ತನ್ನ ಬಸ್ಸುಗಳಲ್ಲಿ ಸಂಚರಿಸುವ ವೇಳೆ ಚಿಲ್ಲರೆ ಕೇಳುವುದನ್ನು ‘ಸಾರ್ವಜನಿಕ ಸೇವಕನ ಕರ್ತವ್ಯಕ್ಕೆ ಅಡ್ಡಿಪಡಿಸುವುದು’ ಎಂದು ಭಾವಿಸಲಾಗುವುದು ಹಾಗೂ ತಪ್ಪಿತಸ್ಥರೆಂದು ಕಂಡು ಬಂದಲ್ಲಿ ಮೂರು ವರ್ಷಗಳವರೆಗೂ ಜೈಲು ಶಿಕ್ಷೆಯಾಗುವ ಸಾಧ್ಯತೆ ಇರುವುದಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪೋಸ್ಟರ್ಗಳನ್ನು ತನ್ನೆಲ್ಲಾ ವಾಹನಗಳ ಮೇಲೆ ಅಂಟಿಸಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಎಂಟು ವಿಭಾಗಗಳನ್ನು ಹೊಂದಿರುವ ವಾ.ಕ.ರ.ಸಾ.ಸಂ, 4,428 ಗ್ರಾಮಗಳಿಗೆ ತನ್ನ ಸೇವೆ ಒದಗಿಸುತ್ತಿದೆ. ಬಸ್ಸುಗಳಲ್ಲಿ ಟಿಕೆಟ್ ಪಡೆಯುವ ವೇಳೆ ಚಿಲ್ಲರೆಗಾಗಿ …
Read More »Yearly Archives: 2021
ಸಿ.ಟಿ.ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?!
ಬೆಂಗಳೂರು,ಡಿ.8- ಮುಂಬರುವ 2023ರ ವಿಧಾನಸಭೆ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕೇಂದ್ರ ಬಿಜೆಪಿ ವರಿಷ್ಠರು ಹಾಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಲು ಮುಂದಾಗಿದ್ದಾರೆ. ಹಾಲಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಅವರನ್ನು ಶೀಘ್ರದಲ್ಲಿ ಬದಲಾಯಿಸಿ ತೆರವಾಗಲಿರುವ ಈ ಸ್ಥಾನಕ್ಕೆ ಆರ್ ಎಸ್ ಎಸ್ ಹಾಗೂ ಸಂಘಪರಿವಾರದ ಹಿನ್ನೆಲೆಯ ರವಿ ಅವರಿಗೆ ಪಟ್ಟ ಕಟ್ಟಲು ದೆಹಲಿ ನಾಯಕರು ತೀರ್ಮಾನಿಸಿದ್ದಾರೆ. ಒಂದು ಕಡೆ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತಿರುವ …
Read More »ನೋವಿಲ್ಲದೆ ಸಾಯುವ ಸೂಸೈಡ್ ಪಾಡ್ ಕಾನೂನುಬದ್ಧಗೊಳಿಸಿದ ಸ್ವಿಜ಼ರ್ಲೆಂಡ್
ನೋವೇ ಇಲ್ಲದಂತೆ ಒಂದೇ ನಿಮಿಷದಲ್ಲಿ ಸಾಯಲು ಅನುವಾಗುವ ಆತ್ಮಹತ್ಯಾ ಪಾಡ್ ಒಂದರ ಬಳಕೆಗೆ ಸ್ವಿಜ಼ರ್ಲೆಂಡ್ ಶಾಸನಾತ್ಮಕ ಅನುಮತಿ ನೀಡಿದೆ. ಸೂಸೈಡ್ ಪಾಡ್ಗಳು ಎಂದು ಕರೆಯಲಾಗುವ ‘ಸ್ಯಾಕ್ರೋ’ ಯಂತ್ರಗಳು 3ಡಿ ಮುದ್ರಿತ್ ಕ್ಯಾಪ್ಸೂಲ್ಗಳಾಗಿದ್ದು, ತಮ್ಮೊಳಗೆ ನೈಟ್ರೋಜನ್ ತುಂಬಿಕೊಂಡು ಆಮ್ಲಜನಕದ ಪ್ರಮಾಣದ ತಗ್ಗಿಸಿ ಒಳಗಿರುವ ವ್ಯಕ್ತಿಯನ್ನು ತಣ್ಣಗೆ ಜೀವ ಬಿಡಲು ನೆರವಾಗುತ್ತದೆ. ಸ್ವಿಸ್ ಇನ್ಫೋ ವರದಿಯ ಪ್ರಕಾರ, ಶವಪೆಟ್ಟಿಗೆಯಂತೆ ಕಾಣುವ ಸ್ಯಾಕ್ರೋ ಕ್ಯಾಪ್ಸೂಲ್ನ್ನು ಸ್ವಿಜ಼ರ್ಲೆಂಡ್ನಲ್ಲಿ 2022ರಿಂದ ಬಳಕೆಗೆ ಸಿದ್ಧಪಡಿಸಲಾಗುತ್ತಿದೆ. ಈ ಯಂತ್ರವನ್ನು …
Read More »ಬೆಂಗಳೂರಿನಿಂದ ಹೆಲಿಕಾಪ್ಟರ್ನಲ್ಲಿ ಕೊಡಗು-ಕಬಿನಿ ಟ್ರಿಪ್ ಹೋಗ್ಬಹುದು, ಬೆಲೆ ಎಷ್ಟು, ಬುಕಿಂಗ್ ಹೇಗೆ? ಫುಲ್ ಡೀಟೆಲ್ಸ್
ಪ್ರವಾಸಿಗರಿಗೆ(tourist) ಕರ್ನಾಟಕದ(Karnataka) ಕೊಡುಗು(Coorg) ಸಹ ನೆಚ್ಚಿನ ಸ್ಥಳ. ವೀಕೆಂಡ್ನಲ್ಲಿ(Weekend) ಅದರಲ್ಲೂ ಚಳಿಗಾಲ (Winter)ಮತ್ತು ಮಳೆಗಾಲದಲ್ಲಿ(Rainy Season) ಕೊಡಗಿನ ಸೌಂದರ್ಯ ಸವಿಯುವ ಮಜಾವೇ ಬೇರೆ. ಇನ್ನು ಬೆಂಗಳೂರಿನಲ್ಲಿರುವ ಪ್ರವಾಸಿ ಪ್ರಿಯರಿಗೆ ಸಿಹಿ ಸುದ್ದಿಯೊಂದಿದೆ. ಡಿಸೆಂಬರ್ 11 ರಿಂದ, ಪ್ರವಾಸಿಗರು ಬೆಂಗಳೂರಿನ ಜಕ್ಕೂರು ಏರೋಡ್ರೋಮ್ನಿಂದ ಕಬಿನಿ/ಕೊಡಗುಗೆ ಹೆಲಿಕಾಪ್ಟರ್(helicopter) ರೈಡ್ ಅನ್ನು ಬುಕ್ ಮಾಡಬಹುದು ಮತ್ತು ಒಂದು ಗಂಟೆಯಲ್ಲಿ ಹೋಗಬೆಕಾಗಿರುವ ಸ್ಥಳವನ್ನು ತಲುಪಬಹುದು. ‘ಬೈ-ಎ-ಸೀಟ್’ (Buy A seat)ಆಧಾರದ ಮೇಲೆ ಕಾರ್ಯನಿರ್ವಹಿಸುವ ಹೊಸ ಚಾಪರ್ …
Read More »ಸುಮಾರು 15 ಲಕ್ಷ ಮಕ್ಕಳಲ್ಲಿ 12.5 ಲಕ್ಷಕ್ಕೂ ಹೆಚ್ಚು ಮಕ್ಕಳು ಮೊಟ್ಟೆಗಳ ಪರವಾಗಿ ಮತ
ಮೊಟ್ಟೆಗಳನ್ನು ಸೇವಿಸುವುದರಿಂದ ಶಾಲಾ ವಿದ್ಯಾರ್ಥಿಗಳ ಬೆಳವಣಿಗೆ ಅಂದರೆ ತೂಕ ಮತ್ತು ಎತ್ತರದ ಸಂಪೂರ್ಣ ಮಾಹಿತಿಯನ್ನು ಜನವರಿಯಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗುವುದು ಎಂದು ಮೂಲಗಳು ಹೇಳಿವೆ. ಎರಡು ದಿನಗಳವರೆಗೆ ಸುದ್ದಿ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಸುಮಾರು 15 ಲಕ್ಷ ಮಕ್ಕಳಲ್ಲಿ 12.5 ಲಕ್ಷಕ್ಕೂ ಹೆಚ್ಚು ಮಕ್ಕಳು ಮೊಟ್ಟೆಗಳ ಪರವಾಗಿ ಮತ ಚಲಾಯಿಸಿದ್ದಾರೆ. ಕಲ್ಯಾಣ ಕರ್ನಾಟಕ ಮತ್ತು ವಿಜಯಪುರ ಜಿಲ್ಲೆ ಸೇರಿದಂತೆ ಒಟ್ಟು ಏಳು ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕನಿಷ್ಠ ಶೇಕಡಾ …
Read More »ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ?
ಬೆಂಗಳೂರು: ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸೋಂಕು ತಡೆಗಟ್ಟಲು ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ಜತೆ ಸಭೆ ನಡೆಸಿದ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಸ್ಥಿತಿಗತಿ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿದ್ ಬಗ್ಗೆ ತಜ್ಞರಿಂದ ಮಾಹಿತಿ ಕಲೆ ಹಾಕಲಾಗಿದೆ. ಮುಂಜಾಗೃತಾ ಕ್ರಮವಗೈ ಯಾವರೀತಿ ಮಾರ್ಗಸೂಚಿ ಜಾರಿ ಮಾಡಬೇಕು …
Read More »ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ
ಕಾರವಾರ: ಡಿಆರ್ ಕಚೇರಿಯಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಗುರುಪ್ರಸಾದ್ ನಾಯ್ಕ್ (35) ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ ಟೇಬಲ್. ಕಾರವಾರದ ಡಿಆರ್ ಕಚೇರಿಯಲ್ಲಿಯೇ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ನಿಖರ ಕಾಣರ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಸಾರ್.. ನಮ್ಮ ಹಳ್ಳಿಗೆ ನುಗ್ಗಿರೋ ಮೊಸಳೆಯಿಂದ ಪ್ರಾಣಾಪಾಯವಾದ್ರೇ., ನಿಮ್ಮೇಲೆ ಕೇಸ್ ಹಾಕ್ತೀನಿ – ಡಿಸಿಗೆ ಯುವಕ ವಾರ್ನಿಂಗ್.!
ಬಳ್ಳಾರಿ: ಸರ್ ನಮ್ಮ ಗ್ರಾಮಕ್ಕೆ ಮೊಸಳೆಯೊಂದು ನುಗ್ಗಿದೆ. ಅದರಿಂದ ಯಾರಿಗಾದ್ರೂ ಗ್ರಾಮದಲ್ಲಿ ಪ್ರಾಣಾಪಾಯವಾದ್ರೇ.. ಫಸ್ಟ್ ನಮ್ಮ ಜಿಲ್ಲೆಯ ದಂಡಾಧಿಕಾರಿಗಳಾದಂತ ನೀವು ಜವಾಬ್ದಾರಿ ಆಗ್ತೀರಿ. ನಿಮ್ಮ ಮೇಲೆ ಕೇಸ್ ಹಾಕಿಸೋದಾಗಿ ಬಳ್ಳಾರಿಯ ಜಿಲ್ಲಾಧಿಕಾರಿಗಳಿಗೆ ಯುವಕನೊಬ್ಬ ವಾಟ್ಸಾಪ್ ಸಂದೇಶ ಕಳುಹಿಸಿ ವಾರ್ನಿಂಗ್ ಮಾಡಿರೋ ಘಟನೆ ನಡೆದಿದೆ. ಈ ಬಳಿಕ ಡಿಸಿ ಯುವಕನಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡ ಆಡಿಯೋ ಕೂಡ ವೈರಲ್ ಆಗಿದ ಬಳ್ಳಾರಿ ಜಿಲ್ಲೆಯ ತಾಳೂರು ಗ್ರಾಮಕ್ಕೆ ಆಹಾರ ಅರಸಿ ಮೊಸಳೆಯೊಂದು …
Read More »ಕೊರೊನಾ ಕಾಲದಲ್ಲೂ ರಾಜ್ಯ ಬಿಜೆಪಿ ಸರ್ಕಾರ ಲಂಚ ಪಡೆದಿದೆ : ಸಿದ್ದರಾಮಯ್ಯ
ಮೈಸೂರು : ದೇಶದಲ್ಲಿ ಪೆಟ್ರೋಲ್ (Petrol), ಡೀಸೆಲ್ (Diesel, ರಸಗೊಬ್ಬರ (Fertilizer) ಬೆಲೆ ಗಗನಕ್ಕೇರಿದ್ದು, ಜನಸಾಮಾನ್ಯರು ಬದುಕಲು ಸಾಧ್ಯವಾಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಸಂಬಳ, ಪಿಂಚಣಿ ಕೊಡಲು ರಾಜ್ಯ ಸರ್ಕಾರದ ಬಳಿ ಹಣ ಇರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Former CM Siddaramaiah)ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಕಾಲದಲ್ಲಿ ಬಿಜೆಪಿ ಸರ್ಕಾರ ಲಂಚ ಪಡೆದಿದೆ. ಶೇ. 40 ರಷ್ಟು ಕಮಿಷನ್ …
Read More »ಮಾಧ್ಯಮಗಳಲ್ಲಿ ಮಾತ್ರ ಒಮಿಕ್ರಾನ್ ಸುದ್ದಿ ಬರುತ್ತಿದೆ. ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್
ಬೆಂಗಳೂರು: ಕೇವಲ ಮಾಧ್ಯಮಗಳಲ್ಲಿ ಒಮಿಕ್ರಾನ್ ಸುದ್ದಿ ಬರುತ್ತಿದೆ. ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ. ಸುಮ್ನೆ ಯಾರೋ ಏರ್ಪೋರ್ಟ್ ನಿಂದ ಓಡಿಹೋದ ಅಂತಾ ಸುಮ್ನೆ ಭಯದ ವಾತಾವರಣ ಸೃಷ್ಟಿಯಾಗ್ತಾ ಇದೆ. ರಾಜ್ಯ, ದೇಶ ಸೇರಿ ಜಗತ್ತು ಒಮಿಕ್ರಾನ್ ರೂಪದಲ್ಲಿ ಕೊರೋನಾ ಅಲೆಗೆ ಬೆಚ್ಚಿಬಿದ್ದಿರುವಾಗ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಒಮಿಕ್ರಾನ್ಗೆ ಟಫ್ ರೂಲ್ಸ್ ಮಾಡುವ ವಿಚಾರವಾಗಿ ಮಾತನಾಡಿದರು. ಇಡೀ ದೇಶದಲ್ಲಿ ಇಲ್ಲದ ಆದೇಶ ಕರ್ನಾಟಕದಲ್ಲಿ ಮಾತ್ರ …
Read More »