ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಆಗಸ್ಟ್ 28 ರಂದು ಜೀವಶಾಸ್ತ್ರ, ಗಣಿತ, ಆಗಸ್ಟ್ 29 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಆಗಸ್ಟ್ 30 ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ವರ್ಷ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಿಯಮ ಸಡಿಲಿಕೆ …
Read More »Yearly Archives: 2021
ಲಾಕ್ಡೌನ್ ವೇಳೆ ಸೀಜ್ ಆಗಿದ್ದ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ
ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸೀಜ್ ಮಾಡಲಾಗಿದ್ದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಲಾಕ್ ಡೌನ್ ವೇಳೆ ವಾಹನಗಳ ಪರಿಶೀಲನೆ, ತಪಾಸಣೆ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡುವವರನ್ನು ನಿಯಂತ್ರಿಸಲು ವಾಹನಗಳನ್ನು ಸೀಜ್ ಮಾಡಲಾಗಿತ್ತು. ಹೀಗೆ ನಿಯಮ ಉಲ್ಲಂಘಿಸಿದವರ ಲಕ್ಷಾಂತರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವುಗಳನ್ನು ಪೊಲೀಸ್ ಠಾಣೆ ಆವರಣದಲ್ಲಿ ನಿಲುಗಡೆ …
Read More »ಗುರುವಾರ ಸಂಭವಿಸಲಿದೆ ಖಗ್ರಾಸ ಸೂರ್ಯಗ್ರಹಣ; ಭಾರತದಲ್ಲಿ ಎಲ್ಲೆಲ್ಲಿ ಗೋಚರ?
ಕೋಲ್ಕತ: ಗುರುವಾರ (ಜೂನ್ 10) ಸೂರ್ಯಗ್ರಹಣ ಸಂಭವಿಸಲಿದ್ದು, ಉತ್ತರ ಅಮೆರಿಕ, ಯುರೋಪ್, ಏಷ್ಯಾದ ಭಾಗಗಳಲ್ಲಿ ಕಾಣಲಿದೆ. ಗ್ರಹಣವು ಬೆಳಗ್ಗೆ 11.42ಕ್ಕೆ ಶುರುವಾಗಲಿದೆ. 3.30ರ ಹೊತ್ತಿಗೆ ಖಗ್ರಾಸವಾಗಲಿದ್ದು, 4.52ರ ತನಕ ಮುಂದುವರಿಯಲಿದೆ. 6.41ಕ್ಕೆ ಗ್ರಹಣ ಮುಕ್ತಾಯವಾಗಲಿದೆ ಎಂದು ಕೋಲ್ಕತದ ಎಂಪಿ ಬಿರ್ಲಾ ಪ್ಲಾನೆಟೋರಿಯಂನ ನಿರ್ದೇಶಕ ದೇವಿಪ್ರಸಾದ್ ದುರೈ ಹೇಳಿದ್ದಾರೆ. ಭಾರತದ ಅರುಣಾಚಲ ಪ್ರದೇಶ ಮತ್ತು ಲಡಾಖ್ನ ಕೆಲವು ಪ್ರದೇಶಗಳಲ್ಲಿ ಸೂರ್ಯಾಸ್ತಕ್ಕೆ ಮುನ್ನ 3ರಿಂದ 4 ನಿಮಿಷ ಕಾಲ ಗೋಚರಿಸಲಿದೆ. ಲಡಾಖ್ನ ಉತ್ತರ …
Read More »ಒಬ್ಬಂಟಿ ಅಜ್ಜಿಯನ್ನು ಊರಿಗೆ ತಲುಪಿಸಿದ್ರು
ಎಂ.ಕೆ.ಹುಬ್ಬಳ್ಳಿ: ಪಟ್ಟಣದ ಬಸ್ ನಿಲ್ದಾಣದ ಅಂಗಡಿ ಬಳಿ ಲಾಕ್ಡೌನ್ ಮಧ್ಯೆ ಅನಾಥಳಂತೆ ಇದ್ದ ಅಜ್ಜಿಯೊಬ್ಬರನ್ನು ಮರಳಿ ಗೂಡು ಸೇರಿಸಲಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಪಟ್ಟಣದಲ್ಲಿ ಸಾರ್ವಜನಿಕರು ನೀಡುವ ಆಹಾರ ಸೇವಿಸುತ್ತ ಒಬ್ಬಂಟಿಯಾಗಿದ್ದ ಅಜ್ಜಿಯನ್ನು ಗಮನಿಸಿದ ಪಟ್ಟಣದ ರೈತಸೇವಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ತಂಡ ಆಕೆಯ ಕುಟುಂಬಸ್ಥರಿಗೆ ಮಾಹಿತಿ ಮುಟ್ಟಿಸಿ (ಊರಿಗೆ)ಮನೆಗೆ ಕಳಿಸುವ ಮಾನವೀಯ ಕಾರ್ಯ ಮಾಡಿದೆ. ಅಜ್ಜಿಯ ಬಳಿ ತೆರಳಿ ಆಕೆಗೆ ಧೈರ್ಯ ತುಂಬಿ, ಚಹಾ-ಬಿಸ್ಕಿಟ್ ನೀಡಿ ಮಾತನಾಡಿಸಿದಾಗ, ತಾನು …
Read More »4 ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಮಹಿಳಾ ಪೊಲೀಸ್ ಕರೊನಾಗೆ ಬಲಿ!
ದಾವಣಗೆರೆ: ಕೋಲಾರ ಜಿಲ್ಲೆ ಮುಳಬಾಗಿಲು ಮೂಲದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೆಷನರಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ 7 ತಿಂಗಳ ಗರ್ಭಿಣಿ ಶಾಮಿಲಿ ಕರೊನಾಗೆ ಬಲಿಯಾದ ದುರ್ಘಟನೆ ಇನ್ನೂ ಹಸಿಯಾಗಿಯೇ ಇದೆ. ಈ ನಡುವೆ ಇಂತಹದ್ದೇ ಮತ್ತೊಂದು ದುರಂತ ಸಂಭವಿಸಿದ್ದು, ಮಹಾಮಾರಿಗೆ 5 ತಿಂಗಳ ಗರ್ಭಿಣಿ ಪೇದೆ ಬಲಿಯಾಗಿದ್ದಾರೆ. ಮಹಿಳಾ ಪೊಲೀಸ್ ಪೇದೆ ಚಂದ್ರಕಲಾ (34) ಮೃತರು. ದಾವಣಗೆರೆ ಜಿಲ್ಲೆ ಹೊನ್ನಾಳಿ ವೃತ್ತ ಕಚೇರಿಯಲ್ಲಿ ಚಂದ್ರಕಲಾ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ಪತಿ …
Read More »ರಕ್ತನಾಳ ಕೊಯ್ದುಕೊಂಡು ಕ್ರಷರ್ ಮಾಲೀಕ ಆತ್ಮಹತ್ಯೆ!
ಹಾಸನ: ಕ್ರಷರ್ ಮಾಲೀಕನೊಬ್ಬ ಸ್ನಾನದ ಮನೆಯಲ್ಲೇ ಬ್ಲೇಡ್ನಿಂದ ರಕ್ತನಾಳ ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸಂಭವಿಸಿದೆ. ಗುರನಂದನ್ ಪ್ರಭು (42) ಆತ್ಮಹತ್ಯೆ ಮಾಡಿಕೊಂಡವ. ಈತ ಗುರುನಂದನ್ ಶೃತಿ ಲಾರಿ ಟ್ರಾಮ್ಸ್ಪೋರ್ಟ್ ಮತ್ತು ಜನನಿ ಕ್ರಷರ್ ಮಾಲೀಕನಾಗಿದ್ದ. ಸೋಮವಾರ ರಾತ್ರಿ ಮನೆಯ ಬಾತ್ ರೂಂಗೆ ಹೋದವ ರಕ್ತನಾಳ ಕುಯ್ದುಕೊಂಡು ಸತ್ತಿದ್ದಾನೆ. ಆತ್ಮಹತ್ಯೆಗೆ ಕಾರಣ ಇನ್ನೂ ಇಳಿದುಬಂದಿಲ್ಲ. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಆಂಬುಲೆನ್ಸ್ ಚಾಲಕನಿಂದ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನ
ಕಲಬುರಗಿ: ಕೊರೋನಾ ಸೋಂಕಿತೆ ಮೇಲೆ ಆಂಬುಲೆನ್ಸ್ ಚಾಲಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಕಲಬುರಗಿಯ ಬ್ರಹ್ಮಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಖಾಸಗಿ ಆಂಬುಲೆನ್ಸ್ ಚಾಲಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಕೊರೋನಾ ಸೋಂಕಿತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ಮಲಗಿದ್ದ ವೇಳೆ ಅತ್ಯಾಚಾರಕ್ಕೆ ಯತ್ನಿಸಲಾಗಿದ್ದು, ಯುವತಿ ಚೀರಾಟ ಹಿನ್ನೆಲೆಯಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
Read More »ಪತಿಯನ್ನೇ ಕೊಂದ ಪತ್ನಿ- ಪುತ್ರ, ಪ್ರಿಯತಮನ ಸಾಥ್
ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದ್ದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ್ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ …
Read More »ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್ ಮೇಲೆ ದಾಳಿ
ಬೆಳಗಾವಿ: ಸವದತ್ತಿ ತಾಲ್ಲೂಕಿನ ಯರಗಟ್ಟಿ ಹೋಬಳಿಯ ಅಕ್ಕಿಸಾಗರ ಗ್ರಾಮದಲ್ಲಿ ಶ್ರೀ ಆಂಜನೇಯ ಅಗ್ರೋ ಸೆಂಟರ್ ಮೇಲೆ ದಾಳಿ ನಡೆಸಿ, ಪರವಾನಿಗೆ ಇಲ್ಲದೆ ಮಾರಾಟ ಮಾಡುತ್ತಿದ್ದ ಕೃಷಿ ಪರಿಕರಗಳನ್ನು ಜಪ್ತಿ ಮಾಡಿ, ಮಾರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸಿಲಾಗಿದೆ ಎಂದು ಜಾಗೃತ ಕೋಶದ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೊಖಾಶಿ ಅವರು ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಕೃಷಿ ಇಲಾಖೆಯ ಜಾಗೃತದಳದ ಅಧಿಕಾರಿಗಳಾದ ಆರ್.ಬಿ.ಪಾಟೀಲ್ ಮತ್ತು ಸುಪ್ರೀತಾ ಅಂಗಡಿ ಅವರು ದಾಳಿ ನಡೆಸಿದ್ದಾರೆ. …
Read More »ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ನಿಧಿಯಿಂದ 3 ಅಂಬುಲನ್ಸ್ ನೀಡಿದ ಆನಂದ ಮಾಮನಿ
ಸವದತ್ತಿ– . ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡದಲ್ಲಿ ತಾಲೂಕಿನ ದೇವಸ್ಥಾನಗಳ ಅರ್ಚಕರಿಗೆ ಆಹಾರದ ಕಿಟ್ ಮತ್ತು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಅನುದಾನದಡಿ ೪೪ ಲಕ್ಷ ರೂ ವೆಚ್ಚದಲ್ಲಿ ಯರಗಟ್ಟಿ, ಮುನವಳ್ಳಿ, ಸವದತ್ತಿ ಸರ್ಕಾರಿ ಆಸ್ಪತ್ರೆಗಳಿಗೆ ೩ ಅಂಬ್ಯುಲೆಸ್ಸ್ ವಾಹನ ಲೋಕಾರ್ಪಣೆಗೊಳಿಸಿದರು. ಸರ್ಕಾರ ಬಡವರ ಜತೆಗಿದ್ದು ಯಾವುದೇ ಬಡ ಕುಟುಂಬಗಳು ಹಸಿವಿನಿಂದ ಮಲಗಬಾರದು ಎಂದು ಪ್ರತಿ ತಿಂಗಳು ಉಚಿತ …
Read More »