ಬೆಂಗಳೂರು: ಸಿಎಂ ಯಡಿಯೂರಪ್ಪ ಬದಲಾವಣೆ ಬಗ್ಗೆ ಮೊದಲೇ ಮಾಹಿತಿ ಇತ್ತು ಎಂದ ಸಿದ್ದರಾಮಯ್ಯ ಹೇಳಿದ್ದೇನು? ಸಿಎಂ ಸ್ಥಾನದಿಂದ ಯಡಿಯೂರಪ್ಪರನ್ನು ಕೆಳಗಿಳಿಸುತ್ತಿರುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್ ಯಡಿಯೂರಪ್ಪರನ್ನು ತೆಗೆಯುತ್ತಾರೆ ಎಂದು ಮೊದಲೇ ಹೇಳಿದ್ದೇ. ನಾನು ಹೇಳಿದ್ದು ನೀವು ಯಾರು ನಂಬಲಿಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನನಗೆ ಮೊದಲೇ ಮಾಹಿತಿ ಇತ್ತು. ಅವಧಿಪೂರ್ವ ಚುನಾವಣೆ ಬರುತ್ತೆ ಅಂತ …
Read More »Yearly Archives: 2021
KSRTC ಬಸ್ ಅಪಘಾತ : ಚಾಲಕ ಸಾವು, 15 ಜನರಿಗೆ ಗಾಯ
ಮಂಗಳೂರು: ಬೆಂಗಳೂರಿನಿಂದ ಕೇರಳದ ಕಣ್ಣೂರು ಜಿಲ್ಲೆಯ ಮಂಕುಟ್ಟಂಗೆ ಪ್ರಯಾಣಿಸುತ್ತಿದ್ದ ಬಸ್ ಮತ್ತೊಂದು ಬಸ್ʼಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಚಾಲಕ ಮೃತಪಟ್ಟಿದ್ದು, ಸುಮಾರು 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಚಾಲಕ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ವೋಲ್ವೋ ಉದ್ಯೋಗಿಯಾಗಿದ್ದಾರೆ. ಕೇರಳ-ಕರ್ನಾಟಕ ಗಡಿ ಬಳಿ ಮುಂಜಾನೆ ವಾಹನದ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ‘ಈ ಘಟನೆ ಸುಮಾರು 4.45ಕ್ಕೆ ಸಂಭವಿಸಿದೆ. ಪೆರುಂಬಾಡಿ ಚೆಕ್ ಪಾಯಿಂಟ್ ದಾಟಿ ಮರಕ್ಕೆ ಡಿಕ್ಕಿ …
Read More »ನಿಂತಿದ್ದ ಲಾರಿಗೆ ಕಾರು ಡಿಕ್ಕಿ -4 ವರ್ಷದ ಬಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು
ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ನಡೆದಿದೆ. ಜಯರಾಂ (28), ಸುಶೀಲಾ (26), ಆಕಾಶ್ (4) ಮೃತರು. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ರಾಜಸ್ಥಾನ ಮೂಲದವರಾಗಿದ್ದು ರಾಜಸ್ಥಾನ ದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು …
Read More »ನಾಳೆ ಸಂಜೆ 4.30ಕ್ಕೆ ಪಿಯು ಫಲಿತಾಂಶ; ರಿಜಿಸ್ಟರ್ ನಂಬರ್, ರಿಸ್ಟಲ್ಟ್ ಪಡೆಯುವ ವಿಧಾನ ಇಲ್ಲಿದೆ
2020-21ನೇ ಸಾಲಿನ ಪಿಯುಸಿ ಫಲಿತಾಂಶ (PU Result) ನಾಳೆ ಸಂಜೆ ಪ್ರಕಟವಾಗಲಿದೆ ಎಂದು ಪಿಯು ಮಂಡಳಿ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ. ನಾಳೆ ಸಂಜೆ 4. 30ಕ್ಕೆ ಪಿಯು ಮಂಡಳಿ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಿದೆ. https://pue.kar.nic.in/ ವೈಬ್ ಸೈಟ್ ಮೂಲಕ ಫಲಿತಾಂಶ ಪ್ರಕಟವಾಗಲಿದ್ದು, ಫಲಿತಾಂಶಕ್ಕೂ ಮುನ್ನ Know my register numbar ಮೂಲಕ ರಿಜಿಸ್ಟರ್ ನಂಬರ್ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೊರೋನಾ ಹಿನ್ನಲೆ ಈ ಬಾರಿ ಪರೀಕ್ಷೆ ನಡೆಸದೇ ಎಸ್ಎಸ್ಎಲ್ಸಿ …
Read More »ಶ್ರುತಿಗೆ ಶಾಕ್, ಕಾಪುಸಿಗೆ ಮಣೆ: ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ
ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಶ್ರುತಿ ಅವರ ನೇಮಕವನ್ನು ಸರ್ಕಾರ ಹಿಂಪಡೆದಿದೆ. ಅಚ್ಚರಿ ರೀತಿಯಲ್ಲಿ ಆ ಸ್ಥಾನಕ್ಕೆ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ನೇಮಕ ಮಾಡಿ ಆದೇಶ ಹೊರಬಿದ್ದಿದೆ. ಈ ಬದಲಾವಣೆ ನಡೆದು 48 ತಾಸು ಕಳೆದರೂ ತೀರ್ಮಾನದ ವಿಷಯ ಶ್ರುತಿ ಅವರ ಗಮನಕ್ಕೆ ಬಂದಿಲ್ಲ. ಸರ್ಕಾರದ ಕಡೆಯಿಂದ ಅಥವಾ ಮುಖ್ಯಮಂತ್ರಿ ಕಚೇರಿಯಿಂದ ಶ್ರುತಿ ಅವರಿಗೆ ತಿಳಿಸುವ ಪ್ರಯತ್ನವನ್ನೂ ಮಾಡಿಲ್ಲ ಎನ್ನಲಾಗಿದೆ.ಶನಿವಾರ ಬೆಳಗ್ಗೆ ಆದೇಶ ಹೊರಟಿದ್ದು, ಭಾನುವಾರ ರಾತ್ರಿ …
Read More »ನಾಯಕತ್ವ ಬದಲಾವಣೆ; ಮುಂದುವರಿದ ನಿಗೂಢತೆ : ಜುಲೈ 26ರ ಕೌತುಕ
ಬೆಂಗಳೂರು: ಮುಖ್ಯ ಮಂತ್ರಿ ಯಡಿಯೂರಪ್ಪ ಅವರ ದಿಲ್ಲಿ ಭೇಟಿಯ ಬಳಿಕ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಅಥವಾ ಮುಂದುವರಿಕೆ ಬಗ್ಗೆ ನಿಗೂಢತೆ ಮುಂದುವರಿದಿದೆ. ಬಿಜೆಪಿಯ ಎರಡೂ ಬಣಗಳಲ್ಲಿ ಜು. 26ರ ಅನಂತರದ ರಾಜಕೀಯ ಲೆಕ್ಕಾಚಾರ ಬಿರುಸಾಗಿ ನಡೆಯುತ್ತಿದೆ. ಬಿಎಸ್ವೈ ಅವರು ಪ್ರಧಾನಿ ಮೋದಿ ಸಹಿತ ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಮರಳಿದ ಬಳಿಕ ‘ರಾಜೀನಾಮೆ ನೀಡುವುದಿಲ್ಲ, ಹಾಗೆಂದು ಪಕ್ಷದ ನಾಯಕರು ಸೂಚಿಸಿಲ್ಲ’ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಬಿಜೆಪಿ ವಲಯದಲ್ಲಿ …
Read More »ಯಡಿಯೂರಪ್ಪ ಪರ ಎಂ.ಬಿ.ಪಾಟೀಲ ಬ್ಯಾಟಿಂಗ್
ವಿಜಯಪುರ : ಕಾಂಗ್ರೆಸ್ ಪಕ್ಷದ ಲಿಂಗಾಯತ ಸಮುದಾಯದ ಹಿರಿಯ ಶಾಸಕ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ,ಲಿಂಗಾಯತ ಸಮುದಾಯದ ಧೀಮಂತ ನಾಯಕರಾಗಿರುವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದ ಅಧಿಕಾರದಿಂದ ಪದಚ್ಯುತಿ ಮಾಡಕೂಡದು. ಒಂದೊಮ್ಮೆ ಬಿಜೆಪಿ ಇಂಥ ಕೆಲಸಕ್ಕೆ ಕೈ ಹಾಕಿದರೆ ಬಿಜೆಪಿ ವರಿಷ್ಠರು ಖಂಡಿತವಾಗಿ ಲಿಂಗಾಯತರ ಅವಕೃಪೆಗೆ ಗುರಿ ಆಗಲಿದ್ದಾರೆ ಎಂದೂ ಎಚ್ಚರಿಸಿದ್ದಾರೆ. ಯಡಿಯೂರಪ್ಪ ಅವರ ವಯಸ್ಸು, ಪಕ್ಷ ಹಾಗೂ ನಾಡಿಗೆ ನೀಡಿದ …
Read More »ಯಾರಿಗೂ ಹೇಳ್ಬೇಡಿ ಎನ್ನುತ್ತಲೇ ‘ಈ ಮೂವರಲ್ಲಿ ಯಾರೂ ಸಿಎಂ ಆಗಬಹುದು’ ಎಂದ ನಳಿನ್ ಕಟೀಲ್!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ತಮ್ಮ ಆಪ್ತರೊಂದಿಗೆ ಅವರು ತುಳುವಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಈ ಆಡಿಯೋದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸುಳಿವು ನೀಡಿದ್ದಾರೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ದೊಡ್ಡಮಟ್ಟದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಈ ಆಡಿಯೋ ಸಂಚಲನ ಸೃಷ್ಟಿಸಿದೆ. ತುಳುವಿನಲ್ಲಿರುವ ಆಡಿಯೋದಲ್ಲಿ, ” ಯಾರಿಗೂ ಹೇಳ್ಬೇಡಿ, ಜಗದೀಶ್ ಶೆಟ್ಟರ್ ಮತ್ತು ಈಶ್ವರಪ್ಪ ತಂಡವನ್ನು ತೆಗೆದು ಹೊಸ ತಂಡ ಕಟ್ಟಲಾಗುವುದು. …
Read More »ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ: ಈಶ್ವರಪ್ಪ,
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ನಳೀನ್ ಕುಮಾರ್ ವಿರುದ್ಧ ವ್ಯವಸ್ಥಿತ ಸಂಚು ನಡೆದಿದೆ, ಅವರನ್ನು ಬಲಿಪಶು ಮಾಡಲು ಹೊರಟಂತಿದೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, ಒಂದುವೇಳೆ ನನ್ನ ವಿರುದ್ಧ ಸಂಚು ನಡೆದರೂ ನಾನು ತಲೆ ಕೆಡಿಸಿಕೊಳ್ಳಲ್ಲ, ಅಧಿಕಾರ ಹೋದರೆ ಒಂದು ಗೂಟ ಹೋಯ್ತು ಅಂದುಕೊಳ್ತೀನಿ. ನಾನು ಯಾವತ್ತೂ ಗೂಟಕ್ಕೆ ಅಂಟಿಕೊಂಡು ಕುಳಿತಿಲ್ಲ ಎಂದು ಅಸಮಾಧಾನ ಹೊಸಹಾಕಿದರು. ಇದೇ …
Read More »ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ: ಯತ್ನಾಳ್ ಹೊಸ ಬಾಂಬ್ …!
ವಿಜಯಪುರ: ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ಪುತ್ರರಾದ ಬಿ.ವೈ ವಿಜಯೇಂದ್ರ, ರಾಘವೇಂದ್ರ ದೆಹಲಿ ಭೇಟಿ ವಿಚಾರದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೆಹಲಿಗೆ ಹೋಗಿ 2000 ಕೋಟಿ ಕೊಡುತ್ತೇವೆ ನಮ್ಮನ್ನು ಸಿಎಂ ಮಾಡಿ ಎಂದಿದ್ದಾರೆ ಎಂದು ಹೊಸ ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಯತ್ನಾಳ್, ಯಾರ್ಯಾರೋ ದೆಹಲಿಗೆ ಹೋಗುತ್ತಾರೆ ಬೇರೆ ಬೇರೆ ರೀತಿಯ ಆಮಿಷಗಳನ್ನು ಒಡ್ಡಿ ಸಿಎಂ ಮಾಡಿ ಎನ್ನುತ್ತಾರೆ. 2000 ಕೋಟಿ ಕೊಡ್ತೀವಿ ನಮ್ಮನ್ನು ಸಿಎಂ ಮಾಡಿ …
Read More »