ಬೆಳಗಾವಿ: ರಾಜ್ಯದಲ್ಲಿ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಜತೆಗೆ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನಿರ್ಧಾರ ಪಕ್ಷಕ್ಕೆ ಮತ್ತೊಂದು ತಲೆನೋವು ತಂದಿತ್ತು. ಆದರೆ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಟ್ಟು ಸ್ವಲ್ಪ ಮಟ್ಟಿಗೆ ಸದ್ಯ ಕಡಿಮೆಯಾಗಿದೆ. ಸಚಿವ ಸ್ಥಾನ ಪಡೆಯಲು ಬಿಜೆಪಿ ಮೇಲೆ ಒತ್ತಡ ತರಲು ಮುಂದಾಗಿದ್ದರು. ಕೆಲ ದಿನಗಳ ಹಿಂದೆ ಮುಂಬೈಗೆ ಹೋಗಿ ಅಲ್ಲಿನ ನಾಯಕರ ಮೂಲಕ ಸಿಎಂ ಮೇಲೆ ಒತ್ತಡ ತರಲು ಮುಂದಾಗಿದ್ದರು. ಆದರೇ ಇದು ಅಷ್ಟಾಗಿ …
Read More »Yearly Archives: 2021
ಕತ್ತಿಯಿಂದ ಕಡಿದು ಮಗನ ಕೊಲೆ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ
ಬಂಟ್ವಾಳ: ತಂದೆಯೇ ಸ್ವಂತ ಮಗನನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿ, ತಾನು ಸಹ ನೇಣು ಬಿಗಿದುಕೊಂಡು ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಆಸ್ಪತ್ರೆಯ ಸಮೀಪ ಭಜನಾ ಮಂದಿರದ ಬಳಿ ನಿವಾಸಿ ಬಾಬು ನಾಯ್ಕ ( 58) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆರೋಪಿ ತಂದೆ. ಸಾತ್ವಿಕ್ ( 15) ಕೊಲೆಯಾದ ಬಾಲಕ.ಕುಡಿತದ ಚಟ ಹೊಂದಿದ್ದ ಬಾಬು ನಾಯ್ಕ್ ಅವರು ಕೆಲ ದಿನಗಳಿಂದ ಮನೆಯಲ್ಲಿ ಮಗನೊಂದಿಗೆ …
Read More »ಗಾಳಿಪಟದ ದಾರ ಕುತ್ತಿಗೆಗೆ ಉರುಳು: ತಪ್ಪಿಸಿಕೊಳ್ಳಲು ಹೋದ ಬೈಕ್ ಸವಾರನ ಬೆರಳುಗಳು ಕಟ್!
ಬೆಂಗಳೂರು: ಆಡುಗೋಡಿ ಸಂಚಾರ ಠಾಣೆ ಬಳಿಯ ರಸ್ತೆಯಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಸವಾರರೊಬ್ಬರ ಕತ್ತಿಗೆ ಗಾಳಿಪಟದ ದಾರ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ದಾರವನ್ನು ಬಿಡಿಸಲು ಹೋಗಿ 2 ಬೆರಳನ್ನು ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದಾರೆ. ವ್ಯಕ್ತಿಯೊಬ್ಬರು ಬುಧವಾರ ಆಡುಗೋಡಿ ಸಮೀಪದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಕಡೆಗೆ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದರು. ಆಡುಗೋಡಿ ಸಂಚಾರ ಠಾಣೆ ಮುಂಭಾಗದ ರಸ್ತೆಯಲ್ಲಿ ಏಕಾಏಕಿ ಗಾಳಿಪಟದ ದಾರ ಆ ವ್ಯಕ್ತಿಯ ಕತ್ತಿಗೆ ಸಿಕ್ಕಿಹಾಕಿಕೊಂಡಿತ್ತು. ಪರಿಣಾಮ ಕತ್ತಿನ ಭಾಗಕ್ಕೆ ಗಾಯವಾಗಿ ರಕ್ತಸ್ರಾವ ಉಂಟಾಗಿದೆ. …
Read More »ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಗಾಯಗೊಂಡ ಮಹಿಳಾ ಕಾನ್ಸ್ಟೇಬಲ್ಗೆ ತುರ್ತು ಸೇವೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅಪಘಾತವೊಂದರಲ್ಲಿ ಗಾಯಗೊಂಡ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ಗೆ ತುರ್ತು ಸೇವೆ ಒದಗಿಸಿದ್ದಾರೆ. ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಧ್ಯಾಹ್ನ 12.20ರ ಸುಮಾರಿಗೆ ಮುಲ್ಕಿ ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ ರೇಣುಕಾ ಅವರು ಪೊಲೀಸ್ ಠಾಣೆಯಿಂದ ತಮ್ಮ ದ್ವಿಚಕ್ರ ವಾಹನದಲ್ಲಿ ಊಟಕ್ಕೆ ಮನೆಗೆ ತೆರಳಿದ್ದರು. ಮುಲ್ಕಿಯ ವಿಜಯ್ ಸನ್ನಿಧಿ ಜಂಕ್ಷನ್ ಬಳಿ ಸ್ಕೂಟರ್ ನಿಯಂತ್ರಣಕ್ಕೆ …
Read More »‘ಇಂಡಿಯಾ’ಹೆಸರು ಬದಲಿಸಲು ನಟಿ ಕಂಗನಾ ಒತ್ತಾಯ
ಬಾಲಿವುಡ್ ನಟಿ ಕಂಗನಾ ರನೌತ್, ಸಿನಿಮಾಗಳಿಗಿಂತ ಸದಾ ವಿವಾದಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇದೀಗ ಇಂಡಿಯಾ ಹೆಸರನ್ನು ಬದಲಿಸಿ ಎಂದು ಒತ್ತಾಯಿಸುವ ಮೂಲಕ ಮತ್ತೊಂದು ವಿವಾದಕ್ಕೆ ಗುರಿಯಾಗಿದ್ದಾರೆ. ಗುಲಾಮರು ಇಟ್ಟಿರುವ ಇಂಡಿಯಾ ಹೆಸರನ್ನು ಬದಲಾವಣೆ ಮಾಡಿ, ಭಾರತ್ ಎಂದು ಮರುನಾಮಕರಣ ಮಾಡಬೇಕು ಎಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಇಂಡಿಯಾ ಎಂಬುದು ಬ್ರಿಟಿಷರ ನೀಡಿದ ಹೆಸರು ಇದನ್ನು ಬದಲಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ತಮ್ಮ ಪೋಸ್ಟ್ನಲ್ಲಿ ‘ಭಾರತ್’ ಅರ್ಥದ ಬಗ್ಗೆ …
Read More »ಅಜ್ಜನ ಜತೆ ತನ್ನ ಗರ್ಲ್ಫ್ರೆಂಡ್ ಸಂಬಂದ ಟಿಕ್ ಟಾಕ್ ನಲ್ಲಿ ಬಹಿರಂಗ
ಬೆಂಗಳೂರು: ಯಾವುದೋ ವಯಸ್ಸಿನವರ ಜತೆ ಇನ್ನಾವುದೋ ವಯಸ್ಸಿನವರು ಅಕ್ರಮ ಸಂಬಂಧ ಇಟ್ಟುಕೊಳ್ಳುವುದನ್ನು ನೋಡಿರುತ್ತೀರಿ. ಆದರೆ ಈ ಕಥೆ ಕೇಳಿದರೆ ಒಬ್ಬ ವ್ಯಕ್ತಿಯ ಬಗ್ಗೆ ಪಾಪ ಎನಿಸುತ್ತದೆ. ಪ್ರೀತಿಯಿಂದ ಸಾಕಿದ್ದ ಮಗ ಸಂಬಂಧದಲ್ಲಿ ತನಗೆ ಚಿಕ್ಕಪ್ಪ ಆಗಬೇಕು ಎನ್ನುವ ವಿಚಾರ ತಿಳಿದು ನೋವುಂಡಿರುವ ವ್ಯಕ್ತಿಯಯೊಬ್ಬನ ಕಥೆಯಿದು. ವ್ಯಕ್ತಿಯೊಬ್ಬ ಟಿಕ್ಟಾಕ್ನಲ್ಲಿ ತನ್ನ ನೋವನ್ನು ತೋಡಿಕೊಂಡಿದ್ದಾನೆ. ಹಲವಾರು ವರ್ಷಗಳಿಂದ ತಾನು ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರೂ ಜತೆಯಲ್ಲೇ ಬದುಕುತ್ತಿದ್ದೇವೆ. ನಮಗೆ ಮುದ್ದಾಗ ಮಗನೂ ಇದ್ದಾನೆ. ಸಾಕಷ್ಟು …
Read More »ಮೈಸೂರಲ್ಲೂ ಪತ್ತೆಯಾದ ಡೆಲ್ಟ ವೈರಸ್ ಪ್ರಕರಣ
ಮೈಸೂರು: ಕೊರೊನಾ ಎರಡನೇ ಅಲೆಯ ಸುಳಿಯಿಂದ ಹೊರಬರಲಾಗದ ಕಂಗೆಟ್ಟಿರುವ ಮೈಸೂರಿನ ಜನತೆ ಇದೀಗ ಮತ್ತೊಂದು ಮಾರಣಾಂತಿಕ ವೈರಾಣುವಿನ ಸುಳಿಗೆ ಸಿಲುಕಿದ್ದಾರೆ. ಕರೋನಾದ ರೂಪಾಂತರ ಡೆಲ್ಟಾ ಪ್ಲಸ್ ನ ಒಂದು ಪ್ರಕರಣ ಮೈಸೂರಿನಲ್ಲಿ ಇರುವುದು ಖಾತ್ರಿಯಾಗಿದೆ. ಈ ಕುರಿತು ಖಾತ್ರಿಪಡಿಸಿರುವ ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು, ಮೈಸೂರು ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. ಸದ್ಯ ಅವರು ಗುಣಮುಖರಾಗಿದ್ದಾರೆ. ಸೋಂಕಿತರ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಅವರ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ …
Read More »ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ! : ಲಕ್ಷ್ಮಣ ಸವದಿ
ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ …
Read More »ರಮೇಶ್ ಜಾರಕಿಹೊಳಿ ಹಾಗೂ ಫ್ರೆಂಡ್ಸ್ ಕಾಂಗ್ರೆಸ್ ಗೆ ಮರು ಸೇರ್ಪಡೆ ವಿಚಾರ ಹೈಕಮಾಂಡ್ ನಿರ್ಧರಿಸುತ್ತೆ: ಸತೀಶ್ ಜಾರಕಿಹೊಳಿ
ಬಾಗಲಕೋಟೆ: ರಮೇಶ್ ಜಾರಕಿಹೊಳಿ ರಾಜೀನಾಮೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಅವರ ರಾಜೀನಾಮೆ ಬಗ್ಗೆ ಬಿಜೆಪಿ ಉತ್ತರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಸಹೋದರ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಬಿಜೆಪಿ ನಾಯಕರು ಸ್ಪಷ್ಟಪಡಿಸಬೇಕು. ಇಷ್ಟಕ್ಕೂ ಶಾಸಕ ಸ್ಥಾನಕ್ಕೆ ಯಾಕೆ ರಾಜಿನಾಮೆ ನೀಡುತ್ತಿದ್ದಾರೆ ಎಂಬುದನ್ನು ರಮೇಶ್ ಅವರೇ ಹೇಳಬೇಕು. ಈಗಾಗಲೇ ಹೆಚ್.ವಿಶ್ವನಾಥ್ ಮಾತನಾಡಲು ಶುರು ಮಾಡಿದ್ದಾರೆ. ಬಿಜೆಪಿಯವರು ಮೊದಲು …
Read More »ರೈತರಿಗೆಸಾಕಷ್ಟು ಪ್ರಮಾಣದಲ್ಲಿ ನಷ್ಟ ಶಾಸಕ ಅನಿಲ ಬೆನಕೆ ಅವರು ಡ್ರೋಣ್ ಮೂಲಕ ಸರ್ವೆ
ಬೆಳಗಾವಿ – ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಬಳ್ಳಾರಿ ನಾಲೆಯಿಂದ ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ಹಾನಿ ಉಂಟಾಗುತ್ತದೆ. ಅದೇ ರೀತಿ ಈ ವರ್ಷವು ಬಳ್ಳಾರಿ ನಾಲೆಯ ನೀರಿನಿಂದ ರೈತರಿಗೆಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಶಾಸಕ ಅನಿಲ ಬೆನಕೆ ಅವರು ಡ್ರೋಣ್ ಮೂಲಕ ಸರ್ವೆ ನಡೆಸಿದರು. ಕೆಲ ದಿನಗಳ ಹಿಂದೆ ಶಾಸಕ ಅನಿಲ ಬೆನಕೆ ಅವರು, ಅಧಿಕಾರಿಗಳ ಜೊತೆ ಬಳ್ಳಾರಿ ನಾಲೆಯನ್ನು …
Read More »