Breaking News

Yearly Archives: 2021

ಗುರ್ಲಾಪೂರ ಕ್ರಾಸ್ ಬಳಿ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಶೀಘ್ರ ಟೆಂಡರ್ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಮೂಡಲಗಿ : ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿದ್ದ ಗುರ್ಲಾಪೂರದಿಂದ ಮೂಡಲಗಿವರೆಗಿನ ರಸ್ತೆ ಕಾಮಗಾರಿಯು ಎರಡು ತಿಂಗಳೊಳಗೆ ಪೂರ್ಣಗೊಂಡು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಹೊರವಲಯದ ಗುರ್ಲಾಪೂರ ಕ್ರಾಸ್ ಬಳಿ ಕರ್ನಾಟಕ ನೀರಾವರಿ ನಿಗಮದ ಅನುದಾನದಡಿ 4.90 ಕೋಟಿ ರೂ. ವೆಚ್ಚದಲ್ಲಿ ಗುರ್ಲಾಪೂರ ಕ್ರಾಸ್‍ದಿಂದ ಮೂಡಲಗಿವರೆಗಿನ ರಸ್ತೆ ಸುಧಾರಣಾ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಮೂಡಲಗಿ …

Read More »

ಬೆಳಗಾವಿ: 1,440 ಲೀ. ಅಕ್ರಮ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಕ್ಯಾಂಟರ್‌ನಲ್ಲಿ ಸಾಗಿಸುತ್ತಿದ್ದ 1,440 ಲೀಟರ್‌ ಮದ್ಯದ ಬಾಟಲಿಗಳನ್ನು ಇಲ್ಲಿನ ಸಿಸಿಐಬಿ ಪೊಲೀಸರು ತಾಲ್ಲೂಕಿನ ಹೊನಗಾ ಹೊರವಲಯದ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ವಶಕ್ಕೆ ಪಡೆದು, ಆರೋಪಿಯನ್ನು ಗುರುವಾರ ಬಂಧಿಸಿದ್ದಾರೆ. ಬೈಲಹೊಂಗಲ ತಾಲ್ಲೂಕು ಸಂಗೊಳ್ಳಿಯ ಸಿದ್ಧಾರೂಡ ಪಟಾತ (24) ಬಂಧಿತ. ಇನ್ನೊಬ್ಬ ಆರೋಪಿ ಕಣಬರ್ಗಿಯ ಶಂಕರ ದೇಸನೂರ (38) ಪರಾರಿಯಾಗಿದ್ದಾರೆ. ಗೋವಾ ರಾಜ್ಯದಲ್ಲಿ ಮಾತ್ರವೇ ಮಾರಬೇಕಿರುವ ವಿಸ್ಕಿ, ರಮ್ ಹಾಗೂ ಬ್ರಾಂಡಿ ಬಾಟಲಿಗಳು ಅವಾಗಿವೆ. ಕ್ಯಾಂಟರ್‌ ಅನ್ನೂ ಜಪ್ತಿ ಮಾಡಲಾಗಿದೆ. …

Read More »

ಬಗೆದಷ್ಟೂ ಆಳ ಸಿಮ್​ ಕಿಟ್​ ದಂಧೆಯ ಜಾಲ: ದಿನವೊಂದಕ್ಕೆ 15 ಲಕ್ಷ ಸಂಪಾದಿಸ್ತಿದ್ದ ಆರೋಪಿ

ಬೆಂಗಳೂರು: ಇತ್ತೀಚೆಗೆ ಬೆಳಕಿಗೆ ಬಂದ ಭಾರೀ ಸಿಮ್ ಕಿಟ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಲಿಟರಿ ಇಂಟಲಿಜೆನ್ಸ್ ರಹಸ್ಯ ತನಿಖೆ ನಡೆಸಿದ್ದು ರೋಪಿಗಳ ಪ್ಲ್ಯಾನಿಂಗ್​ ಸೇರಿದಂತೆ ತನಿಖೆಯ ಸಂಪೂರ್ಣ ಮಾಹಿತಿಯನ್ನ ಪೊಲೀಸರಿಗೆ ರವಾನೆ ಮಾಡಿದೆ ಎನ್ನಲಾಗಿದೆ. ಎ1 ಇಬ್ರಾಹಿಂ 10 ನೇ ಕ್ಲಾಸ್ ಓದಿದ್ರೆ.. ಎ2 ಗೌತಮ್ ಎಂಬಿಎ ಪಾಸ್ ಮಾಡಿದ್ದಾನೆ. ಹೆಚ್ಚಿನ ಹಣಕ್ಕೆ ಆಸೆ ಬಿದ್ದು ಗೌತಮ್ ಈ ಕೃತ್ಯಕ್ಕೆ ಇಳಿದಿದ್ದ ಎನ್ನಲಾಗಿದೆ. ಎ1 ಆರೋಪಿಯ ದಿನದ ಆದಾಯವೇ 15 …

Read More »

ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ನಾವು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೂ ಇಲ್ಲ. ಆದರೆ ರಾಜ್ಯದಲ್ಲಿ …

Read More »

ವಿಜಯೇಂದ್ರ ವಿರುದ್ಧ ಕಿಕ್ ಬ್ಯಾಕ್ ಪಡೆದ ಆರೋಪ: ಸರ್ಕಾರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಹೆಚ್.ವಿಶ್ವನಾಥ್

ಬೆಂಗಳೂರು: ಸರ್ಕಾರದ ವಿರುದ್ಧ ಮತ್ತೆ ಗುಡುಗಿರುವ ಎಂ ಎಲ್ ಸಿ ಹೆಚ್.ವಿಶ್ವನಾಥ್ ನಿರಾವರಿ ಯೋಜನೆಗಳಲ್ಲಿ ಭಾರಿ ಅಕ್ರಮ ನಡೆದಿದ್ದು, ಕಿಕ್ ಬ್ಯಾಕ್ ಪಡೆದುಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ ವಿಶ್ವನಾಥ್, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿಯೂ ಬಿ.ವೈ.ವಿಜಯೇಂದ್ರ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಭದ್ರಾ ಮೇಲ್ದಂಡೆ ನಿರಾವರಿ ಯೋಜನೆ ಕಾಮಗಾರಿಗಾಗಿ 20 ಸಾವಿರ ಕೋಟಿ ರೂ.ಟೆಂಡರ್ ತರಾತುರಿಯಲ್ಲಿ ಕರೆಯಲಾಗಿದೆ. ಇದರ ಅಗತ್ಯವೇನಿತ್ತು? ಕಾವೇರಿ ನೀರಾವರಿ ನಿಗಮದಲ್ಲೂ …

Read More »

ಜೈಲಿನಿಂದ ಫೋನ್ ಕರೆ; ಶಾಸಕ ಬೆಲ್ಲದ್ ಫೋನ್ ಕದ್ದಾಲಿಕೆ ತನಿಖೆಗೆ ಸಿದ್ಧತೆ

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ …

Read More »

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ರಾತ್ರಿ ಭೇಟಿ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ನಾಯಕತ್ವ ವಿಚಾರಕ್ಕೆಸಂಬಂಧಿಸಿ ಅರುಣ್‌ ಸಿಂಗ್‌ ಅವರು ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸುಮಾರು 53 ಮಂದಿ ಶಾಸಕರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ ಇದಾದ ಬಳಿಕ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಚರ್ಚೆ ನಡೆಸಿದ್ದಾರೆ. ಈ ವೇಳೆ …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »

ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ

ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್‍ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …

Read More »

ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ

ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್‍ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …

Read More »