Breaking News

Yearly Archives: 2021

ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ- ವಯೋಮಿತಿ ಹೆಚ್ಚಿಸಲು ಆಗ್ರಹ

ಧಾರವಾಡ: ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ನಿರಂತರ ಲಾಕ್‍ಡೌನ್ ಜಾರಿಗೊಳಿಸಿ, ಪೊಲೀಸ್ ನೇಮಕಾತಿಗಳನ್ನು ವಿಳಂಬ ಮಾಡಿದ್ದರಿಂದ ಕೆಲವು ವಿದ್ಯಾರ್ಥಿಗಳಿಗೆ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಹಾಕುವ ವಯೋಮಿತಿ ಮೀರಿ ಹೋಗಿದೆ. ಹೀಗಾಗಿ ಸರ್ಕಾರ ವಯೋಮಿತಿಯನ್ನು ಹೆಚ್ಚಿಸಬೇಕು ಎಂದು ವಿದ್ಯಾಕಾಶಿ ಕರಿಯರ್ ಅಕಾಡೆಮಿ ಸಿಬ್ಬಂದಿ ಆಗ್ರಹಿಸಿದ್ದಾರೆ. ವಯೋಮಿತಿ ಹೆಚ್ಚಿಸುವಂತೆ ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿದರು. ವಯೋಮಿತಿ ಹೆಚ್ಚಿಸದಿದ್ದರೆ, ಪೊಲೀಸ್ ಹುದ್ದೆಯನ್ನು ನೆಚ್ಚಿಕೊಂಡು ಕುಳಿತ ಸಾವಿರಾರು ವಿದ್ಯಾರ್ಥಿಗಳ ಕನಸಿಗೆ ಅಡ್ಡಿಯಾಗಲಿದೆ. ಕೆಲವು ರಾಜ್ಯಗಳಲ್ಲಿ ಪೊಲೀಸ್ …

Read More »

ಗೋವಾ- ಕರ್ನಾಟಕ ಗಡಿಯಲ್ಲಿ ನಿರ್ಬಂಧ : ನಿತ್ಯ ಉದ್ಯೋಗಕ್ಕೆ ತೆರಳುವವರಿಗೆ ಸಂಕಷ್ಟ

ಕಾರವಾರ: ಕೊರೊನಾ ರೂಪಾಂತರ ವೈರಸ್ ಡೆಲ್ಟಾ ಪ್ಲಸ್ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆ ಕಾರವಾರದ ಮಾಜಾಳಿ -ಗೋವಾ ಗಡಿಯಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗುತ್ತಿದೆ. ಆರ್.ಟಿ.ಪಿ.ಸಿ.ಆರ್ ಟೆಸ್ಟ್ ನೆಗಟಿವ್ ಇಲ್ಲದವರಿಗೆ ಗೋವಾ ಹಾಗೂ ಕರ್ನಾಟಕ ಪ್ರದೇಶಕ್ಕೆ ತೆರಳಲು ಕರ್ನಾಟಕ ಸರ್ಕಾರ ಹಾಗೂ ಗೋವಾ ಸರ್ಕಾರ ನಿರ್ಬಂಧ ವಿಧಿಸಿದೆ. ಗೋವಾ ಭಾಗದಿಂದ ಬರುವ ಮಹಾರಾಷ್ಟ್ರ, ಚಂಡೀಗಢ, ಕೇರಳ, ಹರಿಯಾಣ, ದೆಹಲಿ, ಉತ್ತರ ಪ್ರದೇಶದಿಂದ ಬರುವ ವಾಹನಗಳಿಗೆ …

Read More »

ನಾಲ್ಕು ದಿನಗಳ ಕಾಲ ಅರಣ್ಯದಲ್ಲಿ ನಾಪತ್ತೆಯಾಗಿದ್ದ 110 ವರ್ಷದ ವೃದ್ಧ ಇಂದು ಪತ್ತೆ

ಧಾರವಾಡ: ನಾಲ್ಕು ದಿನಗಳ ಕಾಲ ಅರಣ್ಯದಲ್ಲಿ ನಾಪತ್ತೆಯಾಗಿದ್ದ 110 ವರ್ಷದ ವೃದ್ಧ ಇಂದು ಪತ್ತೆಯಾಗಿದ್ದಾರೆ.   ಜಿಲ್ಲೆಯ ಬೈಚವಾಡ್ ಗ್ರಾಮದ ವೃದ್ಧ ಜನ್ನು ಪಾಂಡ್ರಾಮೀಸೆ 4 ದಿನಗಳ ಕಾಲ ಅರಣ್ಯದಲ್ಲಿದ್ದು, ಇಂದು ಸಿಕ್ಕಿದ್ದಾರೆ. ನಾಲ್ಕು ದಿನಗಳ ಹಿಂದೆ ತಮ್ಮ ಮಗಳ ಮನೆಗೆ ಹೋಗಿ ಬೈಚವಾಡ್ ಗ್ರಾಮಕ್ಕೆ ವಾಪಸ್ ಬರುವಾಗ ಅರಣ್ಯದಲ್ಲಿ ತಪ್ಪಿಸಿಕೊಂಡಿದ್ದರು. ನಂತರ ಗ್ರಾಮಸ್ಥರು ಸಾಕಷ್ಟು ಹುಡುಕಾಟ ನಡೆಸಿ, ಅರಣ್ಯ ಇಲಾಖೆಗೆ ಸಹ ಮಾಹಿತಿ ನೀಡಿದ್ದರು. ಇಂದು ಬೆಳಗಿನ ಜಾವ …

Read More »

ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ

ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ. ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು.   ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ …

Read More »

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ ವಿಜಯಪುರಕ್ಕೆ ಭೇಟಿ ನೀಡಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿಯಾಗಿ ಮಾತುಕತೆ

ವಿಜಯಪುರ – ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೀಶ್ವರ ವಿಜಯಪುರಕ್ಕೆ ಭೇಟಿ ನೀಡಿದ್ದು, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಇಲಾಖೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಿಜಯಪುರಕ್ಕೆ ಬಂದಿರುವ ಅವರು, ಯತ್ನಾಳ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲಿದ್ದಾರೆ. ಆದರೆ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ, ರಾಜಕೀಯ ಮಾತುಕತೆ ಇಲ್ಲ ಎಂದಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ ಬಹು ಹಿಂದಿನಿಂದಲೇ ಪ್ರಯತ್ನ ನಡೆಸುತ್ತಿದ್ದರೆ ಯೋಗೀಶ್ವರ ಈಚೆಗೆ ಆರಂಭಿಸಿದ್ದಾರೆ. ಇದೇ …

Read More »

ಕೆಂಪೇಗೌಡರು ಒಂದು ಜಾತಿಗೆ ಸೀಮಿತವಲ್ಲ

ವಿಜಯಪುರ: ನಾಡಪ್ರಭು ಕೆಂಪೇ ಗೌಡರು ಒಂದು ಜಾತಿಗೆ ಸೀಮಿತರಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್‌ ಹೇಳಿದರು. ಹೊಸಕೋಟೆ ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿಒಕ್ಕಲಿಗರ ಸಂಘದಿಂದ ನಡೆದ ನಾಡ ಪ್ರಭುಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ನಾಡಪ್ರಭು ಕೆಂಪೇಗೌಡ ಜಯಂತಿ ಯನ್ನು ರಾಜ್ಯದಲ್ಲಿ ಸರಳವಾಗಿ ಸಂಭ್ರಮದಿಂದ ಆಚರಣೆ ಮಾಡಲಾ ಗುತ್ತಿದೆ. 39 ವರ್ಷಗಳ ಕಾಲ ಬೆಂಗ ಳೂರುನಗರವನ್ನುಕಟ್ಟಿ ರಾಜಕೀಯ, ಆರ್ಥಿಕ, ಸ್ವಾವಲಂಬಿ ಶಕ್ತಿಯನ್ನು ತುಂಬಿ ಬೆಂಗಳೂರು ನಗರವನ್ನು ವಿಶ್ವ ವಿಖ್ಯಾತಿಗೊಳಿಸಿದ ಕೀರ್ತಿ …

Read More »

ಪರೀಕ್ಷೆ ನಡೆಸಿ ರಾಜ್ಯ ಸರ್ಕಾರ ಜೀವ ,ಜೀವನ ಎರಡನ್ನೂ ತೆಗೆಯಲು ಹೊರಟಿದೆ: ವಿಶ್ವನಾಥ್

ದಾವಣಗೆರೆ: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಖಂಡಿತವಾಗಿಯೂ ಸಚಿವರಾಗುತ್ತಾರೆ ಎಂದು ಬಾಂಬೆ ದೋಸ್ತ್‌ಗಳಲ್ಲಿ ಒಬ್ಬರಾದ ನಗರಾಭಿವೃದ್ಧಿ ಇಲಾಖೆ ಸಚಿವ ಭೈರತಿ ಬಸವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುನಿರತ್ನಂ ಅವರು ಸಚಿವರಾಗುವುದು ಖಂಡಿತ. ಅವರನ್ನು ಮಂತ್ರಿ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ. ಮುನಿರತ್ನ ನಿರಾಶರಾಗುವ ಅವಶ್ಯಕತೆಯೇ ಇಲ್ಲ. ಸಚಿವ ಸ್ಥಾನ ಖಂಡಿತವಾಗಿಯೂ ಸಿಗುತ್ತದೆ ಎಂದರು. ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದ 17 ಶಾಸಕರು ನೆಮ್ಮದಿಯಿಂದ ಇಲ್ಲ ಎಂಬ …

Read More »

ತುಮಕೂರು: ಪುಕ್ಕಟೆ ಕೊತ್ತಂಬರಿ ಸೊಪ್ಪಿಗೆ ಮುಗಿಬಿದ್ದ ಜನರು

ತುಮಕೂರು : ಉಚಿತವಾಗಿ ನೀಡುತಿದ್ದ ಕೊತ್ತಂಬರಿ ಸೊಪ್ಪಿಗಾಗಿ ಜನರು ಮುಗಿ ಬಿದ್ದಿರುವ ಘಟನೆ ತುಮಕೂರಿನ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ಸದಸ್ಯ ಶ್ರೀನಿವಾಸ್ ಉಚಿತವಾಗಿ ಕೊತ್ತಂಬರಿ ಸೊಪ್ಪು ಹಂಚುತ್ತಿದ್ದರು. ಈ ವೇಳೆ ಜನರು ನಾಮುಂದು ತಾಮುಂದು ಎಂಬಂತೆ ಮುಗಿ ಬಿದ್ದು ಕೊತ್ತಂಬರಿ ಸೊಪ್ಪು ಪಡೆದಿದ್ದಾರೆ. ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಸೊಪ್ಪು ಹಂಚುತ್ತಿದ್ದ ಯುವಕ ಆಟೋದಿಂದ ಜನರತ್ತ ಸೊಪ್ಪನ್ನು ಎಸೆದು ಹೋಗಿದ್ದಾನೆ. ಉಚಿವಾಗಿ ಸಿಗುವ ಕೊತ್ತಂಬಿಗಾಗಿ ಜನರು ಮುಗಿಬಿದ್ದಿರುವ ವೀಡಿಯೋ …

Read More »

ಅಕ್ರಮ ರೇವು ಪಾರ್ಟಿ: ಬಿಗ್ ಬಾಸ್ ಸ್ಪರ್ಧಿ, ನಟಿಯರು ವಶಕ್ಕೆ

ಮಹಾರಾಷ್ಟ್ರ:ನಾಸಿಕ್ ಜಿಲ್ಲೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ರೇವು ಪಾರ್ಟಿ ಅಡ್ಡೆ ಮೇಲೆ ಭಾನುವಾರ ಪೊಲೀಸರು ದಾಳಿ ಮಾಡಿದ್ದು, ಸುಮಾರು 22 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಡ್ರಗ್ಸ್ ಪತ್ತೆಯಾಗಿದ್ದು, ತನಿಖೆ ಚುರುಕುಗೊಳಿಸಲಾಗಿದೆ. ಮುಂಬೈನಿಂದ 120 ಕಿ.ಮೀ ದೂರದಲ್ಲಿರುವ ಇಗತ್ಪುರಿಯಲ್ಲಿರುವ ಎರಡು ಖಾಸಗಿ ವಿಲ್ಲಾಗಳಲ್ಲಿ ರೇವು ಪಾರ್ಟಿ ನಡೆಯುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಪೊಲೀಸರು ದಾಳಿ ನಡೆಸಿದರು. ಈ ದಾಳಿಯಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೇರಿದಂತೆ ಹಿಂದಿ ಸಿನಿಮಾ …

Read More »

ಇನ್ಸ್​​ಟಂಟ್ ಸಿಕ್ಸ್​ ಪ್ಯಾಕ್​ ಕನಸು ಕಂಡ ಇಂಜಿನಿಯರ್​​​ಗೆ ₹7 ಲಕ್ಷ ಪಡೆದು ಜಿಮ್​​ ಟ್ರೈನರ್ ಮಾಡಿದ್ದೇನು?

ಬೆಂಗಳೂರು: ಸಿಕ್ಸ್ ಪ್ಯಾಕ್ ಮಾಡಿಸ್ತೀನಿ ಅಂತ ಇಂಜಿನಿಯರ್ ಯುವಕನಿಗೆ ಜಿಮ್​ ಟ್ರೈನರ್​ವೊಬ್ಬ ದೋಖಾ ಮಾಡಿರುವ ಆರೋಪ ಕೇಳಿಬಂದಿದೆ. ಗಿರಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸಕೆರೆಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೊಸಕೆರೆಹಳ್ಳಿಯ ನಿವಾಸಿ, ಇಂಜಿನಿಯರ್ ಕೌಶಿಕ್ ಎಂಬವರು ಸಿಕ್ಸ್ ಪ್ಯಾಕ್ ಮಾಡಲು ಇಚ್ಚಿಸಿದ್ದರು. ಇದಕ್ಕಾಗಿ ಬನಶಂಕರಿ ಮೂರನೇ ಹಂತದ ಮೋಹನ್ ಎಂಬ ಜಿಮ್ ಟ್ರೈನರನ್ನು ಸಂಪರ್ಕಿಸಿದ್ದರು. ಬನಶಂಕರಿಯಲ್ಲಿ ಎಂಪವರ್ ಹೆಸರಿನಲ್ಲಿ ಜಿಮ್ ನಡೆಸುತ್ತಿರುವ ಮೋಹನ್, ಸಿಕ್ಸ್ ಪ್ಯಾಕ್ ಮಾಡಿರೋ ಫೋಟೋಗಳನ್ನು ಕೌಶಿಕ್ಗೆ …

Read More »