Breaking News

Yearly Archives: 2021

ಯಾರಿಗೆ, ಯಾವ ಖಾತೆ? ಎಲ್ಲ 77 ಸಚಿವರ ಖಾತೆಗಳ ವಿವರ

ನವದೆಹಲಿ – ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೇಂದ್ರದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಕರ್ನಾಟಕದ ರಾಜೀವ ಚಂದ್ರಶೇಖರ್ ಗೆ ಕೌಶಲ್ಯಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ, ಶೋಭಾ ಕರಂದ್ಲಾಚೆಗೆ ಕೃಷಿ ಹಾಗೂ ರೈತರ ಕಲ್ಯಣ, ನಾರಾಯಣ ಸ್ವಾಮಿಗೆ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮತ್ತು ಭಗವಂತ ಖೂಬಾಗೆ ರಸಗೊಬ್ಬರ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ನೀಡಲಾಗಿದೆ.   Narendra Modi Prime Minister and also in-charge of:Ministry of Personnel, …

Read More »

ಕೋವಿಡ್ ನಿಯಮ ಪಾಲಿಸಿಲ್ಲ ಅಂದ್ರೆ ಈಗಿರುವ ವಿನಾಯ್ತಿ ರದ್ದು – ಮತ್ತೆ ಲಾಕ್‍ಡೌನ್ ಬಗ್ಗೆ ಸಿಎಂ ಮಾತು

ಬೆಂಗಳೂರು: ಅನ್‍ಲಾಕ್ ಬಳಿಕ ಸೋಂಕಿನ ಪ್ರಮಾಣ ಏರುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತೆ ಬಿಗಿಕ್ರಮದ ಬಗ್ಗೆ ಮಾತು ಆಡಿದ್ದಾರೆ. ಒಂದು ವೇಳೆ ಕೋವಿಡ್ ನಿಯಮಗಳನ್ನು ಪಾಲಿಸದೇ ಹೋದರೆ ಈಗ ನೀಡಲಾಗಿರುವ 15 ದಿನಗಳ ವಿನಾಯ್ತಿಯನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಜುಲೈ 3ರಂದು 15 ದಿನಗಳವರೆಗೆ ಅಂದರೆ ಜುಲೈ 19ರವರೆಗೆ ಅನ್‍ಲಾಕ್ ಘೋಷಣೆ ಮಾಡಿದ್ದಾಗಲೂ ಕೋವಿಡ್ ನಿಯಮ ಪಾಲಿಸಿಲ್ಲ ಎಂದರೆ ಮತ್ತೆ ಬಿಗಿಕ್ರಮದ ಎಚ್ಚರಿಕೆ ನೀಡಿದ್ದರು. ಈಗ ರಾಜ್ಯದಲ್ಲಿ ಮತ್ತೆ …

Read More »

ಮೆಳವಂಕಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಸಮಗ್ರ ಅಭಿವೃದ್ಧಿಗಾಗಿ ಕಳೆದ ೧೫ ವರ್ಷಗಳಿಂದ ಕ್ಷೇತ್ರದಲ್ಲಿ ಸಾಕಷ್ಟು ಕಲ್ಯಾಣಪರ ಹಾಗೂ ಪ್ರಗತಿಪರ ಕಾಮಗಾರಿಗಳನ್ನು ಕೈಗೊಂಡು ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ಪರಿವರ್ತಿಸಲು ಶ್ರಮಿಸುತ್ತಿರುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.           ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಮಂಗಳವಾರ ಸಂಜೆ ಆರ್‌ಡಿಪಿಆರ್ ಇಲಾಖೆಯ ೨೫ ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ …

Read More »

IMA: ಐಎಂಎ ಪ್ರಕರಣ- ಮಾಜಿ ಸಚಿವ ರೋಷನ್​ ಬೇಗ್​ ಆಸ್ತಿ ಜಪ್ತಿ ಮಾಡಿದ ಸರ್ಕಾರ

ಬೆಂಗಳೂರು: ಐಎಂಎ ಪ್ರಕರಣದಲ್ಲಿ ಕೇಳಿಬಂದಿದ್ದ ಪ್ರಮುಖ ಹೆಸರುಗಳಲ್ಲಿ ಮಾಜಿ ಸಚಿವ ರೋಷನ್​ ಬೇಗ್​ ಕೂಡ ಒಬ್ಬರು.  ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ 2020ರ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಪ್ರಮುಖ ಆರೋಪಿ ಮನ್ಸೂರ್​ ಅಲಿಖಾನ್​ನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ …

Read More »

ಮೋದಿ ಕ್ಯಾಬಿನೆಟ್​​ನಲ್ಲಿ ರಾಜ್ಯದಿಂದ 6 ಮಂದಿಗೆ ಸಚಿವ ಸ್ಥಾನ

ನವದೆಹಲಿ: ಕೇಂದ್ರ ಸಚಿವ ಸಂಪುಟ ಪುನಾರಚನೆ ಹಿನ್ನೆಲೆ ರಾಜ್ಯದಿಂದ ಒಟ್ಟು 6 ಮಂದಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇವರ ಹೊರತಾಗಿಯೂ ರಾಜ್ಯದಿಂದ 6 ಮಂದಿ ಕೇಂದ್ರ ಸಚಿವ ಸ್ಥಾನ ಅಲಂಕರಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದಿಂದ ಒಟ್ಟು 6 ಮಂದಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನಮಾನ ಸಾಧ್ಯತೆ 1. ನಿರ್ಮಲಾ ಸೀತಾರಾಮನ್- ಕರ್ನಾಟಕದಿಂದ ಆಯ್ಕೆಯಾದ ರಾಜ್ಯಸಭಾ …

Read More »

ಸಿಎಮ್ ಕುಟುಂಬದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ : ಯತ್ನಾಳ್

ಸಿಎಮ್ ಕುಟುಂಬದ ಭ್ರಷ್ಟಾಚಾರ ವಿರುದ್ಧ ಕಾಂಗ್ರೆಸ್ ಧ್ವನಿ ಎತ್ತುತ್ತಿಲ್ಲ ಎಂಬ ಯತ್ನಾಳ್ ಆರೋಪಕ್ಕೆ ಗದಗದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಎಸ್ ಆರ್ ಪಾಟೀಲ ಸಿಡಿಮಿಡಿ ವ್ಯಕ್ತಪಡಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಬೇಕೆಂದು ಹುಟ್ಟಿದ ಪಕ್ಷ ಕಾಂಗ್ರೆಸ್ ವಾಗಿದೆ. ವಿಶ್ವಕ್ಕೆ ಶ್ರೇಷ್ಠ ಸಂವಿಧಾನ ನೀಡಿದವರು. ನಮಗೆ ಧ್ವನಿ ಎತ್ತುವಿದು ಗೊತ್ತಿಲ್ಲವೆ. ನಾನು ಭಾರತೀಯ ಅಂತಾ ಹೆಮ್ಮೆಯಿಂದ ಹೇಳುವಂತೆ ಮಾಡಿದ ಪಕ್ಷ ನಮ್ಮದು. 60 ವರ್ಷದಲ್ಲಿ ನಿರ್ಮಾಣ ಮಾಡಿದ ಶಕ್ತಿಶಾಲಿ ರಾಷ್ಟ್ರವನ್ನ ಬಿಜೆಪಿ …

Read More »

ಕೇಂದ್ರ ಸಚಿವ ಸಂಪುಟ ಪುನರಚನೆಗೆ ಕ್ಷಣಗಣನೆ: ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್​

ನವದೆಹಲಿ: ಕೇಂದ್ರ ಸಚಿವ ಸಂಪುಟದ ಪುನರಚನೆಗೆ ಕ್ಷಣಗಣನೆಗೆ ಆರಂಭವಾಗಿದ್ದು, ಅದಕ್ಕೂ ಮುನ್ನವೇ ಘಟಾನುಘಟಿ ಸಚಿವರುಗಳೇ ಸಂಪುಟದಿಂದ ಔಟ್​ ಆಗಿದ್ದಾರೆ. ಆರೋಗ್ಯ ಸಚಿವ ಹರ್ಷವರ್ಧನ್​ ಹಾಗೂ ಶಿಕ್ಷಣ ಸಚಿವ ರಮೇಶ್​ ಫೋಖ್ರಿಯಾಲ್​ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರೊನಾ ಎರಡನೇ ತರಂಗವನ್ನು ನಿಭಾಯಿಸುವಲ್ಲಿ ಸರ್ಕಾರ ಎಡವಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿರುವ ಬೆನ್ನಲ್ಲೇ ಇಬ್ಬರು ಆರೋಗ್ಯ ಮಂತ್ರಿಗಳ ರಾಜೀನಾಮೆ, ಅವರ ತಲೆದಂಡ ಎಂಬ ಮಾತುಗಳು ಕೇಳಿಬರುತ್ತಿವೆ. ಸಂಪುಟ ಪುನರಚನೆಯಲ್ಲಿ ನೂತನ …

Read More »

ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ. ಸುಮಲತಾ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನ ಡಿವೈಡಂಡ್ ರೂಲ್ ಮಾಡುವ ಪ್ರಯತ್ನವನ್ನ ಸಂಸದೆ ಸುಮಲತಾ ಮಾಡ್ತಿದ್ದಾರೆ. ಇಂತಹ ನೀಚ ರಾಜಕಾರಣವನ್ನು ಈ ಹಿಂದೆ ಬ್ರಿಟಿಷರು ಮಾಡಿದ್ದರು. ಅದೇ ಕೆಲಸವನ್ನು ನೀವೀಗ ಮಾಡ್ತಿದ್ದೀರಾ. ಪ್ರಜ್ವಲ್ ರೇವಣ್ಣರನ್ನು ನೋಡಿ ಕಲಿಯಿರಿ ಎನ್ನುತ್ತೀರಲ್ಲಾ… ಪ್ರಜ್ವಲ್ ಕೂಡ ದೇವೇಗೌಡರ ಪ್ರಾಡಕ್ಟೆ ಎಂದು ಸುಮಲತಾ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿಕಾರಿದ್ದಾರೆ. ಸುಮಲತಾ ಮತ್ತು ಎಚ್​.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಇದೀಗ ಎಚ್​ಡಿಕೆ ಪರ ರವೀಂದ್ರ …

Read More »

ಕಾಂಗ್ರೆಸ್ ನಲ್ಲಿ ಮುಂದುವರಿದ ಸಿಎಂ ಫೈಟ್; ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಎಂದ ನಲಪಾಡ್

ಉಡುಪಿ: ಕಾಂಗ್ರೆಸ್ ಪಾಳಯದಲ್ಲಿ ಸ್ವಲ್ಪ ತಣ್ಣಗಾಗಿದ್ದ ಸಿಎಂ ಅಭ್ಯರ್ಥಿ ವಿಚಾರ ಇದೀಗ ಮತ್ತೆ ತಾರಕಕ್ಕೇರಿದೆ. ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಯೂತ್ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಹೇಳಿಕೆ ನೀಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ನಲಪಾಡ್, ಕೋವಿಡ್ ನಂತಹ ಸಂಕಷ್ಟದ ಸಂದರ್ಭದಲ್ಲಿ ನಿಮಗೆ ಯಾರೂ ಸಹಾಯ ಮಾಡಿಲ್ಲ ಕಾಂಗ್ರೆಸ್ ಮಾತ್ರ ನಿಮ್ಮ ಕಷ್ಟಕ್ಕೆ ಸ್ಪಂದಿಸಿದೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕಬೇಕು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ …

Read More »

80 ಲಕ್ಷ ರೂ. ವೆಚ್ಚದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ ಚಾಲನೆ ನೀಡಿದ ಅಮರನಾಥ ಜಾರಕಿಹೊಳಿ

ಗೋಕಾಕ: ಕೆಎಂಎಫ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಅವರು ಮತಕ್ಷೇತ್ರದಲ್ಲಿ ಬುಧವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಅಮರನಾಥ ಜಾರಕಿಹೊಳಿ ಅವರು ಶಿಂದಿಕುರಬೇಟ ಗ್ರಾಮದ ಹೈಸ್ಕೂಲ್ ರಸ್ತೆ ನಿರ್ಮಾಣಕ್ಕಾಗಿ 80 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಜೆಎಲ್ ಬಿಸಿ ಯೋಜನೆಯಡಿ 25 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಪಾಮಲದಿನ್ನಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ 1.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿ …

Read More »