Breaking News

Yearly Archives: 2021

ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತಿದೆ: ಎಚ್ ಡಿಕೆ

ಬೆಂಗಳೂರು: ಭಾಷೆ ವಿಚಾರದಲ್ಲಿ ಗೂಗಲ್ ಯಾಕಿಷ್ಟು ಅಸೂಕ್ಷ್ಮವಾಗಿ ನಡೆದುಕೊಳ್ಳುತ್ತದೆ? ‘The ugliest language in India’ ಎಂಬ ಹುಡುಕಾಟಕ್ಕೆ ‘ಕನ್ನಡ’ ಎಂದು ಉತ್ತರ ನೀಡುತ್ತಿದ್ದ ವೆಬ್‌ ಪುಟ ತೆಗೆದು ಹಾಕಲು ಕನ್ನಡಿಗರು ಬಂಡೇಳಬೇಕಾಯ್ತೆ? ಯಾವುದೇ ಭಾಷೆ ವಿರುದ್ಧದ ಇಂಥ ದ್ವೇಷವನ್ನು ಮೊದಲೇ ನಿಯಂತ್ರಿಸಲು ಗೂಗಲ್ ಗೆ ಅಸಾಧ್ಯವೇ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕನ್ನಡವೊಂದೇ ಅಲ್ಲ, ಯಾವ ಭಾಷೆಯೂ ಕೆಟ್ಟ, ಕುರೂಪವಲ್ಲ. …

Read More »

ಬುಲ್​ಬುಲ್’​ ಸಿನಿಮಾ ನಟಿ ಜತೆ ಅನುಷ್ಕಾ ಶರ್ಮಾ ಸಹೋದರನ ಡೇಟಿಂಗ್

ಸೆಲೆಬ್ರಿಟಿಗಳು ಮಾತ್ರವಲ್ಲ ಅವರ ಕುಟುಂಬದವರ ಮೇಲೂ ಅಭಿಮಾನಿಗಳು ಕಣ್ಣಿಟ್ಟಿರುತ್ತಾರೆ. ತಮ್ಮಿಷ್ಟದ ನಟ/ನಟಿಯ ಕುಟುಂಬದವರು ಏನು ಮಾಡುತ್ತಾರೆ? ಯಾರ ಜತೆ ಸುತ್ತಾಟ ನಡೆಸುತ್ತಾರೆ ಎಂಬುದನ್ನು ತಿಳಿದುಕೊಳ್ಳಲು ಹೆಚ್ಚು ಆಸಕ್ತಿ ಹೊಂದಿರುತ್ತಾರೆ. ಈಗ ನಟಿ ಅನುಷ್ಕಾ ಶರ್ಮಾ ಅವರ ಸಹೋದರ ಕರ್ಣೇಶ್​ ಶರ್ಮಾ ಮೇಲೆ ಅಭಿಮಾನಿಗಳ ಕಣ್ಣುಬಿದ್ದಿದೆ. ಅಷ್ಟೇ ಅಲ್ಲ ಅವರ ಡೇಟಿಂಗ್​ ವಿಚಾರವನ್ನು ಅಭಿಮಾನಿಗಳು ಬಯಲಿಗೆಳೆದಿದ್ದಾರೆ. ನೆಟ್​​ಫ್ಲಿಕ್ಸ್​ನಲ್ಲಿ ರಿಲೀಸ್​ ಆದ ಬುಲ್​ಬುಲ್​ ಸಿನಿಮಾ ನಟಿ ತೃಪ್ತಿ ದಿಮ್ರಿ ನಟಿಸಿದ್ದರು. ಈಗ ಅವರ …

Read More »

ಆಸ್ಪತ್ರೆಯಲ್ಲಿ ಮಾಡಬಾರದ್ದು ಮಾಡಿ ಸಿಕ್ಕಿಬಿದ್ದ ಪ್ರೇಮಿಗಳು! ಇವರ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕೋದು ಗ್ಯಾರಂಟಿ

ಹುಬ್ಬಳ್ಳಿ: ಮಹಾಮಾರಿ ಕರೊನಾ ಮರಣಮೃದಂಗ ಬಾರಿಸುತ್ತಲೇ ಇದೆ. ಲೆಕ್ಕವಿಲ್ಲದಷ್ಟು ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಆಸ್ಪತ್ರೆ ಬಳಿ ಬೆಡ್​, ಆಕ್ಸಿಜನ್​, ವೆಂಟಿಲೇಟರ್ ಬೆಡ್​​, ಔಷಧ, ರೆಮಿಡಿಸಿವರ್​ ಇಂಜಕ್ಷನ್​ ಸಿಗದೆ ಸಾಯುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲೂ ಇಲ್ಲೊಂದು ಜೋಡಿ ಅಮಾನವೀಯವಾಗಿ ವರ್ತಿಸಿ ಜೈಲು ಸೇರಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲನಿಯ ಸಿದ್ದನಗೌಡಾ ಪಾಟೀಲ್ ಮತ್ತು ವಿನಾಯಕನಗರದ ರಿಯಾ ಬಂಧಿತರು. ಸುಚಿರಾಯು ಆಸ್ಪತ್ರೆಯಲ್ಲಿ ಕ್ಲೀನರ್​ ಆಗಿ ಸಿದ್ದನಗೌಡ ಕೆಲಸ ಮಾಡುತ್ತಿದ್ದ. ಹುಬ್ಬಳ್ಳಿ ನಗರದ ತತ್ವದರ್ಶಿ ಆಸ್ಪತ್ರೆಯ …

Read More »

ಕೇರಳ ರಾಜ್ಯದ ಪಾಲಾದ KSRTC ಟ್ರೇಡ್‌ ಮಾರ್ಕ್‌! ಬರೀ ಹೆಸರಲ್ಲ, ಎಮೋಷನ್ ಎಂದ ನೆಟ್ಟಿಗರು

ಬೆಂಗಳೂರು, ಜೂನ್ 03: ಏಳು ವರ್ಷಗಳ ಕಾನೂನು ಹೋರಾಟದ ಬಳಿಕ ಕೆಎಸ್‌ಆರ್‌ಟಿಸಿ ಬ್ರ್ಯಾಂಡ್ ಕೇರಳಕ್ಕೆ ಸೇರಿಕೊಂಡಿದೆ. ಕೆಎಸ್‌ಆರ್‌ಟಿಸಿ ಹೆಸರನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಬುಧವಾರ ಆದೇಶ ಹೊರಡಿಸಲಾಗಿದೆ. ಟ್ರೇಡ್ ಮಾರ್ಕ್‌ ರಿಜಿಸ್ಟರಿ ಬೌದ್ಧಿಕ ಆಸ್ತಿ ಹಕ್ಕುಗಳ (ಐಪಿಆರ್‌) ಆಧಾರದ ಮೇಲೆ ತೀರ್ಪು ನೀಡಿದ್ದು, Karnataka State Road Transport Corporation (KSRTC) ವಿಸ್ತೃತ ರೂಪವನ್ನು ಕರ್ನಾಟಕ ಬಳಕೆ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಈ ಬೆಳವಣಿಗೆ ಕುರಿತು ಸಾಮಾಜಿಕ ಜಾಲತಾಣದಲ್ಲಿ …

Read More »

ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ …

Read More »

ಮಾಜಿ ಸ್ಪೀಕರ್​ ರಮೇಶ್​ಕುಮಾರ್​ ಪ್ರತಿಭಟನೆ: ಲಾಕ್​ಡೌನ್ ವೇಳೆ ಕಿರುಕುಳ ನೀಡ್ತಿದ್ದ PSI ಅಮಾನತು

ಕೋಲಾರ: ಲಾಕ್​ಡೌನ್​ ಸಂದರ್ಭದಲ್ಲಿ ಆಂಧ್ರ ಹಾಗೂ ಕರ್ನಾಟಕ ಗಡಿಯ ಚೆಕ್​ಪೋಸ್ಟ್​ನಲ್ಲಿ ರೈತರ ವಾಹನಗಳನ್ನು ಹಿಡಿದು ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕು ರಾಯಲ್ಪಾಡು ಪೊಲೀಸ್​ ಠಾಣೆ ಪಿಎಸ್​ಐ ನರಸಿಂಹಮೂರ್ತಿ ಯನ್ನು ಅಮಾನತು ಮಾಡಲಾಗಿದೆ. ಶ್ರೀನಿವಾಸಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ಗೆ ಸ್ಥಳೀಯರಿಂದ ಪಿಎಸ್​ಐ ನರಸಿಂಹ ಮೂರ್ತಿ ಅವರು ಸಾರ್ವಜನಿಕರಿಗೆ ಅನತ್ಯವಾಗಿ ಕಿರುಕುಳ ನೀಡಿ ಜನರಿಂದ ಹಣ ವಸೂಲಿ ಮಾಡುತಿದ್ದಾರೆ ಎಂಬ ದೂರು ಬಂದ …

Read More »

ಪ್ಯಾಕೇಜ್ ನೀಡಿದ ನಂತರವೇ ಲಾಕ್ ಡೌನ್ ಘೋಷಿಸಿ: ಕಾಂಗ್ರೆಸ್

ಬೆಂಗಳೂರು: ಸರಕಾರ ಲಾಕ್‌ಡೌನ್ ವಿಸ್ತರಿಸುವ ಚಿಂತನೆ ನಡೆಸಿದೆ ಎಂದರೆ ಕಳೆದ ಒಂದು ತಿಂಗಳಿಂದ ಲಾಕ್‌ಡೌನ್ ವಿಫಲವಾಗಿದೆ ಎಂದರ್ಥ. ಆಗಿರುವ ಲೋಪದ ಬಗ್ಗೆ ಸರಕಾರ ತಜ್ಞರೊಂದಿಗೆ ವಿಮರ್ಶೆ ನಡೆಸದೆ ತನ್ನ ಮನಸಿಗೆ ತೋಚಿದ್ದನ್ನ ಮಾಡುತ್ತಿದೆ. ವೈದ್ಯಕೀಯ ತಜ್ಞರಷ್ಟೇ ಅಲ್ಲ ಆರ್ಥಿಕ ತಜ್ಞರಲ್ಲಿಯೂ ಲಾಕ್‌ಡೌನ್ ಬಗ್ಗೆ ಚರ್ಚಿಸುವ ಅಗತ್ಯವಿದೆ ಯಡಿಯೂರಪ್ಪ ಅವರೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ತಿಳಿಸಿದೆ. ಈಗಾಗಲೇ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜನತೆ ಲಾಕ್‌ಡೌನ್ ವಿಸ್ತರಣೆಯನ್ನು ಭರಿಸುವ ಶಕ್ತಿ ಹೊಂದಿದ್ದರೆಯೇ …

Read More »

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ, ರಾಜ್ಯದಲ್ಲಿ ಜಿಜ್ಞಾಸೆ

ಬೆಂಗಳೂರು: ಕೇಂದ್ರ ಸರ್ಕಾರ ಸಿಬಿಎಸ್​ಇ ಹಾಗೂ ಐಸಿಎಸ್​ಇ ಪಠ್ಯಕ್ರಮದ 12ನೇ ತರಗತಿ ಪರೀೆ ರದ್ದು ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀೆ ನಡೆಯಬೇಕೇ? ಬೇಡವೇ? ಎಂಬ ಬಗ್ಗೆ ಜಿಜ್ಞಾಸೆ ಮೂಡಿದೆ. ಶಿಕ್ಷಣ ತಜ್ಞರು, ಪಾಲಕರ ಸಂಟನೆಗಳು ಪರೀೆ ನಡೆಸಬಾರದೆಂದು ಒತ್ತಾಯಿಸಿದರೆ, ಖಾಸಗಿ ಸಂಟನೆಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ಕಾರಣಕ್ಕೂ ಪರೀೆ ರದ್ದಾಗಬಾರದೆಂದು ಪಟ್ಟು ಹಿಡಿದಿವೆ. ಇನ್ನು, ಯಾವುದೇ ಅಭಿಪ್ರಾಯ ಮುಂದಿಡದ ಶಿಕ್ಷಕ ವರ್ಗ ಸರ್ಕಾರ ಕೈಗೊಳ್ಳುವ …

Read More »

ಮಾಜಿ ಶಾಸಕ ಎನ್.ಎಸ್.ಖೇಡ ನಿಧನ

ವಿಜಯಪುರ: ಮಾಜಿ ಶಾಸಕ ಎನ್.ಎಸ್.ಖೇಡ ಅವರು ನಿಧನರಾದರು. ಇಂಡಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ಆಗಿದ್ದ ಅವರು ಸಮಾಜಮುಖಿ ಚಟುವಟಿಕೆಯಿಂದ ಹೆಸರುವಾಸಿಯಾಗಿದ್ದರು. ನೀರಿನ ಗಾಂಧಿ ರಾಜೇಂದ್ರಸಿಂಗ್ ತಂಡದೊಂದಿಗೆ ಖೇಡ ಅವರು ಜಲಬಿರಾದಾರ್ ಆಗಿದ್ದರು. ಜ್ಞಾನಯೋಗಾಶ್ರಮದ ಬುದ್ಧಿಜಿ ಸಾಮಿಪ್ಯದಲ್ಲಿ ಸದಾಕಾಲ ಜನಹಿತ ಚಿಂತನೆಯಲ್ಲಿ ತೊಡಗಿದ್ದರು. ಖೇಡರ ಅಗಲಿಕೆಯಿಂದ ಮೌಲ್ಯಾಧಾರಿತ ರಾಜಕಾರಣದ ಕೊಂಡಿಯೊಂದು ಕಳಚಿದಂತಾಗಿದೆ. ಎನ್.ಎಸ್. ಖೇಡ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಸೇರಿದಂತೆ ಹಲವರು ಸಂತಾಪ …

Read More »

ಪ್ರಿಯತಮೆಯನ್ನು ಕರೆಸಿಕೊಳ್ಳಲು 10 ತಿಂಗಳ ಮಗುವನ್ನೇ ಕಿಡ್ನಾಪ್ ಮಾಡಿದ್ದ ಪಾಗಲ್ ಪ್ರೇಮಿ ಅರೆಸ್ಟ್

ತುಮಕೂರು: ಪ್ರಿಯತಮೆಗಾಗಿ 10 ತಿಂಗಳ ಮಗುವನ್ನೇ ಯುವಕ ಅಪಹರಿಸಿರುವ ಘಟನೆ ತುಮಕೂರು ನಗರದ ಪುರೋಸ್ ಕಾಲೋನಿಯಲ್ಲಿ ನಡೆದಿದೆ. ತನ್ನ ಪ್ರಿಯತಮೆಯನ್ನು ತನ್ನ ಬಳಿ ಕರೆಸಿಕೊಳ್ಳಲು ಯುವಕ 10 ತಿಂಗಳ ಪುಟ್ಟ ಮಗುವನ್ನು ಅಪಹರಣ ಮಾಡಿದ್ದ. ಸದ್ಯ ಈಗ ಆರೋಪಿ ಅರೆಸ್ಟ್ ಆಗಿದ್ದಾನೆ. 25 ವರ್ಷದ ಸಿದ್ದಿಕ್ ಮತ್ತು ಸಲ್ಮಾ ಇಬ್ಬರೂ ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸ್ತಿದ್ದರು. ಅಲ್ಲದೆ ಇದರ ನಡುವೆ ಸಿದ್ದಿಕ್, ಸಲ್ಮಾ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಇಬ್ಬರೂ …

Read More »