Breaking News

Yearly Archives: 2021

ಸದ್ಯಕ್ಕೆ ಶಾಲೆ ಆರಂಭ ಇಲ್ಲ : ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಜೂ.28- ಕೋವಿಡ್-19 ನಿಂದಾಗಿ ತೂಗುಯ್ಯಾಲೆಯಲ್ಲಿದ್ದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎನಿಸಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಜುಲೈ 19 (ಸೋಮವಾರ) ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 (ಸೋಮವಾರ)ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೊದಲ ಪತ್ರಿಕೆ (ಗಣಿತ, ಸಮಾಜ ವಿಜ್ಞಾನ …

Read More »

ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ

ಬೆಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು. ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಸೋಮವಾರ ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ …

Read More »

ವಿಧಾನಸೌಧದ ಮುಂದೆ ಬಸವಣ್ಣನವರ ಪ್ರತಿಮೆ ಬೇಡ : ವಾಟಾಳ್

ಬೆಂಗಳೂರು, ಜೂ.28- ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಚಾಲುಕ್ಯ ವೃತ್ತದ ಬಳಿ ಇರುವ ಬಸವೇಶ್ವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಮತ್ತೊಂದು ಬಸವಣ್ಣನವರ ಪ್ರತಿಮೆ ಪ್ರತಿಷ್ಠಾಪಿಸುವುದು ಯಾವುದೇ ಕಾರಣಕ್ಕೂ ಬೇಡ. ವಿಧಾನಸೌಧದ ಬಳಿಯೇ ಈಗಾಗಲೇ ವಿಶ್ವ ಪ್ರಸಿದ್ಧ ಅಶ್ವಾರೂಢ ಕಂಚಿನ ಪ್ರತಿಮೆ ಇದೆ. …

Read More »

ಯುವತಿಯರ ಅಪಹರಣ, ವಿವಾಹ, ಮತಾಂತರ: ಜಮ್ಮು ಕಾಶ್ಮೀರದಲ್ಲಿ ಸಿಖ್ ಸಮುದಾಯ ಪ್ರತಿಭಟನೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸಿಖ್ ಯುವತಿಯರನ್ನು ಅಪಹರಿಸಿ, ಮತಾಂತರಗೊಳಿಸಿದ ನಂತರ ಬಲವಂತದಿಂದ ವಯಸ್ಸಾದ ವ್ಯಕ್ತಿಗಳ ಜತೆ ವಿವಾಹ ನಡೆಸುತ್ತಿರುವ ಘಟನೆ ವಿರುದ್ಧ ಸಿಖ್ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೇ ಜಮ್ಮು-ಕಾಶ್ಮೀರದಲ್ಲಿ ನಡೆಯುತ್ತಿರುವ ಕಿಡ್ನಾಪ್, ಮತಾಂತರದ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ. ಶ್ರೀನಗರದಲ್ಲಿ ಸಿಖ್ ಸಮುದಾಯದ 18 ವರ್ಷದ ವಿಕಲಚೇತನ ಯುವತಿಯನ್ನು ಬಲವಂತದಿಂದ ಬೇರೆ ಧರ್ಮದ ವ್ಯಕ್ತಿ ಜತೆ ವಿವಾಹ ನಡೆಸಿ …

Read More »

ಸಾಲಬಾಧೆ : ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆಗೆ ಶರಣು

ವಿಜಯಪುರ : ಸಾಲ ಬಾಧೆ ತಾಳದೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಇಂಡಿ ತಾಲೂಕಿನಿಂದ ವರದಿಯಾಗಿದೆ. ಇಂಡಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ರೈತನನ್ನು ಬಶೀರ ಬುರಾನ ಪಟೇಲ (35) ಎಂದು ಗುರುತಿಸಲಾಗಿದೆ. ಮೃತ ರೈತ ಇಂಗಳಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 2 ಲಕ್ಷ ರೂ, ಖಾಸಗಿಯಾಗಿ 2 ಲಕ್ಷ ರೂ. ಸಾಲ ಮಾಡಿದ್ದ ಎನ್ನಲಾಗಿದೆ. ಮೃತ ರೈತನಿಗೆ ಪತ್ನಿ, …

Read More »

ಶಾಸಕ ಸ್ಥಾನಕ್ಕೆ ರಾಜೀನಾಮೆ ಇಲ್ಲ; ರಮೇಶ್ ಜಾರಕಿಹೊಳಿ ಮುಂಬಯಿ ಪ್ರವಾಸ ರದ್ಧು: ಶೀಘ್ರದಲ್ಲೆ ನಿರ್ಧಾರ ಪ್ರಕಟ!

ಬೆಳಗಾವಿ: ಮತ್ತೆ ಸಂಪುಟಕ್ಕೆ ಸೇರಲು ಕೇಂದ್ರ ಬಿಜೆಪಿ ನಾಯಕರ ಮೇಲೆ ಒತ್ತಡ ಹೇರುವಲ್ಲಿ ವಿಫಲವಾಗಿರುವ ಜಲ ಸಂಪನ್ಮೂಲ ಖಾತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದರು. ಆದರೆ ತಮ್ಮ ಸಹೋದರರ ಒತ್ತಡ ಮತ್ತು ಸಂಪುಟಕ್ಕೆ ಶೀಘ್ರವೇ ಸೇರಿಸಿಕೊಳ್ಳುವ ಭರವಸೆಯ ನಂತರ ರಮೇಶ್ ತಮ್ಮ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಭೇಟಿಗೂ ಮೊದಲು ಗೋಕಾಕ್ ಗೆ …

Read More »

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವ ಅಗತ್ಯವಿಲ್ಲ: ಕೆ.ಎನ್.ರಾಜಣ್ಣ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಪರಿಹಾರವಲ್ಲ ಎಂದು ಕಾಂಗ್ರೆಸ್ ನಾಯಕ ಕೆ.ಎನ್. ರಾಜಣ್ಣ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತ್ತೆ ಮಂತ್ರಿ ಆಗಬೇಕು ಎಂಬ ಆಸೆ ಸಹಜ. ರಾಜೀನಾಮೆ ಕೊಡಬೇಡಿ ಎಂದು ರಮೇಶ್ ಜಾರಕಿಹೊಳಿಯವರಿಗೆ ಹೇಳಿದ್ದೇನೆ ಎಂದರು.   ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸುತ್ತೇನೆ ಎಂದರು.

Read More »

ವಿಧಾನ ಪರಿಷತ್ ಗೆ ಎಂಟ್ರಿ ಕೊಡ್ತಾರ ಚಿಕ್ಕ ಸಾಹುಕಾರ ಏನಿದು game ಪ್ಲಾನ್..?

ಗೋಕಾಕ: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಯಾವುದಾದರೂ ಒಂದು ಸುದ್ದಿಯ ಮೂಲಕ ಜಾರಕಿಹೊಳಿ ಬ್ರದರ್ ಸ ಚರ್ಚೆ ಯಲಿರುತ್ತಾರೆ. ಇನ್ನು ಇದೊಂದು ಹೊಸ ಸುದ್ದಿ ಸಂಚಲನ ಮೂಡಿಸುತ್ತಿದೆ ,ಇನ್ನೇನು ಡಿಸೆಂಬರ್ ತಿಂಗಳಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ. ಲ ಖನ್ ಜಾರಕಿಹೊಳಿ ಅವರನ್ನ ನೇಮಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯ ವಾಗಿದೆ. ಈಗಾಗಲೇ ಮಹಾಂತೇಶ್ ಕವಟಗಿಮಠ ಹಾಗೂ ವಿವೇಕ್ ರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದ್ರೆ ಇನ್ನು …

Read More »

ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಪಡೆಯಲು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು’ ಎಂದರು. ‘ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಬುಧವಾರ (ಜೂನ್‌ 30) ಪ್ರಕಟವಾಗಲಿದೆ. ಅಂದೇ ವರ್ಗಾವಣೆ ಪ್ರಕ್ರಿಯೆ …

Read More »

ರೇಣುಕಾಚಾರ್ಯ ಸೇವೆಗೆ ಭಾವುಕರಾದ ಜನ: ಕಾಲಿಗೆ ಹೂ ಸುರಿದು ನಮಸ್ಕರಿಸಿದ್ರು

ದಾವಣಗೆರೆ: ಕೊರೊನಾ ಸಮಯದಲ್ಲಿ ಜಿಲ್ಲೆಯಲ್ಲಿ ಶಾಸಕ ರೇಣುಕಾಚಾರ್ಯ ಮಾಡಿರೋ ಕೆಲಸಗಳು, ಸಹಾಯಗಳ ಲೆಕ್ಕ ಅಷ್ಟಿಷ್ಟಲ್ಲ. ತಾವೇ ಸ್ವತಃ ಹೋಗಿ ಕೊರೊನಾ ಸೋಂಕಿತರಿಗೆ ಸೇವೆ ಮಾಡಿದ್ರು. ಇದರ ಫಲಶೃತಿಯಾಗಿ ಕೋವಿಡ್ ಗುಣಮುಖರಾದವ್ರು ಶಾಸಕ ರೇಣುಕಾಚಾರ್ಯರ ಕಾಲಿಗೆ ಹೂ ಸುರಿದು ಧನ್ಯವಾದ ಹೇಳಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್​ನಲ್ಲಿ ಕೋವಿಡ್​ ಗುಣಮುಖರು ಈ ರೀತಿ ಮಾಡಿದ್ದಾರೆ. ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್​ನಲ್ಲಿ 27 ಜನ ಕೊರೊನಾದಿಂದ ಗುಣಮುಖರಾಗಿದ್ರು, ಈ …

Read More »