ಬೆಂಗಳೂರು: ನಗರದ ಮಲ್ಲೇಶ್ವರಂ ಕ್ರಾಸ್ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಒಂದು ಪತ್ತೆಯಾಗಿದ್ದು ಸೂಟ್ಕೇಸ್ ನೋಡಿ ಜನರು ಕಂಗಾಲಾದ ಘಟನೆ ನಡೆದಿದೆ.. ಸೂಟ್ಕೇಸ್ ನೋಡಿ ಗಾಬರಿಯಾದ ಜನರು ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಮಾಹಿತಿ ಸಿಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅದರಲ್ಲಿ ಕೇವಲ ಬಟ್ಟೆಗಳಷ್ಟೇ ಪತ್ತೆಯಾಗಿದ್ದು ಜನರು ನಿಟ್ಟುಸಿರು ಬಿಟ್ಟಿದ್ದಾರೆ.
Read More »Yearly Archives: 2021
ಒಂದೇ ದಿನ 8 ಅಂಗಡಿಗಳ ಕಳ್ಳತನ: ಮೆಡಿಕಲ್ ಶಾಪ್ಗಳೇ ಇವ್ರಿಗೆ ಟಾರ್ಗೆಟ್
ಹಾವೇರಿ: ಒಂದೇ ದಿನ ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ ಮಾಡಿದ್ದಾರೆ ಕಳ್ಳರು. ಮೆಡಿಕಲ್ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ ಹಣ ದೋಚಲು ಯತ್ನ ಮಾಡುತ್ತಿದ್ದ ಕಳ್ಳರ ಆಟಗಳು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜಿಲ್ಲೆಯ ಹಾನಗಲ್ ಪಟ್ಟಣ ಹಾಗೂ ಅಕ್ಕಿಆಲೂರು ಗ್ರಾಮದಲ್ಲಿ ಈ ಸರಣಿ ಕಳ್ಳತನ ನಡೆದಿದೆ. ಎಂಟು ಅಂಗಡಿಗಳ ಪೈಕಿ ಎರಡು ಕಡೆ 1 ಸಾವಿರ ಹಾಗೂ 5 ಸಾವಿರ ಕದ್ದು ಎಸ್ಕೇಪ್ ಆಗಿದ್ದಾರೆ ಖದೀಮರು. ಮಾಹಿತಿ ಸಿಕ್ಕ ಕೂಡಲೇ ಶ್ವಾನ ಹಾಗೂ …
Read More »SSLC ವಾರ್ಷಿಕ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಅಧಿಕೃತವಾಗಿ ಪ್ರಕಟ : ಹೀಗಿದೆ ‘ವಿಷಯವಾರು ವೇಳಾಪಟ್ಟಿ’
ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಬಹುಆಯ್ಕೆ ಉತ್ತರದ ಮಾದರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಇಂತಹ ಪರೀಕ್ಷೆಯನ್ನು ಜುಲೈ.19 ಹಾಗೂ ಜುಲೈ.22ರಂದು ನಡೆಸಲಾಗುತ್ತದೆ ಎಂಬುದಾಗಿ ಘೋಷಣೆ ಮಾಡಲಾಗಿದೆ. ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಇದೀಗ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಪ್ರಕಟಣೆಯನ್ನು ಕರ್ನಾಟ ಪ್ರೌಢ ಶಿಕ್ಷಣ …
Read More »ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆ
ರಾಯಚೂರು: ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಸರಬರಾಜು ಮಾಡಲಾಗುತ್ತಿದೆ. ಮಕ್ಕಳ ಪೌಷ್ಠಿಕತೆಗೆ, ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಪ್ರತಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮೊಟ್ಟೆಗಳನ್ನ ಪೂರೈಕೆ ಮಾಡುತ್ತಿದೆ. ಕಡ್ಡಾಯವಾಗಿ ಪ್ರತಿ ಮಗುವಿಗೂ 60 ಗ್ರಾಂ ತೂಕದ ಮೊಟ್ಟೆ ನೀಡಬೇಕು. ಆದ್ರೆ ರಾಯಚೂರು ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲೂ ಕೇವಲ 30 ಗ್ರಾಂ ತೂಕದ ಕಳಪೆ ಗುಣಮಟ್ಟದ ಮೊಟ್ಟೆಗಳು ಪೂರೈಕೆಯಾಗುತ್ತಿದ್ಯಂತೆ. ಹೀಗಾಗಿ ಅಂಗನವಾಡಿ ಮಕ್ಕಳಿಗೆ ಪೂರೈಕೆ ಆಗ್ತಿರೋ ಮೊಟ್ಟೆಯಲ್ಲೂ ಹಣ ಲೂಟಿ ಮಾಡ್ತಿದ್ದಾರೆ …
Read More »ಕೊಪ್ಪಳ; ರೈತ ಮಾರುವಾಗ ಭತ್ತಕ್ಕೆ ರೇಟಿಲ್ಲ, ವ್ಯಾಪಾರಿಗಳಿಗೆ ಮಾತ್ರ ದುಬಾರಿ ಲಾಭ
ಕೊಪ್ಪಳ: ಇದೊಂದು ನಾಣ್ನುಡಿ ಘಟನೆ ಇದ್ದಂತೆ ಇದೆ. ಹಲ್ಲು ಇದ್ದಾಗ ಕಡಲೆ ಇಲ್ಲ, ಕಡಲೆ ಇದ್ದಾಗ ಹಲ್ಲು ಇಲ್ಲ ಎಂಬಂತೆ ರೈತರಲ್ಲಿ ಭತ್ತವಿದ್ದಾಗ ರೇಟು ಇರಲಿಲ್ಲ. ಈಗ ರೈತರಲ್ಲಿ ಭತ್ತವಿಲ್ಲ ಆದರೆ ಭತ್ತ ದುಬಾರಿಯಾಗಿದೆ. ಇದರಿಂದಾಗಿ ರೈತರಿಗಿಂತ ಅಧಿಕವಾಗಿ ವ್ಯಾಪಾರಿಗಳಿಗೆ ಲಾಭವಾಗುತ್ತಿದೆ. ಲಾಕ್ಡೌನ್ ನಿಂದಾಗಿ ಭತ್ತದ ದರ ಇಳಿಕೆಯಾಗಿತ್ತು, ಆದರೆ, ಅನ್ಲಾಕ್ ಆಗುತ್ತಿದ್ದಂತೆ ಭತ್ತದ ದರ ಏರಿಕೆಯಾಗಿದೆ. ಕಡಿಮೆ ದರದಲ್ಲಿ ಖರೀದಿಸಿದ ಭತ್ತವನ್ನು ಈಗ ದುಬಾರಿ ದರಕ್ಕೆ ವ್ಯಾಪಾರಿಗಳು ಮಾರಾಟ …
Read More »ಒಂದೂವರೆ ವರ್ಷದಲ್ಲಿ 150ಕ್ಕೂ ಹೆಚ್ಚು ಕೃಷಿ ಹೊಂಡಗಳ ನಿರ್ಮಾಣ; ಧಾರವಾಡ ಜಿಲ್ಲೆಯ ರೈತರ ಮೊಗದಲ್ಲಿ ಮಂದಹಾಸ
ಧಾರವಾಡ: ನೀರು ಭೂಮಿಯ ಮೇಲಿನ ಅತ್ಯಮೂಲ್ಯ ಸಂಪನ್ಮೂಲ. ಗಿಡಗಳಿಂದ ಹಿಡಿದು ಕಣ್ಣಿಗೆ ಕಾಣದ ಜೀವಿಗಳವರೆಗೆ ಈ ನೀರೆ ಆಸರೆ. ಅದರಲ್ಲೂ ರೈತರ ಪಾಲಿಗೆ ನೀರು ಎನ್ನುವುದು ಬಹು ಮುಖ್ಯವಾದ ಸಂಪನ್ಮೂಲ. ನೀರಿಲ್ಲದೆ ಕೃಷಿ ಮಾಡಲು ಸಾಧ್ಯವೇ ಇಲ್ಲ. ಇತ್ತೀಚಿನ ದಿನಗಳಲ್ಲಿ ಮನುಷ್ಯನ ಸ್ವಾರ್ಥದಿಂದಾಗಿ ಈ ಸಂಪನ್ಮೂಲದ ಕೊರತೆಯುಂಟಾಗುತ್ತಿದೆ. ನೀರನ್ನು ಹಿಡಿದಿಡುವ ಪ್ರಯತ್ನ ನಡೆಯದೇ ಇರುವುದು ಇದಕ್ಕೆ ಒಂದು ಕಾರಣವಾಗಿದ್ದರೆ, ನೀರನ್ನು ಅವಶ್ಯಕತೆಗಿಂತ ಹೆಚ್ಚು ಬಳಸುತ್ತಿರುವುದು ಮತ್ತೊಂದು ಕಾರಣ. ಈ ನಿಟ್ಟಿನಲ್ಲಿ …
Read More »ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ.? ಉಮೇಶ ಕತ್ತಿ
ವಿಜಯಪುರ: ‘ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೂ ಸಹ ಸಿಎಂ ಆಗುವ ಅರ್ಹತೆ ಇದೆ. ಆದರೆ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿ ಇಲ್ಲ. ಸದ್ಯ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಅವರ ಕುರ್ಚಿ ಖಾಲಿಯಾದ ಮೇಲೆ ನೋಡೋಣ’ ಎಂದಿದ್ದಾರೆ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮಗೂ ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದ ಮಹದಿಚ್ಛೆ ಇರುವುದನ್ನು ಅವರು ತೆರೆದಿಟ್ಟಿದ್ದಾರೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ …
Read More »ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.
ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …
Read More »ಭವಿಷ್ಯನಿಧಿ ಚಂದಾದಾರರಿಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್, ಖಾತೆಗೆ ಸರ್ಕಾರದಿಂದ ಹಣ ಜಮಾ
ನವದೆಹಲಿ: ಭವಿಷ್ಯ ನಿಧಿ ಖಾತೆದಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊರೊನಾದ ಸಂಕಷ್ಟ ನಡೆಯುತ್ತಿರುವ ಈ ಕಾಲದಲ್ಲಿ ಕೇಂದ್ರ ಸರ್ಕಾರ 31 ಮಾರ್ಚ್ 2022 ರವರೆಗೂ ಅವರ ಸಂಬಳದಿಂದ ಕಟ್ ಆಗುವಂತಹ ಹಣವನ್ನ ಪಾವತಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಆತ್ಮನಿರ್ಭರ್ ಭಾರತ್ ರೋಜಗಾರ್ ಯೋಜನೆಯ ಅಡಿಯಲ್ಲಿ 30 ಜೂನ್ 2021 ರವರೆಗೆ ನೀಡಲಾಗಿದ್ದ ಡೆಡ್ಲೈನ್ನ್ನು 31 ಮಾರ್ಚ್ 2022ರವರೆಗೆ ವಿಸ್ತರಿಸಿರುವುದಾಗಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ …
Read More »ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು
ಅಬುದಾಬಿಯಲ್ಲಿ ಇಂದಿನಿಂದ ಮಾಲ್ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್ ಸ್ಕ್ಯಾನರ್ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್ನ ಆರ್ಎನ್ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …
Read More »