Breaking News

Yearly Archives: 2021

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮುಹೂರ್ತ ಫಿಕ್ಸ್: ಜುಲೈ 3ನೇ ವಾರ ಪರೀಕ್ಷೆ

ಕೊರೊನಾ ಎರಡನೇ ಅಲೆಯ ಅಬ್ಬರದ ನಡುವೆಯೂ ರಾಜ್ಯ ಸರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನು ಜುಲೈ 3 ನೇ ವಾರದಲ್ಲಿ ನಡೆಸಲು ತೀರ್ಮಾನಿಸಿದೆ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಗಳಿಗೆ 3 ವಿಷಯದಲ್ಲಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳು ಸೇರಿ ಒಂದೇ ಪರೀಕ್ಷೆ ನಡೆಯಲು ನಿರ್ಧರಿಸಲಾಗಿದ್ದು, 120 ಅಂಕಗಳಿಗೆ ಮಲ್ಟಿಪಲ್‌ ಚಾಯ್ಸ್ ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರತಿ ವಿಷಯಕ್ಕೆ‌ 40 …

Read More »

5.7 ಲಕ್ಷದ ನಶೆ ಮಾತ್ರೆ, ಇಬ್ಬರು ವಶಕ್ಕೆ

ಹೊಸಪೇಟೆ (ವಿಜಯನಗರ): ಅಕ್ರಮವಾಗಿ ಸಾಗಿಸುತ್ತಿದ್ದ ₹5.7 ಲಕ್ಷ ಮೌಲ್ಯದ ಎಲ್‌.ಎಸ್‌.ಡಿ. ನಶೆ ಮಾತ್ರೆ ಹಾಗೂ ಇಬ್ಬರನ್ನು ಇಲ್ಲಿನ ಚಿತ್ತವಾಡ್ಗಿ ಪೊಲೀಸರು ಗುರುವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನ ರಘುನಾಥ ಕುಮಾರ್‌, ಹಿರಿಯೂರಿನ ಸೊಲಮನ್‌ ಹಾಗೂ ಅವರಿಂದ ಹುಂಡೈ ಕಾರು, ಎರಡು ಮೊಬೈಲ್‌, ₹35 ಸಾವಿರ ನಗದು ಸಹ ವಶಪಡಿಸಿಕೊಂಡಿದ್ದಾರೆ. ಎಲ್ಲದರ ಒಟ್ಟು ಮೊತ್ತ ₹16.2 ಲಕ್ಷವಾಗಲಿದೆ. ‘ನಗರದ ಕಾಲೇಜು ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಕಾರು ತಡೆದು ಪರಿಶೀಲನೆ ನಡೆಸಿದಾಗ ನಶೆ ಮಾತ್ರೆ ಇರುವುದು …

Read More »

ಕಪ್ಪು ಶಿಲೀಂಧ್ರ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ: ಹುಬ್ಬಳ್ಳಿಯಲ್ಲಿ ಮೂವರ ಬಂಧನ

ಹುಬ್ಬಳ್ಳಿ: ಕಪ್ಪು ಶಿಲೀಂಧ್ರ (ಬ್ಲ್ಯಾಕ್ ಫಂಗಸ್) ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಲ್ಲಿನ ಖಾಸಗಿ ಆಸ್ಪತ್ರೆಯೊಂದರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಪಿಆರ್ ಒ, ವಾರ್ಡ್ ಬಾಯ್ ಸೇರಿದಂತೆ ಮೂವರನ್ನು ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆರೋಪದಡಿ, ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಇಲ್ಲಿನ ಕಿಮ್ಸ್ ಆಸ್ಪತ್ರೆ ಹಿಂಭಾಗದ ಬೈಲಪ್ಪನವರ ನಗರದ ಪೈ ಹೊಟೇಲ್ ಬಳಿಯ ಔಷಧ ಅಂಗಡಿಯಲ್ಲಿ ಕಾಳಸಂತೆಯಲ್ಲಿ ಮಾರಾಟ …

Read More »

ಯುವಕನನ್ನು ಕಾಲಿನಿಂದ ಒದ್ದು, ಅವಾಚ್ಯ ಪದಗಳಿಂದ ನಿಂದಿಸಿದ ಎಎಸ್‍ಐ ಸಸ್ಪೆಂಡ್

ಚಾಮರಾಜನಗರ: ಲಾಕ್‍ಡೌನ್ ವೇಳೆ ಮಾತ್ರೆ ಖರೀದಿಸಲು ಬಂದಿದ್ದ ಯುವಕನಿಗೆ ದರ್ಪ ತೋರಿ ಕಾಲಿನಿಂದ ಒದ್ದು ನಿಂದಿಸಿದ್ದ ಎಎಸ್‍ಐ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮೇ 23 ರಂದು ಯುವಕನೋರ್ವ ಮಾತ್ರೆ ಖರೀದಿಸಲು ಬೈಕ್‍ನಲ್ಲಿ ನಗರಕ್ಕೆ ಬಂದಿದ್ದ. ಈ ವೇಳೆ ಕೊಳ್ಳೇಗಾಲ ಪಟ್ಟಣ ಠಾಣೆಯ ಎಎಸ್‍ಐ ರಾಮಸ್ವಾಮಿ, ಯುವಕನಿಗೆ ದರ್ಪ ತೋರಿ ಕಾಲಿಂದ ಒದ್ದು ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದರು. ಯುವಕನಿಗೆ ನಿಂದಿಸಿ, ಒದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು,ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಎಂ ಅಭಯ

ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಭಯ ಪಡುವ ಅಗತ್ಯವಿಲ್ಲ. ಕೊರೋನಾ ನಿಯಂತ್ರಣಕ್ಕೆ ಬಂದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಯಡಿಯೂರಪ್ಪ ಸಂಘದ ಹಿರಿಯ ಪ್ರಚಾರದ ಹರಿಭಾವು ವಝೆ ಅವರ ಆರೋಗ್ಯ ವಿಚಾರಿಸಿದರು ಬೆಳಗಾವಿಯ ಸಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಭಯಪಡಬೇಕಿಲ್ಲ ಎಂದು ಸ್ಪಷ್ಟಪಡಿಸಿದರು. ಬೆಳಗಾವಿ ಬಿಮ್ಸ್ ಗೆ ಐಎಎಸ್ ಅಧಿಕಾರಿಯೊಬ್ಬರನ್ನು ಆಡಳಿತಾಧಿಕಾರಿಯಾಗಿ ನೇಮಿಸಲಾಗುವುದು. ಅಲ್ಲಿನ ವ್ಯವಸ್ಥೆಯನ್ನು ಸರಿಪಡಿಸಲಾಗುವುದು ಸಕ್ಕರೆ ಕಾರ್ಖಾನೆಗಳ ಕಬ್ಬಿನ ಬಿಲ್ …

Read More »

ಸ್ಲಂ, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡಿ -ಸರ್ಕಾರಕ್ಕೆ ಹೈಕೋರ್ಟ್​ ಆದೇಶ

ಬೆಂಗಳೂರು: ಕೋವಿಡ್ ಸಂಬಂಧ ಪ್ರಕರಣಗಳ PIL ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ಸ್ಲಮ್, ಬಡ ಜನರಿರುವ ಪ್ರದೇಶಗಳಿಗೆ ವ್ಯಾಕ್ಸಿನ್ ನೀಡುವಂತೆ ಆದೇಶ ಹೊರಡಿಸಿದೆ. ಎನ್​​ಜಿಒಗಳ ಸಹಕಾರ ಪಡೆದು ಪೌರ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರು, ಆದ್ಯತಾ ವಲಯಗಳಿಗೆ ವ್ಯಾಕ್ಸಿನ್ ನೀಡಿ. ಇವರ ಕುಟುಂಬದವರಿಗೂ ವ್ಯಾಕ್ಸಿನೇಷನ್​ಗೆ ಕ್ರಮವಹಿಸಿ. ಇದಕ್ಕಾಗಿ ನಡೆಸಿದ ವಿಶೇಷ ಅಭಿಯಾನಗಳ ಮಾಹಿತಿ ನೀಡಿ. ವಿಶೇಷ ಚೇತನರಿಗೆ ವ್ಯಾಕ್ಸಿನೇಷನ್‌ ಬಗ್ಗೆಯೂ ಮಾಹಿತಿ ನೀಡಿ ಎಂದು ಇದೇ ವೇಳೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ …

Read More »

ಕೆಎಸ್​ಆರ್​ಟಿಸಿಗೆ ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ ಹೆಸರಿಡಲು ಸಂಸದೆ ಸುಮಲತಾ ಅಂಬರೀಷ್ ಸಲಹೆ

ಮಂಡ್ಯ: ಲೊಗೋ ಮತ್ತು ಟ್ರೇಡ್​ಮಾರ್ಕ್​ ಕೇರಳ ರಾಜ್ಯದ ಪಾಲಾದ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ಸಂಸ್ಥೆಗೆ ಬಾಬಾ ಸಾಹೇಬ್​​ ಸಾರಿಗೆ ಸಂಸ್ಥೆ ಎಂದು ಹೆಸರಿಡುವಂತೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಮನವಿ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು‌ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿರುವ ಅವರು, ಕನ್ನಡಿಗರ ಹೆಮ್ಮೆಯ ಸಾರಿಗೆ ಸಂಸ್ಥೆಗೆ ಹೊಸ ಹೆಸರು ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್​ಆರ್​ಟಿಸಿ) …

Read More »

ಜೂನ್​ ತಿಂಗಳಲ್ಲಿ ರಾಜ್ಯಕ್ಕೆ ಬರಲಿದೆ 58 ಲಕ್ಷ ಡೋಸ್​ ವ್ಯಾಕ್ಸಿನ್

ಬೆಂಗಳೂರು: ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಅಂತ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಕೇಂದ್ರದಿಂದ ರಾಜ್ಯಕ್ಕೆ ವ್ಯಾಕ್ಸಿನ್ ಪೂರೈಕೆಯ ವಿಚಾರದ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ. ಈ ತಿಂಗಳಲ್ಲೇ ರಾಜ್ಯಕ್ಕೆ 58 ಲಕ್ಷ ಡೋಸ್ ವ್ಯಾಕ್ಸಿನ್ ಬರುತ್ತದೆ ಎಂದು ಕೇಂದ್ರ ಹೇಳಿದೆ. ಅದರಲ್ಲಿ 44 ಲಕ್ಷಕ್ಕೂ ಹೆಚ್ಚು ವ್ಯಾಕ್ಸಿನ್ ​ಉಚಿತವಾಗಿ ಕೇಂದ್ರ ಸರ್ಕಾರ ಕೊಡುತ್ತಿದೆ. ರಾಜ್ಯ ಸರ್ಕಾರ ಖರೀದಿ …

Read More »

ಮೈಸೂರಿನಲ್ಲಿ ತಾರಕಕ್ಕೇರಿದ IAS ವಾರ್​​: ಶಿಲ್ಪನಾಗ್​ಗೆ DC ನೋಟಿಸ್

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕಿಂತ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾಧಿಕಾರಿ ನಡುವಿನ ಜಟಾಪಟಿಯೇ ಹೆಚ್ಚಾಗಿದ್ದು, ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಯಾವ ಜಿಲ್ಲೆಗೂ ಇಂತಹ ಜಿಲ್ಲಾಧಿಕಾರಿ ಸಿಗಬಾರದು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ರಾಜಿನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಶಿಲ್ಪಾನಾಗ್‌ಗೆ ಸುಧೀರ್ಘ ಪತ್ರ ಬರೆದಿದ್ದು, ಕೋವಿಡ್ ನಿರ್ವಹಣೆ ಬಗ್ಗೆ ಹಾಗೂ ಇರುವ ಸಾಮಗ್ರಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಪಾಲಿಕೆಗೆ ಜಿಲ್ಲಾಡಳಿತದಿಂದ ಎಲ್ಲಾ …

Read More »

ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತಿದ್ದೇವೆ -ಕನ್ನಡದಲ್ಲೇ ಕ್ಷಮೆ ಕೇಳಿದ ಗೂಗಲ್

ಬೆಂಗಳೂರು: ಕನ್ನಡ ಭಾಷೆಗೆ ಅವಮಾನ ಮಾಡಿದ ಗೂಗಲ್ ಕೊನೆಗೂ ಕನ್ನಡಿಗರ ಆಗ್ರಹಕ್ಕೆ ಮಣಿದಿದ್ದು, ಸಮಸ್ತ ಕನ್ನಡಿಗರಲ್ಲಿ ಕ್ಷಮೆ ಯಾಚನೆ ಮಾಡಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಗೂಗಲ್​​.. ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್ನೆಟ್​​ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶ ಆಶ್ಚರ್ಯವನ್ನುಂಟು ಮಾಡುತ್ತದೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು, ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು …

Read More »