Breaking News

Yearly Archives: 2021

ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆ ಮಾಡಿದ್ದಾರೆ. ಕಮಾಲ್​ ಖಾನ್​:

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ. ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ …

Read More »

ಬೆಳಗಾವಿ ಖಾಸಗಿ ಆಸ್ಪತ್ರೆಗಳಲ್ಲಿ COVID19 ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು: ಗೋವಿಂದ ಕಾರಜೋಳ

ಬೆಳಗಾವಿ: ಬಿಮ್ಸ್ ನಲ್ಲಿ ಕೋವಿಡ್ ಸಂಬಂಧಿಸಿದ ಬೆಡ್ ಗಳು ಭರ್ತಿಯಾಗಿದ್ದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಾಯಿಸಲ್ಪಟ್ಟಿರುವ ಖಾಸಗಿ ಆಸ್ಪತ್ರೆಗೆ ಕಳುಹಿಸಬೇಕು. ಇಂತಹ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು. ಜಿಲ್ಲೆಯಲ್ಲಿ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ಹಿರಿಯ ಅಧಿಕಾರಿಗಳ ಜತೆ …

Read More »

ಪತಿಯನ್ನು ಹೋಮಕುಂಡದಲ್ಲಿ ಹಾಕಿ ಕೊಲೆ ಮಾಡಿದ್ದ ಪತ್ನಿ; ಬೆಚ್ಚಿಬೀಳಿಸಿದ್ದ ಹತ್ಯೆ ಪ್ರಕರಣದ ತೀರ್ಪು ಮುಂದೂಡಿಕೆ

ಉಡುಪಿ: ಪುತ್ರ ಹಾಗೂ ಪ್ರಿಯಕರನ ಜೊತೆಗೂಡಿ ಪತಿಯನ್ನು ಹೋಮಕುಂಡದಲ್ಲಿ ಹಾಕಿ ಸುಟ್ಟು ಕೊಲೆ ಮಾಡಿದ್ದ ಪ್ರಕರಣ ಇದೀಗ ಮತ್ತೆ ಸದ್ದು ಮಾಡಲಾರಂಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಪನ್ನು ನ್ಯಾಯಾಲಯ ಮುಂದೂಡಿದ್ದು, ಸದ್ಯದಲ್ಲೇ ತೀರ್ಪು ಹೊರಬೀಳುವ ಸಾಧ್ಯತೆ ಇರುವುದರಿಂದ ಕುತೂಹಲ ಮೂಡಿಸಿದೆ. ಅನಿವಾಸಿ ಉದ್ಯಮಿ ಭಾಸ್ಕರ ಶೆಟ್ಟಿಯನ್ನು ಕೊಲೆ ಮಾಡಿದ್ದ ಪತ್ನಿ ರಾಜೇಶ್ವರಿ ಶೆಟ್ಟಿ, ಪ್ರಿಯಕರ ನಿರಂಜನ್​ ಭಟ್​, ಪುತ್ರ ನವನೀತ್ ಶೆಟ್ಟಿ ಪ್ರಮುಖ ಆರೋಪಿಗಳು. 2016ರ ಜುಲೈ ತಿಂಗಳಲ್ಲಿ ಈ …

Read More »

ಕರೊನಾ ಸೋಂಕಿತನ ಶವ ಊರಿಗೆ ತರದಂತೆ ವಿರೋಧ; ಸ್ವತಃ ಆಂಬುಲೆನ್ಸ್ ಚಲಾಯಿಸಿಕೊಂಡು ಸ್ಮಶಾನಕ್ಕೆ ಕೊಂಡೊಯ್ದ ಶಾಸಕ

ದಾವಣಗೆರೆ: ಕರೊನಾದಿಂದ ಮೃತಪಟ್ಟ ಯುವಕನ ದೇಹವನ್ನು ತರದಂತೆ ಗ್ರಾಮಸ್ಥರು ವಿರೋಧಿಸಿದ ಅಮಾನವೀಯ ನಡೆ ಒಂದೆಡೆಯಾದರೆ, ಮತ್ತೊಂದೆಡೆ ಅದೇ ಶವವನ್ನು ಸ್ವತಃ ಆಂಬುಲೆನ್ಸ್​ ಚಲಾಯಿಸಿಕೊಂಡು ಬೇರೆಡೆಯ ಸ್ಮಶಾನಕ್ಕೆ ಕೊಂಡೊಯ್ದು ಸಂಸ್ಕಾರ ನಡೆಸಿ ಶಾಸಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಆಂಧ್ರಪ್ರದೇಶ ಮೂಲದ ಕುಟುಂಬವೊಂದು ಹೊನ್ನಾಳಿಯಲ್ಲಿ ನೆಲೆಸಿದ್ದು, ಆ ಕುಟುಂಬಕ್ಕೆ ಸೇರಿದ 31 ವರ್ಷದ ವ್ಯಕ್ತಿ ಕರೊನಾ ಸೋಂಕಿತನಾಗಿ ಚಿಕಿತ್ಸೆ ಪಡೆಯುತ್ತಿದ್ದ. ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಅವರು ಬೆಳಗ್ಗೆ ಈ ಸೋಂಕಿತನ ಯೋಗಕ್ಷೇಮ …

Read More »

ಸಚಿವ ಪ್ರಭು ಚವ್ಹಾಣ್ ವಿತರಿಸುತ್ತಿರುವ ಆಹಾರ ತಿನ್ನಲಿಕ್ಕೆ ಬಾರದಂತಿದೆ: ಅಲೆಮಾರಿ ಜನಾಂಗದ ಮಹಿಳೆಯರ ಆರೋಪ

ಬೀದರ್, ಮೇ 31: ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ವಿತರಿಸುತ್ತಿರುವ ಆಹಾರ ಕಳಪೆ ಗುಣಮಟ್ಟದಿಂದ ಕೂಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಅಲೆಮಾರಿ ಜನಾಂಗದ ಮಹಿಳೆಯರು ಆರೋಪಿಸಿದ್ದಾರೆ. ಔರಾದ ಪಟ್ಟಣದ ಹೊರವಲಯದಲ್ಲಿರುವ ಅಲೆಮಾರಿ ಜನಾಂಗದವರು ವಾಸಿಸುವ ಗುಡಿಸಲುಗಳಿಗೆ ಕೆಲವು ಸಂಘಟನೆಯ ಪದಾಧಿಕಾರಿಗಳು ಹೋಗಿ ತಮ್ಮ ವತಿಯಿಂದ ಉಚಿತವಾಗಿ ಆಹಾರಗಳನ್ನು ಹಂಚುವ ಸಂದರ್ಭದಲ್ಲಿ ಅಲೆಮಾರಿ ಜನಾಂಗದ ಮಹಿಳೆಯರು, ನಿಮ್ಮ ಆಹಾರ ಚೆನ್ನಾಗಿದೆ, …

Read More »

ಏಳು ವರ್ಷದಲ್ಲಿ ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಮೋದಿ ಸಾಧನೆ: ಸಿದ್ದರಾಮಯ್ಯ

ಬೆಂಗಳೂರು, ಮೇ 31- ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ ಸ್ಪಂದನೆಯೂ ಇಲ್ಲದ ಬಿಜೆಪಿ ನಾಯಕರು ತಮ್ಮ ಬೆನ್ನು ತಾವೇ ತಟ್ಟಿಕೊಂಡು ಸಂಭ್ರಮಿಸಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ತಮ್ಮ ನಿವಾಸದಲ್ಲಿಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ತಮ್ಮ …

Read More »

ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ.: ಸಿದ್ದರಾಮಯ್ಯ

ಬೆಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತ್ರ ಬಂದರು, ಹಲವು ಕಾರ್ಖಾನೆ, ಸಂಸ್ಥೆಗಳನ್ನ ಮಾರಾಟ ಮಾಡಿದ್ದಾರೆ. ಮೋದಿ ಅಭಿವೃದ್ಧಿ ಕಾರ್ಯಗಳಿಂದ ದೇಶ ಹಿಂದಕ್ಕೆ ಹೋಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ 7 ವರ್ಷಗಳಾದ ಹಿನ್ನೆಲೆಯಲ್ಲಿ ಪ್ರತಿಕ್ರಿಸಿದ ವಿಪಕ್ಷ ನಾಯಕ, ‘ಕಳೆದ ನಾಲ್ಕು ಐದು ದಿನಗಳಿಂದ ಮಾಧ್ಯಮಗಳ ವರದಿಯನ್ನ ನೋಡುತ್ತಿದ್ದೇನೆ. ಮೋದಿ ಸರ್ಕಾರ ಬಂದು 7 ವರ್ಷವಾದ ಹಿನ್ನೆಲೆಯಲ್ಲಿ ಸಂಭ್ರಮಿಸುತ್ತಿದ್ದಾರೆ. ಬಿಜೆಪಿಯವ್ರು ಖಾಲಿ …

Read More »

ತಂಬಾಕು ಸಂಬಂಧಿ ಕ್ಯಾನ್ಸರ್: ಲಕ್ಷ ಪುರುಷರಲ್ಲಿ 40 ಮಂದಿಗೆ ದೃಢ

ಬೆಂಗಳೂರು: ಜನಸಂಖ್ಯೆ ಆಧಾರಿತ ಕ್ಯಾನ್ಸರ್ ನೋಂದಣಿ ಪ್ರಕಾರ ನಗರದಲ್ಲಿ ಒಂದು ಲಕ್ಷ ಪುರುಷರಲ್ಲಿ 40 ಮಂದಿ ಹಾಗೂ ಒಂದು ಲಕ್ಷ ಮಹಿಳೆಯರಲ್ಲಿ 20 ಮಂದಿ ತಂಬಾಕು ಸಂಬಂಧಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ತಿಳಿಸಿದೆ. ಧೂಮಪಾನ ಹಾಗೂ ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಶ್ವಾಸಕೋಶದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳು ಕಾಣಿಸಿಕೊಳ್ಳಲಿವೆ. ತಂಬಾಕು ಬಳಕೆಯಲ್ಲಿ ದೇಶವು ಎರಡನೇ ಅತಿ ದೊಡ್ಡ ದೇಶ. ಒಟ್ಟಾರೆ ಜನಸಂಖ್ಯೆಯಲ್ಲಿ ಶೇ …

Read More »

ಯಾವುದು ಸರಿ ಯಾವುದು ತಪ್ಪು ಎಂಬುದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ, ಮಠಾಧೀಶರಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ

ಬೆಂಗಳೂರು: ಬಿಜೆಪಿ ಶಾಸಕ ಬವಸನಗೌಡ ಪಾಟೀಲ್ ಯತ್ನಾಳ್ ಫೇಸ್​ಬುಕ್​ನಲ್ಲಿ ಸಿಎಂ ಯಡಿಯೂರಪ್ಪ ಕುಟುಂಬದ ವೀರಶೈವ ಲಿಂಗಾಯತ ಮಠಾಧೀಶರ ಬೆಂಬಲ ಪಡೆಯಲು ಪ್ರಯತ್ನ ಆರೋಪ ಪೋಸ್ಟ್​ಗೆ ಸಂಬಂಧಿಸಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಯಡಿಯೂರಪ್ಪರ ನಾಯಕತ್ವ ಬಗ್ಗೆ ಕೇಂದ್ರ ನಾಯಕರು ತೀರ್ಮಾನಿಸುತ್ತಾರೆ. ಈಗಾಗಲೇ ಕೇಂದ್ರ ನಾಯಕರು ರಾಜ್ಯದಲ್ಲಿ ನಡೆಯುತ್ತಿರುವ ಘಟನಾವಳಿಗಳ ಬಗ್ಗೆ ಸಮಗ್ರ ಮಾಹಿತಿ ಸಂಗ್ರಹಿಸಿದ್ದಾರೆ. ಯಾವುದು ಸರಿ, ತಪ್ಪು ಅನ್ನುವ ಅರಿವು ಕೇಂದ್ರ …

Read More »

ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು: ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ

ಗೋಕಾಕ: ಸೋಯಾಬಿನ ಬೆಳೆಯನ್ನು ಬಿತ್ತನೆ ಮಾಡುವ ರೈತರು ಹದವಾದ ಮಳೆಯಾದ ಮೇಲೆ ಭೂಮಿಯ ತೇವಾಂಶ ನೋಡಿಕೋಂಡು ಬಿತ್ತನೆ ಮಾಡಬೇಕು ಎಂದು ಗೋಕಾಕ ಹಾಗೂ ಮೂಡಲಗಿ ತಾಲೂಕಿನ ರೈತರಿಗೆ ಸಹಾಯಕ ಕೃಷಿ ನಿರ್ದೇಶಕ ಎಂ.ಎಂ. ನದಾಫ ರವರು ಸಲಹೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಸೋಯಾಬಿನ ಬಿತ್ತನೆ ಮಾಡಲು ಜೂನ ಮೊದಲನೆಯ ವಾರದಿಂದ ಜುಲೈ 2ನೇ ವಾರದವರೆಗೆ ಅವಕಾಶ ಇದ್ದು ಸಾಕಷ್ಠು ಮಳೆಯಾಗಿ ಭೂಮಿ ಹಸಿಯಾದ ನಂತರ …

Read More »