಅಭಿವೃದ್ಧಿ ಸಂಬಂಧ ಸರ್ಕಾರದ ಗಮನ ಸೆಳೆಯಲು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಖಾನಾಪುರ ಪಟ್ಟಣದಿಂದ ಸುವರ್ಣಸೌಧದವರೆಗೂ ಸುಮಾರು 40 ಕಿ.ಮೀ. ಪಾದಯಾತ್ರೆ ಹಮ್ಮಿಕೊಂಡಿದ್ದರು. ಈ ಪಾದಯಾತ್ರೆ ಬೆಳಗಾವಿ ಸಮೀಪಿಸುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಪಾದಯಾತ್ರೆಯಲ್ಲಿ ಅಂಜಲಿ …

Read More »

ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ ಅತ್ತ ನಾಡದ್ರೋಹಿ ಎಂಇಎಸ್‍ನವರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಈ ಮಧ್ಯ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಮಸಿ ಬಳಿದಿರುವ ಘಟನೆ ನಡೆದಿದೆ.ಬೆಳಗಾವಿ ವ್ಯಾಕ್ಸಿನ್ ಡಿಪೆÇೀದಲ್ಲಿ ಈ ಘಟನೆ ನಡೆದಿದ್ದು. ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಎಂಇಎಸ್ ಮುಖಂಡ …

Read More »

ಎಂಇಎಸ್ ಮುಖಂಡರು ಮತ್ತು ಅಧಿಕಾರಿಗಳ ಮಧ್ಯೆ ವಾಗ್ವಾದ

ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಆಯೋಜಸಲಾಗಿದ್ದ ಮಹಾಮೇಳಾವಾ ಸ್ಟೇಜ್ ತೆರವುಗೊಳಿಸಲು ಮುಂದಾದ ಬೆಳಗಾವಿಯ ಪೊಲೀಸರು ಮತ್ತು ಪಾಲಿಕೆ ಸಿಬ್ಬಂದಿ ನಡುವೆ ವಾಗ್ದಾದ ನಡೆದಿದೆ. ಬೆಳಗಾವಿಯಲ್ಲಿ ಇಂದು ಕರ್ನಾಟಕ ಸರ್ಕಾರದಿಂದ ಚಳಿಗಾಲದ ಅಧಿವೇಶನ ಆಯೋಜಿಸಲಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಅಧಿವೇಶನವನ್ನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಮಹಾಮೇಳಾವಾ ಆಯೋಜಿಸಿತ್ತು.   ಆದರೇ ಬೆಳಿಗ್ಗೆ ವರೆಗೆ ಸಮಿತಿಗೆ ಮಹಾಮೇಳಾವಾವನ್ನ ಆಯೋಜಿಸಲು ಯಾವುದೇ ಅನುಮತಿಯನ್ನ ಪಾಲಿಕೆಯಾಗಲಿ, ಪೊಲೀಸ್ ಇಲಾಖೆಯಾಗಲಿ ನೀಡಿರಲಿಲ್ಲ. ಆದ್ಧರಿಂದ ಇಂದು ಬೆಳಿಗ್ಗೆ ಪೊಲೀಸರೊಂದಿಗೆ …

Read More »

ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಂದು ಪರಿಶಿಷ್ಠ ಜಾತಿಗಳು (SCS) ಮತ್ತು ಪರಿಶಿಷ್ಠ ವರ್ಗಗಳು (STS) ಮೇಲೆ ದೌರ್ಜನ್ಯಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆಲ್ಪ್ಲೈನ್ (national helpline)ಅನ್ನು ಪ್ರಾರಂಭಿಸುತ್ತದೆ.

ನವದೆಹಲಿ:ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇಂದು ಪರಿಶಿಷ್ಠ ಜಾತಿಗಳು (SCS) ಮತ್ತು ಪರಿಶಿಷ್ಠ ವರ್ಗಗಳು (STS) ಮೇಲೆ ದೌರ್ಜನ್ಯಗಳನ್ನು ತಡೆಗಟ್ಟಲು ರಾಷ್ಟ್ರೀಯ ಹೆಲ್ಪ್ಲೈನ್ (national helpline)ಅನ್ನು ಪ್ರಾರಂಭಿಸುತ್ತದೆ.   ಸಾಮಾಜಿಕ ನ್ಯಾಯ ಮತ್ತು ಸಪ್ರದರ್ಶಿಗಳ ಪತ್ರಿಕಾ ಪ್ರಕಟಣೆಯ ಪ್ರಕಾರ, ಸಹಾಯವಾಣಿಗಳು ಪರಿಶಿಷ್ಠ ಜಾತಿಗಳು ಮತ್ತು ಪರಿಶಿಷ್ಠ ವರ್ಗಗಳ ಸರಿಯಾದ ಅನುಷ್ಠಾನವನ್ನು ಖಚಿತಪಡಿಸುತ್ತದೆ (Prevention of Atrocities)) {POA} ಆಕ್ಟ್, 1989. ಬಿಡುಗಡೆಯು ಎನ್ಹಾ ದೇಶದಾದ್ಯಂತ ಯಾವುದೇ ಟೆಲಿಕಾಂ ಆಪರೇಟರ್ನ …

Read More »

ಒಮಿಕ್ರಾನ್ ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ ಕೊರೊನಾ ಸ್ಪೋಟ : 32 ವಿದ್ಯಾರ್ಥಿಗಳಿಗೆ ಸೋಂಕು ದೃಢ!

ಒಮಿಕ್ರಾನ್ (omicron) ಆತಂಕದ ನಡುವೆಯೇ ರಾಜ್ಯದ ಶಾಲೆಗಳಲ್ಲಿ (schools) ಕೊರೊನಾ (Corona virus) ಅಬ್ಬರ ಹೆಚ್ಚಳವಾಗಿದ್ದು, ಭಾನುವಾರ ಒಂದೇ ದಿನ ಒಟ್ಟು 32 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೊಡಗಿನ 28 ವಿದ್ಯಾರ್ಥಿಗಳಿಗೆ ದಾವಣಗೆರೆಯ ನವೋದಯ ವಸತಿ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಶಾಲೆಗಳನ್ನು ಸೀಲ್ ಡೌನ್ ಮಾಡಲಾಗಿದೆ.ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 19, ಮಡಿಕೇರಿಯ ಭಾರತೀಯ ವಿದ್ಯಾಭವನ …

Read More »

ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ  ಜಾರಿಯಾಗದಿದ್ದರೆ ಹೋರಾಟ : ಪ್ರಮೋದ್ ​​​​ ಮುತಾಲಿಕ್

ಮಂಗಳೂರು : ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ . ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ​​​​ ಮುತಾಲಿಕ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಬಾಗಲಕೋಟೆ ಮೂಲದ ನಾಲ್ವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೃತ ಕುಟುಂಬದ ಮನೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಆಗಲಿ. ಕಾಯ್ದೆ ಜಾರಿಯಾಗದಿದ್ದರೆ ಹೋರಾಟ ಮಾಡುತ್ತೇವೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ತಪ್ಪುತ್ತಿಲ್ಲ. ಮತಾಂತರ, ಗೋಹತ್ಯೆ ವಿರುದ್ಧ ಸೂಕ್ತ …

Read More »

ರಾಜ್ಯದಲ್ಲಿ `APMC’ ತಿದ್ದುಪಡಿ ಕಾನೂನು ವಾಪಸಿಲ್ಲ : ಸಚಿವ ಎಸ್.ಟಿ.ಸೋಮಶೇಖರ್

ಬೆಳಗಾವಿ : ರಾಜ್ಯದಲ್ಲಿ ಎಪಿಎಂಸಿ (APMC) ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವುದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (Minister ST Somshekar) ಈ ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ತಮ್ಮ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಬಹುದು. ಇದರಿಂದ ರೈತರಿಗೆ ಯಾವುದೇ ನಷ್ಟವಾಗುವುದಿಲ್ಲ. ಹೀಗಾಗಿ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಾಪಸ್ ಪಡೆಯಲ್ಲ, ಲಾಭದಲ್ಲಿ ಇರುವ ಎಪಿಎಂಸಿಗಳನ್ನು ಯಾವ ಕಾರಣಕ್ಕೂ ಮುಚ್ಚುವುದಿಲ್ಲ ಎಂದು ತಿಳಿಸಿದ್ದಾರೆ.   ತಾನು ಬೆಳೆದ ಬೆಳೆಯನ್ನು …

Read More »

ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕವಾಗಿ ಎರಡು ದಿನ ಮೀಸಲಿಡುವ ಸಾಧ್ಯತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಚರ್ಚೆಗೆ ಪ್ರತ್ಯೇಕವಾಗಿ ಎರಡು ದಿನ ಮೀಸಲಿಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಕರ್ನಾಟಕ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕಾಗೇರಿ, ಉತ್ತರ ಕರ್ನಾಟಕ ಭಾಗದ ನಿರ್ದಿಷ್ಟ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಲು ಹಲವು ಸದಸ್ಯರಿಂದ ಮನವಿಗಳು ಬಂದಿವೆ. ‘ನಾನು ಕಲಾಪ ಪ್ರಾರಂಭವಾಗುವ ಮೊದಲು ಬೆಳಿಗ್ಗೆ 10.30 ಕ್ಕೆ ನಿಗದಿಪಡಿಸಲಾದ ವ್ಯವಹಾರ ಸಲಹಾ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುತ್ತೇನೆ ಮತ್ತು …

Read More »

ಸ್ಪೈಸ್‌ಜೆಟ್ (Spice jet)ಡಿಸೆಂಬರ್ 20 ರಿಂದ ವಾರಕ್ಕೆ ನಾಲ್ಕು ಬಾರಿ ಬೆಳಗಾವಿ-ದೆಹಲಿ ವಿಮಾನ ಸೇವೆಯನ್ನು ಒದಗಿಸಲಿದೆ.

ಬೆಳಗಾವಿ:ಸ್ಪೈಸ್‌ಜೆಟ್ (Spice jet)ಡಿಸೆಂಬರ್ 20 ರಿಂದ ವಾರಕ್ಕೆ ನಾಲ್ಕು ಬಾರಿ ಬೆಳಗಾವಿ-ದೆಹಲಿ ವಿಮಾನ ಸೇವೆಯನ್ನು ಒದಗಿಸಲಿದೆ.ಗುರುಗ್ರಾಮ್ ಮೂಲದ ವಿಮಾನಯಾನ ಸಂಸ್ಥೆಯು ವಾರಕ್ಕೆ ಮೂರು ಬಾರಿ ನಗರಗಳ ನಡುವೆ ವಿಮಾನ ಸೇವೆಯನ್ನು ಒದಗಿಸುತ್ತಿತ್ತು.   ಸೋಮವಾರ, ಮಂಗಳವಾರ, ಗುರುವಾರ ಮತ್ತು ಶನಿವಾರದಂದು ಸ್ಪೈಸ್‌ಜೆಟ್ ದೆಹಲಿಗೆ ವಿಮಾನ ಸಂಪರ್ಕವನ್ನು ಒದಗಿಸಲಿದೆ ಎಂದು ಬೆಳಗಾವಿ ವಿಮಾನ ನಿಲ್ದಾಣವು ಟ್ವೀಟ್‌ನಲ್ಲಿ ತಿಳಿಸಿದೆ. ಕಡಿಮೆ ದರದ ವಿಮಾನಯಾನ ಸಂಸ್ಥೆಯು ಬೆಳಗಾವಿ-ದೆಹಲಿ ಮಾರ್ಗದಲ್ಲಿ ಆಗಸ್ಟ್ 13, 2021 ರಂದು …

Read More »