Breaking News

Yearly Archives: 2021

ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ

ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ …

Read More »

ಯಗಚಿ ನದಿಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ

ಚಿಕ್ಕೋಡಿ, ಹಾಸನ: ಮಳೆ ಹೆಚ್ಚಾಗಿದ್ದು ಹಾಸನದಲ್ಲಿ ನದಿಭಾಗದಲ್ಲಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಚಿಕ್ಕೋಡಿಯಲ್ಲಿ ಮಳೆಯ ಪ್ರಮಾಣದಲ್ಲಿ ಅಲ್ಪ ಇಳಿಕೆಯಾಗಿದೆ. ಇ ಬೇಲೂರು, ಮೂಡಿಗೆರೆ ಚಿಕ್ಕಮಗಳೂರು ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೇಲೂರಿನ ಸಮೀಪದಲ್ಲಿರುವ ಯಗಚಿ ಡ್ಯಾಂ ಭರ್ತಿಯಾಗಿದೆ. ನೀರಿನ ಒಳಹರಿವಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ಡ್ಯಾಂನಿಂದ ಯಾವುದೇ ಕ್ಷಣದಲ್ಲಾದರೂ ನೀರು ಬಿಡುಗಡೆ ಸಾಧ್ಯತೆಯಿದ್ದು, ಅಣೆಕಟ್ಟೆ ಕೆಳಭಾಗದ, ಯಗಚಿ ನದಿಪಾತ್ರದ ಜನರು, ರೈತರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ …

Read More »

ಮುಂದಿನ ಸಿಎಂ – ಸಿದ್ದರಾಮಯ್ಯ ಹೇಳಿದ್ದೇನು..?

ಕೊಪ್ಪಳ: ರಾಜು ಬಿಜೆಪಿಲ್ಲಿ ಆಗುತ್ತಿರುವ ಭಾರೀ ಬೆಳವಣಿಗೆಗಳ ಮಧ್ಯೆಯೇ ಇತ್ತ ಕಾಂಗ್ರೆಸ್ಸಿನಲ್ಲಿ ಮುಂದಿನ ಸಿಎಂ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಈ ಸಂಬಂಧ ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಕೊಪ್ಪಳ ತಾಲೂಕಿನ ಬಸಾಪುರ ಬಳಿಯ ಏರ್ಪೋರ್ಟ್ ನಲ್ಲಿ ಮಾತನಾಡಿದ ಮಾಜಿ ಸಿಎಂ, ಮುಂದಿನ ಸಿಎಂ, ಬಗ್ಗೆ ನಮ್ಮ ಪಕ್ಷದಲ್ಲಿ ಚರ್ಚೆಯಾಗುತ್ತಿಲ್ಲ. ಒಂದಿಷ್ಟು ಶಾಸಕರು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಅದು ಅವರ ವೈಯಕ್ತಿಕ ಅಭಿಪ್ರಾಯ ಹೊರತು ಪಕ್ಷದ ಅಭಿಪ್ರಾಯವಲ್ಲ …

Read More »

ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮೂವರು ಉಗ್ರರು ಎನ್ ಕೌಂಟರ್

 ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಮೂವರು ಪೊಲೀಸರು, ಇಬ್ಬರು ಕೌನ್ಸಿಲರ್, ಇಬ್ಬರು ನಾಗರಿಕರ ಸಾವಿಗೆ ಕಾರಣರಾಗಿದ್ದ ಲಷ್ಕರ್ ಉಗ್ರ ಮುದಸೀರ್ ಪಂಡಿತ್ ಸೇರಿದಂತೆ ಮೂವರು ಉಗ್ರರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯ್ಯಲಾಗಿದೆ. ಸೋಪೋರ್ ಜಿಲ್ಲೆಯ ಗುಂಡ್ ಬ್ರಾತ್ ಪ್ರದೇಶದಲ್ಲಿ ನಡೆದ ಮ್ಯಾರಥಾನ್ ಎನ್ ಕೌಂಟರ್ ನಲ್ಲಿ ಲಷ್ಕರ್ ಉಗ್ರ ಮುದಸಿರ್ ಹಾಗೂ ಪಾಕಿಸ್ತಾನ ಮೂಲದ ಅಸ್ರಾರ್ ಅಲಿಯಾಸ್ ಅಬ್ದುಲ್ಲಾ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಸಂತೋಷ್ ಜಾರಕಿಹೊಳಿ ಅವರ್ ವತಿಯಿಂದ ಕೋವಿಡ ಲಸಿಕೆ ಅಭಿಯಾನ :

ಗೋಕಾಕ: ರಾಜ್ಯಾದ್ಯಂತ ಇಂದಿನಿಂದ ಕೋವಿಡ ಲಸಿಕೆ ಅಭಿಯಾನ ಶುರು ಆಗಿದೆ. ಇಂದಿನಿಂದ ಗೋಕಾಕ ತಾಲೂಕಿನ ವಿವಿಧ ಕಡೆ ಕೂಡ ಅಭಿಯಾನ ಹಮ್ಮಿ ಕೊಂಡಿದ್ದಾರೆ ವಿಶೇಷವಾಗಿ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೂಡ ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಕೆಲಸ ಮಾಡುವ ಎಲ್ಲ ಕೆಲಸಗಾರ ರಿಗೆ ಲಸಿಕೆ ಅಭಿಯಾನ ಹಾಗೂ ಕೊವಿಡ ಟೆಸ್ಟ್ ಕೂಡ ಮಾಡಲಾಯಿತು. ಜನರ ಕಾಳಜಿ ಅತಿ ಮುಖ್ಯ ತಮ್ಮ ಸಂಸ್ಥೆಯ ಜನರ ಬಗ್ಗೆ ಕಾಳಜಿ …

Read More »

ಕೋವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಕೋವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 …

Read More »

ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ವಿಚಾರ ನನಗೆ ಗೊತ್ತಿಲ್ಲ: ಸತೀಶ್

ಚಿಕ್ಕೋಡಿ: ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎನ್ನುವ ವಿಚಾರ ನನಗೆ ಗೊತ್ತಿಲ್ಲ. ರಾಜೀನಾಮೆ ಕೊಡುವ ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಅವರು, ಅವರ ರಾಜೀನಾಮೆ ವಿಚಾರದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದಿದ್ದಾರೆ. ಲಾಕ್‍ಡೌನ್ ಓಪನ್ ವಿಚಾರವಾಗಿ ಮಾತನಾಡಿದ ಅವರು, …

Read More »

ಪೆಟ್ರೋಲ್ ಬೆಲೆ 101 ರೂ – 101 ತೆಂಗಿನಕಾಯಿ ಕಾಯಿ ಒಡೆದು ಪ್ರತಿಭಟನೆ

ಮಡಿಕೇರಿ: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ದಿನದಿಂದ ದಿನಕ್ಕೆ 100 ಗಡಿದಾಟುತ್ತಿದೆ. ಸದ್ಯ ಪೆಟ್ರೋಲ್ ಬೆಲೆ 101ರೂ ಆಗಿದ್ದು, ಇದನ್ನು ಖಂಡಿಸಿ ನಾಟ್ ಔಟ್ ಕರ್ನಾಟಕ ಕಾವಲು ಪಡೆ ಸಂಘಟನೆಯ ಕಾರ್ಯಕರ್ತರು ದೇವಾಲಯದಲ್ಲಿ 101 ತೆಂಗಿನಕಾಯಿ ಕಾಯಿ ಒಡೆಯುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು. ಕುಶಾಲನಗರದಲ್ಲಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ, ವಿನೂತನ ವಿಶೇಷ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ ಆಕ್ರೋಶ ವ್ಯಕ್ತಪಡಿಸಿದರು. ದಿನನಿತ್ಯ ಲಕ್ಷಾಂತರ ಜನರು ಉಪಯೋಗಿಸುವ ಅಡುಗೆ …

Read More »

ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್ ಬಳಿಕ ರಾಜ್ಯದಲ್ಲಿ ಅನ್‍ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ …

Read More »

ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರ..?

ಬೆಳಗಾವಿ :  ಸಿಡಿ ಪ್ರಕರಣದ ನಂತ್ರ, ರಾಜಕೀಯದಿಂದ ಕೊಂಚ ದೂರವೇ ಉಳಿದಿರುವಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಈಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಶತಾಯಗತಾಯ ಮತ್ತೆ ಸಚಿವರಾಗಬೇಕು ಎನ್ನುವಂತ ಕಸರತ್ತಿನಲ್ಲಿಯೂ ತೊಡಗಿರುವಂತ ಅವರು, ಮಂತ್ರಿ ಸ್ಥಾನ ಸಿಗದೇ ಇದ್ದರೇ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಸರ್ಕಾರದ ವಿರುದ್ಧವೇ ಸೆಡ್ಡು ಹೊಡೆಯಲಿದ್ದಾರೆ ಎನ್ನಲಾಗುತ್ತಿದೆ.   ಸಿಡಿ ಪ್ರಕರಣದ ನಂತ್ರ, ಬೆಂಗಳೂರಿನಿಂದಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೂರ ಉಳಿದು, …

Read More »