ಬೆಳಗಾವಿ: ಹೈಕಮಾಂಡ್ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಮಾಧ್ಯಮದವರೊಂದಿಗೆ ಮಾತನಾಡಿ, ಸಂಜೆಯ ವೇಳೆಗೆ ಹೈಕಮಾಂಡ್ ಅವರ ನಿರ್ಧಾರವನ್ನು ಕಳುಹಿಸುತ್ತಾರೆ. ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ. ಯವುದೇ ಸ್ವಾಮಿಜಿಗಳು ಸಭೆ, ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ, ಅಮಿತ್ ಶಾ ಅವರ ಕುರಿತಾಗಿ ವಿಶ್ವಾಸವಿದೆ ಎಂದಿದ್ದಾರೆ. ಎರಡು ವರ್ಷಗಳ …
Read More »Yearly Archives: 2021
ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ …
Read More »Tokyo Olympics 2020: ಪದಕ ಗೆಲ್ಲುವ ಭಾರತೀಯ ಕ್ರೀಡಾಪಟುಗಳ ಕೋಚ್ಗಳಿಗೂ ನಗದು ಬಹಮಾನ ನೀಡುವ ಘೋಷಣೆ ಮಾಡಿದ ಐಒಎ
ಭಾರತದ ಕ್ರೀಡಾಪಟುಗಳು ಒಲಂಪಿಕ್ಸ್ನಲ್ಲಿ ಪದಕ ಗೆದ್ದರೆ ಕೇವಲ ಅವರ ಬ್ಯಾಂಕ್ ಬ್ಯಾಲೆನ್ಸ್ ಮಾತ್ರ ಉಬ್ಬುವುದಿಲ್ಲ, ಅವರನ್ನು ಆ ಹಂತಕ್ಕೆ ತಯಾರು ಮಾಡಿದ ತರಬೇತುದಾರರು ಮತ್ತು ಕೋಚ್ಗಳು ಸಹ ನಗದು ಇನಾಮು ಪಡೆಯಲಿದ್ದಾರೆ. ಶನಿವಾರದಂದು ಮಹಿಳೆಯರು ಭಾರ ಎತ್ತುವ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ನಿರ್ಮಿಸಿ ದ ಮೀರಾಬಾಯಿ ಚಾನು ಅವರ ಕೋಚ್ ವಿಜಯ ಶರ್ಮ ಅವರಿಗೆ 10 ಲಕ್ಷ ರೂ. ಗಳ ಬಹುಮಾನ ನೀಡುವ ಘೋಡಣೆಯನ್ನು ಭಾರತೀಯ ಒಲಂಪಿಕ್ …
Read More »ಒಲಿಂಪಿಕ್ಸ್: ಬೆಳ್ಳಿ ಗೆದ್ದ ಚಾನು, ಭಾರತಕ್ಕೆ ಮೊದಲ ಪದಕದ ಪುಳಕ
ಟೋಕಿಯೊ: ಭಾರತದ ಮೀರಾಬಾಯಿ ಚಾನು ಟೋಕಿಯೊ ಒಲಿಂಪಿಕ್ಸ್ನಲ್ಲಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದು ದಾಖಲೆ ಬರೆದಿದ್ದಾರೆ. ಇದರೊಂದಿಗೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 49 ಕೆ.ಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಗೆದ್ದಿದ್ದಾರೆ. ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ಭಾರತ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪದಕವೊಂದನ್ನು ಗೆದ್ದ ಸಾಧನೆ ಮಾಡಿದೆ.
Read More »ಖಾಸಗೀ ಶಾಲೆಗಳನ್ನು ಆಗಸ್ಟ್ 2 ರಿಂದ ಆರಂಭಿಸಲು ಶಾಲೆಗಳ ಒಕ್ಕೂಟ ಪ್ರಯತ್ನ
ಬೆಂಗಳೂರು: ಕೊರೋನ ಲಾಕ್ ಡೌನ್ ನಿಂದಾಗಿ ನಿಂತೇ ಹೋಗಿರುವ ಶಾಲೆಗಳನ್ನು ಆರಂಭಿಸಲು ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ. ಸರ್ಕಾರ ಶಾಲೆ ಆರಂಭಿಸದೇ ಹೋದರೆ ಅಗಸ್ಟ್ 2 ರಿಂದ ಖಾಸಗಿ ಶಾಲೆ ಆರಂಭಿಸುವುದಾಗಿ ಎಚ್ಚರಿಕೆ ನೀಡಿವೆ. ಶೇ.80 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಅಲ್ಲದೇ, ಶಾಲೆ ಆರಂಭಕ್ಕೆ ICMC, ದೇವಿಶೆಟ್ಟಿ ವರದಿ ಹಾಗೂ ಟಾಸ್ಕ್ ಫೋರ್ಸ್ ಸಭೆ ಕೂಡ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಜುಲೈ 30 ರ …
Read More »ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್
ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ ನೀರಿನ …
Read More »ಜಾರಕಿಹೊಳಿಹೆಬ್ಬಾಳಕರ್ ಪ್ರವಾಹ ಪೀಡಿತ ಜನರ ಸಂಕಷ್ಟಕ್ಕೆ ಸ್ಪಂದನೆ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಜವಾಬ್ದಾರಿ ಕಡಿಮೆ, ರಾಜಕೀಯ ಜಾಸ್ತಿ
ಬೆಳಗಾವಿ – ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ನೇತೃತ್ವದ ಕಾಂಗ್ರೆಸ್ ಕಾಂಗ್ರೆಸ್ ನಿಯೋಗ ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದೆ. ಶನಿವಾರ ಹುಕ್ಕೇರಿ, ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿದ್ದ ನಿಯೋಗ ಭಾನುವಾರ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳಿಗೆ ಭೇಟಿ ನೀಡಲಿದೆ. ಈ ವೇಳೆ ಹುಕ್ಕೇರಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, ಸರಕಾರ ತಕ್ಷಣ ಜನರ …
Read More »ಯಡಿಯೂರಪ್ಪ ಬದಲಾವಣೆ ವಿರೋಧಿಸಿ ಚಿಂಚೋಳಿಯಲ್ಲಿ ಪ್ರತಿಭಟನೆ
ಚಿಂಚೋಳಿ : ಜುಲೈ 26ಕ್ಕೆ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡೋದು ಬಹುತೇಕ ಖಚಿತವಾಗಿದೆ. ಈ ಮಧ್ಯೆ ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಿಸುವ ನಿರ್ಧಾರ ವಿರೋಧಿಸಿ ಚಿಂಚೋಳಿಯಲ್ಲಿ ವೀರಶೈವ ಲಿಂಗಾಯತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಮುಖಂಡರೂ ಭಾಗವಹಿಸಿದ್ದು, ವಿಶೇಷವಾಗಿತ್ತು. ಈ ಪ್ರತಿಭಟನೆಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ತಾಲೂಕು ಘಟಕ ಹಾಗೂ ಬಸವೇಶ್ವರ ಸೇವಾ ಸಮಿತಿ ಆಯೋಜಿಸಿತ್ತು. ಸಮಾಜದ …
Read More »ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು. ‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು. ‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ …
Read More »ಸಿ.ಎಂ. ಬದಲಾವಣೆ; ಕಾದು ನೋಡಬೇಕಿದೆ: ಶೆಟ್ಟರ್
ಹುಬ್ಬಳ್ಳಿ: ‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವ ಸ್ಪಷ್ಟತೆಯಿಲ್ಲ. ಕಾದು ನೋಡಬೇಕಿದೆ’ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಈಗಾಗಲೇ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ. ನನಗೆ ಆ ಕುರಿತು ಯಾವುದೇ ಮಾಹಿತಿ ಇಲ್ಲ. ಪಕ್ಷದ ವರಿಷ್ಠರನ್ನು ಭೇಟಿಯಾಗಲು ನಾನು ದೆಹಲಿಗೆ ಹೋಗಿಲ್ಲ. ಇಲಾಖೆ ವಿಚಾರಕ್ಕೆ ಸಂಬಂಧಿಸಿ ಗುಜರಾತ್-ದೆಹಲಿ ಭೇಟಿ ಮಾಡಿದ್ದೆ’ ಎಂದು ಸ್ಪಷ್ಟಪಡಿಸಿದರು. …
Read More »