ಮೈಸೂರು: ಇದು ಭಂಡ ಸರಕಾರ. ಮಾನವೀಯತೆಯ ಇಲ್ಲದ ಸರಕಾರ. ಬಿಪಿಎಲ್ ಕಾರ್ಡ್ ದಾರರಿಗೆ ತಲಾ 10 ಸಾವಿರ ಕೊಡಬೇಕಿತ್ತು. ನಮ್ಮ ಸರಕಾರ ಇದ್ದಿದ್ದರೆ 10 ಸಾವಿರ ಹಣ, 10 ಕೆಜಿ ಅಕ್ಕಿ ಕೊಡುತ್ತಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇವರು ದುಡ್ಡು ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕೆಟ್ಟ ಸರಕಾರವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿರಲಿಲ್ಲ. ಯಡಿಯೂರಪ್ಪ ಮತ್ತು ಅವರ ಮಗ ಜೆಸಿಬಿಯಲ್ಲಿ ಅಗೆಯುತ್ತಾ …
Read More »Yearly Archives: 2021
ಸದಾನಂದಗೌಡಗೆ ಕೊಕ್; ಶೋಭಾ, ರಾಘವೇಂದ್ರ, ಜಿಗಜಿಗಣಿಗೆ ಸ್ಥಾನ? ಎಲ್ಲರ ಚಿತ್ತ ದೆಹಲಿಯತ್ತ!
ಬೆಳಗಾವಿ/ಚಿತ್ರದುರ್ಗ: ಇಂದು ಸಂಜೆ ಕೇಂದ್ರ ಸಂಪುಟ ಪುನಾರಚನೆಯಾಗಲಿದ್ದು ಎಲ್ಲರ ಗಮನ ದೆಹಲಿಯ ಮೇಲೆ ನೆಟ್ಟಿದೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ ದೆಹಲಿಯಿಂದ ಕರೆ …
Read More »ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ: ಸವದಿ
ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಂದಿನಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆಯಾಗಿ ಕಾರ್ಯಚರಿಸಲಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತಾನಾಡಿದ ಅವರು, ಇಷ್ಟು ವರ್ಷ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಾಗಿ ಸೇವೆ ಸಲ್ಲಿಸಿದ ಸಂಸ್ಥೆ ಇನ್ಮುಂದೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಎನ್ನುವ ಹೆಸರಿನೊಂದಿಗೆ ಸೇವೆ ಮುಂದುವರೆಸಲಿದೆ ಎಂದು ಹೇಳಿದರು. ತಮ್ಮ ಪುತ್ರನ ಕಾರು ಅಪಘಾತ ಪ್ರಕರಣ ಕುರಿತಿ ಪ್ರತಿಕ್ರಿಯಿಸಿದ …
Read More »ಪಕ್ಷದ ಹಿರಿಯ ನಾಯಕರಿಂದ ಶೋಭಾಗೆ ದೆಹಲಿ ಕರೆ: ಸಚಿವ ಸ್ಥಾನ ಸಿಗುವ ಸಾಧ್ಯತೆ ?
ಕಾರ್ಕಳ: ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಸಿಗುವ ಸಾಧ್ಯತೆಯಿದೆ. ದೆಹಲಿಗೆ ಬರುವಂತೆ ಪಕ್ಷದ ರಾಷ್ಟ್ರಿಯ ನಾಯಕರಿಂದ ಕರೆ ಬಂದಿದೆ ಎಂದು ಸಂಸದೆ ಆಪ್ತ ಸಹಾಯಕರು ಉದಯವಾಣಿ ಗೆ ಮಾಹಿತಿ ನೀಡಿದ್ದಾರೆ. ಇಂದು ನಡೆಯಲಿರುವ ಕೇಂದ್ರ ಸಂಪುಟ ಪುನಾರಚನೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿ ಕೆಲ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ. ರಾಜ್ಯದಿಂದ ಇಬ್ಬರಿಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎಂಬ ನಿರೀಕ್ಷೆ ಇದೆ. ಕೋವಿಡ್ ಸೋಂಕಿಗೆ ಬಲಿಯಾಗಿ ಸಾವನ್ನಪ್ಪಿದ್ದ …
Read More »ಭ್ರಷ್ಟಾಚಾರ ಕುಟುಂಬಶಾಯಿ ವಿರುದ್ದ ನನ್ನ ಹೋರಾಟ ನಿಲ್ಲಿಸಲ್ಲ – ಯತ್ನಾಳ್
ಬಿಜೆಪಿಯ ಕೆಲವರು ವಿಜಯೇಂದ್ರ ಮೊಣಕಾಲಿಗೆ ನಮಸ್ಕಾರ ಮಾಡುತ್ತಾರೆ. ಸಿಎಂ ಮಗನ ಮುಂದೆ ಕೈ ಒಡ್ಡಿ ನಿಲ್ಲುತ್ತಾರೆ. ಅವರೇನು ಗ್ರಾ. ಪಂ ಸದಸ್ಯನೂ ಆಗಿಲ್ಲ. ಅಷ್ಟೊಂದು ಕೆಳಮಟ್ಟದಲ್ಲಿ ಕೆಲವರು ಇದ್ದಾರೆ ಎಂದು ಸಾಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ವಿಶ್ವಾಸರ್ಹ ರಾಷ್ಟನಾಯಕರನ್ನು ರಾಜ್ಯಕ್ಕೆ ಕಳುಹಿಸಿ. ಶಾಸಕಾಂಗ ಸಭೆ ನಡೆಸಿ ಅಭಿಪ್ರಾಯ ಪಡೆಯಿರಿ. ಮೊನ್ನೆ ಅರುಣ್ ಸಿಂಗ್ ಮಾಡಿದ್ದ ನಾಟಕ ಇದೆ ದೆಹಲಿಯಲ್ಲೇ ನಾಯಕತ್ವ ಬದಲಾವಣೆ ಇಲ್ಲ. ಈ …
Read More »ಕರ್ನಾಟಕದ 2, 3 ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಪಕ್ಕಾ; ಸಚಿವ ಮುರುಗೇಶ್ ನಿರಾಣಿ
ಬೆಂಗಳೂರು: ರಾಜ್ಯದ ಎರಡು, ಮೂರು ಸಂಸದರಿಗೆ ಕೇಂದ್ರ ಸಚಿವ ಸ್ಥಾನ ಸಿಗುವುದು ಪಕ್ಕಾ ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕೆಐಎ-ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಚಿವರು, ಜಾತಿವಾರು ಲೆಕ್ಕಾಚಾರ ಪ್ರಕಾರ ಲಿಂಗಾಯತರಿಗೆ ಒಂದು, ಪರಿಶಿಷ್ಟ ಜಾತಿಗೆ ಒಂದು ಪಕ್ಕಾ ಆಗಿದೆ. ಮತ್ತೊಂದು ಯಾರಿಗೆ ಕೊಡ್ತಾರೋ ನೋಡಬೇಕು ಎಂದು ಅಭಿಪ್ರಾಯಪಟ್ಟರು. ರಾಜ್ಯ ರೈಲ್ವೆ ಖಾತೆ ರಾಜ್ಯಕ್ಕೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ. ರಮೇಶ್ ಜಿಗಜಿಣಗಿ, ನಾರಾಯಣಸ್ವಾಮಿ, ಉಮೇಶ್ ಜಾಧವ್ …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಅಂತಿಮ ತನಿಖಾ ವರದಿ ಸಿದ್ಧಪಡಿಸಿದ ಎಸ್ಐಟಿ
ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್ಗೆ ಎಸ್ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ಈ ಬೆಳವಣಿಗೆ ನಡುವಲ್ಲೇ ಜಾರಕಿಹೊಳಿ ಹಾಗೂ ಗೋಕಾಕ್ …
Read More »ಇಂದು ಕೇಂದ್ರ ಸಂಪುಟ ಪುನರ್ ರಚನೆ; ದೆಹಲಿಯತ್ತ ಬಿಜೆಪಿ ಸಂಸದರು, ಯಾರಿಗಿದೆ ಲಕ್?
ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಸಂಜೆ 5.30ಕ್ಕೆ ಸಂಪುಟ ಪುನರ್ ರಚನೆ ಪ್ರಕ್ರಿಯೆ ಆರಂಭವಾಗಲಿದೆ. ಬಳಿಕ ಆಯ್ಕೆಯಾದ ನೂತನ ಸಂಸದರು 6 ಗಂಟೆ ವೇಳೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಸಂಪುಟ ರಚನೆಯಲ್ಲಿ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಸಂಸದರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಹೇಗಾದರೂ ಸರಿ ಸಣ್ಣಸಣ್ಣ ಸಮುದಾಯಗಳಿಗೂ ಪ್ರಾತಿನಿಧ್ಯ ನೀಡುವ ಯೋಚನೆ ಬಿಜೆಪಿ …
Read More »2023ರ ವಿಧಾನಸಭಾ ಚುನಾವಣೆಗೆ ಈಗಲೇ ಸಿದ್ದತೆ ಮಾಡಿಕೊಳ್ಳಿ: ಡಿ.ಕೆ ಅರುಣಾ
ಕಲಬುರಗಿ: ಮುಂಬರುವ 2023ರ ವಿಧಾನಸಭಾ ಚುನಾವಣೆಗೆ ಕಾರ್ಯಕರ್ತರು ಈಗಲೇ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಂದಾಗುವಂತೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ರಾಜ್ಯದ ಸಹ ಉಸ್ತುವಾರಿ ಡಿ.ಕೆ. ಅರುಣಾ ಕರೆ ನೀಡಿದರು. ನಗರದ ನೀಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದರು. ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆ- ಮನೆಗೆ ಮುಟ್ಟಿಸುವ ಕಾರ್ಯದಲ್ಲಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಬಹು ಮುಖ್ಯವಾಗಿ ರಾಜ್ಯದ ಲ್ಲಿ ಮತ್ತೆ …
Read More »ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಿರಂತರ ಚರ್ಚೆಗೆ ಗ್ರಾಸವಾಗಿರುವ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತೆರೆ ಬಿದ್ದಿದೆ ಎನ್ನುವಷ್ಟಲ್ಲಿ ಮತ್ತೆ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ದಿಢೀರ್ ದೆಹಲಿಗೆ ತೆರಳಿರುವುದು ರಾಜ್ಯ ಬಿಜೆಪಿಯಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕರೆಯ ಮೇರೆಗೆ ದೆಹಲಿಗೆ ಭೇಟಿ ನೀಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಮಂಗಳವಾರ ಸಂಜೆ …
Read More »