ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್ ಪರಿವರ್ತಕಗಳಿಗೆ …
Read More »Yearly Archives: 2021
ಲಾಕ್ಡೌನ್ ಸಡಿಲಿಕೆ : ಜುಲೈ 5 ರಿಂದ ವಂಡರ್ಲಾ ಪ್ರಾರಂಭ
ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಬಳಿಕ ಜುಲೈ 5 ರಿಂದ ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ನನ್ನು ಶೇ.50 ರಷ್ಟು ತೆರೆಯುವುದಾಗಿ ವಂಡರ್ಲಾ ಹಾಲಿಡೇಸ್ ತಿಳಿಸಿದೆ. ಕಳೆದ ಎರಡು ತಿಂಗಳಿನಿಂದ ಲಾಕ್ಡೌನ್ನಿಂದಾಗಿ ವಂಡರ್ಲಾ ಪಾರ್ಕ್ನನ್ನು ಮುಚ್ಚಲಾಗಿತ್ತು. ಇದೀಗ ಸರ್ಕಾರ ರೆಸ್ಟೋರೆಂಟ್ ಹಾಗೂ ಅಮ್ಯೂಸ್ಮೆಂಟ್ ಪಾರ್ಕ್ಗಳಿಗೆ ಶೇ.50 ರಷ್ಟು ಸಾಮರ್ಥ್ಯದಲ್ಲಿ ತೆರೆಯಲು ಅವಕಾಶ ನೀಡಿದೆ. ಜನರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತೆಯವನ್ನು ಹಾಗೂ ಸರ್ಕಾರದ ಕೋವಿಡ್ ಮಾರ್ಗಸೂಚಿಯನ್ನು ಕಟ್ಟುನಿಟ್ಟಿನಿಂದ ಪಾಲಿಸಲಿದೆ ಎಂದು ವಂಡೆರ್ಲಾ ವ್ಯವಸ್ಥಾಪಕ …
Read More »ದುರಹಂಕಾರ ಇರುವವರಿಗೆ ಲಸಿಕೆ ಇಲ್ಲ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಮೈಸೂರು: ದುರಹಂಕಾರ ಮತ್ತು ಮಾಹಿತಿ ಇಲ್ಲದೆ ಇರುವವರಿಗೆ ನಮ್ಮ ಬಳಿಯಷ್ಟೇ ಅಲ್ಲ. ಜಗತ್ತಿನಲ್ಲೇ ಲಸಿಕೆ ಇದಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಹುಲ್ಗಾಂಧಿ ವಿರುದ್ಧ ಕಿಡಿಕಾರಿದರು. ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗತ್ತಿನ ಅತಿದೊಡ್ಡ ಲಸಿಕಾ ಅಭಿಯಾನ ಭಾರತದಲ್ಲಿ ನಡೆಯುತ್ತಿದೆ. 135 ಕೋಟಿ ಜನಸಂಖ್ಯೆ ದೇಶದಲ್ಲಿ ಒಂದೇ ದಿನ ಎಲ್ಲರಿಗೂ ವಾಕ್ಸಿನ್ ಕೊಡಲು ಸಾಧ್ಯವಿಲ್ಲ. ಜೂನ್ನಲ್ಲಿ …
Read More »ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೂ ಸಂಕಷ್ಟ
ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎ ಸ್.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ತಿರಸ್ಕರಿಸಿದ್ದು, ಮರು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ. 2015ರಲ್ಲಿ ದಾಖಲಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು 10 ಸಾವಿರ …
Read More »ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹಲವು ತಿಂಗಳಿಂದ ವ್ಯಕ್ತಿಯೋರ್ವ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ ಬೆಳಗಾವಿ ನಗರದ ಎಸ್ ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ. ಗೋಪಾಲ್ ಗುರನ್ನವರ್ ಎಂಬಾತ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಹಲವುಬಾರಿ ಎಚ್ಚರಿಕೆ ನೀಡಿದ್ದರೂ ಮತ್ತದೇ ಚಾಳಿ ಮುಂದುವರೆಸಿದ್ದ. ನೂಂದ ಮಹಿಳೆ ಹಾಗೂ ಆಕೆ ಪತಿ ಇಬ್ಬರೂ ಗುರನ್ನವರ್ ನನ್ನು ಹಿಡಿದು ಚಪ್ಪಲಿ …
Read More »ಹಾವನ್ನು ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೊರಟ
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.
ನವದೆಹಲಿ(ಜು.04): ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಅತಿ ಹೆಚ್ಚು ಮಕ್ಕಳು ಮಾತೃಭಾಷೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಶೇ.53.5ರಷ್ಟುವಿದ್ಯಾರ್ಥಿಗಳು ಕನ್ನಡದಲ್ಲಿ ಕಲಿಯುತ್ತಿದ್ದರೆ, ಶೇ.42.2ರಷ್ಟುಮಕ್ಕಳು ಇಂಗ್ಲಿಷ್ನಲ್ಲಿ ಕಲಿಯುತ್ತಿದ್ದಾರೆ ಎಂದು ಯುಡಿಐಎಸ್ಇ (ಶಿಕ್ಷಣಕ್ಕಾಗಿ ಏಕೀಕೃತ ಜಿಲ್ಲಾ ಮಾಹಿತಿ ವ್ಯವಸ್ಥೆ) ವರದಿ ಬಿಡುಗಡೆ ಮಾಡಿದೆ. ಇನ್ನು ದಕ್ಷಿಣದ ಇತರ ರಾಜ್ಯಗಳ ಪೈಕಿ ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಅತಿ ಕಡಿಮೆ ಸಂಖ್ಯೆಯ ಮಕ್ಕಳು ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ತಮಿಳುನಾಡು ಮತ್ತು ಕೇರಳದಲ್ಲೂ ಮಾತೃಭಾಷೆಗಿಂತ ಇಂಗ್ಲಿಷ್ ಭಾಷೆಯಲ್ಲಿ …
Read More »ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ.
ನವದೆಹಲಿ(ಜು.04): ಕೊರೋನಾ ಲಸಿಕೆಯ ಒಂದು ಡೋಸ್ ಸಾವಿನ ಅಪಾಯದಿಂದ ಶೇ.92ರಷ್ಟುರಕ್ಷಣೆ ನೀಡಲಿದೆ. 2 ಡೋಸ್ ಲಸಿಕೆಯಿಂದ ರಕ್ಷಣೆಯ ಪ್ರಮಾಣ ಶೇ.98ಕ್ಕೆ ಏರಿಕೆ ಆಗಲಿದೆ ಎಂದು ಅಧ್ಯಯನವೊಂದನ್ನು ಆಧರಿಸಿ ಕೇಂದ್ರ ಸರ್ಕಾರ ಹೇಳಿಕೆ ಬಿಡುಗಡೆ ಮಾಡಿದೆ. ಪಂಜಾಬ್ ಸರ್ಕಾರದ ಸಹಯೋಗದೊಂದಿಗೆ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸ್ನಾತಕೋತ್ತರ ಸಂಸ್ಥೆ ಪಂಜಾಬ್ ಪೊಲೀಸರ ಮೇಲೆ ನಡೆಸಿದ ಅಧ್ಯಯನದ ಮಾಹಿತಿಯನ್ನು ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್ ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. …
Read More »